nagaraj11081993

ದಾರಿಯುದ್ಧಕ್ಕೂ ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಬೆಂಗಳೂರು, ಮಾರ್ಚ್​ 31: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಎಂಬಾತನನ್ನು ಬೆಂಗಳೂರಿನ ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ. ಯುವತಿಯೊಬ್ಬರು ಬಿಟಿಎಂ ಲೇಔಟ್‌ನಿಂದ ಇಂದಿರಾನಗರಕ್ಕೆ ತೆರಳಲು ರಾಪಿಡೋ ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದರು. ಪ್ರಯಾಣದ ಸಂದರ್ಭದಲ್ಲಿ, ಚಾಲಕ ಮೊಹಮ್ಮದ್ ಖಾಜಾ ದಾರಿಯುದ್ದಕ್ಕೂ ಯುವತಿಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ವರ್ತನೆಯಿಂದ ಅಸಮಾಧಾನಗೊಂಡ ಯುವತಿ ಇಂದಿರಾನಗರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಇಂದಿರಾನಗರ ಪೊಲೀಸರು,…

Read More

ಸಿಎಸ್​​ಕೆಗೆ ದುಸ್ವಪ್ನವಾದ ಜಡೇಜಾ; ವಿಕೆಟ್ ತೆಗೆದು ಗನ್ ಶಾಟ್ ಸೆಲೆಬ್ರೇಷನ್

ರವೀಂದ್ರ ಜಡೇಜಾ ಅವರಿಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವೆ ಅವಿನಾಭಾವ ಸಂಬಂಧ ಇತ್ತು. ಜಡೇಜಾ ಎಂದರೆ ನೆನಪಾಗುತ್ತಿದ್ದುದು ಸಿಎಸ್​​ಕೆ. ಆದರೆ, ಸಿಎಸ್​​ಕೆ ತಂಡ ಸಂಜು ಸ್ಯಾಮ್​​ಸನ್ ಅವರನ್ನು ಖರೀದಿ ಮಾಡಲು ಜಡೇಜಾ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಬಿಟ್ಟುಕೊಟ್ಟಿತು. ಈ ವಿಷಯ ಜಡೇಜಾಗೆ ನೋವು ತರಿಸಿದ್ದಿರಬಹುದು. ಹೀಗಾಗಿ, ಸಿಎಸ್​​ಕೆ ವಿರುದ್ಧ ಮಾರಕ ಬೌಲಿಂಗ್ ದಾಳಿ ಮಾಡಿ, ಎರಡು ವಿಕೆಟ್ ಪಡೆದು ಅವರು ಭರ್ಜರಿ ಸೆಲೆಬ್ರೇಷನ್ ಮಾಡಿದರು. ಮೂರು ಓವರ್ ಎಸೆದ ಜಡೇಜಾ, ಎರಡು ವಿಕೆಟ್ ಕಿತ್ತು…

Read More

ಪೋಷಕರಿಗೆ ಡಬಲ್ ಶಾಕ್: ವಯೋಮಿತಿ ಗೊಂದಲದ ಬೆನ್ನಲ್ಲೇ ಖಾಸಗಿ ಶಾಲೆಗಳ ಶುಲ್ಕ ಭರ್ಜರಿ ಏರಿಕೆ!

ಬೆಂಗಳೂರು, ಮಾರ್ಚ್​ 31: ರಾಜಧಾನಿ ಬೆಂಗಳೂರಿನಲ್ಲಿ (Bangalore) ಹೊಸ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನವೇ ಪೋಷಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಈಗಾಗಲೇ ಶಾಲಾ ಪ್ರವೇಶದ ವಯೋಮಿತಿ ನಿಯಮದ ಗೊಂದಲದಿಂದ ಸಂಕಷ್ಟದಲ್ಲಿರುವ ಪೋಷಕರಿಗೆ, ಇದೀಗ ಖಾಸಗಿ ಶಾಲೆಗಳು ಶುಲ್ಕ ಏರಿಕೆ ಮಾಡಿ ಮತ್ತಷ್ಟು ತಲೆನೋವು ತಂದಿವೆ. ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026–27ನೇ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆಯನ್ನು ಕೆಲವು ಖಾಸಗಿ ಶಾಲೆಗಳು ಆರಂಭಿಸಿವೆ. ಇದೇ ಸಂದರ್ಭದಲ್ಲಿ ಹಲವು ಶಾಲೆಗಳು 5ರಿಂದ 15 ಶೇಕಡಾ ವರೆಗೆ ಶುಲ್ಕ ಹೆಚ್ಚಿಸಲು ಮುಂದಾಗಿವೆ ಎಂಬ…

Read More

ಪರಿಹಾರ ಸಾಮಗ್ರಿಗಳ ಪಡೆಯಲು ಭಾರತಕ್ಕೆ ಹೋಗುತ್ತಿದ್ದ ಇರಾನ್ ವಿಮಾನದ ಮೇಲೆ ಅಮೆರಿಕ ದಾಳಿ

ಟೆಹ್ರಾನ್, ಮಾರ್ಚ್​ 31: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಒಂದೆಡೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಇರಾನ್ ಜತೆ ಮಾತುಕತೆ ನಡೆಸುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನಿನ ವಿಮಾನಕ್ಕೆ ಹಾನಿಯಾಗಿದೆ. ಈ ವಿಮಾನ ದೆಹಲಿಗೆ ಹಾರಾಟ ನಡೆಸಬೇಕಿತ್ತು. ಇರಾನ್‌ನ ಮಶಾದ್ ವಿಮಾನ ನಿಲ್ದಾಣದಲ್ಲಿ ಮಹಾನ್ ಏರ್ ವಿಮಾನವು ಅಮೆರಿಕದ ವೈಮಾನಿಕ ದಾಳಿಯಲ್ಲಿ ಹಾನಿಗೊಳಗಾಗಿದೆ. ವರದಿಗಳ ಪ್ರಕಾರ, ವಿಮಾನವು ಪರಿಹಾರ ಸಾಮಗ್ರಿಗಳನ್ನು ಪಡೆಯಲು ನವದೆಹಲಿಗೆ ತೆರಳುತ್ತಿತ್ತು. ಏಪ್ರಿಲ್ 1 ರಂದು ಬೆಳಗ್ಗೆ 4 ಗಂಟೆಗೆ…

Read More

ಕೆರಾಡಿ ಫಿಲ್ಮ್​​ಸಿಟಿ ನಿರ್ಮಿಸಿದ ರಿಷಬ್ ಶೆಟ್ಟಿ; ಸಾಧ್ಯವಾಗಿದ್ದು ಹೇಗೆ?

ರಿಷಬ್ ಶೆಟ್ಟಿ (Rishab Shetty) ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ರಾಜ್ ಬಿ ಶೆಟ್ಟಿ, ಹೊಂಬಾಳೆ ಫಿಲ್ಮ್ಸ್, ರುಕ್ಮಿಣಿ ವಸಂತ್ ಸೇರಿದಂತೆ ಎಲ್ಲರನ್ನೂ ಅನ್​​ಫಾಲೋ ಮಾಡಿದ್ದು ಚರ್ಚೆ ಆಗಿತ್ತು. ಈಗ ಅವರು ರಿಷಬ್ ಶೆಟ್ಟಿ ಫಿಲ್ಮ್ಸ್, ರಿಷಬ್ ಶೆಟ್ಟಿ ಫೌಂಡೇಷನ್ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಅವರನ್ನು ಮಾತ್ರ ಫಾಲೋ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರು ಕೆರಾಡಿಯಲ್ಲಿ ತಾವು ಮಾಡಿದ ಸಾಧನೆ ಬಗ್ಗೆ ಹೇಳಿಕೊಂಡಿದ್ದಾರೆ. ಸಾಮಾನ್ಯವಾಗಿ ಸಿನಿಮಾ ನಿರ್ಮಾಣ ಮಾಡುವಾಗ ದೊಡ್ಡ ದೊಡ್ಡ ಫಿಲ್ಮ್​ ಸಿಟಿಯಲ್ಲಿ…

Read More

Daily Devotional: ಕಪ್ಪು ಬೆಕ್ಕು ಅಡ್ಡ ಬಂದರೆ ಏನಾಗುತ್ತೆ ಗೊತ್ತಾ? ವೀಡಿಯೋ ನೋಡಿ

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕಪ್ಪು ಬೆಕ್ಕು ಅಡ್ಡ ಬಂದರೆ ಏನಾಗುತ್ತೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ದೈನಂದಿನ ಜೀವನದಲ್ಲಿ ಎದುರಾಗುವ ಕೆಲವು ಘಟನೆಗಳು ಶುಭವೋ ಅಶುಭವೋ ಎಂಬ ಕುತೂಹಲ ಸಾಮಾನ್ಯ. ಅದರಲ್ಲೂ ಕಪ್ಪು ಬೆಕ್ಕು ದಾರಿಗೆ ಅಡ್ಡ ಬರುವುದು ಶುಭವೋ ಅಶುಭವೋ ಎಂಬುದು ವ್ಯಾಪಕ ಚರ್ಚೆಯ ವಿಷಯ. ಪುರಾತನ ನಂಬಿಕೆಗಳ ಪ್ರಕಾರ, ಕಪ್ಪು ಬೆಕ್ಕು ಶನಿ, ರಾಹು ಮತ್ತು ಕೇತು ಗ್ರಹಗಳ ಪ್ರತೀಕವಾಗಿದೆ. ಕಪ್ಪು ಬಣ್ಣವನ್ನು ನಿಧಾನ, ಅಜ್ಞಾನದ ಸಂಕೇತ ಎಂದೂ ಪರಿಗಣಿಸಲಾಗುತ್ತದೆ. ಶುಭ ಕಾರ್ಯಗಳಿಗೆ…

Read More

Horoscope Today: ಇಂದು ಈ ರಾಶಿಯವರು ಇಂದು ಅತಿಯಾಗಿ ಖರ್ಚು ಮಾಡಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 31, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ತ್ರಯೋದಶಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ರವಿ ಮೀನ ರಾಶಿಯಲ್ಲಿ…

Read More

ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ: ಭಕ್ತರೇ, ವಂಚಕರ ಜಾಲದ ಬಗ್ಗೆ ಇರಲಿ ಎಚ್ಚರ!

ಬೆಂಗಳೂರು, ಮಾರ್ಚ್​ 31: ಬೆಂಗಳೂರು (Bangalore) ನಗರದ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ (Karaga Shaktyotsava) ಕೌಂಟ್‌ಡೌನ್ ಆರಂಭವಾಗಿದೆ. ಇಂದು (ಮಾರ್ಚ್ 31) ತಡರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಸಂಪಂಗಿರಾಮನಗರದ ಸಂಪಂಗಿಕೆರೆ ಅಂಗಳದಲ್ಲಿರುವ ಶಕ್ತಿಪೀಠದಲ್ಲಿ ಹಸಿಕರಗ ನಡೆಯಲಿದೆ. ಬಳಿಕ ಏಪ್ರಿಲ್ 1ರ ಚೈತ್ರ ಪೂರ್ಣಿಮೆಯಂದು ಮಧ್ಯರಾತ್ರಿ ಪೇಟೆ ಕರಗ ನಡೆಯಲಿದ್ದು, ಭಕ್ತರಿಗೆ ದರ್ಶನ ದೊರೆಯಲಿದೆ. ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ನಡೆಯುವ ದ್ರೌಪದಿ ದೇವಿಯ ಕರಗ ಶಕ್ತ್ಯೋತ್ಸವವು ಬೆಂಗಳೂರಿನ ಪ್ರಮುಖ ಸಂಪ್ರದಾಯಿಕ ಉತ್ಸವಗಳಲ್ಲಿ ಒಂದಾಗಿದೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 31ರ ದಿನಭವಿಷ್ಯ 

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 31ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮ ಬಗ್ಗೆ ಗಾಸಿಪ್ ಹರಿದಾಡಲಿದೆ. ಅದರ ಮೂಲ ಯಾವುದು, ಯಾರು ಈ ರೀತಿ ವದಂತಿ ಹಬ್ಬಿಸುತ್ತಿದ್ದಾರೆ ಎಂಬುದನ್ನು ಪತ್ತೆ ಹಚ್ಚುವುದಕ್ಕೆ ಹರಸಾಹಸ ಪಡುವಂತೆ ಆಗಲಿದೆ. ಮನೆಯ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಅಧಿಕಾರಕ್ಕೆ ತಂತ್ರಗಳ ಮಾಡುವರು

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಮಘಾ, ಯೋಗ : ಶೂಲಿ, ಕರಣ : ಬವ, ಸೂರ್ಯೋದಯ – 06 – 22 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More