Headlines

nagaraj11081993

ಹಸೆಮಣೆ ಏರಬೇಕಿದ್ದ ದಿನವೇ ಇಬ್ಬರು ಸಹೋದರಿಯರು ವಿಷ ಸೇವಿಸಿ ಆತ್ಮಹತ್ಯೆ – Kannada News | Two Sisters in Jodhpur die on the day of marriage after consuming poison

ನವದೆಹಲಿ, ಫೆಬ್ರುವರಿ 22: ಇಬ್ಬರು ಹೆಣ್ಮಕ್ಕಳ ಮದುವೆ ಸಂಭ್ರಮದಲ್ಲಿದ್ದ ಮನೆಗೆ ದಿಢೀರನೇ ಸೂತಕದ ಛಾಯೆ ಒತ್ತರಿಸಿಬಂತು. ರಾಜಸ್ಥಾನದ ಗ್ರಾಮವೊಂದರಲ್ಲಿ ಒಂದೇ ದಿನದಂದು ಮದುವೆಯಾಗಬೇಕಿದ್ದ ಇಬ್ಬರು ಸಹೋದರಿಯರು ಮಸಣಕ್ಕೆ ಸೇರಬೇಕಾದ ಘಟನೆ ನಡೆದಿದೆ. ಜೋಧಪುರದ ಮನಾಯ್ ಎನ್ನುವ ಗ್ರಾಮದಲ್ಲಿ ಸಹೋದರಿಯರಾದ ಶೋಭಾ (25) ಮತ್ತು ವಿಮಲಾ (23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎನ್​ಡಿಟಿವಿ ವಾಹಿನಿಯಲ್ಲಿ ವರದಿಯಾಗಿದೆ. ಈ ಇಬ್ಬರು ಅಕ್ಕ ತಂಗಿಯರು ವಿಷ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಶನಿವಾರ (ಫೆ. 21) ಇಬ್ಬರದ್ದೂ ಮದುವೆ…

Read More

ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್: ಫೈನಲ್‌ನಲ್ಲಿ ಬಾಂಗ್ಲಾವನ್ನು ಮಣಿಸಿದ ಭಾರತಕ್ಕೆ ಚಾಂಪಿಯನ್ ಕಿರೀಟ – Kannada News | India Dominates Bangladesh to Lift Women’s Asia Cup Rising Stars Trophy in Thrilling Final

ಥೈಲ್ಯಾಂಡ್‌ನ ಬ್ಯಾಂಕಾಕ್‌ನ ಟೆರ್ಡ್‌ಥೈ ಕ್ರಿಕೆಟ್ ಮೈದಾನದಲ್ಲಿ ನಡೆದ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ (Women Asia Cup Rising Stars) ಫೈನಲ್‌ನಲ್ಲಿ ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಭಾರತ (India vs Bangladesh) ಮಹಿಳಾ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ತೇಜಲ್ ಹಸಬ್ನಿಸ್ ಅವರ 34 ಎಸೆತಗಳಲ್ಲಿ ಅಜೇಯ 51 ರನ್‌ಗಳ ನೆರವಿನಿಂದ 134 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ಎ ತಂಡ…

Read More

ಪ್ರತಿದಿನ ವಾಕಿಂಗ್‌ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ? – Kannada News | All these benefits can be obtained by walking every day

ನಮ್ಮ ಕಾರ್ಯನಿರತ ಮತ್ತು ಒತ್ತಡದ ಜೀವನದಲ್ಲಿ ನಮಗಾಗಿ ಸಮಯ ಕಂಡುಕೊಳ್ಳುವುದು, ನಮ್ಮನ್ನು ನಾವು ಫಿಟ್‌ ಆಗಿ ಇಟ್ಟುಕೊಳ್ಳುವುದೇ ಕಷ್ಟಸಾಧ್ಯವಾಗಿದೆ.  ಹೆಚ್ಚಿನ ಜನರು ಜಿಮ್‌ಗೆ ಹೋಗುವುದರಿಂದ ಮತ್ತು ವ್ಯಾಯಾಮ ಮಾಡುವುದರಿಂದ ಮಾತ್ರ ದೇಹವು ಆರೋಗ್ಯವಾಗಿ ಮತ್ತು ಫಿಟ್‌ ಆಗಿರುತ್ತೆ ಎಂದು ನಂಬುತ್ತಾರೆ, ಆದರೆ ಪ್ರತಿದಿನ 30 ರಿಂದ 1 ಗಂಟೆಗಳ ಕಾಲ ನಡೆಯುವುದರಿಂದಲೂ (walking) ದೇಹವನ್ನು ಫಿಟ್‌ ಆಗಿ ಇಟ್ಟುಕೊಳ್ಳಬಹುದು. ಹೌದು ವ್ಯಾಯಾಮ ಮಾಡಲು ಸಾಧ್ಯವಾಗೋಲ್ಲ ಎನ್ನುವವರು ಪ್ರತಿದಿನ 1 ಗಂಟೆಗಳ ಕಾಲ ವಾಕಿಂಗ್‌ ಮಾಡಿ, ಈ ಅಭ್ಯಾಸ…

Read More

ಅಂಜನಾದ್ರಿ ಬೆಟ್ಟದಲ್ಲಿ ರಿಷಬ್ ಶೆಟ್ಟಿ ‘ಜೈ ಹನುಮಾನ್’ ಮುಹೂರ್ತದ ಚಿತ್ರಗಳು ಇಲ್ಲಿವೆ ನೋಡಿ – Kannada News | Jai Hanuman movie Muhurtha in Hampi’s Anjanadree here is the pics

ಟೀ ಸಿರೀಸ್ ಮುಖ್ಯಸ್ಥ ಭೂಷಣ್ ಕುಮಾರ್ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದರು. ವಿತರಕ ಅನಿಲ್ ಥಡಾನಿ ಕ್ಯಾಮೆರಾಗೆ ಚಾಲನೆ ನೀಡಿದರು. ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ, ನಿರ್ದೇಶಕ‌ ಪ್ರಶಾಂತ್ ವರ್ಮಾ, ನಿರ್ಮಾಪಕರಾದ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್, ನಟ ತೇಜ್ ಸಜ್ಜಾ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.‌ ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ. Source link

Read More

ಧೂಮಪಾನ ಮಾಡುವುದರಿಂದ ನಿಜಕ್ಕೂ ಒತ್ತಡ ಕಡಿಮೆಯಾಗುತ್ತದೆಯೇ? ತಜ್ಞರು ಈ ಬಗ್ಗೆ ಏನೆನ್ನುತ್ತಾರೆ – Kannada News | Is it true that smoking cigarettes gives mental peace? Know the truth behind it

ಸಿಗರೇಟ್‌ (cigarettes) ಸೇದುವ ಅಭ್ಯಾಸ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಬೀರುತ್ತದೆ ಎಂಬುದು ಗೊತ್ತಿದ್ದರೂ ಸಹ ಸಿಗರೇಟದ ಸೇದುದ್ದಾರೆ. ಅದರಲ್ಲೂ ಕೆಲವರಂತೂ ತಮ್ಮ ಮನಸ್ಸಿಗೆ ಏನಾದ್ರೂ ನೋವಾದಾಗ, ಒತ್ತಡದಲ್ಲಿದ್ದಾಗ ಸಿಗರೇಟ್‌ ಸೇದುತ್ತಾರೆ. ಹೌದು ಒತ್ತಡದಲ್ಲಿದ್ದಾಗ ಸಿಗರೇಟ್‌ ಸೇದುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ, ಒತ್ತಡ ದೂರವಾಗುತ್ತದೆ ಎಂದು ಹೇಳಿ ಧೂಮಪಾನ ಮಾಡುತ್ತಾರೆ. ಅನೇಕ ಜನರು ಈ ರೀತಿ ಹೇಳುವುದನ್ನು ನೀವು ಸಹ ಕೇಳಿರುತ್ತೀರಿ ಅಲ್ವಾ. ಹಾಗಿದ್ರೆ ನಿಜಕ್ಕೂ ಸಿಗರೇಟ್‌ ಸೇದುವುದರಿಂದ ಒತ್ತಡ ದೂರವಾಗುತ್ತದೆಯೇ, ಮನಸ್ಸಿಗೆ ನೆಮ್ಮದಿ ಸಿಗುತ್ತಾ ಎಂಬುದರ…

Read More

ಗೋಡೌನ್‍ನಲ್ಲಿ ಭಾರೀ ಅಗ್ನಿ ಅವಘಡ, 20 ಕೋಟಿ ರೂ. ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ – Kannada News | Massive Fire at Perfume Warehouse in Nelamangala at Bengaluru

ನೆಲಮಂಗಲ, (ಫೆಬ್ರವರಿ 22) : ಇಲ್ಲಿನ‌ ಪರ್ಫ್ಯೂಮ್ ಗೋದಾಮು ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಹೊತ್ತಿ ಉರಿದಿದೆ.  ಬೆಂಗಳೂರಿನ (Bengaluru) ನೆಲಮಂಗಲ (Nelamangala) ರಸ್ತೆಯ ಮಾಕಳಿ ಬಳಿ ಈ ಅವಘಡ ಸಂಭವಿಸಿದೆ. ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ಹಬ್ಬಿದ್ದು, ಭಯಾನಕ ಶಬ್ದ ಕೇಳಿಬರುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಬೆಂಕಿ ಬೀಳುತ್ತಿದ್ದಂತೆ ಅದರಲ್ಲಿದ್ದ, 40 ಸಿಬ್ಬಂದಿ ಅಲ್ಲಿಂದ ಓಡಿ ಪಾರಾಗಿದ್ದಾರೆ. ಬೆಂಕಿ ಪಕ್ಕದ ಎಸಿ ಗೋಡೌನ್‍ಗೆ ತಗುಲಿದೆ. ಅಲ್ಲದೇ ಗೋಡೌನ್‍ನಲ್ಲಿದ್ದ ವಾಹನಗಳು…

Read More

ಸರ್ಕಾರಿ ಶಾಲೆಗಳ ಉಳಿವಿಗೆ ಪಣತೊಟ್ಟ ತಹಶೀಲ್ದಾರ್: ರಜೆ ದಿನಗಳಲ್ಲಿ ಶಾಲೆಗಳಿಗೆ ಪೇಂಟಿಂಗ್

ಸಾಮಾನ್ಯವಾಗಿ ತಹಶೀಲ್ದಾರ್​ ಅಂದರೆ ಕಚೇರಿ ಬಿಟ್ಟು ಹೊರಗೆ ಬರುವುದಿಲ್ಲ, ಜನರ ಕೈಗೆ ಸಿಗಲ್ಲ, ಸಮಸ್ಯೆಗಳಿಗೆ ಸ್ಪಂದಿಸಲ್ಲ ಎಂಬ ಮಾತಿದೆ. ಆದರೆ ಅದಕ್ಕೆ ತದ್ವಿರುದ್ಧವೆಂಬಂತೆ ತಹಶೀಲ್ದಾರ್​​ ಒಬ್ಬರು ರಜೆ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ಪೇಂಟಿಂಗ್ ಮಾಡಲು ಮುಂದಾಗಿದ್ದಾರೆ. ಸದ್ಯ ಅವರ ಈ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತವಾಗುತ್ತಿದೆ.  ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದ ತಹಶೀಲ್ದಾರ್ ಗಿರೀಶ್​​ ಅವರ ಕಾರ್ಯಕ್ಕೆ ಇದೀಗ ತಾಲೂಕಿನ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ. ಅಂದಹಾಗೆ ಸರ್ಕಾರಿ ಶಾಲೆಗಳು ಉಳಿಯಬೇಕು, ಬೆಳೆಯಬೇಕು, ಹೆಚ್ಚು ಹೆಚ್ಚು ಮಕ್ಕಳು ಸರ್ಕಾರಿ…

Read More

‘ನೀವೀಗಾಗಲೇ ಬೆತ್ತಲಾಗಿದ್ದೀರಿ, ಬಟ್ಟೆ ಬಿಚ್ಚಿದ್ಯಾಕೆ?’ – ಕಾಂಗ್ರೆಸ್​ಗೆ ಪ್ರಧಾನಿ ಮೋದಿ ತರಾಟೆ – Kannada News | PM Narendra Modi slams congress party’s shirtless protest, says you are already naked

ನವದೆಹಲಿ, ಫೆಬ್ರುವರಿ 22: ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಕೆಲ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಕಟುವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್​ನ ಕೊಳಕು ಮತ್ತು ಬೆತ್ತಲೆ ರಾಜಕಾರಣ, ಹಾಗೂ ಆ ಪಕ್ಷ ತಾತ್ವಿಕವಾಗಿ ಅದೆಷ್ಟು ದಿವಾಳಿ ಎದ್ದಿದೆ ಎಂಬುದನ್ನು ಈ ಪ್ರತಿಭಟನೆ ಸಾಕ್ಷ್ಯವಾಗಿದೆ ಎಂದು ಪ್ರಧಾನಿಗಳು ವಿಷಾದಿಸಿದ್ದಾರೆ. ದೆಹಲಿ ಸಮೀಪದ ಮೀರತ್ ನಗರದಲ್ಲಿ ಇಂದು ನಡೆದ ಮೆಟ್ರೋ ರೈಲು ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ‘ನೀವು…

Read More

ಮೈಸೂರು ಅರಮನೆ ಬಳಿ ಸ್ಫೋಟ ಬೆನ್ನಲ್ಲೇ ಹೀಲಿಯಂ ಬಲೂನ್ ಮಾರಾಟ ನಿಷೇಧ – Kannada News | Mysuru top cop bans usage of helium gas to fill balloons

ಮೈಸೂರು, (ಫೆಬ್ರವರಿ 22): ಸಾರ್ವಜನಿಕರ ಜೀವ–ಆಸ್ತಿಗೆ ಅಪಾಯ ಉಂಟುಮಾಡುವ ಸಾಧ್ಯತೆಗಳನ್ನೆಲ್ಲಾ ಗಂಭೀರವಾಗಿ ಪರಿಗಣಿಸಿ, ಮೈಸೂರು (Mysuru) ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಹೀಲಿಯಂ ಅನಿಲ ಬಳಸಿ ಬಲೂನ್ (helium balloons) ತುಂಬುವುದು, ಮಾರಾಟ ಮಾಡುವುದು, ಸಂಗ್ರಹ–ಸಾಗಣೆ ನಡೆಸುವುದನ್ನು ಮುಂದಿನ ಆದೇಶದವರೆಗೆ ಸಂಪೂರ್ಣ ನಿಷೇಧಿಸಲಾಗಿದೆ. ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರು BNSS-2023 ಸೆಕ್ಷನ್ 152 ಅಡಿಯಲ್ಲಿ  ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ. ಇನ್ನು ಈ ಬಗ್ಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ…

Read More

Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿರುವ ಮೊಲವನ್ನು ಹುಡುಕಬಲ್ಲಿರಾ – Kannada News | Optical Illusion: Can you find the rabbit in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ,Image Credit source: Social Media ಬುದ್ಧಿವಂತಿಕೆ ಮತ್ತು ದೃಷ್ಟಿ ತೀಕ್ಷ್ಣತೆ ಪರೀಕ್ಷಿಸಲು ನೀವು ಮುಂದಾಗಿದ್ರೆ ಈ ಇಲ್ಯೂಷನ್ ಚಿತ್ರವು ನೂರಕ್ಕೆ ನೂರರಷ್ಟು ನಿಮ್ಮ ಸಹಾಯಕ್ಕೆ ಬರುತ್ತದೆ. ಈ ಒಗಟಿನ ಆಟಗಳು ಅಥವಾ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಅಂತಹದ್ದೇ ಚಿತ್ರವೊಂದು ಇದೀಗ ವೈರಲ್‌ ಆಗಿದ್ದು, ಈ ಚಿತ್ರದಲ್ಲಿ ಮೊಲವನ್ನು ಕಂಡು ಹಿಡಿಯಬೇಕು. 5 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ. ಈ ಚಿತ್ರದಲ್ಲಿ ಏನು ಕಾಣಿಸುತ್ತದೆ?…

Read More