Headlines

nagaraj11081993

ಹತ್ತು ದಿನ ಟೈಂ ಕೊಡ್ತೀನಿ, ಹೇಳಿದ್ದು ಕೇಳದೆ ಇದ್ರೆ ಯುದ್ಧ ಗ್ಯಾರಂಟಿ, ಇರಾನ್​ಗೆ ಗಡುವು ಕೊಟ್ಟ ಟ್ರಂಪ್ – Kannada News | Trump Issues 10 Day Ultimatum to Iran: US War Threat Looms, Middle East Crisis Deepens

ವಾಷಿಂಗ್ಟನ್, ಫೆಬ್ರವರಿ 20:ಅಮೆರಿಕ ಮತ್ತು ಇರಾನ್(Iran) ನಡುವಿನ ಉದ್ವಿಗ್ನತೆ ಉತ್ತುಂಗಕ್ಕೇರಿದೆ. ಟ್ರಂಪ್ ಒಂದರ ನಂತರ ಒಂದರಂತೆ ಬೆದರಿಕೆಗಳನ್ನು ಹಾಕುತ್ತಿದ್ದಾರೆ. ಈಗ ಅಮೆರಿಕ ಇರಾನ್​​ಗೆ ಕೇವಲ ಹತ್ತು ದಿನಗಳ ಗಡುವು ನೀಡಿದೆ. ತಾವು ಹೇಳಿದ ಹಾಗೆ ಕೇಳದಿದ್ದರೆ ಯುದ್ಧ ಗ್ಯಾರಂಟಿ ಎಂದು ಟ್ರಂಪ್ ಹೇಳಿದ್ದಾರೆ.  ಪರಿಣಾಮಗಳು ಭೀಕರವಾಗಿರುತ್ತವೆ ಎಂದು ಹೇಳುವ ಮೂಲಕ ಖಮೇನಿಗೆ ಅಲ್ಟಿಮೇಟಮ್ ನೀಡಿದ್ದಾರೆ. ಟ್ರಂಪ್ ಅವರ ಈ ಅಂತಿಮ ಎಚ್ಚರಿಕೆ ಮಧ್ಯಪ್ರಾಚ್ಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಅಮೆರಿಕ ರಣ ಕಹಳ ಮೊಳಗಿಸಿದೆ . ಗುರುವಾರ ನಡೆದ ಗಾಜಾ…

Read More

ವಿಜಯಪುರ: ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ನವಜಾತ ಶಿಶು ಸಾವು! – Kannada News | Mother, newborn die due to alleged medical negligence at Govt Hospital in Vijayapura

ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ನವಜಾತ ಶಿಶು ಸಾವು! ವಿಜಯಪುರ, ಫೆಬ್ರವರಿ 20: ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ನವಜಾತ ಶಿಶು (Newborn Death) ಮೃತಪಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಗರ್ಭಿಣಿಗೆ ನರ್ಸ್​ಗಳೇ ಹೆರಿಗೆ ಮಾಡಿಸಿದ್ದರು. ಈ ವೇಳೆ ನವಜಾತ ಶಿಶು ಸಾವನ್ನಪ್ಪಿತ್ತು. ನಂತರ ಬಾಣಂತಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ವೈದ್ಯರಿಲ್ಲದೆ ಹೆರಿಗೆ, ಶಿಶು ಸಾವು ತಾಲೂಕಿನ ಢವಳಾರ ಗ್ರಾಮದ ಮೈತ್ರಾರನ್ನು…

Read More

ಬಾಡಿಗೆ ಹೆಚ್ಚು ಮಾಡಿ ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರಿನ ಮನೆ ಮಾಲೀಕರು: 75,000 ರೂ. ಆಸೆಗೆ ವರ್ಷದಲ್ಲಿ 5 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ – Kannada News | Whitefield Rent Woes: Landlord’s High Price Strategy Costs Lakhs as Market Shifts

ಬೆಂಗಳೂರು, ಫೆ.20: ಸಿಲಿಕಾನ್​​ ಸಿಟಿಯಲ್ಲಿ ಬಾಡಿಗೆ ಮನೆಗಳ (Bangalore rent) ಗೋಳು ಒಂದೊಂದಲ್ಲ, ಪ್ರತಿದಿನ ಈ ಬಾಡಿಗೆ ಮನೆಗಳ ವಿಚಾರದ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗುತ್ತ ಇರುತ್ತದೆ. ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಬಾಡಿಗೆ ಮನೆಗಳು ದುಬಾರಿ ಆಗುತ್ತಿದೆ. ಈ ವಿಚಾರಗಳನ್ನು ಇಟ್ಟುಕೊಂಡಿ ಸೋಶಿಯಲ್​​ ಮೀಡಿಯಾದಲ್ಲಿ ಪ್ರತಿದಿನ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ವೈಟ್‌ಫೀಲ್ಡ್‌ನಲ್ಲಿ 3 ಬಿಹೆಚ್​​​​ಜೆ ಮನೆಗೆ ಬಾಡಿಗೆ ಹೆಚ್ಚು ಮಾಡಿದಕ್ಕಾಗಿ ಮಾಲೀಕರು ಸುಮಾರು 5 ಲಕ್ಷ ರೂಪಾಯಿಗೂ ಅಧಿಕ ನಷ್ಟ ಅನುಭವಿಸಿದ್ದಾರೆ. ಈ ಬಗ್ಗೆ ರೆಡ್ಡಿಟ್‌ನಲ್ಲಿ…

Read More

‘ಟಾಕ್ಸಿಕ್’ ಟೀಸರ್ ಡೈಲಾಗ್ ಮೂಲಕ ‘ಧುರಂಧರ್ 2’ಗೆ ಎಚ್ಚರಿಕೆ ಕೊಟ್ಟ ಯಶ್ – Kannada News | Yash’s Toxic Dialogue: A Fierce Reply to Ranveer Singh Dhurandhar 2 Movie

‘ಟಾಕ್ಸಿಕ್’ ಸಿನಿಮಾದ ಟೀಸರ್ (Toxic Teaser) ರಿಲೀಸ್ ಆಗಿ ಹಲ್​ಚಲ್​ ಎಬ್ಬಿಸುತ್ತಿದೆ. ಈ ಟೀಸರ್ ರಿಲೀಸ್ ಆದ ಕೆಲವೇ ಹೊತ್ತಿಗೆ ಮಿಲಿಯನ್ ವೀಕ್ಷಣೆ ಕಂಡಿದೆ. ಈ ಸಿನಿಮಾ ಹಿಂದಿಯ ‘ಧುರಂಧರ್ 2’ ಚಿತ್ರದ ಎದುರು ರಿಲೀಸ್ ಆಗುತ್ತಿದೆ. ರೇಸ್​​ಗೆ ಇಳಿದು ಯಶ್ ಸೋತ ದಾಖಲೆ ಇಲ್ಲ. ಹೀಗಾಗಿ, ‘ಧುರಂಧರ್ 2’ ಸಿನಿಮಾ ಎದುರು ಕೂಡ ಗೆಲ್ಲೋದು ‘ಟಾಕ್ಸಿಕ್’ ಎಂಬ ಮಾತು ಕೇಳಿ ಬಂದಿದೆ. ಈ ಮಧ್ಯೆ ಟೀಸರ್​ನಲ್ಲಿ ಬರೋ ಒಂದು ಡೈಲಾಗ್ ‘ಧುರಂಧರ್ 2’ ಚಿತ್ರಕ್ಕೆ ಕೊಟ್ಟ…

Read More

Daily Devotional: ಮಕ್ಕಳು ಮಾತನಾಡುವಾಗ ತೊದಲುತ್ತಿದ್ದಾರಾ? ಜ್ಯೋತಿಷ್ಯ ಪರಿಹಾರ ಇಲ್ಲಿದೆ – Kannada News | Astrological and Spiritual Remedies for Childrens Delayed Speech and Stuttering

ಮಕ್ಕಳು ಮಾತನಾಡುವಾಗ ತೊದಲುತ್ತಿದ್ದರೆ ಅಥವಾ ಮಾತು ತಡವಾಗಿದ್ದರೆ ಪೋಷಕರಿಗೆ ಇದು ಸಾಮಾನ್ಯವಾಗಿ ಆತಂಕವನ್ನುಂಟು ಮಾಡುವ ಸಂಗತಿಯಾಗಿದೆ. ಸಾಮಾನ್ಯವಾಗಿ ವೈದ್ಯರು “ಏನೂ ತೊಂದರೆ ಇಲ್ಲ, ಸ್ವಲ್ಪ ದಿನ ಕಾಯಿರಿ, ಸರಿಹೋಗುತ್ತದೆ” ಎಂದು ಹೇಳುತ್ತಾರೆ. ಆದರೆ, ಜ್ಯೋತಿಷ್ಯ ಶಾಸ್ತ್ರ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದಲ್ಲಿ ಇದಕ್ಕೆ ಕೆಲವು ನಿರ್ದಿಷ್ಟ ಕಾರಣಗಳು ಮತ್ತು ಪರಿಹಾರಗಳು ಇವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಮಕ್ಕಳ ಮಾತಿನ ಸಾಮರ್ಥ್ಯವನ್ನು…

Read More

ಪ್ರತ್ಯೇಕ ರಸ್ತೆ ಅಪಘಾತ: ಮೂವರ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ – Kannada News | Karnataka Road Accidents: 3 Dead, 1 Injured in Mysuru, Chitradurga, Bengaluru Crashes

ಅಪಘಾತದ ಬಳಿಕ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಬೈಕ್​​Image Credit source: Tv9 Kannada ಮೈಸೂರು/ಚಿತ್ರದುರ್ಗ, ಫೆಬ್ರವರಿ 20: ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಲಾರಿ-ಬೈಕ್​​ ನಡುವೆ ಅಪಘಾತ ನಡೆದು ಇಬ್ಬರು ಮೃತಪಟ್ಟಿದ್ದರೆ, ಚಿತ್ರದುರ್ಗದಲ್ಲಿ ನಡೆದ ಕಾರು ಮತ್ತು ಲಾರಿ ನಡುವಿನ ಡಿಕ್ಕಿಯಲ್ಲಿ ಓರ್ವ ಅಸುನೀಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯಲ್ಲಿ ಗೂಡ್ಸ್​ ವಾಹನ ಡಿಕ್ಕಿಯಾಗಿ ಪೊಲೀಸ್​​ ಸಿಬ್ಬಂದಿ…

Read More

World Day Of Social Justice 2026: ವಿಶ್ವ ಸಾಮಾಜಿಕ ನ್ಯಾಯ ದಿನದ ಆಚರಣೆ ಶುರುವಾದದ್ದು ಯಾವಾಗ? ಇಲ್ಲಿದೆ ಮಾಹಿತಿ – Kannada News | World Day of Justice 2026: Know the reason behind the celebration of World Day of Social Justice

ಸಮಾಜದಲ್ಲಿ ಐಕ್ಯತೆ, ಸಾಮರಸ್ಯ, ಸೌಹಾರ್ದತೆ , ಮೂಲಭೂತ ಹಕ್ಕುಗಳ ನ್ಯಾಯವಿದ್ದರೆ ದೇಶ ಅಭಿವೃದ್ಧಿಯಾಗಲು ಸಾಧ್ಯ. ಹೀಗಾಗಿ ಈ ಸಾಮಾಜಿಕ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರತಿ ವರ್ಷ ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು (World Day Of Social Justice) ಆಚರಿಸಲಾಗುತ್ತದೆ. ವಿಶ್ವ ಸಾಮಾಜಿಕ ನ್ಯಾಯ ದಿನದ ಇತಿಹಾಸವೇನು? ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ 2007 ಫೆಬ್ರವರಿ 20ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಅಂಗೀಕರಿಸಲಾಯಿತು. 2009ರಲ್ಲಿ ಈ ದಿನವನ್ನು ಆಚರಿಸಲು ಅನುಮೋದನೆ…

Read More

ರೈಲು ಈ ನಿಲ್ದಾಣಕ್ಕೆ ಬಂದಾಗ ಬೋಗಿಗಳಲ್ಲಿನ ದೀಪಗಳು ಆರಿ ಹೋಗುತ್ತೆ – Kannada News | Indian Railways: Tambaram Station’s Power Zone Switch and Brief Darkness Explained

ರೈಲ್ವೆ ನಿಲ್ದಾಣ-ಸಾಂದರ್ಭಿಕ ಚಿತ್ರ Image Credit source: iStock ನವದೆಹಲಿ, ಫೆಬ್ರವರಿ 20: ಭಾರತೀಯ ರೈಲ್ವೆ(Indian Railways) ವಿಶ್ವದ ಅತಿದೊಡ್ಡ ರೈಲ್ವೆ ಜಾಲಗಳಲ್ಲಿ ಒಂದು. ಪ್ರತಿದಿನ ಲಕ್ಷಾಂತರ ಪ್ರಯಾಣಿಕರು ರೈಲುಗಳಲ್ಲಿ ಪ್ರಯಾಣಿಸುತ್ತಾರೆ. ದೇಶದಲ್ಲಿ ಒಂದು ರೈಲ್ವೆ ನಿಲ್ದಾಣವಿದೆ ಅಲ್ಲಿ ರೈಲು ಹಾದುಹೋದ ತಕ್ಷಣ ಇದ್ದಕ್ಕಿದ್ದಂತೆ ಬೋಗಿಗಳಲ್ಲಿ ಕತ್ತಲೆ ಆವರಿಸುತ್ತೆ, ದೀಪಗಳು ತನ್ನಿಂತಾನೆ ಆಫ್ ಆಗುತ್ತದೆ. ಇದು ಭಯಾನಕವೆನಿಸಬಹುದು. ಆದರೆ ಭಯ ಪಡುವ ಅಗತ್ಯವಿಲ್ಲ ಇದಕ್ಕೆ ಇರುವುದು ತಾಂತ್ರಿಕ ಕಾರಣ. ನಿಲ್ದಾಣ ಎಲ್ಲಿದೆ? ಈ ವಿಶಿಷ್ಟ ನಿಲ್ದಾಣವು ತಮಿಳುನಾಡಿನ…

Read More

ಟಾಕ್ಸಿಕ್​ ಟೀಸರ್​: ಫ್ಯಾನ್ಸ್​​ಗೆ ಡಬಲ್ ಧಮಾಕ; ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ – Kannada News | Toxic Movie Teaser Launch Yash Starrer Geetu Mohandas Directional PAN India Movie Review

‘ಟಾಕ್ಸಿಕ್’ ಟ್ರೇಲರ್ ಬಗ್ಗೆ ಚರ್ಚೆ ನಡೆಯುವಾಗಲೇ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಈ ಚಿತ್ರ ಹೇಗಿರದಬಹುದು ಎಂಬ ಸ್ಪಷ್ಟ ಚಿತ್ರಣ ಸಿಕ್ಕಿದೆ. ಯಶ್ ಅವರ ಎದುರು ಬಂದವರು ಉಡೀಸ್ ಆಗುವ ಸೂಚನೆ ಟೀಸರ್ ನೋಡಿದವರಿಗೆ ಸಿಕ್ಕಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಟೀಸರ್​ಗಿಂತ ಈ ಟೀಸರ್ ತುಂಬಾನೇ ಭಿನ್ನವಾಗಿದೆ. ಯಶ್ ಅವರ ರಾ ಲುಕ್ ಗಮನ ಸೆಳೆದಿದೆ. ಟೀಸರ್​​ನಲ್ಲಿ ಇರುವ ಅಂಶಗಳೇನು ಎಂಬುದರ ವಿವರ ಇಲ್ಲಿದೆ. ಈ ಮೊದಲು ರಿಲೀಸ್ ಆದ ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಲ್​ಚಲ್​…

Read More

Tumakuru: ಸಾಕು ಮಗ, ಸಹೋದರಿಯಿಂದಲೇ ಮಹಿಳೆಯ ಕೊಲೆ; ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರ! – Kannada News | Karnataka FDA Murder: Adopted Son and Sister Arrested for Shocking Tumakuru Crime

ಸಾಕು ಮಗ, ಸಹೋದರಿಯಿಂದಲೇ ಮಹಿಳೆಯ ಕೊಲೆImage Credit source: Tv9 Kannada ತುಮಕೂರು, ಫೆಬ್ರವರಿ 20: ತುರುವೇಕೆರೆ ತಾಲೂಕಿನ ಬಿಇಒ ಕಚೇರಿಯಲ್ಲಿ ಎಫ್​​ಡಿಎ ಆಗಿ ಕೆಲಸ ಮಾಡುತಿದ್ದ ಮಹಿಳೆಯನ್ನ ಆಕೆಯ ಸಾಕು ಮಗ ಮತ್ತು ಸಹೋದರಿಯೇ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವ ಘಟನೆ ಚಿಕ್ಕನಾಯಕನಹಳ್ಳಿಯ ಜೋಗಿಹಳ್ಳಿಯಲ್ಲಿ ನಡೆದಿದೆ. ಜಯಲಕ್ಷ್ಮೀ ಮೃತ ಮಹಿಳೆಯಾಗಿದ್ದು, ಆರೋಪಿಗಳಾದ ಅನುಸೂಯಾ ಮತ್ತು ಚಂದ್ರಶೇಖರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಜಯಲಕ್ಷ್ಮೀ ಹೃದಯಾಘಾತದಿಂದ ಮೃತಪಟ್ಟಿರೋದಾಗಿ ಎಲ್ಲರನ್ನೂ ನಂಬಿಸಿದ್ದ ಆರೋಪಿಗಳ ಬಂಡವಾಳ ಪೊಲೀಸ್​​ ತನಿಖೆ ವೇಳೆ ಬಯಲಾಗಿದ್ದು,…

Read More