Headlines

nagaraj11081993

IND vs SA: ಬದಲಾಗಲಿದೆಯಾ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ – Kannada News | India’s Predicted Playing 11 vs South Africa in T20 World Cup 2026

T20 World Cup 2026: ಟಿ20 ವಿಶ್ವಕಪ್​ನ ದ್ವಿತೀಯ ಸುತ್ತಿಗೆ ವೇದಿಕೆ ಸಿದ್ಧವಾಗಿದೆ. ಫೆಬ್ರವರಿ 21 ರಂದು ನಡೆಯಲಿರುವ ಸೂಪರ್-8 ರೌಂಡ್​ನ ಮೊದಲ ಮ್ಯಾಚ್​ನಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಲಿದೆ. ಇನ್ನು ಫೆಬ್ರವರಿ 22 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಢ್ ಮತ್ತು ಶ್ರೀಲಂಕಾ ಕಣಕ್ಕಿಳಿದರೆ, ದ್ವಿತೀಯ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಣಸಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ ಬದಲಿಸಲಿದೆಯಾ ಎಂಬುದೇ…

Read More

ಸೋಶಿಯಲ್ ಮೀಡಿಯಾದಲ್ಲಿ ಕಾಡಿಸುತ್ತಿದ್ದ ಕಾನ್ಸ್‌ಟೇಬಲ್‌; ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ! – Kannada News | Shivamogga Woman’s Suicide: Bhadravathi Constable Harassment via Social Media Blamed

ಸೋಶಿಯಲ್ ಮೀಡಿಯಾದಲ್ಲಿ ಕಾಡಿಸುತ್ತಿದ್ದ ಕಾನ್ಸ್‌ಟೇಬಲ್‌; ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ! ಶಿವಮೊಗ್ಗ, ಫೆಬ್ರವರಿ 21: ಜಿಲ್ಲೆಯಲ್ಲಿ ಕಾನ್ಸ್‌ಟೇಬಲ್‌ನ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಮಹಿಳೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಆಕೆಗೆ ವಿಪರೀತ ತೊಂದರೆ ನೀಡುತ್ತಿದ್ದ ಎಂಬುದು ಬೆಳಕಿಗೆ ಬಂದಿದೆ. ಕಾನ್ಸ್‌ಟೇಬಲ್ ಮೋಹನ್ ವಿರುದ್ಧ ಎಫ್‌ಐಆರ್ ಮೃತಳ ತಾಯಿ ಭದ್ರಾವತಿಯ ನ್ಯೂಟೌನ್ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಕಾನ್ಸ್‌ಟೇಬಲ್ ಮೋಹನ್…

Read More

IND vs SA: ಟೀಮ್ ಇಂಡಿಯಾ ಆಟಗಾರ ಗಾಯಾಳು – Kannada News | T20 World Cup 2026: Mohammed Siraj Suffers Injury Scare

T20 World Cup 2026: ಭಾರತ ಮತ್ತು ಸೌತ್ ಆಫ್ರಿಕಾ (IND vs SA) ನಡುವಣ ಸೂಪರ್-8 ಸುತ್ತಿನ ಪಂದ್ಯವು ನಾಳೆ (ಫೆ.22) ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಗಾಯಗೊಂಡಿದ್ದಾರೆ. ಅಹಮದಾಬಾದ್​ನಲ್ಲಿ ನಡೆದ ಅಭ್ಯಾಸ ಪಂದ್ಯದ ವೇಳೆ ಸಿರಾಜ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಅವರು ಅರ್ಧದಲ್ಲೇ ಅಭ್ಯಾಸ ನಿಲ್ಲಿಸಿದ್ದರು. ನೆಟ್ಸ್​ನಲ್ಲಿ ಸಿರಾಜ್ ಟೀಮ್ ಇಂಡಿಯಾ ಬ್ಯಾಟರ್ ಹಾರ್ದಿಕ್ ಪಾಂಡ್ಯಗೆ ಬೌಲಿಂಗ್ ಮಾಡುತ್ತಿದ್ದರು. ವೇಳೆ ಪಾಂಡ್ಯ ಹೊಡೆದ ಚೆಂಡು ನೇರವಾಗಿ…

Read More

ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆ ಪ್ರಕರಣದಲ್ಲಿ ಬೇಕಾಗಿದ್ದ ಉಗ್ರ ಜುನೈದ್ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ: ಎನ್ಐಎ ಘೋಷಣೆ – Kannada News | NIA Announces Rs 5 Lakh Reward for Information on LeT Operative Junaid Ahmed Wanted in Bengaluru Terror Case

ಉಗ್ರ ಜುನೈದ್ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ: ಎನ್ಐಎ ಘೋಷಣೆImage Credit source: TV9 Network ಬೆಂಗಳೂರು, ಫೆಬ್ರವರಿ 21: ಲಷ್ಕರ್ ಎ ತೊಯ್ಬಾ (LeT) ಉಗ್ರ ಜುನೈದ್ ಅಹ್ಮದ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (NIA) ಘೋಷಿಸಿದೆ. 33 ವರ್ಷ ವಯಸ್ಸಿನ ಉಗ್ರ ಜುನೈದ್ ಅಹ್ಮದ್ ಘೋಷಿತ ಅಪರಾಧಿಯಾಗಿದ್ದು, ಶಸ್ತ್ರಾಸ್ತ್ರ, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಎನ್​ಐಎಗೆ ಬೇಕಾಗಿದ್ದಾನೆ. ಜುಲೈ…

Read More

Vastu Tips: ಮನೆ, ಜಾಗ ಖರೀದಿಸುವ ಯೋಚನೆ ಇದ್ದರೆ, ಈ ಮುಖ್ಯ ವಾಸ್ತು ಸಲಹೆ ಮರೆಯದಿರಿ – Kannada News | Vastu Shastra Tips: Avoid These 5 Mistakes When Buying Your New Home

ಹಿಂದೂ ಸಂಪ್ರದಾಯಗಳಲ್ಲಿ ವಾಸ್ತು ಶಾಸ್ತ್ರಕ್ಕೆ ವಿಶೇಷ ಮಹತ್ವವಿದೆ. ಭೂಮಿಯನ್ನು ಖರೀದಿಸುವುದರಿಂದ ಆರಂಭಿಸಿ, ಮನೆ ನಿರ್ಮಾಣ, ಗೃಹಪ್ರವೇಶ ಹಾಗೂ ದೈನಂದಿನ ಜೀವನವರೆಗೂ ವಾಸ್ತು ನಿಯಮಗಳು ಪರಿಣಾಮ ಬೀರುತ್ತವೆ ಎಂದು ನಂಬಲಾಗಿದೆ. ಈ ನಿಯಮಗಳನ್ನು ಪಾಲಿಸದೆ ನಿರ್ಮಿಸಲಾದ ಮನೆಗಳಲ್ಲಿ ವಾಸ್ತು ದೋಷಗಳು ಉಂಟಾಗಿ, ಕುಟುಂಬದ ಶಾಂತಿ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಗೆ ಅಡಚಣೆ ಉಂಟಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ವಿಶೇಷವಾಗಿ ಮನೆ ಖರೀದಿಸುವ ಯೋಚನೆ ಇದ್ದರೆ, ಕೆಲವು ಮುಖ್ಯ ವಾಸ್ತು ನಿಯಮಗಳನ್ನು ಗಮನದಲ್ಲಿಡುವುದು ಅಗತ್ಯ. ಮನೆ ಹತ್ತಿರ ಸ್ಮಶಾನ: ಮೊದಲನೆಯದಾಗಿ,…

Read More

17 ವರ್ಷಗಳ ಬಳಿಕ ಒಂದೇ ಗ್ರೂಪ್ ಮತ್ತು ಟೀಮ್ ಇಂಡಿಯಾದ ಕಹಿ ನೆನಪು! – Kannada News | T20 World Cup 2026: India, South Africa and West Indies in the same group after 17 years

ಬರೋಬ್ಬರಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಭಾರತ, ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಒಂದೇ ಗ್ರೂಪ್​ನಲ್ಲಿ ಕಾಣಿಸಿಕೊಂಡಿದೆ. ಈ ಹಿಂದೆ 2009ರ ಟಿ20 ವಿಶ್ವಕಪ್​ನಲ್ಲಿ ಈ ಮೂರು ತಂಡಗಳು ಸೇಮ್ ಗ್ರೂಪ್​ನಲ್ಲಿ ಸ್ಥಾನ ಪಡೆದಿದ್ದವು. ಇದೀಗ ಹದಿನೇಳು ವರ್ಷಗಳ ಬಳಿಕ ಮತ್ತೊಮ್ಮೆ ಬಲಿಷ್ಠ ಮೂರು ತಂಡಗಳು ಒಂದೇ ಗ್ರೂಪ್​ನಲ್ಲಿ ಕಾಣಿಸಿಕೊಂಡಿದೆ. ಟೀಮ್ ಇಂಡಿಯಾದ ಕಹಿ ನೆನಪು: 2007ರ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಟೀಮ್ ಇಂಡಿಯಾ 2009 ರಲ್ಲಿ…

Read More

ಮುಸ್ಲಿಮರ ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಪ್ರಲ್ಹಾದ್ ಜೋಶಿ ವಾಗ್ದಾಳಿ – Kannada News | Prahlad Joshi Slams Karnataka Government Over Bagalkot Incident, Alleges Double Standards on Religious Gatherings

ಕಲಬುರಗಿ, ಫೆಬ್ರವರಿ 21: ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಘಟನೆಯ ನಂತರದ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಪೊಲೀಸರ ಕಾರ್ಯವೈಖರಿ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಮಸೀದಿಯೊಂದರಲ್ಲಿ 200 ಜನ ಸೇರಿದ್ದರೂ, ಅಲ್ಲಿ ಮಾರಕಾಸ್ತ್ರಗಳು ಸಂಗ್ರಹವಾಗಿವೆ ಎಂಬ ಮಾಧ್ಯಮ ವರದಿಗಳಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಿದ್ದಾರೆ ಎಂದು…

Read More

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಸ್ಕ್ಯಾನಿಂಗ್ ಮಶಿನ್! ರೋಗಿಗಳ ಪರದಾಟ – Kannada News | Bangalore Victoria Hospital Scanning Crisis: MRI Breakdown Leaves Patients Stranded

ಬೆಂಗಳೂರಿನ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಸ್ಕ್ಯಾನಿಂಗ್ ಮಶಿನ್! ಬೆಂಗಳೂರು, ಫೆಬ್ರವರಿ 21: ಬೆಂಗಳೂರಿನ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಾದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಸ್ಕ್ಯಾನಿಂಗ್ ಸೌಲಭ್ಯ ಸ್ಥಗಿತಗೊಂಡಿರುವುದರಿಂದ ರೋಗಿಗಳು ಪರದಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಎರಡು ದಿನಗಳಿಂದ ಎಂಆರ್‌ಐ ಸ್ಕ್ಯಾನ್ ಯಂತ್ರ ಕಾರ್ಯನಿರ್ವಹಿಸದೇ ಇರುವುದರಿಂದ ನೂರಾರು ರೋಗಿಗಳು ಬಿಲ್ಡಿಂಗ್​ನಿಂದ ಬಿಲ್ಡಿಂಗ್​ಗೆ ಅಲೆದಾಡುವ ದುಸ್ಥಿತಿ ಎದುರಾಗಿದೆ. ಮೂರೂ ಯಂತ್ರಗಳು ಖರಾಬು! ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ…

Read More

‘ಧುರಂಧರ್ 2’ ಬಿಡುಗಡೆ ದಿನಾಂಕ ಬದಲು? ಟ್ರೈಲರ್​​ನಲ್ಲಿ ಸಿಗಲಿದೆ ಮಾಹಿತಿ – Kannada News | Dhurandhar 2 movie release may get postponed

‘ಟಾಕ್ಸಿಕ್’ (Toxic) ಮತ್ತು ‘ಧುರಂಧರ್ 2’ (Dhurandhar) ಸಿನಿಮಾಗಳ ನಡುವೆ ಭರ್ಜರಿ ಸ್ಪರ್ಧೆ ಏರ್ಪಟ್ಟಿದೆ. ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದ್ದು, ಅದೇ ದಿನ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ ‘ಧುರಂಧರ್ 2’ ಸಿನಿಮಾ ಬಿಡುಗಡೆ ಮುಂದೂಡಲಾಗುತ್ತದೆ ಎನ್ನಲಾಗುತ್ತಿದೆ. ನಿನ್ನೆಯಷ್ಟೆ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ನಿರೀಕ್ಷೆಗಳನ್ನು ದುಪ್ಪಟ್ಟು ಮಾಡಿದೆ. ಇದೀಗ…

Read More

ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್! – Kannada News | Goripalya Indira Canteen Turns into Hub of Illegal Activities: Residents Allege Neglect by Authorities in Bengaluru

ಬೆಂಗಳೂರು, ಫೆಬ್ರವರಿ 21: ಬೆಂಗಳೂರಿನ ಗೋರಿಪಾಳ್ಯದಲ್ಲಿರುವ ಇಂದಿರಾ ಕ್ಯಾಂಟೀನ್ ನಿರ್ವಹಣೆಯ ಕೊರತೆಯಿಂದ ಪಾಳು ಬಿದ್ದಿದೆ. ಬಡವರ ಅಕ್ಷಯ ಪಾತ್ರೆ ಎಂದೇ ಕರೆಯಲ್ಪಡುತ್ತಿದ್ದ ಈ ಕ್ಯಾಂಟೀನ್ ಪ್ರಸ್ತುತ ದಯನೀಯ ಸ್ಥಿತಿಯಲ್ಲಿದೆ. ಕಳೆದ ಎರಡು-ಮೂರು ತಿಂಗಳಿಂದ ಕ್ಯಾಂಟೀನ್ ಮುಚ್ಚಲ್ಪಟ್ಟಿದೆ. ಸ್ಥಳೀಯರ ಪ್ರಕಾರ, ಕ್ಯಾಂಟೀನ್ ಆವರಣವನ್ನು ಈಗ ಗಾಂಜಾ ಮತ್ತು ಇತರೆ ಅನೈತಿಕ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಸದ್ಯ ಸ್ಥಳೀಯರು ಆಕ್ರೋಶಗೊಂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಧ್ವನಿ ಎತ್ತಿದ್ದಾರೆ. ಹಿಂದೆ ಬಡವರು ಇಲ್ಲಿ ನೆಮ್ಮದಿಯಿಂದ ಊಟ ಮಾಡುತ್ತಿದ್ದರು. ಆದರೆ ಈಗ ಕ್ಯಾಂಟೀನ್ ಸುತ್ತಮುತ್ತ…

Read More