Headlines

nagaraj11081993

IND vs AFG: ಅರ್ಧಶತಕದಿಂದ ವಂಚಿತರಾದ್ರು ಹೊಸ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ – Kannada News | IND vs AFG 2nd odi Rohit Sharma Joins Elite 14,000 List A Run Club

ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ 2027 ರ ನಡೆಯಲಿರುವ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯಬೇಕೆಂದರೆ ಪ್ರಸ್ತುತ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಮಿಂಚಲೇಬೇಕಿದೆ. ಮೊದಲ ಏಕದಿನದಲ್ಲಿ ಕೇವಲ 16 ರನ್​​ಗಳಿಗೆ ಸುಸ್ತಾಗಿದ್ದ ರೋಹಿತ್ ಎರಡನೇ ಏಕದಿನ ಪಂದ್ಯದಲ್ಲಿ ಲಯದಲ್ಲಿ ಕಾಣಿಸಿಕೊಂಡರಾದರೂ ಅರ್ಧಶತಕದಂಚಿನಲ್ಲಿ ಎಡವಿದರು (PC-PTI). ಲಕ್ನೋದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ 39 ಎಸೆತಗಳನ್ನು ಎದುರಿಸಿದ ರೋಹಿತ್ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 48 ರನ್ ಬಾರಿಸಿ ಔಟಾದರು….

Read More

ಕಾವೇರಿ ಕೊಳ್ಳದಲ್ಲಿ ಕೈ ಕೊಟ್ಟ ಮುಂಗಾರು, ಈ ಬಾರಿ ಬೆಳೆಗಳಿಗಿಲ್ಲ ಕೆಆರ್‌ಎಸ್ ನೀರು – Kannada News | Deficient rainfall In Karnataka: no water from KRS for Farmers crops

ಬೆಂಗಳೂರು, (ಜೂನ್ 17):   ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಯಂತೆ ಮುಂಗಾರು ಮಳೆಯಾಗದೆ (Monsoon Rain) ಬೇಸಿಗೆ ಬಿಸಿಲಿಗೆ ಕೆಆರ್‌ಎಸ್ ಜಲಾಶಯದ (Krishna Raja Sagar (KRS) reservoir) ಒಳ ಹರಿವಿನ ಪ್ರಮಾಣ ದಿನೇ ದಿನೇ ಕಡಿಮೆಯಾಗಿ ಜಲಾಶಯದ ನೀರಿನ ಮಟ್ಟ ಕುಸಿಯುತ್ತಿದೆ. ಹೀಗಾಗಿ ಈ ಬಾರಿ ಬೆಳೆಗಳಿಗೆ ನೀರು ಹರಿಸದಿರಲು ನಿರ್ಧರಿಸಲಾಗಿದೆ. ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಕರ್ನಾಟಕ ನೀರಾವರಿ ನಿಗಮ ಮತ್ತು ಕಾವೇರಿ ನೀರಾವರಿ ನಿಗಮಗಳ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು,…

Read More

ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ – Kannada News | Prakash Raj reveled about what did Chinnayya said to him

ಧರ್ಮಸ್ಥಳ ಪ್ರಕರಣದಲ್ಲಿ ನಟ ಪ್ರಕಾಶ್ ರೈ (Prakash Raj) ಹೆಸರು ಕೇಳಿ ಬಂದಿದೆ. ಚಿನ್ನಯ್ಯ ಹೈಕೋರ್ಟ್​​ಗೆ ಹಾಕಿರುವ ಅರ್ಜಿಯಲ್ಲಿ ನಟ ಪ್ರಕಾಶ್ ರೈ ಹೆಸರನ್ನೂ ಹೇಳಿದ್ದಾರೆ. ಗಿರೀಶ್ ಮಟ್ಟೆಣ್ಣವರ್ ಹೇಳಿಕೊಟ್ಟಂತೆ ಹೇಳಿದರೆ ನಾನೇ ಬಂದು ನಿನ್ನನ್ನು ತಬ್ಬಿಕೊಳ್ಳುವೆ ಎಂದು ಪ್ರಕಾಶ್ ರೈ ಹೇಳಿದ್ದರು ಎಂದು ಚಿನ್ನಯ್ಯ ಹೇಳಿದ್ದು, ಇದೀಗ ನಟ ಪ್ರಕಾಶ್ ರೈ, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಪ್ರಕಾಶ್ ರೈ, ತಮ್ಮ ಹಾಗೂ ಚಿನ್ನಯ್ಯನ ನಡುವೆ ತಮಿಳು ಭಾಷೆಯಲ್ಲಿ…

Read More

‘ಕಲ್ಕಿ 2898 ಎಡಿ’ ಪಾರ್ಟ್ 2 ಪ್ರಭಾಸ್ ಸಿನಿಮಾ ಅಲ್ಲ, ಕಮಲ್ ಹಾಸನ್ ಸಿನಿಮಾ – Kannada News | Kalki 2898 AD Part 2 will be Kamal Haasan’s movie says fans

ಪ್ರಭಾಸ್ (Prabhas) ಮುಖ್ಯ ಪಾತ್ರದಲ್ಲಿ ನಟಿಸಿದ್ದ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿದೆ. 2898 ರ ಪ್ರಪಂಚದಲ್ಲಿ ಸಿನಿಮಾದ ಕತೆ ಸ್ಥಿತಗೊಂಡಿದೆ. ಸಿನಿಮಾನಲ್ಲಿ ಪ್ರಭಾಸ್ ಮಾತ್ರವಲ್ಲದೆ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ ಇನ್ನೂ ಕೆಲವು ಖ್ಯಾತನಾಮ ನಟರಿದ್ದರು. ಆದರೆ ಮುಖ್ಯ ಪಾತ್ರಗಳಿದ್ದಿದ್ದು ಪ್ರಭಾಸ್, ಅಮಿತಾಬ್ ಬಚ್ಚನ್ ಮತ್ತು ದೀಪಿಕಾ ಪಡುಕೋಣೆ ಮಾತ್ರವೇ. ಕಮಲ್ ಹಾಸನ್ ಅವರೂ ಸಿನಿಮಾನಲ್ಲಿದ್ದರಾದರೂ ಅವರ ಪಾತ್ರಕ್ಕೆ ಮೊದಲ ಭಾಗದಲ್ಲಿ ಹೆಚ್ಚು ಪ್ರಾಮುಖ್ಯತೆ ಇರಲಿಲ್ಲ. ಇದೀಗ ಸಿನಿಮಾದ…

Read More

ಜೆಂಡಾಯಾ ಜೊತೆಗಿನ ಮದುವೆ ನಿಜವೆಂದ ‘ಸ್ಪೈಡರ್ ಮ್ಯಾನ್’ ನಟ ಟಾಮ್ ಹಾಲೆಂಡ್ – Kannada News | Tom Holland Confirms Zendaya Marriage: ‘Spider Man’ Star Reveals Wedding Details

ಹಾಲಿವುಡ್‌ನ ಸ್ಟಾರ್ ಜೋಡಿಗಳಾದ ಟಾಮ್ ಹಾಲೆಂಡ್ ಮತ್ತು ಜೆಂಡಾಯಾ ಈಗಾಗಲೇ ಗುಟ್ಟಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂಬ ವದಂತಿಗಳು ಕಳೆದ ಕೆಲವು ತಿಂಗಳುಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದವು. ಆದರೆ ಈ ಬಗ್ಗೆ ಇಬ್ಬರೂ ಎಲ್ಲೂ ತುಟಿ ಬಿಚ್ಚಿರಲಿಲ್ಲ. ಇದೀಗ ತಮ್ಮ ಹೊಸ ಚಿತ್ರದ ಪ್ರಚಾರದ ವೇಳೆ ಟಾಮ್ ಹಾಲೆಂಡ್ ನೀಡಿದ ಉತ್ತರ, ಅವರಿಬ್ಬರ ಮದುವೆ ನಿಜವಾಗಿರುವುದನ್ನು ಬಹುತೇಕ ಖಚಿತಪಡಿಸಿದೆ. ಟಾಮ್ ಹಾಲೆಂಡ್ ಮತ್ತು ಜೆಂಡಾಯಾ ನಟನೆಯ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು,…

Read More

ಮೊದಲು ಮಾತಾಡ್ಸಿದ್ರು, ಆಮೇಲೆ ನೀರು, ಫೋನ್ ಕೊಟ್ರು ,ಸೇತುವೆಯಿಂದ ಹಾರಲು ಹೊರಟವನ ಪೊಲೀಸ್ ತಡೆದಿದ್ಹೇಗೆ? – Kannada News | Delhi Police Officer’s Calm Approach Helps Avert Tragedy at Mahipalpur Flyover

ನವದೆಹಲಿ, ಜೂನ್ 17: ಸೇತುವೆಯಿಂದ ಕೆಳಗೆ ಹಾರಲು ಹೊರಟ ವ್ಯಕ್ತಿಯನ್ನು ಮೊದಲು ಶಾಂತವಾಗಿ ಮಾತನಾಡಿಸಿದ್ರು, ಆಮೇಲೆ ಕುಡಿಯಲು ನೀರು ಕೊಟ್ರು, ಮಾತನಾಡಲು ಫೋನ್ ಕೂಡ ಕೊಟ್ರು ಆತನ ಗಮನ ಬೇರೆಡೆಗೆ ತಿರುತ್ತಿದ್ದಂತೆ ಆತನನ್ನು ಕೆಳಗೆ ಇಳಿಸುವಲ್ಲಿ ಪೊಲೀಸ್(Police) ಅಧಿಕಾರಿ ಯಶಸ್ವಿಯಾಗಿದ್ದಾರೆ. ದೆಹಲಿಯ ಮಹಿಪಾಲಪುರ ಫ್ಲೈಓವರ್‌ ಮೇಲೆ ನಡೆದ ಈ ರೋಮಾಂಚಕ ರಕ್ಷಣಾ ಕಾರ್ಯಾಚರಣೆಯ ವಿಡಿಯೋವನ್ನು ದೆಹಲಿ ಪೊಲೀಸರು ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಯುವಕನೊಬ್ಬ ಮಹಿಪಾಲಪುರ ಫ್ಲೈಓವರ್‌ನ ಅತ್ಯಂತ…

Read More

Video: ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!

ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣದ ಯಶಸ್ಸಿನ ನಂತರ, ಕೇಂದ್ರ ಸರ್ಕಾರವು ಇದೀಗ ಡೀಸೆಲ್‌ಗೆ ಐಸೋಬ್ಯೂಟನಾಲ್ ಮಿಶ್ರಣವನ್ನು ಕಡ್ಡಾಯಗೊಳಿಸುವ ಕುರಿತು ಚಿಂತನೆ ನಡೆಸಿದೆ. ಈ ಮಹತ್ವದ ನಿರ್ಧಾರವು ಭಾರತದ ಇಂಧನ ಸ್ವಾವಲಂಬನೆಯ ಕನಸಿಗೆ ಜೀವ ತುಂಬುವ ಆಶಯ ಹೊಂದಿದೆ. ಐಸೋಬ್ಯೂಟನಾಲ್ ಎಥೆನಾಲ್‌ನಂತೆಯೇ ನಾಲ್ಕು ಕಾರ್ಬನ್ ಪರಮಾಣುಗಳನ್ನು ಹೊಂದಿರುವ ಪ್ರಮುಖ ಆಲ್ಕೋಹಾಲ್ ಆಗಿದ್ದು, ಕಬ್ಬಿನ ಸಿಪ್ಪೆ, ಜೋಳ ಮತ್ತು ಕೃಷಿ ತ್ಯಾಜ್ಯದಂತಹ ಜೈವಿಕ ಮೂಲಗಳಿಂದ ಉತ್ಪಾದಿಸಲಾಗುತ್ತದೆ. ಇದನ್ನು ದ್ವಿತೀಯ ಪೀಳಿಗೆಯ ಜೈವಿಕ ಇಂಧನ ಎಂದು ಗುರುತಿಸಲಾಗಿದೆ. ಎಥೆನಾಲ್‌ಗೆ ಹೋಲಿಸಿದರೆ, ಐಸೋಬ್ಯೂಟನಾಲ್ ಹೆಚ್ಚಿನ…

Read More

ನಿಮಗೆ ಸಚಿವ ಸ್ಥಾನದ ಸಿಗುತ್ತಾ ಸರ್​​ ಎಂದಿದ್ದೇ ತಡ ಸ್ಫೋಟಕ ಹೇಳಿಕೆ ಕೊಟ್ಟ ಜಮೀರ್​​ ಅಹ್ಮದ್​​ – Kannada News | High Command Will Take Final Call on Cabinet Berth: Zameer Ahmed Khan

ಬೆಂಗಳೂರು, ಜೂನ್​​ 17:  ಸಚಿವ ಸ್ಥಾನದ ನಿರೀಕ್ಷೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್​​ ಶಾಸಕ ಜಮೀರ್​​ ಅಹ್ಮದ್​​, ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೋ ಅದಕ್ಕೆ ನಾನು ಬದ್ಧ ಎಂದು ಹೇಳಿದ್ದಾರೆ. ಅಭಿಮಾನಿಗಳು ಪ್ರತಿಭಟಿಸುವುದು ಸಹಜ. ಆದರೆ, ತಾವು ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ. ಸಚಿವ ಸ್ಥಾನ ಸಿಗದಿದ್ದರೂ ಯಾವುದೇ ಸಮಸ್ಯೆ ಇಲ್ಲ ಎಂದ್ದಾರೆ.  ಇತ್ತೀಚೆಗೆ ಡಿ.ಕೆ. ಸುರೇಶ್ ಅವರನ್ನು ಭೇಟಿ ಮಾಡಿರುವ ಬಗ್ಗೆಯೂ ಸ್ಪಷ್ಟನೆ ನೀಡಿರುವ ಅವರು, ತಾವು ಸುರೇಶ್ ಅವರನ್ನು ಭೇಟಿ ಮಾಡುವುದು ಹೊಸದೇನಲ್ಲ. ಇದು ಹಲವು…

Read More

ಕೊನೆಗೂ ಎಚ್ಚೆತ್ತ ಪುರಾತತ್ವ ಇಲಾಖೆ: ಸೋರುತ್ತಿದ್ದ ಬನವಾಸಿ ದೇಗುಲದ ದುರಸ್ತಿ ಕಾರ್ಯ ಆರಂಭ – Kannada News | ASI Begins Repair Works at Historic 1,500 Year Old Banavasi Madhukeshwara Temple Following Public Outcry

ಬನವಾಸಿ ದೇಗುಲ ದುರಸ್ತಿ ಕಾರ್ಯ ನಡೆಯುತ್ತಿರುವುದುImage Credit source: Tv9 Kannada ಶಿರಸಿ, ಜೂನ್​​ 17: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯ ವರದಾ ನದಿ ದಡದಲ್ಲಿರುವ 1500 ವರ್ಷಗಳ ಇತಿಹಾಸಿರುವ ಮಧುಕೇಶ್ವರ ದೇವಸ್ಥಾನ ಕನ್ನಡಿಗರ ಅಸ್ಮಿತೆ ಹಾಗೂ ಸಾಂಸ್ಕೃತಿಕ ಪ್ರತೀಕ. ಹೀಗಾಗಿಯೇ ಇಲ್ಲಿಗೆ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಭಕ್ತರು ಭೇಟಿ ನೀಡುತ್ತಾರೆ. ಹೀಗಿದ್ದರೂ ಕಳೆದ ಕೆಲ ವರ್ಷಗಳಿಂದ ದೇವಸ್ಥಾನ ಸೋರುತ್ತಿತ್ತು. ಎಲ್ಲವನ್ನೂ ಕಂಡು ಕಾಣದಂತಿದ್ದ ಪುರಾತತ್ವ ಇಲಾಖೆಯ ವಿರುದ್ಧ ಸಿಡಿದೆದ್ದ ಸಾರ್ವಜನಿಕರು ಅರೆ…

Read More

ಪಿಜ್ಜಾ ಹಟ್ 2.7 ಬಿಲಿಯನ್ ಡಾಲರ್​ಗೆ ಮಾರಾಟ; ಚೀನಾಯೇತರ ಮಾರುಕಟ್ಟೆಗಳಲ್ಲಿನ ಬ್ಯುಸಿನೆಸ್ ಲಾಂಗ್​ರೇಂಜ್ ಕ್ಯಾಪಿಟಲ್ ಪಾಲು – Kannada News | Yum Brands sells Pizza Hut for 2.7 billion USD in 2 deals with LongRange Capital and Yum China

ಬೀಜಿಂಗ್, ಜೂನ್ 17: ಯಮ್! ಬ್ರಾಂಡ್ಸ್ (Yum! Brands) ಸಂಸ್ಥೆಯು ತನ್ನ ಅಧೀನದಲ್ಲಿದ್ದ ಪ್ರಸಿದ್ಧ ಪಿಜ್ಜಾ ಹಟ್ (Pizza Hut) ಉದ್ಯಮವನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು 2.7 ಬಿಲಿಯನ್ ಡಾಲರ್ (ಸುಮಾರು ₹25,400 ಕೋಟಿಗೂ ಅಧಿಕ) ಮೊತ್ತಕ್ಕೆ ಮಾರಾಟ ಮಾಡಲು ನಿರ್ಧರಿಸಿದೆ. ಇದರೊಂದಿಗೆ ಕಂಪನಿಯು 4 ಬಿಲಿಯನ್ ಡಾಲರ್ ಮೌಲ್ಯದ ಷೇರು ಮರುಖರೀದಿ (Share Buyback) ಯೋಜನೆಯನ್ನೂ ಪ್ರಕಟಿಸಿದೆ. ಜಾಗತಿಕ ಮಟ್ಟದಲ್ಲಿ ಫಾಸ್ಟ್‌ಫುಡ್ ಉದ್ಯಮದ ದೈತ್ಯ ಸಂಸ್ಥೆಯಾದ ಯಮ್ ಬ್ರಾಂಡ್ಸ್, ತನ್ನ ಪಿಜ್ಜಾ ಹಟ್…

Read More