Headlines

nagaraj11081993

ಸ್ಮೃತಿ ಮಂಧಾನ ಆರ್ಭಟಕ್ಕೆ ಬಾಬರ್ ಆಝಂ ವಿಶ್ವ ದಾಖಲೆಯೇ ಶೇಕಿಂಗ್ – Kannada News | Smriti Mandhana is rapidly closing the gap on Babar Azam’s total T20I runs

ಇದೀಗ ಸ್ಮೃತಿ ಮಂಧಾನ ಅವರ ಮುಂದಿರುವುದು ಪಾಕಿಸ್ತಾನದ ಬಾಬರ್ ಆಝಂ. ಅಂದರೆ ಪುರುಷರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಬಾಬರ್ ಅಗ್ರಸ್ಥಾನದಲ್ಲಿದ್ದು, ಈವರೆಗೆ 135 ಇನಿಂಗ್ಸ್​ಗಳ ಮೂಲಕ 4571 ರನ್​ ಕಲೆಹಾಕಿದ್ದಾರೆ. Source link

Read More

ಮದುವೆಗೂ ಮುನ್ನ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಗಡಿಬಿಡಿ; ವಿಡಿಯೋ ವೈರಲ್ – Kannada News | Rashmika Mandanna Vijay Deverakonda seen in a hurry ahead of marriage

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರ ಮದುವೆ ವಿಷಯ ಈಗ ಗುಟ್ಟಾಗಿ ಉಳಿದಿಲ್ಲ. ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿರುವ ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಸಿನಿಮಾ ಕೆಲಸಗಳನ್ನು ಬದಿಗಿಟ್ಟು, ಮದುವೆ (Rashmika Mandanna Marriage) ತಯಾರಿಯಲ್ಲಿ ಅವರಿಬ್ಬರು ತೊಡಗಿಕೊಂಡಿದ್ದಾರೆ. ಸದ್ಯಕ್ಕಂತೂ ಸಖತ್ ಗಡಿಬಿಡಿ ಮಾಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ವಿಡಿಯೋ ವೈರಲ್ ಆಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna)…

Read More

ಕರ್ನಾಟಕ ಹವಾಮಾನ ವರದಿ: ಹಾಸನ, ಕೊಡಗು ಸೇರಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! – Kannada News | Bengaluru temperature: Light rain and Thunderstorm in Karnataka

ಹಾಸನ, ಕೊಡಗು ಸೇರಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ಇಂದು ಕೆಲ ಪ್ರದೇಶಗಳಲ್ಲಿ ಮಳೆರಾಯನ ಆಗಮನವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆ 5 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಎಲ್ಲೆಲ್ಲಿ ಮಳೆ ?…

Read More

60 ಸಾವಿರದ ಕ್ಯಾಮರಾ ಆರ್ಡರ್​​ ಮಾಡಿದ್ದ ಉದ್ಯಮಿಗೆ ಶಾಕ್​​: ಬಾಕ್ಸ್​​ನಲ್ಲಿದ್ದಿದ್ದು ವಾಷಿಂಗ್​ ಪೌಡರ್​! – Kannada News | Online Shopping Scam: Hubballi Man’s Camera Order Replaced by Washing Powder

ಕ್ಯಾಮರಾ ಬದಲು ಬಂದ ವಾಷಿಂಗ್​​ ಪೌಡರ್​​ ತೋರಿಸುತ್ತಿರುವ ಉದ್ಯಮಿ ಹುಬ್ಬಳ್ಳಿ, ಫೆಬ್ರವರಿ 22: ಏನೇ ವಸ್ತುಗಳನ್ನ ಖರೀದಿಸಬೇಕು ಅಂದ್ರೂ ಜನ ಅಂಗಡಿಗಳಿಗೆ ಹೋಗುವ ಬದಲು ಮೊಬೈಲ್​​ನಲ್ಲಿಯೇ ವಿವಿಧ ಶಾಪಿಂಗ್​​ ಆ್ಯಪ್​​ಗಳ ಮೂಲಕ ಅವನ್ನು ಆರ್ಡರ್​ ಮಾಡೋದು ಇತ್ತೀಚೆಗೆ ಟ್ರೆಂಡ್​​ ಆಗಿ ಮಾರ್ಪಟ್ಟಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ವಂಚಕರು ವ್ಯವಸ್ಥೆಯ ದುರುಪಯೋಗವನ್ನೂ ದೊಡ್ಡ ಪ್ರಮಾಣದಲ್ಲಿಯೇ ಮಾಡುತ್ತಿದ್ದಾರೆ. ಆರ್ಡರ್​​ ಮಾಡಿರೋದು ಒಂದು ವಸ್ತುವಾದರೆ, ಗ್ರಾಹಕರ ಕೈಗೆ ತಲುಪೋದು ಮತ್ತೊಂದು ವಸ್ತು ಆಗಿರುತ್ತೆ. ಇಂತಹ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಲೇ…

Read More

Horoscope Today 22 February​: ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು! – Kannada News | Daily Horoscope for February​ 22nd 20​26: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 22, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ,ಪಂಚಮಿಯ ಈ ದಿನ, ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಗೆ ಅನ್ವಯಿಸುವ ಗ್ರಹಗಳ ಶುಭ ಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಪ್ರಯತ್ನಕ್ಕೆ…

Read More

‘ಧುರಂಧರ್ 2’ ಬಿಡುಗಡೆಗೂ ಮುನ್ನ ನಟ ರಣವೀರ್ ಸಿಂಗ್​​ಗೆ ಬೆದರಿಕೆ – Kannada News | Dhurandhar 2 star Ranveer Singh gets threat call demanding Rs 10 Cr

ನಟ ರಣವೀರ್ ಸಿಂಗ್ ಅವರು ಕಳೆದ ವರ್ಷ ‘ಧುರಂಧರ್’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡರು. ಈಗ ‘ಧುರಂಧರ್ 2’ (Dhurandhar 2) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಬಿಡುಗಡೆಯ ತಯಾರಿಯಲ್ಲಿ ಇರುವಾಗಲೇ ಒಂದು ಆತಂಕ ಎದುರಾಗಿದೆ. ರಣವೀರ್ ಸಿಂಗ್ (Ranveer Singh) ಅವರಿಗೆ ಬೆದರಿಕೆ ಹಾಕಲಾಗುತ್ತಿದೆ. ಆ ಮೂಲಕ ಹಣ ದೋಚಲು (Extortion) ಖದೀಮರು ಸಂಚು ರೂಪಿಸಿದ್ದಾರೆ. ಈ ಬಾರಿ ಬರೋಬ್ಬರಿ 10 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಡಲಾಗಿದೆ. ಈ ಬಗ್ಗೆ ಮುಂಬೈ ಪೊಲೀಸರು ತನಿಖೆ…

Read More

Daily Devotional: ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳು! – Kannada News | Daily Devotional: Benefits of Applying Homa Tilaka

ಬೆಂಗಳೂರು, ಫೆಬ್ರವರಿ​ 22​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸಂಪ್ರದಾಯದಲ್ಲಿ ಹೋಮ ತಿಲಕಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಕೇಸರಿ, ಚಂದನ, ವಿಭೂತಿ, ಗಂಧ ಇತ್ಯಾದಿಗಳನ್ನು ಹಣೆಗೆ ಧರಿಸುವ ಪದ್ಧತಿಯಲ್ಲಿ ಹೋಮದ ತಿಲಕ ಅತ್ಯಂತ ವಿಶೇಷವಾಗಿದೆ. ಗಣಹೋಮ, ಚಂಡಿ ಹೋಮ, ಮೃತ್ಯುಂಜಯ ಹೋಮ, ಸುದರ್ಶನ ಹೋಮ ಸೇರಿದಂತೆ ಯಾವುದೇ ಹೋಮದ ಬಳಿಕ ದೊರೆಯುವ ತಿಲಕವನ್ನು ಸೂರ್ಯ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುವ…

Read More

ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ: ಹೈಕೋರ್ಟ್​​ ಮಹತ್ವದ ಆದೇಶ – Kannada News | Karnataka High Court: No Officer Transfers Without Posting; Department Heads Accountable

ಬೆಂಗಳೂರು. ಫೆಬ್ರವರಿ 22: ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ. ಈ ರೀತಿಯ ಕ್ರಮಗಳಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ ಎಂದು ಕರ್ನಾಟಕ ಹೈಕೋರ್ಟ್​​ನ​​ ವಿಭಾಗೀಯ ಪೀಠ ಮಹತ್ವದ ಆದೇಶ ಮಾಡಿದೆ. ಈ ರೀತಿಯ ವರ್ಗಾವಣೆಗಳಿಂದ ತೆರಿಗೆದಾರರ, ಸಾರ್ವಜನಿಕರ ಹಣ ದುರ್ವಿನಿಯೋಗವಾದಂತಾಗಲಿದೆ. ಕೆಲಸ ಪಡೆಯದೇ ಮನೆಯಲ್ಲಿ ಕುಳಿತವರಿಗೆ ಸಂಬಳ ನೀಡಿದಂತಾಗುತ್ತದೆ. ಹೀಗಾಗಿ ಹುದ್ದೆ ತೋರಿಸುವವರೆಗೆ ಹಿಂದಿನ ಹುದ್ದೆಯಿಂದ ಬಿಡುಗಡೆ ಮಾಡದಂತೆ ಆದೇಶಿಸಿದೆ. ಅಲ್ಲದೆ, ಹುದ್ದೆ ತೋರಿಸದೇ ವರ್ಗಾವಣೆ ಮಾಡಿದರೆ ಇಲಾಖೆಯ ಮುಖ್ಯಸ್ಥರೇ ಹೊಣೆಗಾರರಾಗುತ್ತಾರೆ. ಕಾಯುವಿಕೆಯ ಅವಧಿಯ ವೇತನವನ್ನು ಕಾರಣಕರ್ತ ಅಧಿಕಾರಿಯಿಂದಲೇ…

Read More

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಸುಳ್ಳಿನಿಂದ ನಂಬಿಸಬಹುದು – Kannada News | Horoscope 22 Sunday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳಿ. ವ್ಯಕ್ತಿಯ ದ್ವೇಷಕ್ಕಿಂತ ವ್ಯಕ್ತಿತ್ವದ ಮೇಲೆ ದ್ವೇಷವಿರುವುದು. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಕಡಿಮೆ ಆಗಬಹುದು. ಮುದುವಾದ ಮಾತು ಕೃತಕತೆಯಂತೆ ತೋರಬಹುದು. ನೀವು ಸುಳ್ಳುಗಾರರೆನ್ನುವಂತೆ ಇತರರು ಬಿಂಬಿಸಬಹುದು. ಭಯವು ನಿಮ್ಮ ಮನಸ್ಸನ್ನು ಕಟ್ಟಿಹಾಕುವುದು. ವೃಷಭ ರಾಶಿ: ದೂರಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಬಹುದು. ಇಂದು ನಿಮ್ಮ ಕೆಲಸವು ನೀವಂದುಕೊಂಡಷ್ಟು ಸುಲಭವಾಗಿ ಇರದು. ಮಕ್ಕಳ ಜೊತೆಗಿದ್ದು ಸಂತೋಷವನ್ನು ಪಡೆಯುವಿರಿ….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 22ರ ದಿನಭವಿಷ್ಯ

ಸ್ವಯಂವರ ಪಾರ್ವತಿ ಮಂತ್ರದ ಶ್ರವಣ, ಪಠಣವನ್ನು ಮಾಡಿ. ಯಾರು ಮದುವೆಗಾಗಿ ಪ್ರಯತ್ನ ಮಾಡುತ್ತಿದ್ದೀರಿ ಅಥವಾ ದಂಪತಿ ಮಧ್ಯೆ ವಿರಸ ಇದೆ ಅಂಥವರಿಗೆ ಸಮಸ್ಯೆಯಿಂದ ಹೊರಬರುವ ಮಾರ್ಗೋಪಾಯ ಗೋಚರಿಸುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಿಂದ ಹಲವರಿಗೆ ಈ ದಿನ ಅನುಕೂಲ- ಸಹಾಯ ಒದಗಿಬರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ವ್ಯಕ್ತಿಯೊಬ್ಬರ ಬಳಿ ಶಿಫಾರಸು ಮಾಡಿದರೆ ತನಗೆ ಕೆಲಸ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ನಿಮ್ಮನ್ನು ಹುಡುಕಿಕೊಂಡು ಬಂದು ಸಹಾಯ…

Read More