Headlines

nagaraj11081993

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ: ಸ್ಕೂಟರ್​​​​​ನಲ್ಲಿ ಬಂದ ಮಹಿಳೆಗೆ ಡಿಕ್ಕಿ ಹೊಡೆದ ಕಾರು – Kannada News | Viral Madakkal Junction Crash: Scooter Woman Thrown by Car, Road Safety Warning

ಕೇರಳ ಫೆ.20: ಮಡಕ್ಕಲ್ ಜಂಕ್ಷನ್‌ನಲ್ಲಿ (Madakkal Junction) ನಡೆದ ಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸ್ಕೂಟರ್​​​​​ನಲ್ಲಿ ಬಂದ ಮಹಿಳೆಯೊಬ್ಬರಿಗೆ ರಸ್ತೆ ಕ್ರಾಸ್​​ ಮಾಡುವ ವೇಳೆ, ವೇಗವಾಗಿ ಬಂದ ಕೆಂಪು ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಎತ್ತರಕ್ಕೆ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ. ಈ ವಿಡಿಯೋವನ್ನು ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅಪಘಾತದ ಭೀಕರತೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆ, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿಡಿಯೋ ಸುದ್ದಿಯನ್ನು…

Read More

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ – Kannada News | Chaitra Kundapura reveals her Cute love story

ಚೈತ್ರಾ ಕುಂದಾಪುರ ಹಾಗೂ ಕಶ್ಯಪ್ ಅವರ ಮಧುರ ಪ್ರೇಮಕ್ಕೆ ಈಗ 10 ವರ್ಷ ತುಂಬಿದೆ. ಈ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಮೊದಲ ಭೇಟಿ ಹೇಗಿತ್ತು, ನಂತರ ಅದು ಹೇಗೆ ಪ್ರೇಮಕ್ಕೆ ತಿರುಗಿತು ಎಂಬುದನ್ನು ಅವರು ವಿವರಿಸಿದ್ದಾರೆ. 10 ವರ್ಷಗಳ ಪ್ರಯಾಣವನ್ನು ಅವರು ಫೋಟೋ ಮೂಲಕವೇ ವಿವರಿಸಿದ್ದಾರೆ ಎಂಬುದು ಮತ್ತೊಂದು ವಿಶೇಷ. ಜೀವನದಲ್ಲಿ ಸಾಕಷ್ಟು ಏರಿಳಿತ ಇದ್ದರೂ ಪರಸ್ಪರ ಒಬ್ಬರಿಗೊಬ್ಬರು ಬೆಂಬಲವಾಗಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: 8 ಆರೋಪಿಗಳ ಬಂಧನ! – Kannada News | Bagalkote Shivaji Jayanti Stone Pelting: SP Clarifies Incident, 8 Arrested

ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: 8 ಆರೋಪಿಗಳ ಬಂಧನ! ಬಾಗಲಕೋಟೆ, ಫೆಬ್ರವರಿ 20: ನಗರದಲ್ಲಿ ಶಿವಾಜಿ ಜಯಂತಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ (Stone pelting) ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್​ ಗೋಯಲ್ ಪ್ರತಿಕ್ರಿಯೆ ನೀಡಿದ್ದು, ಘಟನೆಯ ಕುರಿತ ಎಲ್ಲಾ ಮಾಹಿತಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಬುಧವಾರ ಸಂಜೆ ನಡೆದ ಈ ಘಟನೆಯ ಹಿನ್ನೆಲೆ 8 ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ತನಿಖೆ ನಡೆಸಿದ್ದಾರೆ. ಈ ವೇಳೆ…

Read More

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಭಕ್ತರ ಪುಣ್ಯಸ್ನಾನಕ್ಕೂ ಪರದಾಟ – Kannada News | Mantralayam Faces Severe Water Scarcity Ahead of Summer

ರಾಯಚೂರು, ಫೆಬ್ರವರಿ 20: ಮಂತ್ರಾಲಯದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ತೀವ್ರ ನೀರಿನ ಸಮಸ್ಯೆ ತಲೆದೋರಿದೆ. ಪುಣ್ಯಸ್ನಾನ ಮಾಡಲು ಬರುವ ರಾಯರ ಭಕ್ತರು ತುಂಗಭದ್ರಾ ನದಿಯಲ್ಲಿ ನೀರಿಲ್ಲದೆ ಪರದಾಡುತ್ತಿದ್ದಾರೆ. ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಕುಸಿದಿದ್ದು, ಜಲಾಶಯದಲ್ಲಿ ಸ್ವಲ್ಪ ಪ್ರಮಾಣದ ನೀರು ಮಾತ್ರ ಲಭ್ಯವಿದೆ. ನದಿಯ ಗೇಟುಗಳನ್ನು ಈಗಾಗಲೇ ಮುಚ್ಚಲಾಗಿದೆ. ಈ ಸಮಸ್ಯೆಯನ್ನು ನಿವಾರಿಸಲು ಮತ್ತು ಭಕ್ತರಿಗೆ ಯಾವುದೇ ಅನಾನುಕೂಲವಾಗದಂತೆ ನೋಡಿಕೊಳ್ಳಲು ಮಂತ್ರಾಲಯ ಮಠವು ಪರ್ಯಾಯ ವ್ಯವಸ್ಥೆಗಳನ್ನು ಮಾಡಿದೆ. ಮಠದ ವತಿಯಿಂದ ಬೋರ್‌ವೆಲ್‌ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಅಲ್ಲದೆ,…

Read More

Video: ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ? ಈ ಸಿಂಪಲ್​ ಟಿಪ್ಸ್​​ ಫಾಲೋ ಮಾಡಿ – Kannada News | Dr. Gururaj Karajagis Study Tips: How to Combat Sleep and Distraction for Students

ಖ್ಯಾತ ಶಿಕ್ಷಣತಜ್ಞರಾದ ಡಾ.ಗುರುರಾಜ ಕರ್ಜಗಿ ಯವರು ಟಿವಿ9ನ ವಿಶೇಷ ಪಾಡ್‌ಕಾಸ್ಟ್‌ನಲ್ಲಿ ಏಕಾಗ್ರತೆಯಿಂದ ಓದುವುದು ಹೇಗೆ ಎಂಬುದರ ಕುರಿತು ಸಲಹೆ ನೀಡಿದ್ದಾರೆ. ದಾವಣಗೆರೆಯ ಶಿವಸಾಗರ್ ಎಂಬ ವಿದ್ಯಾರ್ಥಿಯ ಪ್ರಶ್ನೆಗೆ ಉತ್ತರಿಸಿದ ಕರಜಗಿ ಅವರು, ಆಕಳಿಕೆ ಮತ್ತು ನಿದ್ರೆ ಮೆದುಳಿನ ಆಯಾಸದ ಸಂಕೇತಗಳಾಗಿವೆ. ಈ ಆಯಾಸವನ್ನು ಹೋಗಲಾಡಿಸಲು, ನಿಯಮಿತ ವ್ಯಾಯಾಮ ಬಹಳ ಮುಖ್ಯ. ಸ್ಪಾಟ್ ಜಾಗಿಂಗ್ ಅಥವಾ ಹೊರಗೆ 5-10 ನಿಮಿಷ ಓಡುವುದರಿಂದ ಮೆದುಳಿಗೆ ಸಾಕಷ್ಟು ಆಮ್ಲಜನಕ ತಲುಪಿ ಚೈತನ್ಯ ಬರುತ್ತದೆ. ಇದು ನೆನಪಿನ ಶಕ್ತಿಯನ್ನು ಸುಧಾರಿಸಿ ನಿದ್ರೆಯನ್ನು ದೂರವಿಡುತ್ತದೆ….

Read More

ನೀಟ್ ಆಕಾಂಕ್ಷಿ ಮೇಲೆ ಅತ್ಯಾಚಾರ, ಆಕೆ ಗರ್ಭಿಣಿ ಎಂದು ಗೊತ್ತಾದ್ಮೇಲೆ ಮದುವೆ, ಮಗಳು ಹುಟ್ಟಿದಾಕ್ಷಣ ಮನೆ ಬಿಟ್ಟು ಪರಾರಿ – Kannada News | UP Man Accused of Drugging NEET Aspirant, Marrying Her, Then Abandoning Mother and Child

ಲಕ್ನೋ, ಫೆಬ್ರವರಿ 20: ಮಾದಕದ್ರವ್ಯ ಕೊಟ್ಟು ನೀಟ್ ಆಕಾಂಕ್ಷಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದ ಘಟನೆ 2023ರಲ್ಲಿ ನಡೆದಿತ್ತು. ಆಕೆ ಗರ್ಭಿಣಿ(Pregnant) ಎಂದು ತಿಳಿದ ಬಳಿಕ ಇಬ್ಬರು ಸ್ನೇಹಿತರನ್ನು ದೇವಸ್ಥಾನಕ್ಕೆ ಕರೆದೊಯ್ದು ಅವರ ಎದುರು ಮದುವೆಯಾಗಿದ್ದರು. ಬಳಿಕ ಪತ್ನಿಗೆ ಹೆರಿಗೆಯಾಗಿ ಮಗಳು ಹುಟ್ಟಿದ ತಕ್ಷಣ ಮನೆಯಿಂದ ಪರಾರಿಯಾಗಿದ್ದಾರೆ. ಆಕೆ ನೀಟ್ ಪರೀಕ್ಷೆಗಾಗಿ ಲಕ್ನೋಗೆ ಬಂದಾಗ ಗೋಮತಿ ನಗರದಲ್ಲಿ ಉಳಿದುಕೊಂಡಿದ್ದಳು, ತರಬೇತಿ ಕೇಂದ್ರಕ್ಕೆ ಹಾಜರಾಗಿದ್ದಳು. ಆಗ ಕ್ಯಾಬ್ ಚಾಲಕನಾಗಿದ್ದ ಆದಿತ್ಯ ಯಾದವ್ ಎಂಬುವವನನ್ನು ಭೇಟಿಯಾಗಿದ್ದಳು. ಅದು ಕ್ರಮೇಣ ಪ್ರೇಮಕ್ಕೆ ತಿರುಗಿತ್ತು….

Read More

‘ಗೂಗ್ಲಿ’ ಗೆಟಪ್ ನೆನಪಿಸಿದ ‘ಟಾಕ್ಸಿಕ್’ ಟೀಸರ್​​ನ ಯಶ್ ಲುಕ್ – Kannada News | Hidden Things In Rocking Star Yash Toxic Movie

ಮಲಯಾಳಂನ ಗೀತು ಮೋಹನ್​​ದಾಸ್ ‘ಟಾಕ್ಸಿಕ್’ ಚಿತ್ರ ನಿರ್ದೇಶನ ಮಾಡಿದ್ದಾರೆ. ಯಶ್ ಗ್ಯಾಂಗ್​​ಸ್ಟರ್ ಇರಬಹುದು ಎಂಬುದು ಕೆಲವರ ಊಹೆ. ಮಾರ್ಚ್ 19ಕ್ಕೆ ಇದಕ್ಕೆ ಉತ್ತರ ಸಿಗಲಿದೆ. ಮಾಸ್ ಮಸಾಲ ಅಂಶಗಳು ‘ಟಾಕ್ಸಿಕ್’ ಸಿನಿಮಾದಲ್ಲಿ ಜೋರಾಗಿಯೇ ಇದೆ. ಈ ಟೀಸರ್​ ನೋಡಿದ ಅಭಿಮಾನಿಗಳು ಸಂತಸ ಹೊರಹಾಕುತ್ತಿದ್ದಾರೆ. ಮಾರ್ಚ್ 19ರಂದು ಸಿನಿಮಾ ತೆರೆಗೆ ಬರಲಿದೆ. ವಿವಿಧ ಹಂತಗಳಲ್ಲಿ ‘ಟಾಕ್ಸಿಕ್’ ಸಿನಿಮಾ ಕಥೆ ಸಾಗುತ್ತದೆ ಎನ್ನಲಾಗಿದೆ. 2 ದಶಕಗಳ ಕಥೆಯನ್ನು ಇದು ಹೊಂದಿದೆ ಎಂಬ ಮಾತು ಕೂಡ ಇದೆ. ಯಶ್ ಯಂಗ್ ಲುಕ್​​…

Read More

ಜಿಲ್ಲಾ ಘಟಕಗಳಿಗೆ ಕಾರ್ಯಾಧ್ಯಕ್ಷರ ನೇಮಕ: ಗೊಂದಲ ಸೃಷ್ಟಿಸ್ತಾ KPCC ಅಧ್ಯಕ್ಷರ​ ಹೊಸ ಆದೇಶ? – Kannada News | Appointment of District Working President Triggers Fresh Confusion in Karnataka Congress

ಬೆಂಗಳೂರು, ಫೆಬ್ರವರಿ 20: ಸಿಎಂ ಕುರ್ಚಿ ಕದನ, ಸಚಿವ ಸಂಪುಟ ವಿಸ್ತರಣೆ ವಿಚಾರ ಸೇರಿ ಹಲವು ಕಾರಣಗಳಿಂದ ಕಾಂಗ್ರೆಸ್​​ ನಾಯಕರು ಅಸಮಾಧಾನಗೊಂಡಿರುವ ನಡುವೆಯೇ ಹೊಸ ಪದ್ಧತಿಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ನಾಂದಿ ಹಾಡಿರುವ ವಿಚಾರವೀಗ ಪಕ್ಷದೊಳಗೆ ಹೊಸ ಚರ್ಚೆಗೆ ನಾಂದಿ ಹಾಡಿದೆ. ಕಾಂಗ್ರೆಸ್​​ನ ಕೆಲವೊಂದು ಜಿಲ್ಲಾ ಘಟಕಗಳಿಗೆ ಕಾರ್ಯಾಧ್ಯಕ್ಷರ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆದೇಶಿಸಿರೋದಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಡಿಸಿಸಿ ಅಧ್ಯಕ್ಷರಿಗೆ ಸಮಾನಾಂತರವಾಗಿ ಹೊಸ ಹುದ್ದೆ ಸೃಷ್ಟಿಸಿ ಗೊಂದಲ ಸೃಷ್ಟಿಸಲಾಗಿದೆ…

Read More

ಜಿಲ್ಲಾ ಘಟಕಗಳಿಗೆ ಕಾರ್ಯಾಧ್ಯಕ್ಷರ ನೇಮಕ: ಗೊಂದಲ ಸೃಷ್ಟಿಸ್ತಾ KPCC ಅಧ್ಯಕ್ಷರ​ ಹೊಸ ಆದೇಶ? – Kannada News | Appointment of District Working President Triggers Fresh Confusion in Karnataka Congress

ಬೆಂಗಳೂರು, ಫೆಬ್ರವರಿ 20: ಸಿಎಂ ಕುರ್ಚಿ ಕದನ, ಸಚಿವ ಸಂಪುಟ ವಿಸ್ತರಣೆ ವಿಚಾರ ಸೇರಿ ಹಲವು ಕಾರಣಗಳಿಂದ ಕಾಂಗ್ರೆಸ್​​ ನಾಯಕರು ಅಸಮಾಧಾನಗೊಂಡಿರುವ ನಡುವೆಯೇ ಹೊಸ ಪದ್ಧತಿಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ನಾಂದಿ ಹಾಡಿರುವ ವಿಚಾರವೀಗ ಪಕ್ಷದೊಳಗೆ ಹೊಸ ಚರ್ಚೆಗೆ ನಾಂದಿ ಹಾಡಿದೆ. ಕಾಂಗ್ರೆಸ್​​ನ ಕೆಲವೊಂದು ಜಿಲ್ಲಾ ಘಟಕಗಳಿಗೆ ಕಾರ್ಯಾಧ್ಯಕ್ಷರ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆದೇಶಿಸಿರೋದಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಡಿಸಿಸಿ ಅಧ್ಯಕ್ಷರಿಗೆ ಸಮಾನಾಂತರವಾಗಿ ಹೊಸ ಹುದ್ದೆ ಸೃಷ್ಟಿಸಿ ಗೊಂದಲ ಸೃಷ್ಟಿಸಲಾಗಿದೆ…

Read More

Gold Rate Today: 14,315 ರೂಗೆ ಇಳಿದ ಆಭರಣ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ – Kannada News | Gold Price Today on 20th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 20: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಳೆದ ಕೆಲ ತಿಂಗಳಿಂದ ಕಂಡಿದ್ದ ವಿಪರೀತ ಬೆಲೆ ಏರಿಕೆ ಆಟ ಇದೀಗ ಕಡಿಮೆಗೊಂಡಿದೆ. ಬೆಲೆಗಳು ಸ್ಥಿರಗೊಳ್ಳುವ ಲಕ್ಷಣ ಕಾಣುತ್ತಿದೆ. ನಿನ್ನೆ ಗುರುವಾರ 210 ರೂಗಳಷ್ಟು ಏರಿಕೆ ಆಗಿದ್ದ ಚಿನ್ನದ ಬೆಲೆ (Gold Rates) ಇವತ್ತು 30 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ನಿನ್ನೆ 15 ರೂ ಏರಿಕೆ ಆಗಿತ್ತು. ಇವತ್ತು ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ವಿದೇಶಗಳಲ್ಲಿ ಹಲವೆಡೆ ಬೆಲೆಗಳ ಅಲ್ಪ ಏರಿಳಿಕೆಗಳಾಗಿವೆ. ಭಾರತದಲ್ಲಿ ಸದ್ಯ 10…

Read More