Headlines

nagaraj11081993

ಸರ್​​ 12 ಬೇಡ.. 11 ಪರ್ಸೆಂಟ್ ಸಾಕು: ಕಮಿಷನ್​​ ಪಡೆಯುವಾಗಲೇ ಬಿಜೆಪಿ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ – Kannada News | Shirahatti MLA Dr Chandru Lamani Arrested in Bribery Case by Lokayukta

ಗದಗ, ಫೆ.21: ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ (Chandru Lamani) ಅವರು 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಅವರ ಬಾಲಾಜಿ ಆಸ್ಪತ್ರೆಯಲ್ಲಿ ಈ ದಾಳಿ ನಡೆದಿದೆ. ಶಾಸಕ ಲಮಾಣಿ ಅವರೊಂದಿಗೆ ಅವರ ಸರ್ಕಾರಿ ಪಿಎ ವಾಲ್ಮೀಕಿ ಮತ್ತು ಖಾಸಗಿ ಪಿಎ ಮಂಜುನಾಥ್ ಹಾಗೂ ಗುರು ಲಮಾಣಿ ಎಂಬ ಇಬ್ಬರು ಸಹಾಯಕರು ಸಹ ಲೋಕಾಯುಕ್ತರ ವಶದಲ್ಲಿದ್ದಾರೆ. ಒಟ್ಟು ಮೂವರನ್ನು ವಶಕ್ಕೆ ಪಡೆದು ವಿಚಾರಣೆ…

Read More

ಆ ಡೀಲ್​​ನಿಂದ ಅಸಮಾಧಾನಗೊಂಡ ‘ಟೈಟಾನಿಕ್’ ನಿರ್ದೇಶಕ; ಹಾಲಿವುಡ್​​ಗೆ ಎಚ್ಚರಿಕೆ ಕೊಟ್ಟ ಜೇಮ್ಸ್ ಕ್ಯಾಮೆರಾನ್ – Kannada News | James Cameron Warns: Netflix Warner Bros Deal Threatens Cinema’s Future and Theaters

ಹಾಲಿವುಡ್​​ನಲ್ಲಿ ‘ಟೈಟಾನಿಕ್’, ‘ಅವತಾರ್’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಜೇಮ್ಸ್ ಕ್ಯಾಮೆರಾನ್ ಅವರಿಗೆ ಇದೆ. ಅವರು ಸಿನಿಮಾ ರಂಗದ ಬಗ್ಗೆ ಕಾಳಜಿ ವಹಿಸುತ್ತಾರೆ. ಈಗ ಮುಂದಿನ ದಿನಗಳಲ್ಲಿ ಹಾಲಿವುಡ್​ಗೆ ಬರಬಹುದಾದ ತೊಂದರೆ ಬಗ್ಗೆ ಅವರು ಎಚ್ಚರಿಕೆ ನೀಡಿದ್ದಾರೆ. ಈ ಎಚ್ಚರಿಕೆ ನೀಡಲು ಕಾರಣ ಆಗಿದ್ದು, ಆ ಒಂದು ಡೀಲ್. ಅಷ್ಟಕ್ಕೂ ಜೇಮ್ಸ್ ಕ್ಯಾಮೆರಾನ್ (James Cameron) ಮಾತನಾಡಿದ್ದು, ಯಾವ ವಿಷಯದ ಬಗ್ಗೆ? ಇಲ್ಲಿದೆ ವಿವರ. ಇತ್ತೀಚೆಗೆ ನೆಟ್​ಫ್ಲಿಕ್ಸ್ ಸಂಸ್ಥೆ ದೊಡ್ಡ ಮೊತ್ತ ನೀಡಿ ವಾರ್ನರ್…

Read More

ದೆಹಲಿ, ಉತ್ತರ ಪ್ರದೇಶದ ದೇವಾಲಯಗಳ ಮೇಲೆ ದಾಳಿಗೆ ಎಲ್‌ಇಟಿ, ಜೈಶ್ ಸಂಚು; ಗುಪ್ತಚರ ಮಾಹಿತಿ – Kannada News | LeT and Jaish may Target Temples In Delhi and Uttar Pradesh around Red Fort Intel Suggests

ನವದೆಹಲಿ, ಫೆಬ್ರವರಿ 21: ಪಾಕಿಸ್ತಾನ ಮೂಲದ ಉಗ್ರಗಾಮಿ ಗುಂಪು ಲಷ್ಕರ್-ಎ-ತೈಬಾ (ಎಲ್‌ಇಟಿ) ಕೆಂಪು ಕೋಟೆ ಮತ್ತು ಚಾಂದನಿ ಚೌಕ್ ಸುತ್ತಮುತ್ತ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಒಳಗೊಂಡ ಪ್ರಮುಖ ಭಯೋತ್ಪಾದಕ ದಾಳಿಯನ್ನು (Terror Attack) ಪ್ಲಾನ್ ಮಾಡುತ್ತಿದೆ ಎಂಬ ಹೊಸ ಗುಪ್ತಚರ ಮಾಹಿತಿಯ ನಂತರ ನವದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಉಗ್ರರ ಟಾರ್ಗೆಟ್ ಪಟ್ಟಿಯಲ್ಲಿ ದೆಹಲಿ ಹಾಗೂ ಉತ್ತರ ಪ್ರದೇಶದ ದೇವಾಲಯವೂ ಸೇರಿರುವ ಸಾಧ್ಯತೆಯಿದೆ. ಫೆಬ್ರವರಿ 6ರಂದು ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಸ್ಫೋಟಕ್ಕೆ ಸೇಡು ತೀರಿಸಿಕೊಳ್ಳುವ ಪ್ರಯತ್ನವಾಗಿ…

Read More

IND vs AUS: ಆಸ್ಟ್ರೇಲಿಯಾದಲ್ಲಿ ಅಬ್ಬರಿಸಿ ದಾಖಲೆ ಬರೆದ ಸ್ಮೃತಿ ಮಂಧಾನ – Kannada News | India Women vs Australia T20: Smriti Mandhana’s Historic 82 Runs, New Records

ಫೆಬ್ರವರಿ 21 ರ ಶನಿವಾರ ಅಡಿಲೇಡ್ ಓವಲ್‌ನಲ್ಲಿ ನಡೆದ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ಮತ್ತೆ ಮೊದಲು ಬ್ಯಾಟಿಂಗ್ ಮಾಡಿತು. ಹಿಂದಿನ ಪಂದ್ಯದಲ್ಲಿ ಮಂಧಾನಾ ಕೇವಲ 31 ರನ್ ಗಳಿಸಿದ್ದರು, ಆದರೆ ಈ ಬಾರಿ ಅಮೋಘ ಪ್ರದರ್ಶನ ನೀಡಿದ ಮಂಧಾನ ತಮ್ಮ 35ನೇ ಟಿ20 ಅರ್ಧಶತಕವನ್ನೂ ಪೂರ್ಣಗೊಳಿಸಿದರು. ಮಾತ್ರವಲ್ಲದೆ ಮಂಧಾನ, ಜೆಮಿಮಾ ರೊಡ್ರಿಗಸ್ ಜೊತೆಗೂಡಿ ಉತ್ತಮಜೊತೆಯಾಟವನ್ನು ಕಟ್ಟಿದರು. Source link

Read More

ಸಿಸಿಬಿ ವಿಚಾರಣೆ ಬಳಿಕ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ: ಶಾಲಿನಿ ರಜನೀಶ್​​ಗೆ ಕ್ಷಮೆ ಕೇಳಿದ ಸಾಮಾಜಿಕ ಕಾರ್ಯಕರ್ತ – Kannada News | Snehamayi Krishna U turns after CCB interrogation; social activist apologizes to Shalini Rajneesh over alleged bribe claim

ಸ್ನೇಹಮಯಿ ಕೃಷ್ಣ, ಶಾಲಿನಿ ರಜನೀಶ್Image Credit source: google ಬೆಂಗಳೂರು, ಫೆಬ್ರವರಿ 21: ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೇ ಗಂಭೀರ ಆರೋಪಿಸಿದ್ದರು. ಶಾಲಿನಿ ರಜನೀಶ್ ವಿರುದ್ಧ 1.60 ಕೋಟಿ ರೂ ಲಂಚದ ಆರೋಪ ಮಾಡಿದ್ದರು. ಮುಡಾ ಮಾಜಿ ಆಯುಕ್ತ ನಟೇಶ್ ಸಿಎಸ್​ಗೆ ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾರೆಂದು ಆರೋಪಿಸಿದ್ದು ದೊಡ್ಡ ಮಟ್ಟದಲ್ಲೇ ಸದ್ದು ಮಾಡಿತ್ತು. ಆದರೆ 23 ಗಂಟೆಗೂ ಹೆಚ್ಚು ಕಾಲ ಸಿಸಿಬಿ ವಿಚಾರಣೆ ಬಳಿಕ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (snehamayi krishna) ಇದೀಗ ಉಲ್ಟಾ…

Read More

ನೀವು ವಾಸಮಾಡುವ ಪ್ರದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ಯಾ? ಹಾಗಿದ್ರೆ ನಿಮಗೂ ಬರಬಹುದು ಮರೆವಿನ ಕಾಯಿಲೆ – Kannada News | Air Pollution and Alzheimer’s: The Link

ವಾಯು ಮಾಲಿನ್ಯವು ವಿಶ್ವಾದ್ಯಂತ ಹೆಚ್ಚುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಮಾಲಿನ್ಯವು ಶ್ವಾಸಕೋಶದ (Lungs) ಮೇಲೆ ಪರಿಣಾಮ ಬೀರುತ್ತದೆ ಎಂಬುದು ಸ್ಪಷ್ಟ, ಆದರೆ ಇತ್ತೀಚಿನ ಅಧ್ಯಯನವು ಇದು ಅಲ್ಝೈಮರ್ ( Alzheimer’s) ಕಾಯಿಲೆಯನ್ನು ಹೆಚ್ಚಿಸುತ್ತದೆ ಎಂಬುದನ್ನು ಬಹಿರಂಗಪಡಿಸಿದೆ. ನಿಮಗೆ ತಿಳಿದಿರುವಂತೆ ಇದೊಂದು ಮರೆವಿನ ಕಾಯಿಲೆ ಇದರಲ್ಲಿ ವ್ಯಕ್ತಿಯ ಸ್ಮರಣಶಕ್ತಿ ತುಂಬಾ ದುರ್ಬಲಗೊಂಡು ತಮ್ಮ ದೈನಂದಿನ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಮಾಲಿನ್ಯ ಈ ಕಾಯಿಲೆಯ ಅಪಾಯವನ್ನು ಹೇಗೆ ಹೆಚ್ಚಿಸುತ್ತಿದೆ, ಅಧ್ಯಯನದಿಂದ ಸಿಕ್ಕ ಮತ್ತಷ್ಟು ಮಾಹಿತಿಗಳು ಹೇಳುವುದೇನು ಎಂಬುದನ್ನು…

Read More

ಸಿಇಟಿ ಅರ್ಜಿ ಸಲ್ಲಿಕೆಗೆ ಫೆ.27ರವರೆಗೆ ಗಡುವು ವಿಸ್ತರಣೆ; ಅಭ್ಯರ್ಥಿಗಳಿಗೆ ಕೆಇಎ ಕೊನೆಯ ಅವಕಾಶ! – Kannada News | Karnataka CET 2026: KEA Extends Application Date to Feb 27 – Don’t Miss Out!

ಬೆಂಗಳೂರು, ಫೆ.21: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರುವರಿ 27 ಕೊನೆಯ ದಿನಾಂಕವಾಗಿದೆ. ಕೆಇಎ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರ ಪ್ರಕಾರ, ಇದು ಅಭ್ಯರ್ಥಿಗಳಿಗೆ ನೀಡಲಾಗುತ್ತಿರುವ ಕೊನೆಯ ಅವಕಾಶವಾಗಿದೆ. ಈ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಇರುವುದಿಲ್ಲ. ಇದುವರೆಗೆ ಒಟ್ಟು…

Read More

Weekly Career Horoscope: ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಕೊನೆಯ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Job Horoscope Feb 22 28, 2026: Career Growth and New Opportunities

ಫೆಬ್ರವರಿ 22ರಿಂದ 28 ರವರೆಗೆ ಕೊನೆಯ ವಾರವಾಗಿದೆ. ಗ್ರಹಗತಿಗಳ ಪರಿವರ್ತನೆಯಿಂದ ಸಂಪತ್ತು, ಅಧಿಕಾರಿಗಳು ಬರಲಿದ್ದು, ಕೆಲವರಿಗೆ ಬರುವ ಸೂಚನೆಯೂ ಸಿಗುವುದು. ಯಾವುದನ್ನೂ ನಿರ್ಲಕ್ಷಿಸದೇ ಪ್ರಾಮಾಣಿಕತೆಯಿಂದ ಇರುವಂತೆ ನೋಡಿಕೊಳ್ಳಿ. ​ಮೇಷ: ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಮೇಲಧಿಕಾರಿಗಳ ಬೆಂಬಲ ಸಿಗಲಿದ್ದು, ನಿಮ್ಮ ಕಾರ್ಯಕ್ಷಮತೆಗೆ ಮೆಚ್ಚುಗೆ ದೊರೆಯಲಿದೆ. ಆದರೂ ಸಹೋದ್ಯೋಗಿಗಳ ನಡುವೆ ಸಣ್ಣಪುಟ್ಟ ಪೈಪೋಟಿ ಎದುರಾಗಬಹುದು, ಎಚ್ಚರಿಕೆ ಇರಲಿ. ​ವೃಷಭ: ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಅಥವಾ ರಫ್ತು-ಆಮದು ವ್ಯವಹಾರದವರಿಗೆ ಈ ವಾರ ಅತ್ಯಂತ ಲಾಭದಾಯಕ. ಕೆಲಸದ ನಿಮಿತ್ತ ದೂರದ…

Read More

ಈ ವರ್ಣ ರಂಜಿತ ಧ್ವಜವನ್ನು ಬೈಕ್‌ಗಳಲ್ಲಿ ಹಾಕುವುದೇಕೆ ಗೊತ್ತಾ? – Kannada News | Do you know the purpose of putting the Tibetan flag on bikes?

ಟಿಬೆಟಿಯನ್‌ ಪ್ರಾರ್ಥನಾ ಧ್ವಜImage Credit source: Pinterest ಇತ್ತೀಚಿನ ದಿನಗಳಲ್ಲಿ ಲಡಾಕ್‌ನಂತಹ ಹಿಲ್‌ ಸ್ಟೇಷನ್‌ಗಳಿ ಬೈಕ್‌ ರೈಡ್‌ ಹೋಗುವಂತಹದ್ದು ಟ್ರೆಂಡ್‌ ಆಗಿದೆ. ಯುವ ಜನರಂತೂ ರಜಾ ದಿನಗಳಲ್ಲಿ ಬ್ಯಾಗ್‌ ಪ್ಯಾಕ್‌ ಮಾಡಿ ಈ ರೀತಿ ರೈಡ್‌ಗಳಿಗೆ ಹೋಗುತ್ತಿರುತ್ತಾರೆ. ಹೀಗೆ ದೂರದೂರುಗಳಿಗೆ ರೈಡ್‌ ಹೋಗುವವರು ತಮ್ಮ ಬೈಕ್‌ಗಳಲ್ಲಿ (bikes)ಐದು ಬಣ್ಣಗಳಿಂದ ಕೂಡಿದ ಟಿಬೆಟಿಯನ್ ಫ್ಲ್ಯಾಗ್‌ ಒಂದನ್ನು ನೇತುಹಾಕಿರುತ್ತಾರೆ. ಬಹುಶಃ ನೀವು ಕೂಡ ಇದನ್ನು ಗಮನಿಸಿರುತ್ತೀರಿ ಅಲ್ವಾ. ಸಾಕಷ್ಟು ಮಂದಿ ಇದನ್ನು ಫ್ಯಾಶನ್‌ ಮತ್ತು ಅಲಂಕಾರಕ್ಕಾಗಿ ಹಾಕಿರುತ್ತಾರೆ ಎಂದು ಭಾವಿಸುತ್ತಾರೆ….

Read More

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್ – Kannada News | Darshan Convey Happy To Fans After fans did good work on his birthday

ನಟ ದರ್ಶನ್ ಅವರು ಜೈಲಿನಲ್ಲಿ ಇದ್ದಾರೆ. ಪತ್ನಿ ವಿಜಯಲಕ್ಷ್ಮೀ, ಸಹೋದರನಂತೆ ಇರುವ ನಟ ಧನ್ವೀರ್ ಅವರು ಹೊರಗಿನ ಅಪ್​​ಡೇಟ್​​ನ ದರ್ಶನ್​ಗೆ ನೀಡುತ್ತಿದ್ದಾರೆ. ದರ್ಶನ್ ಜನ್ಮದಿನ (ಫೆಬ್ರವರಿ 16) ಪ್ರಯುಕ್ತ ಒಳ್ಳೊಳ್ಳೆಯ ಕೆಲಸಗಳನ್ನು ಅಭಿಮಾನಿಗಳು ಮಾಡಿದ್ದಾರೆ. ಈ ಸಂದರ್ಭದ ವಿಡಿಯೋನ ಕೊಲ್ಯಾಜ್ ಮಾಡಿ ದರ್ಶನ್ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಹಂಚಿಕೊಳ್ಳಲಾಗಿದೆ. ‘ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡ ನನ್ನೆಲ್ಲಾ ಸೆಲೆಬ್ರಿಟಿಗಳಿಗೆ ಧನ್ಯವಾದ’ ಎಂದು ದರ್ಶನ್ ಬರೆದುಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More