Headlines

nagaraj11081993

ಎಐ, ಡೀಪ್​ಫೇಕ್ ಸ್ಟಾರ್ಟಪ್​ಗಳ ಸಿಇಒಗಳೊಂದಿಗೆ ಪ್ರಧಾನಿ ಮೋದಿ ಸಭೆ; ಓಪನ್​ಎಐ, ಆಂಥ್ರೋಪಿ ಸಿಇಒಗಳ ವೈಮನಸ್ಸು ಬಹಿರಂಗ? – Kannada News | PM Modi holds roundtable meeting with chiefs of Indian AI startups during AI Impact Summit

ನವದೆಹಲಿ, ಫೆಬ್ರುವರಿ 20: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತ್ ಮಂಟಪಂ ಬಳಿಯ ಸೇವಾ ತೀರ್ಥದಲ್ಲಿ ಉದಯೋನ್ಮುಖ ಎಐ ಮತ್ತು ಡೀಪ್​ಟೆಕ್ ಸ್ಟಾರ್ಟಪ್​ಗಳ ಸಂಸ್ಥಾಪಕರು ಮತ್ತು ಸಿಇಒಗಳೊಂದಿಗೆ ದುಂಡುಮೇಜಿನ ಸಭೆ ನಡೆಸಿದರು. ಪ್ರಮುಖ ಸೆಕ್ಟರ್​ಗಳಲ್ಲಿ ದೊಡ್ಡಮಟ್ಟದ ಸವಾಲುಗಳಿಗೆ ಪರಿಹಾರ ಹುಡುಕುತ್ತಿರುವ ಸ್ಟಾರ್ಟಪ್​ಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದವು. ಒಟ್ಟು 16 ಸ್ಟಾರ್ಟಪ್​ಗಳ ಸಿಇಒಗಳು ಪಾಲ್ಗೊಂಡಿದ್ದರು. ಸೈಬರ್ ಸೆಕ್ಯೂರಿಟಿ, ಎಥಿಕಲ್ ಎಐ, ಬಾಹ್ಯಾಕಾಶ, ಸಾಮಾಜಿಕ ಸಬಲೀಕರಣ ಇತ್ಯಾದಿ ಕ್ಷೇತ್ರಗಳಲ್ಲಿ ವಿವಿಧ ಎಐ ಪರಿಹಾರಗಳನ್ನು ಒದಗಿಸಲು ನಿರತವಾಗಿರುವ ಕಂಪನಿಗಳಿವು….

Read More

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು – Kannada News | Mahesh Babu visited Bengaluru to see his AMB Cinemas that started in city

ಟಾಲಿವುಡ್ ಸೂಪರ್‌ ಸ್ಟಾರ್ ಮಹೇಶ್ ಬಾಬು (Mahesh Babu) ಇಂದು (ಫೆಬ್ರವರಿ 20, 2026) ಬೆಂಗಳೂರಿಗೆ ನೀಡಿದ್ದರು. ತಮ್ಮ ಒಡೆತನದ ನೂತನ ಮಲ್ಟಿಪ್ಲೆಕ್ಸ್ ‘ಎಎಂಬಿ ಸಿನಿಮಾಸ್ ಕಪಾಲಿ’ ಗೆ ಅವರು ಭೇಟಿ ನೀಡಿದ್ದು, ನೆಚ್ಚಿನ ನಟನನ್ನು ನೋಡಲು ಗಾಂಧಿನಗರದ ಚಿತ್ರಮಂದಿರದ ಮುಂದೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ದಕ್ಷಿಣ ಭಾರತದ ಮೊದಲ ‘ಡಾಲ್ಬಿ ಸಿನಿಮಾ’ ತಂತ್ರಜ್ಞಾನವನ್ನು ಹೊಂದಿರುವ ಈ ಚಿತ್ರಮಂದಿರದ ಕಾರ್ಯವೈಖರಿ ಮತ್ತು ಗುಣಮಟ್ಟವನ್ನು ಪರಿಶೀಲಿಸಲು ಮಹೇಶ್ ಬಾಬು ಇಂದು ಖುದ್ದಾಗಿ ಆಗಮಿಸಿದ್ದರು. ವಿಮಾನ ನಿಲ್ದಾಣದಿಂದ ನೇರವಾಗಿ ಮಲ್ಟಿಪ್ಲೆಕ್ಸ್‌ಗೆ…

Read More

ಧನುಷ್ ಬಗ್ಗೆ ಮೊದಲ ಬಾರಿ ಅಸಲಿ ವಿಷಯ ಬಾಯಿಬಿಟ್ಟ ಮೃಣಾಲ್ ಠಾಕೂರ್ – Kannada News | Mrunal Thakur reveals why Dhanush attended Son of Sardaar 2 premiere show

ನಟಿ ಮೃಣಾಲ್ ಠಾಕೂರ್ ಅವರು ನಟ ಧನುಷ್ (Dhanush) ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಗಾಸಿಪ್ ಹಬ್ಬಿತ್ತು. ಅಷ್ಟೇ ಅಲ್ಲದೇ, ಈ ವರ್ಷ ಪ್ರೇಮಿಗಳ ದಿನದಂದು ಅವರಿಬ್ಬರು ಮದುವೆ ಆಗುತ್ತಾರೆ ಎಂಬ ವದಂತಿ ಕೂಡ ಕೇಳಿಬಂದಿತ್ತು. ಆದರೆ ಅದು ನಿಜವಾಗಲಿಲ್ಲ. ಇದರಿಂದಾಗಿ ಇಲ್ಲಸಲ್ಲದ ಗಾಸಿಪ್ ಹಬ್ಬಿಸುವವರ ಬಾಯಿಗೆ ಬೀಗ ಬಿದ್ದಂತೆ ಆಗಿದೆ. ಈಗ ಇದೇ ಮೊದಲ ಬಾರಿಗೆ ಮೃಣಾಲ್ ಠಾಕೂರ್ (Mrunal Thakur) ಅವರು ಧನುಷ್ ವಿಚಾರಕ್ಕೆ ಸಂಬಂಧಿಸಿದ ಒಂದು ಪ್ರಮುಖ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಗಾಸಿಪ್…

Read More

ರಿಷಬ್ ಶೆಟ್ಟಿಗಾಗಿ ಪ್ರಭಾಸ್ ಸಿನಿಮಾ ಕೈಬಿಟ್ಟರೆ ಯುವ ನಿರ್ದೇಶಕ – Kannada News | Prabhas and Prashanth Varma combination movie halted

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು ಮಾತ್ರವಲ್ಲದೆ ಫ್ಲಾಪ್ ಸಹ ಆಗಿದೆ. ಇದಾದ ಬಳಿಕ ಪ್ರಭಾಸ್ ಎದುರು ಒಳ್ಳೆಯ ಸಿನಿಮಾಗಳ ಲೈನ್ ಅಪ್ ಇದೆ. ‘ಫೌಜಿ’, ‘ಸ್ಪಿರಿಟ್’ ‘ಕಲ್ಕಿ 2’ ಮತ್ತು ‘ಸಲಾರ್ 2’ ಸಿನಿಮಾಗಳಲ್ಲಿ ಪ್ರಭಾಸ್ ನಟಿಸಲಿದ್ದಾರೆ. ಇವುಗಳ ಜೊತೆಗೆ ಒಂದು ಪೌರಾಣಿಕ ಕತೆ ಆಧರಿತ ಸೂಪರ್ ಹೀರೋ ಸಿನಿಮಾನಲ್ಲಿ ಪ್ರಭಾಸ್ ನಟಿಸಬೇಕಿತ್ತು. ಆದರೆ ಆ ಸಿನಿಮಾ ನಿಂತು ಹೋಗಿದೆ. ಅದಕ್ಕೆ ಪರೋಕ್ಷ ಕಾರಣ ರಿಷಬ್ ಶೆಟ್ಟಿ ಎನ್ನಲಾಗುತ್ತಿದೆ….

Read More

ಮುಂಬೈ ಬೀದಿಗಳಲ್ಲಿ ಯಶ್ ಮುಖ ಮುಚ್ಚಿಕೊಂಡು ಓಡಾಡಿದ್ದಕ್ಕೆ ‘ಟಾಕ್ಸಿಕ್ ಟೀಸರ್​​ನಲ್ಲಿ ಸಿಕ್ತು ಉತ್ತರ – Kannada News | Yash’s ‘Toxic’ Teaser: New Looks and Mask Mystery Solved for Fans

‘ಟಾಕ್ಸಿಕ್’ ಸಿನಿಮಾ ಟೀಸರ್ ರಿಲೀಸ್ ಆಗಿ ಸೆನ್ಸೇಷನ್ ಸೃಷ್ಟಿಸಿದೆ. ಯಶ್ (Yash) ಅಭಿಮಾನಿಗಳು ಟೀಸರ್​​ನ ಬಹುವಾಗಿ ಇಷ್ಟಪಟ್ಟಿದ್ದಾರೆ. ಯಶ್ ಅವರು ವಿವಿಧ ಗೆಟಪ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗಮನ ಸೆಳೆದಿದೆ. ಇದರಲ್ಲಿ ಯಶ್ ಅವರು ಯಂಗ್ ಲುಕ್​​ನಲ್ಲಿ ಕಾಣಿಸಿಕೊಂಡ ಲುಕ್ ಕೂಡ ಗಮನ ಸೆಳೆದಿದೆ. ಯಶ್ ಅವರು ಈ ಮೊದಲು ಮುಖವನ್ನು ಮುಚ್ಚಿಕೊಂಡು ಓಡಾಡಿದ್ದರು. ಅದು ಏಕೆ ಎಂಬ ಪ್ರಶ್ನೆ ಮೂಡಿತ್ತು. ಟಾಕ್ಸಿಕ್ ಟೀಸರ್ ಮೂಲಕ ಅದಕ್ಕೆ ಉತ್ತರ ಸಿಕ್ಕಂತೆ ಆಗಿದೆ. ಕೆಲ ವಾರಗಳ ಹಿಂದೆ ಯಶ್…

Read More

ಪೊಲೀಸಪ್ಪನ ಕಾಟಕ್ಕೆ ವಿಧವೆ ಮಹಿಳೆ ಆತ್ಮಹತ್ಯೆ: ವಾಟ್ಸಾಪ್​​ನಲ್ಲಿದ್ದ ಡೆತ್​ನೋಟ್​​​ನಲ್ಲಿ ಏನಿದೆ? – Kannada News | Shivamogga: Widow commits suicide after being harassed by police; Death note found in WhatsApp

ಮೃತ ಸ್ವಾತಿ, ಪೊಲೀಸ್​ Image Credit source: tv9 kannada ಶಿವಮೊಗ್ಗ, ಫೆಬ್ರವರಿ 20: ಪೊಲೀಸಪ್ಪನ (Police) ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್​​ನಲ್ಲಿ ಡೆತ್ ನೋಟ್​ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಸ್ವಾತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತೀರ್ಥಹಳ್ಳಿ ಪೊಲೀಸ್​ ಸ್ಟೇಷನ್​ನಲ್ಲಿ ಕರ್ತವ್ಯ ನಿರ್ವಹಿಸುವ ಮೋಹನ್​ ಹೆಸರು ಡೆತ್ ನೋಟ್​ನಲ್ಲಿ ಉಲ್ಲೇಖಿಸಲಾಗಿದೆ. ಇನ್ನು ತಂದೆ ಮತ್ತು ತಾಯಿ ಸಾವಿನಿಂದ ಹೆಣ್ಣು ಮಕ್ಕಳ್ಳಿಬ್ಬರು ಅನಾಥವಾಗಿದ್ದು,…

Read More

ಗಂಡ ಫಾರಿನ್ ಟ್ರಿಪ್ ಕಳಿಸದಿದ್ದಕ್ಕೆ ದುಡುಕಿನ ನಿರ್ಧಾರ ಕೈಗೊಂಡ ಹೆಂಡ್ತಿ: ಆಗಿದ್ದೇನು? – Kannada News | Woman Commits Suicide By Hanging Herself In Mysuru For Husband denied foreign Trip

ಮೈಸೂರು (ಫೆಬ್ರವರಿ.20): ಪ್ರವಾಸದ ವಿಚಾರಕ್ಕೆ ಗಂಡ ಹೆಂಡ್ತಿ ನಡುವೆ ಗಲಾಟೆಯಾಗಿದ್ದು, ಬಳಿಕ ಪತ್ನಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನ (Mysuru) ಸರಸ್ವತಿಪುರಂನಲ್ಲಿ ನಡೆದಿದೆ. ಪ್ರವಾಸಕ್ಕೆ ತೆರಳಲು ಪತಿ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದು 46 ವರ್ಷದ ಸಂಧ್ಯಾ ಎಂಬುವವರು ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಆದರೆ, ಈ ಸಾವಿನ ಸುತ್ತ ಇದೀಗ ಕುಟುಂಬದ ಸದಸ್ಯರ ನಡುವೆಯೇ ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಹೀಗಾಗಿ ಗೃಹಿಣಿ ಸಂಧ್ಯಾ ಆತ್ಮಹತ್ಯೆ ಪ್ರಕರಣವು ಇದೀಗ ತೀವ್ರ ತಿರುವು ಪಡೆದುಕೊಂಡಿದೆ….

Read More

Join Indian Navy: ಭಾರತೀಯ ನೌಕಾಪಡೆಯಲ್ಲಿ 260 ಸಬ್ ಲೆಫ್ಟಿನೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಯಾವುದೇ ಲಿಖಿತ ಪರೀಕ್ಷೆಯಿಲ್ಲ – Kannada News | Join Indian Navy as Sub Lieutenant: SSC Officer Vacancies, Merit Based Selection

ಭಾರತೀಯ ನೌಕಾಪಡೆಯಲ್ಲಿ (Indian Navy) ಅಧಿಕಾರಿಯಾಗಿ ವೃತ್ತಿಜೀವನವನ್ನು ಆರಂಭಿಸಲು ಬಯಸುವವರಿಗೆ ಇದೊಂದು ಸುವರ್ಣಾವಕಾಶ. ಶಾರ್ಟ್ ಸರ್ವಿಸ್ ಕಮಿಷನ್ (SSC) ಅಡಿಯಲ್ಲಿ ಒಟ್ಟು 260 ಸಬ್ ಲೆಫ್ಟಿನೆಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಬಿದ್ದಿದೆ. ಈ ನೇಮಕಾತಿಯ ವಿಶೇಷತೆಯೆಂದರೆ, ಇಲ್ಲಿ ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ಕೇವಲ ಶೈಕ್ಷಣಿಕ ಮೆರಿಟ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ನಡೆಯಲಿದೆ. ನೇಮಕಾತಿಯ ಪ್ರಮುಖ ವಿವರಗಳು: ಭಾರತೀಯ ನೌಕಾಪಡೆಯು ಕಾರ್ಯನಿರ್ವಾಹಕ (Executive), ತಾಂತ್ರಿಕ (Technical) ಮತ್ತು ಶಿಕ್ಷಣ ಶಾಖೆಗಳಲ್ಲಿ ಅರ್ಹ ಅವಿವಾಹಿತ ಪುರುಷ ಮತ್ತು…

Read More

ತಂಗಿಯ ಕನಸಿಗೆ ರೆಕ್ಕೆ ಪುಕ್ಕ ಕಟ್ಟಿದ್ದು ಅಣ್ಣಂದಿರು: ಚಪ್ಪಲಿ ಹೊಲಿಯುವವರ ತಂಗಿ ಪದ್ಮಾವತಿ ಈಗ ಸಿವಿಲ್ ಜಡ್ಜ್​​​ – Kannada News | Kannada Medium Barrier Broken: Dandeli’s Padmavathi Becomes Civil Judge

ದಾಂಡೇಲಿ, ಫೆ.20: ಬಡತನವು ಸಾಧನೆಗೆ ಅಡ್ಡಿಯಲ್ಲ, ಬದಲಾಗಿ ಅದು ಛಲವನ್ನು ಹೆಚ್ಚು ಮಾಡುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ದಾಂಡೇಲಿಯ ಯುವತಿ ಪದ್ಮಾವತಿ ನಾಗಣ್ಣ ಮಾದಿಗ ಅವರು ಸಿವಿಲ್ ನ್ಯಾಯಾಧೀಶರಾಗಿ (Civil Judge) ಆಯ್ಕೆಯಾಗುವ ಮೂಲಕ ಇಡೀ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಆದರೆ ಈ ಸಾಧನೆಯ ಹಿಂದೆ ಅವರಿಗಿಂತ ಹೆಚ್ಚಾಗಿ ಶ್ರಮಿಸಿದ್ದು ಅವರ ಅಣ್ಣಂದಿರು. ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಅವರನ್ನು ಬೇಗ ಮದುವೆ ಮಾಡಿಕೊಡುವ ಎಂಬ ಯೋಚನೆಯಲ್ಲಿರುವ ಈ ಕಾಲದಲ್ಲಿ ನಮ್ಮ ಮನೆಯ ಮಗಳು ಸಾಧನೆ ಮಾಡಿ…

Read More

Gold Treasure Fraud: ಸಣ್ಣಬಸಪ್ಪ ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ – Kannada News | Lakkundi Gold Treasure Fraud: Muslim Moulvi video viral

ಗದಗ, (ಫೆಬ್ರವರಿ 20): ಇತಿಹಾಸ ಪ್ರಸಿದ್ಧ ಲಕ್ಕುಂಡಿಯಲ್ಲಿ ಇತ್ತೀಚೆಗೆ ನಿಧಿಸಿಕ್ಕ ಬೆನ್ನಲ್ಲೇ, ದೇಶ ಹಾಗೂ ವಿದೇಶದ ಗಮನ ಸೆಳೆದಿದೆ. ಇದಕ್ಕೂ ಮೊದಲೇ ಮುಸ್ಲಿಂ ಮೌಲ್ವಿಯೋರ್ವ ನಿಧಿ (Lakkundi Gold Treasure Fraud)ಹುಡುಕಿಕೊಡುವುದಾಗಿ ಮೋಸ ಮಾಡಿರುವುದು ಈಗ ಬೆಳಕಿಗೆ ಬಂದಿದೆ. ಸಣ್ಣಬಸಪ್ಪ ಜಮೀನಿನಲ್ಲಿ ಬಿಂದಿಗೆ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದಾನೆ. ಆ ದೃಶ್ಯ ಇದೀಗ ಬಯಲಿಗೆ ಬಂದಿದೆ. ಈ ಸಂಬಂಧ ಉತ್ತರಾಖಂಡ ರಾಜ್ಯದ ಕಾಶಿಪುರದ ಹಜರತ್ ಮೌಲ್ವಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಧಿಗಾಗಿ ಸಣ್ಣಬಸಪ್ಪ, ದೊಡ್ಡಬಸಪ್ಪ ಅವರಿಂದ ಮೌಲ್ವಿ…

Read More