Headlines

nagaraj11081993

ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ: ಎಳನೀರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್ – Kannada News | Bengaluru Heat: Tender Coconut Demand Soars, Prices Spike Early

ಬೆಂಗಳೂರು, ಫೆಬ್ರವರಿ 23: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಬಿಸಿಲಿನ ಪ್ರಮಾಣ (summer heat) ಹೆಚ್ಚಾಗಿದ್ದು, ಜನರು ಕಲ್ಲಂಗಡಿ ಹಾಗೂ ಎಳನೀರು (Tender coconut) ಮೊರೆ‌ ಹೋಗುತ್ತಿದ್ದಾರೆ. ಕಲ್ಲಂಗಡಿ ಹಾಗೂ ಎಳನೀರಿಗೆ ಸದ್ಯ ಭಾರೀ ಡಿಮ್ಯಾಂಡ್​ ಇದೆ. ಆದರೆ ಜನರು ಖರೀದಿ ಮಾಡುವುದಕ್ಕೆ ಹಿಂದುಮುಂದು ನೋಡುವಂತಹ ಪರಿಸ್ಥಿತಿ ಉಂಟಾಗಿದೆ. ಹಾಗಾದರೆ ಕಲ್ಲಂಗಡಿ, ಎಳನೀರು ವ್ಯಾಪಾರ ಹೇಗಿದೆ ತಿಳಿಯಿರಿ. ಈ ಬಾರಿಯ ಬಿಸಿಲಿನ ಪ್ರಮಾಣ ಜೋರಾಗಿಯೇ ಇದೆ. ಸಾಮಾನ್ಯವಾಗಿ ಮಾರ್ಚ್‌ನಲ್ಲಿ‌ ಆರಂಭವಾಗುವ ಬಿಸಿಲಿನ ಝಳ ಈ ಬಾರಿ ಫೆಬ್ರವರಿಯಲ್ಲೇ ಶುರುವಾಗಿದ್ದು,…

Read More

ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ತಿಳಿಸಿದ ವಿನಯ್ ಕುಮಾರ್ – Kannada News | Karnataka’s batting depth gives it edge over Jammu And Kashmir in Ranji Trophy final: Vinay Kumar

ಹುಬ್ಬಳ್ಳಿ, (ಫೆಬ್ರವರಿ 23): ಇದೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯ ನಡೆಯುತ್ತಿದೆ. ಕರ್ನಾಟಕ (Karnataka Team) ಮತ್ತು ಜಮ್ಮು ಕಾಶ್ಮೀರ ತಂಡಗಳ ನಡುವಿನ ಫೈನಲ್ ಪಂದ್ಯ ನಾಳೆ (ಫೆಬ್ರವರಿ 24) ಆರಂಭವಾಗಲಿದ್ದು, ಈ ಐತಿಹಾಸಿಕ ಕ್ಷಣಕ್ಕೆ ವಾಣಿಜ್ಯ ನಗರಿ ಸಾಕ್ಷಿಯಾಗಲಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆವಲ ಹುಬ್ಬಳ್ಳಿ ಮಾತ್ರವಲ್ಲದೇ ಉತ್ತರ ಕರ್ನಾಟಕ ಜನತೆ ಕಾತುರದಿಂದ ಕಾಯುತ್ತಿದೆ. ಇನ್ನೊಂದೆಡೆ ತಮ್ಮ ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಇನ್ನು…

Read More

ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ರಫೀಕುಲ್ ಇಸ್ಲಾಂ ಪ್ರತಿಕ್ರಿಯೆ – Kannada News | AIUDF leader Rafiqul Islam says Congress needs to make a sacrifice to wipe out BJP

ಗುವಾಹಟಿ, ಫೆಬ್ರವರಿ 23: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ (Mani Shankar Aiyar) ಇಂದು ರಾಹುಲ್ ಗಾಂಧಿ ಇಂಡಿಯ ಬ್ಲಾಕ್ ನಾಯಕನ ಸ್ಥಾನದಿಂದ ಕೆಳಗೆ ಇಳಿಯಬೇಕೆಂದು ಹೇಳಿಕೆ ನೀಡಿದ್ದು ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ AIUDF ನಾಯಕ ರಫೀಕುಲ್ ಇಸ್ಲಾಂ, “ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಗಳನ್ನು ರಾಹುಲ್ ಗಾಂಧಿ ಎಷ್ಟು ಗಂಭೀರವಾಗಿ ಪರಿಗಣಿಸುತ್ತಾರೆಂದು ನನಗೆ ತಿಳಿದಿಲ್ಲ. ಅವರು ತುಂಬಾ ಪ್ರಬುದ್ಧರಾಗಿದ್ದಾರೆ. ರಾಹುಲ್ ಗಾಂಧಿ ಇಂಡಿಯ ಬ್ಲಾಕ್‌ನ ಅಧ್ಯಕ್ಷರಾಗಿದ್ದರೆ…

Read More

ಗುರುವೈಭವೋತ್ಸವ ವೇದಿಕೆಯಲ್ಲಿ ಗೌರವ ಡಾಕ್ಟರೇಟ್ ಪಡೆದ ರಾಘವೇಂದ್ರ ರಾಜ್​ಕುಮಾರ್ – Kannada News | Raghavendra Rajkumar awarded honorary doctorate by Yoga Samskrutham University in Mantralaya

ಮಂತ್ರಾಲಯದಲ್ಲಿ ಗುರುವೈಭವೋತ್ಸವ ಕಾರ್ಯಕ್ರಮ ನಡೆದಿದೆ. ಇದೇ ಉತ್ಸವದ ವೇದಿಕೆಯಲ್ಲಿ ಹಲವು ಗಣ್ಯರಿಗೆ ಸನ್ಮಾನ ಮಾಡಲಾಗಿದೆ. ನಟ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗಿದೆ. ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇದೇ ವೇಳೆ ರಾಘವೇಂದ್ರ ರಾಜ್​ಕುಮಾರ್ ಅವರಿಗೆ ರಾಯರ ಅನುಗೃಹ ಪ್ರಶಸ್ತಿ ಕೂಡ ನೀಡಿ ಗೌರವಿಸಲಾಯಿತು. ಅಮೆರಿಕದ ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ (Honorary Doctorate) ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜ್​​ಕುಮಾರ್ ಅವರು…

Read More

ಡಿಸೆಂಬರ್ ತ್ರೈಮಾಸಿಕ ವರದಿ ಬಿಡುಗಡೆ ನಂತರ ಪತಂಜಲಿ ಷೇರುಗಳಿಗೆ ಬೇಡಿಕೆ; ಹೂಡಿಕೆದಾರರಿಗೆ ಭರ್ಜರಿ ಲಾಭ – Kannada News | Patajali Foods investors gain a lot after company’s December end quarterly report release

ಪತಂಜಲಿ ಫುಡ್ಸ್ ಲಿಮಿಟೆಡ್‌ನ (Patanjali Foods) ಮೂರನೇ ತ್ರೈಮಾಸಿಕದ ಫಲಿತಾಂಶ ಪ್ರಕಟಗೊಂಡ ಬಳಿಕ ಅದರ ಷೇರುಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚುತ್ತಿದೆ. ಇವತ್ತು ಸೋಮವಾರ ಅದರ ಷೇರುಬೆಲೆ 3 ರೂ ಕಡಿಮೆಗೊಂಡು 531 ರೂಗೆ ಇಳಿದಿದೆ. ಆದರೆ, ಅದಕ್ಕೂ ಹಿಂದಿನ ಏಳು ಟ್ರೇಡಿಂಗ್ ದಿನಗಳಲ್ಲಿ ಷೇರುಬೆಲೆಯಲ್ಲಿ ಶೇ. 2.50ರಷ್ಟು ಏರಿಕೆ ಇತ್ತು. ಇದರಿಂದಾಗಿ ಅದರ ಮಾರುಕಟ್ಟೆ ಬಂಡವಾಳ 58,000 ಕೋಟಿ ರೂ ಗಡಿ ದಾಟಿತ್ತು. ಹೂಡಿಕೆದಾರರಿಗೆ 1,500 ಕೋಟಿ ರೂ ಲಾಭ ತಂದುಕೊಟ್ಟಿದೆ. ಕಂಪನಿಯ ತ್ರೈಮಾಸಿಕ ವರದಿ (Quarterly…

Read More

ಫೆ. 26ರಂದು ಭಾರತಕ್ಕೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭೇಟಿ – Kannada News | Canada PM Mark Carney to visit India on February 26 on Indo Pacific tour

ನವದೆಹಲಿ, ಫೆಬ್ರವರಿ 23: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಫೆಬ್ರವರಿ 26ರಿಂದ ಮಾರ್ಚ್ 7ರವರೆಗೆ ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್‌ಗೆ ಪ್ರಯಾಣಿಸಲಿದ್ದಾರೆ. ಅವರ ಭೇಟಿಯ ಸಮಯದಲ್ಲಿ ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ರಕ್ಷಣೆಯ ವ್ಯವಹಾರಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಕೆನಡಾ ಸರ್ಕಾರದ ಹೇಳಿಕೆ ತಿಳಿಸಿದೆ. “ಪ್ರಧಾನಿ ಕಾರ್ನಿ ಮೊದಲು ಮುಂಬೈಗೆ ಭೇಟಿ ನೀಡಲಿದ್ದಾರೆ, ನಂತರ ನವದೆಹಲಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು (PM Modi) ಭೇಟಿ ಮಾಡಲಿದ್ದಾರೆ. ಉಭಯ ನಾಯಕರು…

Read More

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ: . ಪೊಲೀಸರ ತನಿಖೆ ಬಗ್ಗೆ DCP ಸ್ಫೋಟಕ ಮಾಹಿತಿ – Kannada News | DCP Talks about attempted robbery in seshadripuram canara bank at Bengaluru

ಬೆಂಗಳೂರು (ಫೆಬ್ರವರಿ.23): ಶೇಷಾದ್ರಿಪುರಂ (Seshadripuram) ಬಳಿ ಇರುವ ಕೆನರಾ ಬ್ಯಾಂಕ್​​ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಖದೀಮರು ಕೆನರಾ ಬ್ಯಾಂಕಿನ (Canara Bank) ಒಳಗೆ ನುಗ್ಗಿದ್ದು, ಸೈರನ್ ಮೊಳಗುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಮಜೀಂದ್ರ ಪ್ರತಿಕ್ರಿಯಿಸಿದ್ದು,ವಿಂಡೋ ಕಟ್ ಮಾಡಿ ಆರೋಪಿ ಎಂಟ್ರಿಯಾಗಿದ್ದಾನೆ. ಒಳಗಡೆ ಹೋಗಲು…

Read More

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ; ಐವರು ಸಾವು, 16 ಜನರಿಗೆ ಗಾಯ – Kannada News | Double decker bus overturns in Lucknow 5 killed 16 injured on Purvanchal Expressway

ಲಕ್ನೋ, ಫೆಬ್ರವರಿ 23: ಉತ್ತರ ಪ್ರದೇಶದ ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಐವರು ಪ್ರಯಾಣಿಕರು ಸಾವನ್ನಪ್ಪಿದ್ದು, 16 ಜನರು ಗಾಯಗೊಂಡಿದ್ದಾರೆ. ಗೋಸಾಯಿ ಗಂಜ್ ಬಳಿಯ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅಪಘಾತ (Accident) ಸಂಭವಿಸಿದಾಗ ಬಸ್ ಲುಧಿಯಾನದಿಂದ ಬಿಹಾರದ ದರ್ಭಂಗಾಗೆ ಪ್ರಯಾಣಿಸುತ್ತಿತ್ತು. ಬಸ್ ಡಿಕ್ಕಿಯ ಪರಿಣಾಮದಿಂದಾಗಿ ವಾಹನವು ತೀವ್ರವಾಗಿ ಹಾನಿಗೊಳಗಾಗಿದ್ದು, ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಆರಂಭಿಕ ವರದಿಯ ಪ್ರಕಾರ, ಬಸ್ ಚಾಲಕ ಬಸ್…

Read More

ಹೈಬಿಪಿ, ಡಯಾಬಿಟಿಸ್ ಕಿಡ್ನಿಗೆ ಹಾನಿ ಮಾಡುತ್ತದೆಯೇ? ನೀವು ತಿಳಿಯಬೇಕಾದ ವಿಷಯಗಳಿವು! – Kannada News | Kidney Damage: BP and Diabetes Risks

ಇತ್ತೀಚಿನ ದಿನಗಳಲ್ಲಿ, ರಕ್ತದೊತ್ತಡ (Hypertension) ಮತ್ತು ಮಧುಮೇಹದ (Diabetes) ಸಮಸ್ಯೆಗಳು ಹೆಚ್ಚುತ್ತಿವೆ. ಮೊದಲೆಲ್ಲಾ ಈ ರೋಗಗಳು ವಯಸ್ಸಾದ ಮೇಲೆ ಕಾಣಿಸಿಕೊಳ್ಳುತ್ತಿತ್ತು, ಆದರೆ ಈಗ ಹಾಗಲ್ಲ, ಯುವಜನತೆಯಲ್ಲಿಯೇ ಇದು ಹೆಚ್ಚಾಗಿ ಕಂಡುಬರುತ್ತಿದೆ. ಕಳಪೆ ಆಹಾರ, ಒತ್ತಡ, ಬೊಜ್ಜು, ದೈಹಿಕ ಚಟುವಟಿಕೆಯ ಕೊರತೆ ಮತ್ತು ಅನಾರೋಗ್ಯಕರ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳೆಂದು ಪರಿಗಣಿಸಲಾಗುತ್ತದೆ. ಈ ಎರಡೂ ಕಾಯಿಲೆಗಳು ಸ್ಪಷ್ಟ ಲಕ್ಷಣಗಳಿಲ್ಲದೆ ದೀರ್ಘಕಾಲದವರೆಗೆ ದೇಹವನ್ನು ಹಾನಿಗೊಳಿಸುತ್ತವೆ, ವಿಶೇಷವಾಗಿ ಮೂತ್ರಪಿಂಡಗಳ ಮೇಲೆ ಪರಿಣಾಮ ಬೀರುತ್ತವೆ. ಹಾಗಾಗಿ ಈ ರೋಗಗಳನ್ನು ಹಗುರವಾಗಿ ಪರಿಗಣಿಸುವುದು ಅಪಾಯಕಾರಿಯಾಗಿದ್ದು…

Read More

ಸರ್ಕಾರದ ವಿರುದ್ಧ ಸಿಡಿದ ಡಾಕ್ಟರ್ಸ್: ಆಸ್ಪತ್ರೆಗೆ ಹೋಗುವ ಮುನ್ನ ಈ ಸುದ್ದಿ ನೋಡಿ – Kannada News | Doctors Call protest against Karnataka government, Likely Hospital OPD Close from march 11

ಬೆಂಗಳೂರು, (ಫೆಬ್ರವರಿ 23): ಕರ್ನಾಟಕ ಸಾರಿಗೆ ನಿಗಮಗಳ ನೌಕರರ ಮುಷ್ಕರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ (Karnataka Government) ವಿರುದ್ಧ ವೈದ್ಯರು (Doctors)  ಸಿಡಿದೆದ್ದಿದ್ದಾರೆ. ಔಷಧ ಸರಬರಾಜು, ವೈದ್ಯರ ನೇಮಕ, ಬಡ್ತಿ ಸಹಿತ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರ (Strike) ನಡೆಸಲು ಮುಂದಾಗಿದ್ದಾರೆ. ಹೌದು…ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮಾರ್ಚ್ 11 ರಿಂದ ಮುಷ್ಕರ ಆರಂಭಿಸಲಿದೆ. ಹೀಗಾಗಿ ಮಾರ್ಚ್ 11ರಿಂದ 15ರವರೆಗೆ ಎಲ್ಲಾ ಜಿಲ್ಲಾ ಆಸ್ಪತ್ರೆ(District…

Read More