Headlines

nagaraj11081993

Mukul Roy Death: ಪಶ್ಚಿಮ ಬಂಗಾಳ ರಾಜಕೀಯ ಚಾಣಕ್ಯ ಎಂದೇ ಖ್ಯಾತರಾಗಿದ್ದ ಮುಕುಲ್ ರಾಯ್ ನಿಧನ – Kannada News | Mukul Roy : Bengal’s Political Chanakya and Ex Railway Minister Passes Away at 71

ಕೋಲ್ಕತ್ತಾ, ಫೆಬ್ರವರಿ 23: ಪಶ್ಚಿಮ ಬಂಗಾಳದ ರಾಜಕೀಯ ಚಾಣಕ್ಯ ಎಂದೇ ಖ್ಯಾತರಾಗಿದ್ದ ಮುಕುಲ್ ರಾಯ್(71) ನಿಧನರಾಗಿದ್ದಾರೆ. ಮುಕುಲ್ ರಾಯ್(Mukul Roy) ಮಾಜಿ ರೈಲ್ವೆ ಸಚಿವರು ಆಗಿದ್ದರು ಹಾಗೂ ಒಂದು ಸಮಯದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಆಪ್ತ ಸಹಾಯಕರು ಕೂಡ ಆಗಿದ್ದರು. ಅವರು ಬೆಳಗಿನ ಜಾವ 1.30ರ ವೇಳೆಗೆ ಕೋಲ್ಕತ್ತದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬಹು ಕಾಯಿಲೆಗಳಿಂದ ಬಳಲುತ್ತಿದ್ದರು ಮತ್ತು ಕೆಲವು ದಿನಗಳ ಹಿಂದೆ ಕೋಮಾದಲ್ಲಿದ್ದರು. ಅದಕ್ಕೂ ಮುನ್ನ ಅವರು ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದರು. ಕಳೆದ ಎರಡು ವರ್ಷಗಳಿಂದ…

Read More

ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ – Kannada News | Cartel Turmoil Erupts After Reported Death of El Mencho in Military Operation

ಮೆಕ್ಸಿಕೋ, ಫೆಬ್ರವರಿ 23: ವಿಶ್ವದ ಮೋಸ್ಟ್ ವಾಂಟೆಡ್ ಮಾದಕವಸ್ತು ಕಳ್ಳಸಾಗಣೆದಾರರಲ್ಲಿ ಎಲ್ ಮೆಂಚೊ ಕೂಡ ಒಬ್ಬ. ಆತನ ನಿಜವಾದ ಹೆಸರು ನೆಮೆಸಿಯೊ ರುಬೆನ್ ಒಸೆಗುರಾ ಸೆರ್ವಾಂಟೆಸ್ ಮಿಲಿಟರಿ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದಾನೆ. ಒಸೆಗುರಾ ಸಾವು ಮೆಕ್ಸಿಕೊದಾದ್ಯಂತ ಹಿಂಸಾಚಾರ ಭುಗಿಲೆದ್ದಿಗೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಲಿಸ್ಕೊದಲ್ಲಿ ಮೆಕ್ಸಿಕನ್ ಭದ್ರತಾ ಪಡೆಗಳು ಈ ಕಾರ್ಯಾಚರಣೆಯನ್ನು ನಡೆಸಿವೆ. 59 ವರ್ಷದ ಪರಾರಿಯಾಗಿದ್ದ ಡ್ರಗ್ ಲಾರ್ಡ್​ ಮಿಲಿಟರಿ ಕಾರ್ಯಾಚರಣೆಯ ಸಮಯದಲ್ಲಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. ಆತನನ್ನು ಹಿಡಿದುಕೊಟ್ಟವರಿಗೆ 15 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ…

Read More

ಓಡ್ತಿರೋದು ನೋಡಿ… ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ – Kannada News | Washington Sundar and David Miller were involved in a heated exchange

T20 World Cup 2026: ಟಿ20 ವಿಶ್ವಕಪ್​ನ 43ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರ ವಾಷಿಂಗ್ಟನ್ ಸುಂದರ್ ಹಾಗೂ ಸೌತ್ ಆಫ್ರಿಕಾ ದಾಂಡಿಗ ಡೇವಿಡ್ ಮಿಲ್ಲರ್ ನಡುವೆ ಮಾತಿನ ಚಕಮಕಿ ನಡೆದಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಈ ಪಂದ್ಯದ ವೇಳೆ ಮಿಲ್ಲರ್ ಬೇಗನೆ ಕ್ರೀಸ್​ ಬಿಡುತ್ತಿರುವುದಕ್ಕೆ ಸುಂದರ್ ಆಕ್ಷೇಪ ವ್ಯಕ್ತಪಡಿಸಿದ್ದರು. 14ನೇ ಓವರ್​ ಎಸೆದ ವಾಷಿಂಗ್ಟನ್ ಸುಂದರ್, ನಾನ್-ಸ್ಟ್ರೈಕರ್ ತುದಿಯಲ್ಲಿದ್ದ ಮಿಲ್ಲರ್ ಅವರು ಚೆಂಡು ಎಸೆಯುವ ಮೊದಲೇ…

Read More

Video: ಪ್ರಧಾನಿ ಮೋದಿ ನಿಂದಿಸುವವರಿಗೆ ಹೊದಿಕೆ ಇಲ್ಲ, ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್ – Kannada News | Former BJP MP Withholds Blanket Distribution Amid Remarks on PM Modi

ರಾಜಸ್ಥಾನ, ಫೆಬ್ರವರಿ 23: ರಾಜಸ್ಥಾನದಲ್ಲಿ ದತ್ತಿ ಕಾರ್ಯಕ್ರಮವೊಂದು ನಡೆಯುತ್ತಿತ್ತು, ಬಿಜೆಪಿ ಮಾಜಿ ಸಂಸದ ಸುಖ್​ಬೀರ್ ಸಿಂಗ್ ಎಲ್ಲರಿಗೂ ಬೆಡ್​ಶೀಟ್ ವಿತರಿಸುತ್ತಿದ್ದರು. ಈ ಸಮಯದಲ್ಲಿ ಪ್ರಧಾನಿ ಮೋದಿಗೆ ಅವಮಾನ ಮಾಡಿದವರಿಗೆ ಕೊಡುವುದಿಲ್ಲ ಎಂದು ಹೇಳುತ್ತಾ ಮುಸ್ಲಿಮರಿಗೆ ಹೊಸಕೆ ಕೊಡಲು ನಿರಾಕರಿಸಿರುವ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ಮಾಜಿ ಸಂಸದನ ನಡೆ ಹೊಸ ವಿವಾದವನ್ನು ಹುಟ್ಟುಹಾಕಿದೆ. 2014 ಮತ್ತು 2019 ರ ಸಂಸತ್ ಚುನಾವಣೆಯಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು.ಟೋಂಕ್ ಜಿಲ್ಲೆಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ….

Read More

ರಾಜ್ಯದ ತರಕಾರಿಗಳಲ್ಲಿ ಹೇರಳವಾಗಿ ಸಿಕ್ತು ಲೆಡ್ ಅಂಶ!ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ? – Kannada News | Shocking Report: Lead and Pesticides Found in Karnataka Vegetables

ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರೀನಾ? ಬೆಂಗಳೂರು, ಫೆಬ್ರವರಿ 23: ರಾಜ್ಯದ ತರಕಾರಿಗಳಲ್ಲಿ ಲೆಡ್ (Lead)ಪ್ರಮಾಣ ಹೇರಳವಾಗಿ ಕಂಡುಬಂದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB)ಯು ಕರ್ನಾಟಕದಾದ್ಯಂತ 70ಕ್ಕೂ ಹೆಚ್ಚು ತರಕಾರಿ ಸ್ಯಾಂಪಲ್​ಗಳನ್ನು ತಂದು ಪರಿಶೀಲಿಸಿದಾಗ 19 ಮಾದರಿಗಳಲ್ಲಿ ಸೀಸದ ಪ್ರಮಾಣ ಮಿತಿ ಮೀರಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಕೀಟನಾಶಕ ಬಳಕೆ ಬಗ್ಗೆ ಜಾಗೃತಿ ಮೂಡಿಸುವಂತೆ ಸಮಿತಿ ಶಿಫಾರಸು ಮಾಡಿದೆ. ಎರಡು ವರ್ಷಗಳ ಹಿಂದೆಯೂ ತರಕಾರಿಗಳಲ್ಲಿ ಭಾರಿ ಲೋಹಗಳ ಅಂಶ ಪತ್ತೆಯಾಗಿದೆ…

Read More

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ – Kannada News | Stone Pelting During Shivaji Jayanti Procession in Bagalkot: Hindu Groups Call for Massive Protest on Feb 26

ಬಾಗಲಕೋಟೆ, ಫೆಬ್ರವರಿ 23: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹಿಂದೂ ಸಮುದಾಯವು ಫೆಬ್ರವರಿ 26 ರಂದು ದೊಡ್ಡ ಮಟ್ಟದ ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ಇತ್ತೀಚೆಗೆ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ಮೇಲೆ ಕಲ್ಲು ಮತ್ತು ಚಪ್ಪಲಿ ಎಸೆದು ಅಪಮಾನ ಮಾಡಿದವರನ್ನು ಇನ್ನೂ ಬಂಧಿಸಿಲ್ಲ ಎಂದು ಭಾನುವಾರ ಸಭೆಯಲ್ಲಿ ಆತಂಕ ವ್ಯಕ್ತಪಡಿಸಲಾಯಿತು. ಹಿಂದೂ ಸಕಲ ಸಮಾಜದ ಮುಖಂಡರು ಮತ್ತು ರಾಜಕೀಯ ನಾಯಕರ ನೇತೃತ್ವದಲ್ಲಿ ನಡೆದ…

Read More

ಪವರ್​ಪ್ಲೇನಲ್ಲಿ ಪಂದ್ಯ ಗೆಲ್ಲಲು ಸಾಧ್ಯವಿಲ್ಲ, ಆದರೆ ಸೋಲಬಹುದು! – Kannada News | Suryakumar yadav post match interview IND vs SA 2026

T20 World Cup 2026: ಟಿ20 ವಿಶ್ವಕಪ್​ನ ಲೀಗ್​ ಹಂತದಲ್ಲಿ ಸತತ 4 ಪಂದ್ಯಗಳನ್ನು ಗೆದ್ದು ಬೀಗಿದ್ದ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಪರಾಜಯಗೊಂಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 187 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ…

Read More

‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ಹೆಮ್ಮೆಯಿಂದ ಹೇಳಿದ ರಿಷಬ್

‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರು ಹನುಮಂತನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಹನುಮಂತ ಹುಟ್ಟಿದ ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ರಿಷಬ್ ಅವರು ಕಾಲ್ನಡಿಗೆಯಲ್ಲೇ ಬೆಟ್ಟ ಏರಿದರು. ಮುಹೂರ್ತದ ಬಳಿಕ ಮಾತನಾಡಿದ ಅವರು, ‘ಈ ಚಿತ್ರದಿಂದ ರಾಮ ಹಾಗೂ ಹನುಮ ಭಕ್ತರಿಗೆ ಖುಷಿ ಆಗಲಿದೆ’ ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ಟಾಕ್ಸಿಕ್’ ಚಿತ್ರಕ್ಕೆ ಯಶ್ ಪಡೆದ ಸಂಭಾವನೆ ಎಷ್ಟು? – Kannada News | Yash’s Toxic Remuneration: Pan India Star Demands 150 Crores After KGF Success?

ಕನ್ನಡದ ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ ಚಿತ್ರಗಳೊಂದಿಗೆ ಸತತ ಬ್ಲಾಕ್ಬಸ್ಟರ್ ಹಿಟ್ ಗಳಿಸಿದ್ದಾರೆ. ಅವರು ಪ್ರಸ್ತುತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ (Toxic Movie) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬಿಡುಗಡೆಗೂ ಮುನ್ನ, ಚಿತ್ರದ ಟೀಸರ್ ಮತ್ತು ಗ್ಲಿಂಪ್ಸ್ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಆಗುತ್ತಿದೆ. ಇತ್ತೀಚೆಗೆ, ಈ ಚಿತ್ರಕ್ಕಾಗಿ ಯಶ್ ತೆಗೆದುಕೊಳ್ಳುತ್ತಿರುವ ಸಂಭಾವನೆ ಕೂಡ ಚರ್ಚೆಯ ವಿಷಯವಾಗಿದೆ. ರಾಕಿಂಗ್ ಸ್ಟಾರ್ ಯಶ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಪಾರ ಕ್ರೇಜ್ ಹೊಂದಿರುವ ನಾಯಕ. ಸಾಮಾನ್ಯ…

Read More

ಗೆದ್ದರೆ ಮಾತ್ರ ಸಾಕಾಗಲ್ಲ… ಹೀಗಿದೆ ಟೀಮ್ ಇಂಡಿಯಾದ ‘ಸೆಮಿಫೈನಲ್’ ಲೆಕ್ಕಾಚಾರ – Kannada News | How can India qualify for semifinal in T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ ಮುಗ್ಗರಿಸಿದೆ. ಈ ಸೋಲಿನ ಹೊರತಾಗಿಯೂ ಭಾರತ ತಂಡಕ್ಕೆ ಸೆಮಿಫೈನಲ್​ಗೇರಲು ಉತ್ತಮ ಅವಕಾಶವಿದೆ. ಈ ಅವಕಾಶದೊಂದಿಗೆ ಟೀಮ್ ಇಂಡಿಯಾ ತನ್ನ ಗೆಲುವಿನ ಅಂತರವನ್ನೂ ಸಹ ನೋಡಿಕೊಳ್ಳಬೇಕಿದೆ. ಏಕೆಂದರೆ ಸೆಮಿಫೈನಲ್​ ರೇಸ್​ನಲ್ಲಿ ಒಟ್ಟು 4 ತಂಡಗಳಿದ್ದು, ಈ ನಾಲ್ಕು ಟೀಮ್​ಗಳಲ್ಲಿ ಎರಡು ತಂಡ ಮುಂದಿನ ಹಂತಕ್ಕೇರಲಿದೆ. ಆದರೆ ಇತ್ತ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ ಹೀನಾಯವಾಗಿ ಸೋತಿರುವುದರಿಂದ ನೆಟ್ ರನ್ ರೇಟ್…

Read More