Headlines

nagaraj11081993

ಎಂಟು ಮಂದಿ ಶಂಕಿತ ಉಗ್ರರ ಬಂಧನ; ಗಾರ್ಮೆಂಟ್ಸ್ ಫ್ಯಾಕ್ಟರಿ ಮತ್ತಿತರೆಡೆಯಲ್ಲಿ ಕೆಲಸ ಮಾಡುತ್ತಿದ್ದವರಿವರು – Kannada News | Police arrest many terror suspects from Tamil Nadu and West Bengal

ನವದೆಹಲಿ, ಫೆಬ್ರುವರಿ 22: ರಾಷ್ಟ್ರರಾಜಧಾನಿಯಲ್ಲಿ ಮತ್ತೊಂದು ಉಗ್ರ ದಾಳಿಗೆ ಸಂಚು (Terror plot) ರೂಪಿಸಲಾಗುತ್ತಿದೆ ಎನ್ನುವ ಗುಪ್ತಚರ ಮಾಹಿತಿ ಬರುತ್ತಿರುವ ಬೆನ್ನಲ್ಲೇ ಎಂಟು ಮಂದಿ ಉಗ್ರ ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಎಂಟು ಮಂದಿಯನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಗಾರ್ಮೆಂಟ್ಸ್ ಫ್ಯಾಕ್ಟರಿಗಳಲ್ಲಿ ಆರು ಮಂದಿ ಶಂಕಿತರು ಬಂಧಿತರಾದರೆ, ಪಶ್ಚಿಮ ಬಂಗಾಳದಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿನಲ್ಲಿ ಬಂಧಿತರಾದ ಆರು ಮಂದಿ ಶಂಕಿತ ಉಗ್ರರನ್ನು ಮಿಜಾನುರ್ ರಹಮಾನ್, ಮೊಹಮ್ಮದ್ ಶಬತ್,…

Read More

ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ: ಇಲ್ಲಿದೆ ಮಾಹಿತಿ – Kannada News | CM Siddaramaiah on Teacher Recruitment: Promises Phased Hiring

ಬೆಂಗಳೂರು, ಫೆಬ್ರವರಿ 22: ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶಿಕ್ಷಕರ ನೇಮಕಾತಿ ಮತ್ತು ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಕುರಿತು ಪ್ರಮುಖ ಹೇಳಿಕೆಗಳನ್ನು ನೀಡಿದ್ದಾರೆ. ವಿಶ್ವವಿದ್ಯಾಲಯಗಳಲ್ಲಿ ಮೌಲ್ಯವರ್ಧನೆಗೆ ಶಿಕ್ಷಕರು ಅತ್ಯಗತ್ಯ. ಪ್ರಸ್ತುತ, ವಿಶ್ವವಿದ್ಯಾಲಯಗಳಲ್ಲಿ ಸುಮಾರು ಶೇ.65ರಷ್ಟು ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ. ಈ ಕೊರತೆಯನ್ನು ನಿಭಾಯಿಸಲು ಸರ್ಕಾರ ಬದ್ಧವಾಗಿದೆ. ಕಳೆದ ವರ್ಷ 2000 ಶಿಕ್ಷಕರನ್ನು ಭರ್ತಿ ಮಾಡಲಾಗಿದೆ. ಮುಂದೆಯೂ ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಅವರು ಭರವಸೆ…

Read More

Love Tragedy: ಕ್ಷುಲ್ಲಕ ಕಾರಣಕ್ಕೆ ಜಗಳ; ಪ್ರೇಯಸಿ ಸಾವನ್ನಪ್ಪಿದ ಬೆನ್ನಲ್ಲೇ ವಿಷ ಕುಡಿದು ನೇಣಿಗೆ ಶರಣಾದ ಟೆಕ್ಕಿ – Kannada News | Hyderabad Techie Suicide: Love Story Ends in Tragedy, Software Engineer Found Dead in Bhimili

ಹೈದರಾಬಾದ್‌, ಫೆಬ್ರವರಿ 22: ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ವಿಶಾಖಪಟ್ಟಣ ಜಿಲ್ಲೆಯ ಭೀಮಿಲಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಚಲನ ಮೂಡಿಸಿದೆ. ಕೆಲವೇ ದಿನಗಳ ಅಂತರದಲ್ಲಿ ಪ್ರೇಮಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಎರಡೂ ಕುಟುಂಬಗಳನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೃತ ಯುವಕನನ್ನು ಶ್ಯಾಮ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ ಹೈದರಾಬಾದ್‌ನಲ್ಲಿ ಉದ್ಯೋಗದಲ್ಲಿದ್ದು, ಪಾವನಿ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿದೆ. ಪ್ರೇಮಿಗಳ ನಡುವೆ ಇತ್ತೀಚೆಗೆ ಜಗಳ ಉಂಟಾದ ಹಿನ್ನೆಲೆಯಲ್ಲಿ, ಪಾವನಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕುಟುಂಬಸ್ಥರು ತಕ್ಷಣವೇ ಆಸ್ಪತ್ರೆಗೆ…

Read More

ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ – Kannada News | Indira Canteens and Bengaluru Parks Face Neglect: A TV9 Reality Check Reveals GBAs Failures

ಬೆಂಗಳೂರು, ಫೆಬ್ರವರಿ 22: ಜಿಬಿಎ ನಿರ್ಲಕ್ಷ್ಯದಿಂದ ಕಾಂಗ್ರೆಸ್‌ನ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್‌ಗಳ ಅವ್ಯವಸ್ಥೆ ಟಿವಿ9 ರಿಯಾಲಿಟಿ ಚೆಕ್‌ನಲ್ಲಿ ಬಹಿರಂಗಗೊಂಡಿದೆ. ಬಡವರ ಹಸಿವು ನೀಗಿಸುವ ಉದ್ದೇಶದಿಂದ ಆರಂಭವಾದ ಇಂದಿರಾ ಕ್ಯಾಂಟೀನ್‌ಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಬೆಂಗಳೂರಿನ ಸಂಪಂಗಿರಾಮನಗರದ ಇಂದಿರಾ ಕ್ಯಾಂಟೀನ್‌ನಲ್ಲಿ ಮೆನು ಪ್ರಕಾರ ತಿಂಡಿ ನೀಡಲಾಗುತ್ತಿಲ್ಲ. ಶನಿವಾರ ವಾಂಗೀಬಾತ್ ಮತ್ತು ಇಡ್ಲಿ ನೀಡಬೇಕಿದ್ದರೂ, ಕೇವಲ ಇಡ್ಲಿ ಮತ್ತು ಸಾಂಬಾರ್ ಮಾತ್ರ ಒದಗಿಸಲಾಗುತ್ತಿದೆ. ಚಟ್ನಿ ನೀಡದೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬೆಲ್ಲಾ ಆರೋಪಗಳು ಕೇಳಿಬಂದಿದ್ದು, ಗ್ರಾಹಕರು ಈ ಬಗ್ಗೆ ಆಕ್ರೋಶ…

Read More

Gold Rate Today: ಚಿನ್ನದ ಬೆಲೆ ಗ್ರಾಮ್​ಗೆ 285 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 22: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯ ಹಾದಿಗೆ ಬಂದಂತಿದೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ (Gold Rates) ಗ್ರಾಮ್​ಗೆ 285 ರೂನಷ್ಟು ಹೆಚ್ಚಳ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಬಹುತೇಕ ಕಡೆ ಇದರ ಬೆಲೆಯಲ್ಲಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಗ್ರಾಮ್​ಗೆ 5 ರೂನಿಂದ 20 ರೂವರೆಗೆ ಹೆಚ್ಚಳ ಆಗಿದೆ. ಬೆಂಗಳೂರು ಮೊದಲಾದೆಡೆ ಬೆಳ್ಳಿ ಬೆಲೆ 5 ರೂ ಏರಿ 275 ರೂ ಮುಟ್ಟಿದೆ. ಚೆನ್ನೈ ಮೊದಲಾದೆಡೆ ಬೆಲೆ 20…

Read More

Mann Ki Baat: AI ಇಂಪ್ಯಾಕ್ಟ್ ಸಮಿಟ್, ಡಿಜಿಟಲ್​​ ವಂಚನೆ ಸೇರಿ ಹಲವು ಅಂಶ ಉಲ್ಲೇಖಿಸಿದ ನಮೋ – Kannada News | 131st Mann Ki Baat: PM Modi Warns of Digital Fraud, Highlights AI Impact Summit

ಪ್ರಧಾನಿ ಮೋದಿ ಮನ್​​ ಕಿ ಬಾತ್​​Image Credit source: Google ನವದೆಹಲಿ, ಫೆಬ್ರವರಿ 22: AI ಇಂಪ್ಯಾಕ್ಟ್ ಸಮಿಟ್ 2026 ವಿಶ್ವ ನಾಯಕರಿಗೆ ಅನೇಕ ವಿಷಯಗಳನ್ನು ತೋರಿಸಿದೆ. AI ಪಶು ಚಿಕಿತ್ಸೆಯಲ್ಲಿ ಹೇಗೆ ಸಹಾಯ ಮಾಡುತ್ತಿದೆ ಹಾಗೂ ರೈತರು 24×7 AI ಸಹಾಯದಿಂದ ತಮ್ಮ ಹಾಲು ಉತ್ಪಾದನೆ ಮತ್ತು ಪಶುಸಂಗೋಪನೆಯನ್ನು ಹೇಗೆ ಮೇಲ್ವಿಚಾರಣೆ ಮಾಡಬಹುದು ಎಂಬುದನ್ನು ಪ್ರದರ್ಶಿಸಿದೆ. ಭಾರತೀಯ ಉತ್ಪಾದಕರು ಹಾಗೂ ಸ್ಟಾರ್ಟ್‌ಅಪ್ ಸಂಸ್ಥೆಗಳು ‘ಶೂನ್ಯ ದೋಷ’ (Zero-Defect) ಮತ್ತು ಉನ್ನತ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸುವತ್ತ ಗಮನಹರಿಸಬೇಕು…

Read More

ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! – Kannada News | Belagavi Shocker: Man brutally murdered in Kittur; investigation begins

ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! ಬೆಳಗಾವಿ, ಫೆಬ್ರವರಿ 22: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ಸಮೀಪದ ಮೆಕ್ಕೆಜೋಳ ಗದ್ದೆಯಲ್ಲಿ ಕಲ್ಮೇಶ್ ಕೋಟಿ (50) ಅವರ ಶವ ಪತ್ತೆಯಾಗಿದ್ದು,ಕಿತ್ತೂರಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹತ್ಯೆಗೆ ಕಾರಣವೇನು? ತುಮಕೂರಿನಲ್ಲಿ ಹೋಮ್ ಕೇರ್‌ನಲ್ಲಿ ಕೆಲಸ ಮಾಡುತ್ತಿದ್ದ ಕಲ್ಮೇಶ್, ಸುಮಾರು ಹತ್ತು ದಿನಗಳ ಹಿಂದಷ್ಟೇ ಗ್ರಾಮಕ್ಕೆ ಬಂದಿದ್ದರು. ನಾಲ್ಕು ದಿನಗಳ…

Read More

ರಾಯಚೂರಿನಲ್ಲಿ ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ – Kannada News | Raichur Locals Shocked as Lakhs Worth of Unexpired Medicines Found in Waste

ರಾಯಚೂರು, ಫೆಬ್ರವರಿ 22: ಎಲ್​ಬಿಎಸ್ ನಗರದ ಸ್ಮಶಾನದ ಬಳಿಯ ಕಸದ ಗುಂಡಿಯಲ್ಲಿ ಅವಧಿ ಇರುವ ಸರ್ಕಾರಿ ಆಸ್ಪತ್ರೆಯ ಲಕ್ಷಾಂತರ ಮೌಲ್ಯದ ಔಷಧಿಗಳು ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಜ್ವರದ ಸಿರಪ್, ಡ್ರೈ ಕಫ್ ಸಿರಪ್, ಹಸಿವು ಹೆಚ್ಚಿಸುವ ಸಿರಪ್, ಮಲ್ಟಿವಿಟಮಿನ್ ಸಿರಪ್, ಸಿರಿಂಜ್‌ಗಳು ಹಾಗೂ ಬ್ಯಾಕ್ಟೀರಿಯಾ ನಿರೋಧಕ ಮುಲಾಮು ಸೇರಿದಂತೆ ವಿವಿಧ ಬಗೆಯ ಔಷಧಿಗಳನ್ನು ಸಿಬ್ಬಂದಿ ತಿಪ್ಪೆಗೆ ಬಿಸಾಡಿದ್ದಾರೆ. ಈ ಔಷಧಿಗಳು 2026, 2027 ಮತ್ತು 2028ರವರೆಗೂ ಅವಧಿ ಹೊಂದಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಇರುವಾಗ…

Read More

2 ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ರವಿ ಬಸ್ರೂರು: ತೆಲುಗು ವೇದಿಕೆಯಲ್ಲಿ ಎಮೋಷನಲ್ ಮಾತು – Kannada News | Music director Ravi Basrur emotional speech in Cult movie teaser launch

ಭಾರತೀಯ ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು (Ravi Basrur) ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ‘ಕೆಜಿಎಫ್’, ‘ಸಲಾರ್’, ‘ಮಾರ್ಕೋ’ ಮುಂತಾದ ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಇಂದು ಅವರು ಬಹುಬೇಡಿಕೆಯ ಸಂಗೀತ ನಿರ್ದೇಶಕ. ಬಹುಭಾಷೆಯ ಚಿತ್ರರಂಗದಲ್ಲಿ ಅವರು ಬ್ಯುಸಿ ಆಗಿದ್ದಾರೆ. ಆದರೆ ಹಲವು ವರ್ಷಗಳ ಹಿಂದೆ ಅವರು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು! ಆ ಘಟನೆಯನ್ನು ಅವರು ಮತ್ತೊಮ್ಮೆ ನೆನಪಿಸಿಕೊಂಡಿದ್ದಾರೆ. ತೆಲುಗಿನ ‘ಕಲ್ಟ್’ (Cult) ಸಿನಿಮಾದ ವೇದಿಕೆಯಲ್ಲಿ ಅವರು ಈ ಬಗ್ಗೆ…

Read More

‘ಪವರ್’​ ಇಲ್ಲ… ಬಾಬರ್ ಆಝಂ ಮಾನ ಕಳೆದ ಪಾಕ್ ಕೋಚ್ – Kannada News | Pakistan coach Mike Hesson expose Babar Azam’s flaws

ಪಾಕಿಸ್ತಾನ್ ತಂಡದಲ್ಲಿ ಬಾಬರ್ ಆಝಂ ಅವರ ರೋಲ್ ಏನು? ಈ ಪ್ರಶ್ನೆಗೆ ಪಾಕ್ ತಂಡ ಕೋಚ್ ಮೈಕ್ ಹೆಸ್ಸನ್ ಬಳಿಯೇ ಸ್ಪಷ್ಟ ಉತ್ತರವಿಲ್ಲ. ಇದಕ್ಕೆ ಸಾಕ್ಷಿ ಸುದ್ದಿಗೋಷ್ಠಿಯಲ್ಲಿ ಅವರು ನೀಡಿರುವ ಹೇಳಿಕೆ. ನಮೀಬಿಯ ವಿರುದ್ಧದ ಪಂದ್ಯದಲ್ಲಿ ಬಾಬರ್ ಆಝಂ ಅವರನ್ನು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್​​ಗೆ ಇಳಿಸದೇ ಇರುವ ಕಾರಣವೇನು? ಎಂಬ ಪ್ರಶ್ನೆಯನ್ನು ಹೆಸ್ಸನ್ ಮುಂದಿಡಲಾಗಿತ್ತು. ಈ ಪ್ರಶ್ನೆಗೆ ಅವರಿಂದ ಬಂದ ಉತ್ತರ ಪವರ್ ಇಲ್ಲ. ಅಂದರೆ ಪಾಕ್ ತಂಡದ ಮೂರನೇ ವಿಕೆಟ್ ಪತನವಾಗಿದ್ದು 12ನೇ ಓವರ್​ನಲ್ಲಿ. ಈ…

Read More