Headlines

nagaraj11081993

ಕಾರವಾರ: 140 ಟನ್ ತೂಕದ ವಿಕಿರಣ ರಕ್ಷಾ ಕವಚ ತರುತ್ತಿದ್ದ ವಾಹನ ಪಲ್ಟಿ; ವಿಡಿಯೋ ನೋಡಿ – Kannada News | Karwar: Truck Carrying 140 Tons of Radiation Protection Equipment Overturns; watch video

ಕಾರವಾರ, ಮೇ 07: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಟುಗಾ ಗ್ರಾಮದ ಬಳಿ ಕೈಗಾ ಅಣುಸ್ಥಾವರಕ್ಕೆ ಸಂಬಂಧಿಸಿದ ಸಲಕರಣೆ ಹೊತ್ತಿದ್ದ ಭಾರೀ ವಾಹನವೊಂದು ಪಲ್ಟಿಯಾಗಿದೆ. ಕೈಗಾ ಅಣುಸ್ಥಾವರದ 5 ಮತ್ತು 6ನೇ ಘಟಕಗಳಿಗಾಗಿ ಸೂರತ್‌ನಿಂದ ತರಲಾಗುತ್ತಿದ್ದ ಸುಮಾರು 140 ಟನ್ ತೂಕದ ವಿಕಿರಣ ರಕ್ಷಾ ಕವಚ ಹೊತ್ತಿದ್ದ ವಾಹನವೇ ಅಪಘಾತಕ್ಕೆ ಈಡಾಗಿದ್ದು, ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಕೈಗಾ ಅಣುಸ್ಥಾವರದ ವಿಸ್ತರಣಾ ಕಾಮಗಾರಿಗಾಗಿ ಅತ್ಯಗತ್ಯವಾಗಿದ್ದ ಈ ವಿಕಿರಣ ರಕ್ಷಾ ಕವಚವನ್ನು ಸೂರತ್‌ನಿಂದ ರಸ್ತೆಯ ಮೂಲಕ ಅತ್ಯಂತ…

Read More

ಉಡುಪಿಯಲ್ಲಿ ಅಬ್ಬರಿಸಿದ ವರುಣ: ಮಣಿಪಾಲ ರಸ್ತೆಯಲ್ಲಿ ನೀರು ನಿಂತು ಸವಾರರ ಪರದಾಟ – Kannada News | Heavy Rains Lash Udupi After Heatwave; Waterlogging on Manipal Road Disrupts Commuters

ಉಡುಪಿ, ಮೇ 07: ಬಿಸಿಲಿನ ತಾಪಕ್ಕೆ ತೀವ್ರವಾಗಿ ತತ್ತರಿಸಿದ್ದ ಪೊಡವಿಗೊಡೆಯನ ನಾಡು ಉಡುಪಿಯ ಜನಕ್ಕೆ ವರುಣ ತಂಪೆರೆದಿದ್ದಾನೆ. ಮುಂಜಾನೆಯಿಂದಲೆ ಜಿಲ್ಲೆಯ ಹಲವು ಕಡೆ ಮಳೆಯಾಗಿದ್ದು, ಏಕಾಏಕಿ ಸುರಿದ ಮಳೆಗೆ ವಾಹನ ಸವಾರರು ಪರದಾಟ ನಡೆಸಿರುವ ಪ್ರಸಂಗ ನಡೆದಿದೆ. ಉಡುಪಿ ನಗರದಲ್ಲಿಯೂ ಉತ್ತಮ ಮಳೆಯಾದ ಪರಿಣಾಮ ಮಣಿಪಾಲ ರಸ್ತೆಯ ಕೆಲವೆಡೆ ರಸ್ತೆಯಲ್ಲಿಯೇ ಹಳ್ಳದ ರೀತಿ ನೀರು ಹರಿದಿರುವ ದೃಶ್ಯಗಳು ಕಂಡುಬಂದಿವೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಹೆಲ್ದಿ ಅಂತ ಸೇವಿಸುವ ಆಹಾರ ನಿಜವಾಗಿಯೂ ಆರೋಗ್ಯ ಕಾಪಾಡುತ್ತಾ? ಯಾವ ಉತ್ಪನ್ನ ಹೆಚ್ಚು ಅಪಾಯಕಾರಿ? – Kannada News | Hidden Sugar and Additives: What Market ‘Health’ Foods Don’t Tell You

ಇತ್ತೀಚಿನ ದಿನಗಳಲ್ಲಿ ಹೆಲ್ದಿ (Healthy), ಲೋ ಫ್ಯಾಟ್, ಶುಗರ ಫ್ರೀ (Sugar free) ಎಂಬ ಹೆಸರಿನಲ್ಲಿ ಹಲವಾರು ಆಹಾರ ಉತ್ಪನ್ನಗಳು ಮಾರುಕಟ್ಟೆಯಲ್ಲಿ ದೊರೆಯುತ್ತಿವೆ. ಆರೋಗ್ಯದ ಮೇಲೆ ಹೆಚ್ಚು ಗಮನ ಹರಿಸುತ್ತಿರುವ ಜನರು ಇವುಗಳನ್ನು ನಂಬಿಕೊಂಡು ತಮ್ಮ ದೈನಂದಿನ ಆಹಾರದಲ್ಲಿ ಸೇರಿಸಿಕೊಳ್ಳುತ್ತಿದ್ದಾರೆ. ಆದರೆ ಅವುಗಳ ಸೇವನೆ ನಿಜವಾಗಿಯೂ ನಮ್ಮ ಆರೋಗ್ಯಕ್ಕೆ ಒಳ್ಳೆಯದೇ, ಇವು ಎಷ್ಟು ಆರೋಗ್ಯಕರ ಎಂಬುದನ್ನು ಗಮನಿಸುವುದಿಲ್ಲ. ಆರೋಗ್ಯ ತಜ್ಞರ ಪ್ರಕಾರ, ಈ ಎಲ್ಲಾ ಉತ್ಪನ್ನಗಳು ನಿಜವಾಗಿಯೂ ಆರೋಗ್ಯಕರವಾಗಿರುವುದಿಲ್ಲ. ಹಾಗಾದರೆ ಇದನ್ನು ಕಂಡುಹಿಡಿಯುವುದು ಹೇಗೆ, ಯಾವ ಉತ್ಪನ್ನ…

Read More

Swapna Shastra: ಕನಸಿನಲ್ಲಿ ಕೂದಲು ಉದುರಿದಂತೆ ಕಂಡರೆ ಏನರ್ಥ? ಇದು ಅಶುಭವೇ? – Kannada News | Hair Loss Dream Meaning: Is It Good or Bad According to Swapna Shastra?

ನಿದ್ರೆಯಲ್ಲಿ ಕಾಣುವ ಪ್ರತಿಯೊಂದು ಕನಸಿಗೂ ತನ್ನದೇ ಆದ ವಿಶೇಷ ಮಹತ್ವವಿದೆ ಎಂದು ಸ್ವಪ್ನ ಶಾಸ್ತ್ರ ಹೇಳುತ್ತದೆ. ಕನಸುಗಳು ನಮಗೆ ಭವಿಷ್ಯದಲ್ಲಿ ಸಂಭವಿಸಬಹುದಾದ ಘಟನೆಗಳ ಒಂದು ಮುನ್ಸೂಚನೆಯನ್ನು ನೀಡುತ್ತವೆ. ಒಂದು ವೇಳೆ ನಿಮ್ಮ ಕೂದಲು ಉದುರುತ್ತಿರುವಂತೆ ನೀವು ಕನಸು ಕಂಡರೆ, ಅದು ಕೇವಲ ಕಾಕತಾಳೀಯವಲ್ಲ. ನಿಜ ಜೀವನದಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿರುವಂತೆ, ಕನಸಿನಲ್ಲಿಯೂ ಇದು ಹಲವು ಪ್ರಮುಖ ಸುಳಿವುಗಳನ್ನು ಒಳಗೊಂಡಿರುತ್ತದೆ. ಈ ಲೇಖನದಲ್ಲಿ ಅಂತಹ ಕನಸುಗಳು ಶುಭವೋ ಅಥವಾ ಅಶುಭವೋ ಎಂಬುದನ್ನು ತಿಳಿಯೋಣ. ಸ್ವಪ್ನ ಶಾಸ್ತ್ರ ಹೇಳುವುದೇನು?…

Read More

ಡಾಲಿ ಧನಂಜಯ್ ಪುತ್ರನಿಗಾಗಿ ತಯಾರಾಗುತ್ತಿದೆ ವಿಶ್ವಪ್ರಸಿದ್ಧ ಕಲಘಟಗಿ ತೊಟ್ಟಿಲು: ಏನಿದರ ವಿಶೇಷತೆ? – Kannada News | Daali Dhananjay orders famous Kalagatagi cradle for his son

ನಟ ಡಾಲಿ ಧನಂಜಯ್ (Daali Dhananjay) ಇತ್ತೀಚೆಗಷ್ಟೆ ತಂದೆಯಾಗಿದ್ದಾರೆ. ಅವರ ಪತ್ನಿ ವೈದ್ಯೆ ಧನ್ಯತಾ, ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆಯಾಗಿರುವ ಖುಷಿಯಲ್ಲಿರುವ ನಟ ಡಾಲಿ ಧನಂಜಯ್, ಇದೀಗ ತಮ್ಮ ನವಜಾತ ಶಿಶುವಿಗಾಗಿ ತೊಟ್ಟಿಲು ಖರೀದಿಸುತ್ತಿದ್ದಾರೆ. ಅದೂ ಅಂತಿಥ ಸಾಮಾನ್ಯ ತೊಟ್ಟಿಲಲ್ಲ, ಬದಲಿಗೆ ವಿಶ್ವಪ್ರಸಿದ್ಧವಾಗಿರುವ ಕಲಘಟಗಿಯ ತೊಟ್ಟಿಲು. ಕಲಘಟಗಿ ಪಟ್ಟಣದ ತೊಟ್ಟಿಲಿಗೆ ಸುದೀರ್ಘ ಇತಿಹಾಸವಿದೆ. ಅದಕ್ಕೆ ಅದರದ್ದೇ ಆದ ಪರಂಪರೆ, ಪ್ರಾಮುಖ್ಯತೆ ಇದೆ. ಇಂಥಹಾ ಅಪರೂಪದ ತೊಟ್ಟಿಲನ್ನು ಡಾಲಿ ಖರೀದಿಸುತ್ತಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣ,…

Read More

ಕಬ್ಬನ್ ಪಾರ್ಕ್‌ನಲ್ಲಿ ಮಾವು ಮೇಳಕ್ಕೆ ವಾಕರ್ಸ್ ಅಸೋಸಿಯೇಷನ್ ವಿರೋಧ: ಏಕೆ? – Kannada News | Cubbon Park Walkers Association Opposes Mango Mela Inside Park Premises

ಮಾವು ಮೇಳಕ್ಕೆ ವಿರೋಧ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 07: ನಗರದ ಕಬ್ಬನ್ ಪಾರ್ಕ್ ಆವರಣದಲ್ಲಿ ನಾಳೆಯಿಂದ ತೋಟಗಾರಿಕೆ ಇಲಾಖೆಯು ಹಮ್ಮಿಕೊಂಡಿರುವ ‘ಮಾವು ಮೇಳ’ಕ್ಕೆ (Mango Mela) ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ (CPWA) ತೀವ್ರ ವಿರೋಧ ವ್ಯಕ್ತಪಡಿಸಿದೆ. ಉದ್ಯಾನವನದ ಆವರಣವನ್ನು ವಾಣಿಜ್ಯ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದು, ಸಂಘವು ಈ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದೆ. ಮುಖ್ಯಾಂಶಗಳು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ತೋಟಗಾರಿಕೆ ಇಲಾಖೆ ಗಾಳಿಗೆ ತೂರಿತಾ? ಬೃಹತ್ ಮೇಳಗಳ…

Read More

ವಿಧಾನಸಭಾ ಚುನಾವಣೆ ವೇಳೆ 1,400 ಕೋಟಿಗೂ ಹೆಚ್ಚು ಅಕ್ರಮ ಹಣ ವಶಕ್ಕೆ; ಪಶ್ಚಿಮ ಬಂಗಾಳದಲ್ಲೇ ಅಧಿಕ ಮೊತ್ತ ಸೀಜ್ – Kannada News | Assembly Elections Election Commission seizes Over Rs 1,400 crore worth of illicit funds Highest In Bengal

ನವದೆಹಲಿ, ಮೇ 7: 2026ರ ವಿಧಾನಸಭಾ ಚುನಾವಣೆಯ (Assembly Elections) ಸಮಯದಲ್ಲಿ ಚುನಾವಣಾ ಆಯೋಗ ಒಟ್ಟು 1,400 ಕೋಟಿ ರೂ. ಹೆಚ್ಚು ಮೌಲ್ಯದ ಅಕ್ರಮ ಹಣವನ್ನು ವಶಪಡಿಸಿಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಹಣವನ್ನು ವಶಕ್ಕೆ ಪಡೆಯಲಾಗಿದೆ. ಭಾರತೀಯ ಚುನಾವಣಾ ಆಯೋಗ (ಇಸಿಐ) ಇಂದು ಡೇಟಾ ಬಿಡುಗಡೆ ಮಾಡಿದೆ. 5 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ 1,400 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಇಂದು ತಿಳಿಸಿದೆ….

Read More

Chanakya Niti: ಅತಿಯಾದ ನಿರೀಕ್ಷೆ ಒಳ್ಳೆಯದಲ್ಲ ಅನ್ನೋದು ಇದೇ ಕಾರಣಕ್ಕೆ ನೋಡಿ – Kannada News | Chanakya Niti: What happens when you have too many expectations?

ನಿರೀಕ್ಷೆ (expectations) ಇಟ್ಟುಕೊಳ್ಳುವುದು, ಒಬ್ಬರಿಂದೊಬ್ಬರು ಏನನ್ನಾದರೂ ಅಪೇಕ್ಷಿಸುವುದು ಮನುಷ್ಯನ ಸಹಜ ಗುಣ. ಕೆಲವೊಂದು ಬಾರಿ ನಾವು  ಒಬ್ಬರ ಮೇಲೆ ಅತಿಯಾದ ನಿರೀಕ್ಷೆಯನ್ನು ಇಟ್ಟುಕೊಳ್ಳುತ್ತೇವೆ. ಅವರು ನಮ್ಮ ನಿರೀಕ್ಷೆಯಂತೆ ನಡೆದುಕೊಳ್ಳದಿದ್ದಾಗ ಮನಸ್ಸು ಒಡೆದು ಹೋಗುತ್ತದೆ. ಆದ್ದರಿಂದ ಯಾರಿಂದಲೂ ಅತಿಯಾದ ನಿರೀಕ್ಷೆಯನ್ನು ಇಟ್ಟುಕೊಳ್ಳಬಾರದು ಎಂದಿದ್ದಾರೆ ಆಚಾರ್ಯ ಚಾಣಕ್ಯ. ಹೀಗೆ ಹೆಚ್ಚಿನ ನಿರೀಕ್ಷೆಗಳನ್ನು ಇಟ್ಟುಕೊಳ್ಳುವುದು ಕ್ರಮೇಣ ನಮ್ಮ ಮನಸ್ಸು, ಆಲೋಚನೆ ಮತ್ತು ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ. ಇದು ನಮ್ಮ ಮನಸ್ಸು, ವ್ಯಕ್ತಿತ್ವದ ಮೇಲೆ ಪರಿಣಾಮ ಬೀರುತ್ತದೆ. ಒಟ್ಟಾರೆಯಾಗಿ ಅತಿಯಾದ ನಿರೀಕ್ಷೆಯಿಂದ…

Read More

ಸ್ಟ್ರಾಂಗ್‌ ರೂಮ್‌ ಬೀಗ ಕಳೆದಿರೋದು ನಾವು ಎಂದೂ ಕೇಳಿಲ್ಲ: ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಮಾಜಿ ಎಂಪಿ ಹೇಳಿದ್ದಿಷ್ಟು – Kannada News | Ex MP GM Siddeshwar Reacts on BJP defeated In Davanagere South By Election

ದಾವಣಗೆರೆ, (ಮೇ 07): ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ (Davanagere South By Election) ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ಆದ್ರೆ, ಮತ ಎಣಿಕೆ ಆರಂಭದಲ್ಲಿ ಸ್ಟ್ರಾಂಗ್ ರೂಮ್ ಬೀಗಗಳು ಕಾಣೆಯಾಗಿದ್ದವು. ಇದರಿಂದ ಗೊಂದಲ ಉಂಟಾಗಿ, ಅಧಿಕಾರಿಗಳು ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ಬೀಗಗಳನ್ನು ಮುರಿದು ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಮಾಡಿದ್ದು, ಇದೀಗ ಬಿಜೆಪಿಗರ ಅನುಮಾನಕ್ಕೆ ಕಾರಣವಾಗಿದೆ. ಇನ್ನು ತಮ್ಮ ಪಕ್ಷದ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಸೋಲಿನ…

Read More

Mother’s Day 2026: ಈ ಬಾರಿಯ ತಾಯಂದಿರ ದಿನವನ್ನು ಹೀಗೆ ವಿಶೇಷವಾಗಿ ಆಚರಿಸಿ – Kannada News | Mother’s Day 2026: What can you do for Mom on Mother’s Day? Here are some ideas

ತಾಯಿಗೆ (Mother) ಆಕೆಯ ಪ್ರೀತಿಗೆ ವಿಶೇಷವಾದ ಸ್ಥಾನವಿದೆ. ಮಕ್ಕಳು, ಕುಟುಂಬಕ್ಕಾಗಿ ತನ್ನ ಸರ್ವಸ್ವವನ್ನೇ ತ್ಯಾಗ ಮಾಡುವ ತಾಯಿಯ ತ್ಯಾಗ, ನಿಷ್ಕಲ್ಮಶ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಮಕ್ಕಳ ಸಂತೋಷ, ಏಳಿಗೆಗಾಗಿ ಎಂತಹ ತ್ಯಾಗಕ್ಕೂ ಸಿದ್ಧಳಿರುವ ತ್ಯಾಗಮಯಿ ತಾಯಿಗೆ ಗೌರವಿಸಲು ಆಕೆಯನ್ನು ಸಂಭ್ರಮಿಸಲು ಪ್ರತಿವರ್ಷ ಮೇ ಎರಡನೇ ಭಾನುವಾರದಂದು ವಿಶ್ವಾದ್ಯಂತ ಮದರ್ಸ್‌ ಡೇ ಆಚರಿಸಲಾಗುತ್ತದೆ. ಈ ದಿನ ಮಕ್ಕಳು ತಮ್ಮ ತಾಯಂದಿರನ್ನು ಸಂಭ್ರಮಿಸುತ್ತಾರೆ. ಗಿಫ್ಟ್‌, ಸರ್‌ಪ್ರೈಸ್‌ ನೀಡುವ ಮೂಲಕ ಅಮ್ಮನಿಗೊಂದು ಥ್ಯಾಂಕ್ಸ್‌ ಹೇಳುತ್ತಾರೆ. ಈ ಬಾರಿ ಮದರ್ಸ್‌…

Read More