ವಿವಾದದ ಬೆನ್ನಲ್ಲೇ ಸರಣಿ ಎಕ್ಸ್ ಪೋಸ್ಟ್ ಬಗ್ಗೆ ಸಿಎಂ ಸ್ಪಷ್ಟನೆ: ಹೆಚ್ಡಿಕೆಗೂ ತಿವಿದ ಸಿದ್ದರಾಮಯ್ಯ – Kannada News | CM Siddaramaiah Defends Social Justice Article Amidst Row, Counters HD Kumaraswamy’s Claims
ಬೆಂಗಳೂರು, ಫೆಬ್ರವರಿ 22: ಸಾಮಾಜಿಕ ನ್ಯಾಯದ ಬಗ್ಗೆ ಬರೆದಿದ್ದ ಲೇಖನ ವಿವಾದದ ಕೇಂದ್ರ ಬಿಂದು ಆಗುತ್ತಿದ್ದಂತೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಮರ್ಥನೆ ನೀಡಿದ್ದಾರೆ. ಸಾಮಾಜಿಕ ದಿನದ ಆಚರಣೆ ಅಂಗವಾಗಿ ತಾನು ಪತ್ರಿಕೆಗೆ ಬರೆದ ಲೇಖನ ರಾಜಕೀಯ ವಲಯದಲ್ಲಿ ಚರ್ಚೆಗೆ ಒಳಗಾಗಿದೆ. ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿ ಹೋದರೆ ಕೆಸರಾಗುತ್ತದೆ. ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ. ಸಾಮಾಜಿಕ ವ್ಯವಸ್ಥೆ ಕೂಡ ಹಾಗೆಯೇ, ಪಟ್ಟಭದ್ರವಾಗಿ ಉಳಿಯದೆ ಚಲನಶೀಲತೆ ಪಡೆದುಕೊಂಡರೆ ಅದು ಜನಪರವಾಗಿ ಪರಿವರ್ತನೆಯಾಗುತ್ತೆ. ಈ ದೃಷ್ಟಿಯಿಂದ ನನ್ನ ಲೇಖನದ…