ಕಲ್ಲು ತೂರಾಟ ಕೇಸ್: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ – Kannada News | Bagalkote Stone pelting case: Hindu activists arrested; Muthalik, Kerehalli restricted
ಬಾಗಲಕೋಟೆ, ಫೆಬ್ರವರಿ 21: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಸಂಘರ್ಷಕ್ಕೆ ಬಾಗಲಕೋಟೆ (Bagalkote) ನಗರ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಮೊನ್ನೆ ರಾತ್ರಿಯಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ಮಟನ್ ಮಾರುಕಟ್ಟೆಯ ವ್ಯಾಪ್ತಿ ಕಲ್ಲು ಎಸೆದ ಹಿನ್ನೆಲೆ ಇಬ್ಬರು ಹಿಂದೂ ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಾಗಿದ್ದು, ಬಾಗಲಕೋಟೆ ನಗರ ಠಾಣೆ ಪೊಲೀಸರಿಂದ ಬಂಧಿಸಲಾಗಿದೆ. ಅಶೋಕ್ ಬಾರಕೇರ (22) ಮತ್ತು ಸಂದೀಪ ಘೆರಡೆ (38) ಬಂಧಿತರು. ಇಬ್ಬರು ಹಿಂದೂ ಕಾರ್ಯಕರ್ತ ಬಂಧನ ಗಲಭೆ ಎಬ್ಬಿಸುವ ಉದ್ದೇಶ, ಪೊಲೀಸರ…