Headlines

nagaraj11081993

Tirumala: ತಿರುಮಲದಲ್ಲಿ ಭಕ್ತರಿಗೆ ಮತ್ತೊಂದು ಸೌಲಭ್ಯ; ಪಾದರಕ್ಷೆ ನಿರ್ವಹಣೆಗೆ ಡಿಜಿಟಲ್ ಪರಿಹಾರ – Kannada News | TTD’s QR System Revolutionizes Tirumala Footwear Storage for Devotees

QR ಆಧಾರಿತ ಸ್ಮಾರ್ಟ್ ಪಾದರಕ್ಷೆ ವ್ಯವಸ್ಥೆ ತಿರುಮಲ ಶ್ರೀವಾರಿ ದರ್ಶನಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಭಕ್ತರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ಟಿಟಿಡಿ ಹಲವು ಹೊಸ ಸೌಲಭ್ಯಗಳನ್ನು ಹಂತ ಹಂತವಾಗಿ ಪರಿಚಯಿಸುತ್ತಿದೆ. ಈ ಕ್ರಮದಲ್ಲಿ ಈಗ ಭಕ್ತರು ಹೆಚ್ಚು ಎದುರಿಸುತ್ತಿದ್ದ ಒಂದು ಸಾಮಾನ್ಯ ಸಮಸ್ಯೆಗೆ ತಂತ್ರಜ್ಞಾನ ಆಧಾರಿತ ಪರಿಹಾರ ಒದಗಿಸಲಾಗಿದೆ. ತಿರುಮಲಕ್ಕೆ ಬರುವ ಭಕ್ತರಲ್ಲಿ ಅನೇಕರು ತಮ್ಮ ಪಾದರಕ್ಷೆಗಳನ್ನು ಎಲ್ಲಿ ಸುರಕ್ಷಿತವಾಗಿ ಇಡಬೇಕು ಎಂಬ ಗೊಂದಲಕ್ಕೆ ಒಳಗಾಗುತ್ತಾರೆ. ಕೆಲವರು ಅವನ್ನು ರಸ್ತೆಯ ಬದಿಯಲ್ಲಿ ಅಥವಾ ಯಾದೃಚ್ಛಿಕ…

Read More

Sarvam AI: ಗೂಗಲ್ ಜೆಮಿನಿ, ಚಾಟ್‌ಜಿಪಿಟಿ ಹಿಂದಿಕ್ಕಿದ ಬೆಂಗಳೂರಿನ ‘ಸರ್ವಂ AI’ನ ಸಹ ಸಂಸ್ಥಾಪಕ ಪ್ರತ್ಯೂಷ್ ಕುಮಾರ್ ಯಾರು? – Kannada News | India’s Sarvam AI Challenges Global Giants: Pratyush Kumar Leads Bengaluru’s AI Innovation

ಡಾ. ಪ್ರತ್ಯೂಷ್ ಕುಮಾರ್Image Credit source: Indian Express ನವದೆಹಲಿ, ಫೆಬ್ರವರಿ 19: ಭಾರತ ನಿಧಾನವಾಗಿ ಕೃತಕ ಬುದ್ಧಿಮತ್ತೆ(AI)ಯ ಜಗತ್ತಿನಲ್ಲಿ ತನ್ನ ಛಾಪನ್ನು ಮೂಡಿಸುತ್ತಿದೆ. ಹೆಚ್ಚಾಗಿ ಅಮೆರಿಕ ಮತ್ತು ಚೀನಾದವರು ಪ್ರಾಬಲ್ಯ ಹೊಂದಿದ್ದಾರೆ. ಬೆಂಗಳೂರು ಮೂಲದ ಸ್ಟಾರ್ಟ್ಅಪ್ ‘ ಸರ್ವಂ AI’ ಈ ಕ್ಷೇತ್ರದಲ್ಲಿ ಒಂದು ಮಾರ್ಗದರ್ಶಕನಾಗಿ ಹೊರಹೊಮ್ಮುತ್ತಿದೆ.ಇದು ಭಾರತದೊಳಗೆ ಮೂಲಭೂತ AI ಮಾದರಿಗಳನ್ನು ಅಭಿವೃದ್ಧಿಪಡಿಸುತ್ತಿದೆ. 2023ರಲ್ಲಿ ಆರಂಭವಾದ ಸರ್ವಂ ಎಐ ಎನ್ನುವ ಕಂಪನಿ, ಇವತ್ತು ಗೂಗಲ್ ಜೆಮಿನಿ ಮತ್ತು ಚಾಟ್ ಜಿಪಿಟಿಯಂತಹ ದೈತ್ಯ ಎಐ ಮಾಡೆಲ್‌ಗಳನ್ನು…

Read More

ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು – Kannada News | Neenasam Satish, Yogi, Diganth funny talk watch video

ನೀನಾಸಂ ಸತೀಶ್ (Neenasam Satish) ನಟನೆಯ ‘ರೈಸ್ ಆಫ್ ಅಶೋಕ’ ಸಿನಿಮಾದ ಟ್ರೈಲರ್ ಬಿಡುಗಡೆ ನಿನ್ನೆಯಷ್ಟೆ ಅದ್ಧೂರಿಯಾಗಿ ನಡೆಯಿತು. ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್, ದುನಿಯಾ ವಿಜಯ್, ಲೂಸ್ ಮಾದ ಯೋಗಿ, ದಿಗಂತ್ ಇನ್ನೂ ಹಲವರು ಭಾಗಿ ಆಗಿದ್ದರು. ಯೋಗಿ, ದಿಗಂತ್ ಮತ್ತು ಸತೀಶ್ ಅವರುಗಳು ಆತ್ಮೀಯ ಗೆಳೆಯರು ಸಹ. ವೇದಿಕೆ ಮೇಲೆ ಮೂವರು ಒಟ್ಟಿಗೆ ಸೇರಿ ಪರಸ್ಪರರ ಕಾಲೆಳೆದುಕೊಂಡರು. ರಾತ್ರಿ ಆದ್ರೆ ಸತೀಶ್ ಬೈತಾನೆ ಎಂದು ಯೋಗಿ ದೂರಿದರೆ, ದಿಗಂತ್ ಸಿನಿಮಾ ಮುಹೂರ್ತಕ್ಕೆ ಹೋಗಿದ್ದ…

Read More

‘ಟಾಕ್ಸಿಕ್’ ಟ್ರೇಲರ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಸರ್​​ಪ್ರೈಸ್ ಕೊಟ್ಟ ಯಶ್ – Kannada News | Yash’s ‘Toxic’ Teaser Release Date Out: What to Expect from the Highly Anticipated Film

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಮೊದಲು ಎಲ್ಲಾ ಪಾತ್ರಗಳ ಪರಿಚಯವನ್ನು ತಂಡದವರು ಮಾಡಿದ್ದರು. ಈಗ ಸಿನಿಮಾದ ಟೀಸರ್ ರಿಲೀಸ್ ಮಾಡುವ ಸಮಯ. ಫೆಬ್ರವರಿ 20ರ ಬೆಳಿಗ್ಗೆ 9.35ಕ್ಕೆ ಟೀಸರ್ ಬಿಡುಗಡೆ ಕಾಣಲಿದೆ. ಈ ಟೀಸರ್ ರಿಲೀಸ್ ಆದ ಬಳಿಕ ಸಿನಿಮಾ ಬಗ್ಗೆ ಇರೋ ಕ್ರೇಜ್ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ‘ಟಾಕ್ಸಿಕ್’ ಟ್ರೇಲರ್ ಬಗ್ಗೆ ಇತ್ತೀಚೆಗೆ ಸುದ್ದಿ ಹರಿದಾಡಿದೆ. ಮಾರ್ಚ್ ಮೊದಲ ವಾರದಲ್ಲಿ ಟ್ರೇಲರ್ ಬರಲಿದೆ ಎಂಬ ಮಾಹಿತಿ…

Read More

T20 World Cup 2028: ಮುಂದಿನ ಟಿ20 ವಿಶ್ವಕಪ್​ಗೆ 12 ತಂಡಗಳು ಆಯ್ಕೆ – Kannada News | ICC confirms 12 teams for T20 World Cup 2028

T20 World Cup 2026: 2026ರ ಟಿ20 ವಿಶ್ವಕಪ್​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ತಲುಪಿದೆ. ಇದರ ನಡುವೆ 2028 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ 12 ತಂಡಗಳು ನೇರವಾಗಿ ಅರ್ಹತೆ ಪಡೆದುಕೊಂಡಿವೆ. ಆಸ್ಟ್ರೇಲಿಯಾ-ನ್ಯೂಝಿಲೆಂಡ್ ಜಂಟಿಯಾಗಿ ಆಯೋಜಿಸಲಿರುವ 11ನೇ ಆವೃತ್ತಿಯ ಟಿ20 ವಿಶ್ವಕಪ್​ಗೆ ಡೈರೆಕ್ಟ್ ಎಂಟ್ರಿ ಪಡೆದಿರುವ ತಂಡಗಳ ಪಟ್ಟಿ ಈ ಕೆಳಗಿನಂತಿದೆ… Source link

Read More

ಹೆಲ್ತಿ, ಸೂಪರ್‌ ಫಿಟ್‌ ಆಗಿರಲು ಬೆಳಗಿನ ದಿನಚರಿಯಲ್ಲಿ ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ – Kannada News | If you do these things in your morning routine, you will be active throughout the day

ದಿನದ ಆರಂಭದಲ್ಲಿ ಸಕಾರಾತ್ಮಕ ಅಭ್ಯಾಸಗಳನ್ನು ರೂಢಿಸಿಕೊಳ್ಳುವ ಮೂಲಕ ದೇಹ ಮತ್ತು ಮನಸ್ಸನ್ನು ಆರೋಗ್ಯಕರವಾಗಿಟ್ಟುಕೊಳ್ಳಬಹುದು. ಹೌದು ಬೆಳಗಿನ ಅಭ್ಯಾಸಗಳು ನಮ್ಮ ಇಡೀ ದಿನವನ್ನು ನಿರ್ಧರಿಸುತ್ತದೆ. ಅದಕ್ಕಾಗಿ ಬೆಳಗ್ಗೆ ಎದ್ದ ತಕ್ಷಣ ಮೊಬೈಲ್‌ ನೋಡುವ ಬದಲು ಉತ್ತಮ ದಿನಚರಿಯನ್ನು (morning routine)  ಪಾಲಿಸಬೇಕು, ಇದು ನಿಮ್ಮನ್ನು ದಿನವಿಡೀ ಆಕ್ಟಿವ್‌ ಆಗಿರಲು ಸಹಾಯ ಮಾಡುವುದು ಮಾತ್ರವಲ್ಲದೆ, ಮಾನಸಿಕ ಸಮತೋಲನ ಮತ್ತು ದೈಹಿಕ ಆರೋಗ್ಯವನ್ನು ಸುಧಾರಿಸುತ್ತದೆ. ಹಾಗಿದ್ರೆ ಸದೃಢವಾಗಿರಲು, ಸೂಪರ್‌ ಆಕ್ಟಿವ್‌ ಆಗಿರಲು ಯಾವ ಬೆಳಗಿನ ದಿನಚರಿಯಲ್ಲಿ ಯಾವ ಅಭ್ಯಾಸಗಳನ್ನು ಪಾಲಿಸಬೇಕು ಎಂಬುದನ್ನು…

Read More

BJP-JDS ಮೈತ್ರಿ ಗೊಂದಲಕ್ಕೆ ಶಿಘ್ರವೇ ಇತಿಶ್ರೀ: ಸಮನ್ವಯ ಸಭೆಗೆ ನಾಯಕರ ನಿರ್ಧಾರ – Kannada News | Karnataka BJP JDS Leaders Meet to Iron Out Local Body Election Alliance Issues

ಬೆಂಗಳೂರು, ಫೆಬ್ರವರಿ 19: ಮೈತ್ರಿ ನಡುವೆ ಸ್ಥಳೀಯ ಸಂಸ್ಥೆ ಚುನಾವಣೆ ವಿಚಾರ ಸೇರಿ ಕೆಲ ವಿಷಯಗಳಲ್ಲಿ ಉಂಟಾಗಿರುವ ಗೊಂದಲಗಳಿಗೆ ಮದ್ದರೆಯಲು BJP ಮತ್ತು JDS ನಾಯಕರು ಮುಂದಾಗಿದ್ದಾರೆ. ಕುಮಾರಸ್ವಾಮಿ, ಆರ್.ಅಶೋಕ್, ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಶೀಘ್ರವೇ ಬೆಂಗಳೂರಿನಲ್ಲಿ ಮೈತ್ರಿ ನಾಯಕರ ಸಮನ್ವಯ ಸಭೆ ನಡೆಸಲು ಸಿದ್ಧತೆ ನಡೆದಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ವಿಚಾರವಾಗಿ ನಾಯಕರ ಗೊಂದಲದ ಹೇಳಿಕೆ ಹಿನ್ನೆಲೆ ಸಭೆ ನಡೆಸಲು ಉದ್ದೇಶಿಸಿರುವ ಮಾಹಿತಿ ಇದೆ. ಉಭಯ ಪಕ್ಷಗಳ ನಾಯಕರು ಒಂದೊಂದು ರೀತಿ ಹೇಳಿಕೆ ನೀಡುತ್ತಿರೋದು…

Read More

90 ದಿನಗಳ ಬಳಿಕ ಜೈಲಿನಿಂದ ಹೊರಬಂದ ಪೈರಸಿ ಕಿಂಗ್ ಐಬೊಮ್ಮ ರವಿ – Kannada News | Ibomma Ravi got Interim bail after 90 days of arrest

ಪೈರಸಿ (Piracy) ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ರವಿ ಅಲಿಯಾಸ್ ಐಬೊಮ್ಮ ರವಿ ನಿನ್ನೆ ಚಂಚಗುಡ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಐಬೊಮ್ಮ ಸೇರಿದಂತೆ ಕೆಲವು ಪೈರಸಿ ವೆಬ್​​ಸೈಟ್ ಮತ್ತು ಅಪ್ಲಿಕೇಶನ್​​ಗಳನ್ನು ನಡೆಸುತ್ತದ್ದ ರವಿಯನ್ನು ಮೂರು ತಿಂಗಳ ಹಿಂದೆ ಪೊಲೀಸರು ಬಂದಿಸಿದ್ದರು. ಐಬೊಮ್ಮ ರವಿ ವಿರುದ್ಧ ಪೈರಸಿಯ ಹಲವಾರು ಕೇಸುಗಳು ದಾಖಲಾಗಿದ್ದವು. ವಿದೇಶದಲ್ಲಿ ಕೂತು ಪೈರಸಿ ವೆಬ್​​ಸೈಟ್ ನಡೆಸುತ್ತಿದ್ದ ರವಿ, ಕೌಟುಂಬಿಕ ಕಾರಣಗಳಿಗಾಗಿ ಹೈದರಾಬಾದ್​​ಗೆ ಬಂದಾಗ ಆತನನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಂಧಿಸಿದ 90 ದಿನಗಳ…

Read More

ಕದ್ದ ಚಿನ್ನವನ್ನು ಗೋಲ್ಡ್ ಲೋನ್ ಕಂಪನಿಗೆ ಮಾರುವ ವೇಳೆ ರೆಡ್​​​ ಹ್ಯಾಂಡ್​​​ ಆಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ – Kannada News | Karnataka Gold Crime: Hubballi Woman and KGF Soil Thieves Arrested*

ರಾಣೇಬೆನ್ನೂರು, ಫೆ.19: ಹುಬ್ಬಳ್ಳಿಯಲ್ಲಿ ಕಳ್ಳತನ ಮಾಡಿದ್ದ ಬಂಗಾರವನ್ನು ಮಾರಾಟ ಮಾಡಲು ನಗರದ ಗೋಲ್ಡ್ ಲೋನ್ ಕಂಪನಿಗೆ ಬಂದಿದ್ದ ಮಹಿಳೆಯೊಬ್ಬಳನ್ನು ರಾಣೇಬೆನ್ನೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಹುಬ್ಬಳ್ಳಿ ಮೂಲದ ಶ್ರೀದೇವಿ ಸಂಜೀವ ಕಟ್ಟೇಕಾರ ಎಂದು ಗುರುತಿಸಲಾಗಿದೆ. ಈಕೆ ಹುಬ್ಬಳ್ಳಿಯಲ್ಲಿ ಕಳ್ಳತನ ಮಾಡಿದ್ದ ಸುಮಾರು 236 ಗ್ರಾಂ ಚಿನ್ನಾಭರಣಗಳನ್ನು (ಅಂದಾಜು 16 ಲಕ್ಷ ರೂ. ಮೌಲ್ಯ) ಮಾರಾಟ ಮಾಡಲು ರಾಣೇಬೆನ್ನೂರಿನ ಖಾಸಗಿ ಗೋಲ್ಡ್ ಕಂಪನಿಗೆ ಬಂದಿದ್ದಳು. ಚಿನ್ನ ಮಾರಾಟ ಮಾಡಲು ಬಂದ ಮಹಿಳೆಯ ನಡವಳಿಕೆ ಮತ್ತು ಆಕೆಯ…

Read More

Vasthu Tips: ಮನೆಯ ಮುಂದೆ ಹುಣಸೆ ಮರ ಇದ್ದರೆ ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Tamarind Tree and Vastu: Why Avoid It Near Home? Impact and Remedies

ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಸುತ್ತಮುತ್ತಲಿನ ಪರಿಸರವು ಕುಟುಂಬದ ಸುಖ, ಸಮೃದ್ಧಿ ಮತ್ತು ಮಾನಸಿಕ ಶಾಂತಿಯ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ಅನೇಕರು ತಮ್ಮ ಮನೆಗಳ ಮುಂದೆ ಹಣ್ಣಿನ ಮರಗಳು, ಹೂವಿನ ಗಿಡಗಳು ಮತ್ತು ತರಕಾರಿ ಸಸ್ಯಗಳನ್ನು ನೆಟ್ಟು ಮನೆಗೆ ಹಸಿರಿನ ಸೊಬಗು ನೀಡುತ್ತಾರೆ. ಸಾಮಾನ್ಯವಾಗಿ ಇದು ಒಳ್ಳೆಯದ್ದೇ. ಆದರೆ ವಾಸ್ತು ತಜ್ಞರ ಪ್ರಕಾರ, ಕೆಲವು ಮರಗಳು ತಪ್ಪು ಸ್ಥಳದಲ್ಲಿ ಇದ್ದರೆ ವಾಸ್ತು ದೋಷಗಳಿಗೆ ಕಾರಣವಾಗಬಹುದು. ವಿಶೇಷವಾಗಿ ಮನೆಯ ಮುಂದೆ ಅಥವಾ ಮನೆಯ ಹತ್ತಿರ ಹುಣಸೆ ಮರ…

Read More