Headlines

nagaraj11081993

ಇದುವೇ ಟೀಮ್ ಇಂಡಿಯಾದ ಅತೀ ದೊಡ್ಡ ವೀಕ್​ನೆಸ್​​! – Kannada News | India’s scoring rate very low against the off spin In T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಇಂದು (ಫೆ.22) ಭಾರತ ತಂಡ ಸೌತ್ ಆಫ್ರಿಕಾವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಸೌತ್ ಆಫ್ರಿಕಾ ತಂಡದ ಕೋಚ್ ಶುಕ್ರಿ ಕಾನ್ರಾಡ್ ಅಹಮದಾಬಾದ್​ನಲ್ಲಿ ಭಾರತ ತಂಡದ ಬಂಡವಾಳ ಬಯಲು ಮಾಡುತ್ತೇವೆ ಎಂಬ ಹೇಳಿಕೆ ನೀಡಿದ್ದಾರೆ. ಇಲ್ಲಿ ಟೀಮ್ ಇಂಡಿಯಾದ ‘ಬಂಡವಾಳ’ ಏನು ಹುಡುಕಾಡಿದರೆ ಸಿಗುವ ಉತ್ತರ ಅತೀ ದೊಡ್ಡ ವೀಕ್​ವೆಸ್​. ಹೌದು, ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ 4 ಪಂದ್ಯಗಳಲ್ಲೂ ಜಯ ಸಾಧಿಸಿದೆ….

Read More

ಪೊಲೀಸ್​ ವ್ಯಾನ್​​ಗೆ​​ ಟ್ರಕ್​​ ಡಿಕ್ಕಿ: ಐವರು ಸ್ಥಳದಲ್ಲೇ ಸಾವು, ಮೂವರು ಗಂಭೀರ – Kannada News | Odisha Police Van Accident: 5 Dead in Jharsuguda Truck Collision

ಪೊಲೀಸ್​ ವ್ಯಾನ್​​ಗೆ​​ ಟ್ರಕ್​​ ಡಿಕ್ಕಿImage Credit source: Google ಝಾರ್ಸುಗುಡಾ, ಫೆಬ್ರವರಿ 22: ಪೊಲೀಸ್​ ವ್ಯಾನ್​​ಗೆ​​ ಟ್ರಕ್​​ ಡಿಕ್ಕಿಯಾಗಿ ಐವರು ದುರ್ಮರಣ ಹೊಂದಿರುವ ಘಟನೆ ಒಡಿಶಾದ ಝಾರ್ಸುಗುಡಾ ಬಳಿ ರಾಷ್ಟ್ರೀಯ ಹೆದ್ದಾರಿ 49ರಲ್ಲಿ ನಡೆದಿದೆ. ಟ್ರಕ್ ಮತ್ತು ಪೊಲೀಸ್​ ವ್ಯಾನ್ ಮುಖಾಮುಖಿ ಡಿಕ್ಕಿಯಾಗಿ ದುರಂತ ಸಂಭವಿಸಿದ್ದು, ಐವರು ಪೊಲೀಸರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಪಿಆರ್ ಸಿಬ್ಬಂದಿಗಳಾದ ಕಾಶಿರಾಮ್ ಭೋಯಿ ಮತ್ತು ದೇವದತ್ತ ಸಾ, ಡ್ರಿಲ್ ಸಬ್-ಇನ್ಸ್‌ಪೆಕ್ಟರ್ ನಿರಂಜನ್ ಕುಜುರ್,…

Read More

World Thinking Day 2026: ಹೆಣ್ಣುಮಕ್ಕಳ ಜೀವನವನ್ನು ಸುಧಾರಿಸಲು ಸಂಕಲ್ಪ ಮಾಡುವ ದಿನವಿದು – Kannada News | World Thinking Day 2026: Know the purpose behind celebrating World Thinking Day

ಗರ್ಲ್ ಗೈಡ್ಸ್ ಮತ್ತು ಗರ್ಲ್ ಸ್ಕೌಟ್‌ ವತಿಯಿಂದ ಪ್ರತಿವರ್ಷ ಫೆಬ್ರವರಿ 22 ರಂದು ಆಚರಿಸಲ್ಪಡುವ ವಿಶ್ವ ಚಿಂತನಾ ದಿನವು (World Thinking Day) ವಿಶ್ವಾದ್ಯಂತ ಹುಡುಗಿಯರ ಜೀವನವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಇದು ಲಿಂಗ ಸಮಾನತೆಯನ್ನು ಉತ್ತೇಜಿಸುವ, ಯುವತಿಯರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ, ಪ್ರಪಂಚದಾದ್ಯಂತ ಮಹಿಳೆಯರು ಮತ್ತು ಹುಡುಗಿಯರು ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲು ಅವಕಾಶವನ್ನು ಒದಗಿಸುತ್ತದೆ. ವಿಶ್ವ ಚಿಂತನಾ ದಿನವು ಕೇವಲ ಔಪಚಾರಿಕ ಕಾರ್ಯಕ್ರಮವಲ್ಲ, ಅದು ಜಗತ್ತಿನಲ್ಲಿ ಸಕಾರಾತ್ಮಕ…

Read More

70ನೇ ಫಿಲ್ಮ್​ಫೇರ್ ಪ್ರಶಸ್ತಿ: ಕನ್ನಡದಲ್ಲಿ ಅವಾರ್ಡ್ ಗೆದ್ದವರ ಪಟ್ಟಿ ಇಲ್ಲಿದೆ.. – Kannada News | 70th Filmfare Awards South Kannada Winners full List Best Actor Best Film

ಕೇರಳದ ಕೊಚ್ಚಿಯಲ್ಲಿ ‘70ನೇ ಫಿಲ್ಮ್​​ಫೇರ್ ಪ್ರಶಸ್ತಿ’ (70th Filmfare Awards South) ಪ್ರದಾನ ಸಮಾರಂಭ ನಡೆದಿದೆ. 2024ರಲ್ಲಿ ತೆರೆಕಂಡ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಝಗಮಗಿಸುವ ವೇದಿಕೆಯಲ್ಲಿ ಅವಾರ್ಡ್ ಫಂಕ್ಷನ್ ನಡೆಯಿತು. ‘ಕೋಳಿ ಎಸ್ರು’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ (Akshatha Pandavapura) ಅವರು ಅತ್ಯುತ್ತಮ ನಟಿ ಪ್ರಶಸ್ತಿ ಪಡೆದರು. ‘ಬಘೀರ’ ಸಿನಿಮಾದ ನಟನೆಗಾಗಿ ಶ್ರೀಮುರಳಿ (Sri Murali) ಅವರಿಗೆ ಬೆಸ್ಟ್ ಆ್ಯಕ್ಟರ್ ಅವಾರ್ಡ್ ನೀಡಲಾಯಿತು. ‘ಕೆರೆಬೇಟೆ’ ಸಿನಿಮಾದಲ್ಲಿನ…

Read More

ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​: ಮೃತರ ಸಂಬಂಧಿ ಹೇಳಿದ್ದೇನು? – Kannada News | Tumakuru Family Suicide in Bihar: Shocking Information Revealed by Relatives

ಮೃತರಿಗೆ ಅಂತಿಮ ವಿಧಿ ವಿಧಾನ ಪೂಜೆImage Credit source: Tv9 Kannada ತುಮಕೂರು, ಫೆಬ್ರವರಿ 22: ಮೊಬೈಲ್​​ ಗೀಳಿಗೆ ಬಿದ್ದಿದ್ದ ಅಳಿಯ ಅಮೋಘ ಕೀರ್ತಿ ಕೊಲೆ ಬಳಿಕ ನೊಂದು ಬಿಹಾರದ ರಾಜಗಿರಿಯಲ್ಲಿ ಆರೋಪಿ ನಾಗಪ್ರಸಾದ್ ಸೇರಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್​​ ಸಿಕ್ಕಿದೆ. ನಾಲ್ವರ ಆತ್ಮಹತ್ಯೆ ಬಗ್ಗೆ ಮೃತರ ಸಂಬಂಧಿ ಸ್ಯಾಮ್ ಟಿವಿ9ಗೆ ಮಾಹಿತಿ ನೀಡಿದ್ದು, ಸಾಯುವ ಬಗ್ಗೆ ಇವರು ದೇವಾಲಯದಲ್ಲಿ ನಿರ್ಧರಿಸಿಯೇ ಬಂದಿದ್ದರು. ಆತ್ಮಹತ್ಯೆ ಬಳಿಕ ಅಂತ್ಯಕ್ರಿಯೆ ಮಾಡಲೆಂದೇ ಒಂದು ಲಕ್ಷದ…

Read More

ನೆಟ್ ರನ್ ರೇಟ್ ಸಮಗೊಂಡರೆ ಸೆಮಿಫೈನಲ್​ಗೇರುವುದು ಯಾರು? – Kannada News | What will happen if the net run rate of two teams is tied in t20 World Cup 2026?

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯವೇ ಮಳೆಗೆ ಆಹುತಿಯಾಗಿದೆ. ಕೊಲಂಬೊದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವಣ ಪಂದ್ಯವನ್ನು ರದ್ದು ಮಾಡಲಾಗಿದೆ. ಇನ್ನು ಪಂದ್ಯ ರದ್ದಾಗಿರುವ ಕಾರಣ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ಹಂಚಲಾಗಿದೆ. ಇತ್ತ ಉಭಯ ತಂಡಗಳು ಒಂದೊಂದು ಅಂಕ ಪಡೆದಿರುವ ಕಾರಣ ಮುಂದಿನ ಎರಡು ಮ್ಯಾಚ್​ಗಳಲ್ಲಿ ಗೆಲ್ಲುವ ಮೂಲಕ ಸೆಮಿಫೈನಲ್​ಗೇರಬಹುದು. ಒಂದು ವೇಳೆ ಗ್ರೂಪ್ ಮುಂದಿನ ಪಂದ್ಯಗಳು ಕೂಡ ಮಳೆಗೆ ಆಹುತಿಯಾಗಿ ಎಲ್ಲಾ…

Read More

ಪ್ರತ್ಯೇಕ ಘಟನೆ: ರಸ್ತೆ ಅಪಘಾತದಲ್ಲಿ ಮೂವರು ಸಾವು; ಮಾಜಿ ಶಾಸಕ ಸುರೇಶ್ ಗೌಡರಿಗೆ ಗಾಯ – Kannada News | Karnataka Road Accidents: 3 Dead, Ex MLA Suresh Gowda Injured in Separate Crashes

ಹಿಟ್​ ಆ್ಯಂಡ್​ ರನ್​ಗೆ ಇಬ್ಬರು ಬಲಿImage Credit source: Tv9 Kannada ಚಿತ್ರದುರ್ಗ/ ಮಂಡ್ಯ, ಫೆಬ್ರವರಿ 22: ಹಿಟ್​ ಆ್ಯಂಡ್​ ರನ್​ಗೆ ಇಬ್ಬರು ಬಲಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರೆಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದರೆ, ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕಾರು ಕೆಟ್ಟಿದ್ದರಿಂದ ರಿಪೇರಿಗೆಂದು ರಸ್ತೆ ಬದಿ ನಾಲ್ವರು ನಿಂತಿದ್ದರು. ಈ ವೇಳೆ ಅಪರಿಚಿತ ವಾಹನ…

Read More

ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ: ಬೆಂಬಲಿಗರಿಂದ ಹೈಡ್ರಾಮಾ – Kannada News | MLA Chandru Lamani Trapped by Lokayukta in Bribe Case: Supporters Create High Drama

ಗದಗ, ಫೆಬ್ರವರಿ 22: 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ಕರೆತರುವಾಗ ಬೆಂಬಲಿಗರು ಲಕ್ಷ್ಮೇಶ್ವರದಲ್ಲಿ ವಾಹನ ಅಡ್ಡಗಟ್ಟಿ ತೀವ್ರ ಹೈಡ್ರಾಮಾ ನಡೆಸಿದ್ದಾರೆ. ಶಾಸಕರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನವನ್ನು ಬೆಂಬಲಿಗರು ತಡೆಯಲು ಯತ್ನಿಸಿದ್ದು, ಪರಿಸ್ಥಿತಿ ಕೆಲಕಾಲ ಉದ್ವಿಗ್ನಗೊಂಡಿತ್ತು. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ ಪ್ರಸಂಗ ನಡೆದಿದೆ. ಈ ವೇಳೆ, ಮಾಧ್ಯಮದವರು ಶಾಸಕ ಚಂದ್ರು ಲಮಾಣಿ ಅವರ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಿದರು….

Read More

ಒಂದು ಪಾಯಿಂಟ್ ಸಿಕ್ಕಿರುವುದೇ ಪಾಕಿಸ್ತಾನ್ ಪಾಲಿಗೆ ಪ್ಲಸ್ ಪಾಯಿಂಟ್ – Kannada News | How Can Pakistan Qualify For T20 World Cup 2026 Semi Final

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಬೇಕಿದ್ದ ಈ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದರೆ ಭಾರೀ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಅಲ್ಲದೆ ಪಂದ್ಯ ರದ್ದಾಗಿರುವ ಕಾರಣ ಉಭಯ ತಂಡಗಳು ಒಂದೊಂದು ಪಾಯಿಂಟ್ ಹಂಚಿಕೊಂಡಿದೆ. ಹೀಗೆ ಸಿಕ್ಕ ಒಂದು ಪಾಯಿಂಟ್ ಪಾಕಿಸ್ತಾನ್ ಪಾಲಿಗೆ ಪ್ಲಸ್ ಪಾಯಿಂಟ್ ಎಂಬುದೇ ವಿಶೇಷ. ಏಕೆಂದರೆ ಸೂಪರ್-8 ಸುತ್ತಿನ ಗ್ರೂಪ್-2 ನಲ್ಲಿರುವ ಕಾಣಿಸಿಕೊಂಡಿರುವ ನ್ಯೂಝಿಲೆಂಡ್,…

Read More

ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ – Kannada News | Gilli Nata and Ashwini Gowda attend Hayagrriva movie trailer launch event

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋ ಮುಗಿದು ಹಲವು ದಿನಗಳು ಕಳೆದಿದ್ದರೂ ಕೂಡ ಸ್ಪರ್ಧಿಗಳ ಹವಾ ಕಡಿಮೆ ಆಗಿಲ್ಲ. ಹಲವು ಕಾರ್ಯಕ್ರಮಗಳಿಗೆ ಅವರು ಅತಿಥಿಗಳಾಗಿ ತೆರಳುತ್ತಿದ್ದಾರೆ. ಮಂಡ್ಯದಲ್ಲಿ ‘ಹಯಗ್ರೀವ’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ನಡೆದಿದೆ. ಆ ವೇದಿಕೆಯಲ್ಲಿ ಅಶ್ವಿನಿ ಗೌಡ (Ashwini Gowda) ಮತ್ತು ಗಿಲ್ಲಿ ನಟ ಅವರ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ‘ಈಗ ನಮ್ಮ ಅತ್ತೆ ಮಗಳು ಮಾತಾಡುತ್ತಾರೆ’ ಎಂದು ಗಿಲ್ಲಿ ನಟ ಅವರು ಅಶ್ವಿನಿಯ ಕಾಲೆಳೆದರು. ‘ಬಿಗ್…

Read More