Headlines

nagaraj11081993

‘ದಿ ರೈಸ್ ಆಫ್​ ಅಶೋಕ’ ಮೂಲಕ ಮತ್ತೆ ಮಿಂಚಲು ರೆಡಿ ಆದ ಸತೀಶ್; ಗಮನ ಸೆಳೆದ ಟ್ರೇಲರ್ – Kannada News | Ninasam Satish’s ‘The Rise of Ashoka’: Action Packed Social Drama Trailer Creates Buzz

ನೀನಾಸಂ ಸತೀಶ್ (Sathish Ninasam) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಈಗ ‘ದಿ ರೈಸ್ ಆಫ್ ಅಶೋಕ’ ಹೆಸರಿನ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಫೆಬ್ರವರಿ 27ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿ ಗಮನ ಸೆಳೆದಿದೆ. ಜಾತಿ ತಾರತಮ್ಯದ ವಿರುದ್ಧ ಸಿಡಿದೇಳುವ ಅಶೋಕನಾಗಿ ನೀನಾಸಂ ಸತೀಶ್ ಕಾಣಿಸಿಕೊಂಡಿದ್ದಾರೆ. ಅವರು ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಮೆರೆದಿದ್ದಾರೆ. ಅಶೋಕ ಓರ್ವ ಬಡ ಕುಟುಂಬದ ಹಿನ್ನೆಲೆಯಿಂದ…

Read More

ಉದ್ಯಮಿ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಬಿಗ್​​​​ ಟ್ವಿಸ್ಟ್​: ಜೈಲಿನಲ್ಲಿರುವ ಖೈದಿಯಿಂದಲ್ಲೇ ಕನ್ನ! – Kannada News | Parole Convict’s Masterplan: Byadarahalli Robbery Unravels, Family Link Suspected

ಬೆಂಗಳೂರು, ಫೆ.19: ಪೊಲೀಸ್ ಸಮವಸ್ತ್ರ ಧರಿಸಿ ಬಂದು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಯವರನ್ನು ಬೆದರಿಸಿ ಲಕ್ಷಾಂತರ ರೂಪಾಯಿ ನಗದು ಹಾಗೂ ಚಿನ್ನಾಭರಣ ದೋಚಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬ್ಯಾಡರಹಳ್ಳಿ ಪೊಲೀಸರು (Byadarahalli robbery) ಯಶಸ್ವಿಯಾಗಿದ್ದಾರೆ. ಈ ದರೋಡೆಯ ಹಿಂದೆ ಪೆರೋಲ್ ಮೇಲೆ ಹೊರಬಂದಿದ್ದ ಕುಖ್ಯಾತ ಕೈದಿಯ ಕೈವಾಡ ಇರುವುದು ಪೊಲೀಸರ ತನಿಖೆಯಲ್ಲಿ ದೃಢಪಟ್ಟಿದೆ. ಬ್ಯಾಡರಹಳ್ಳಿಯ ಬಿಇಎಲ್ ಲೇಔಟ್‌ನಲ್ಲಿರುವ ಹೊಂಬಾಳೆಗೌಡ ಎಂಬುವವರ ಮನೆಗೆ ಪೊಲೀಸ್ ಸಮವಸ್ತ್ರದಲ್ಲಿ ಬಂದಿದ್ದ ಗ್ಯಾಂಗ್, ಮನೆಯವರ ಕೈಕಾಲುಗಳಿಗೆ ಟೇಪ್ ಸುತ್ತಿ, ಪಿಸ್ತೂಲ್ ತೋರಿಸಿ ಪ್ರಾಣ ಬೆದರಿಕೆ…

Read More

T20 World Cup 2026: ಸೂಪರ್-8 ಸುತ್ತಿನ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ – Kannada News | T20 World Cup 2026 Super 8 Full schedule

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 8 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದರೆ, 12 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಅದರಂತೆ ಸೂಪರ್-8 ಸುತ್ತಿನಲ್ಲಿ ಭಾರತ, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಝಿಂಬಾಬ್ವೆ, ಪಾಕಿಸ್ತಾನ್, ವೆಸ್ಟ್ ಇಂಡೀಸ್, ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಕಣಕ್ಕಿಳಿಯಲಿವೆ. ಸೂಪರ್-8 ಸ್ವರೂಪ: ಗುಂಪುಗಳ ವಿಂಗಡಣೆ: ಸೂಪರ್-8ಕ್ಕೆ ಅರ್ಹತೆ ಪಡೆದ 8 ತಂಡಗಳನ್ನು ತಲಾ 4 ತಂಡಗಳಂತೆ ಎರಡು ಗುಂಪುಗಳಾಗಿ (Group 1…

Read More

AI Summit: ನವದೆಹಲಿ: ಎಐ ಶೃಂಗಸಭೆಯಲ್ಲಿ ಬಿಲ್ ಗೇಟ್ಸ್​ ಭಾಷಣ ರದ್ದು, ಕಾರಣವೇನು? – Kannada News | Bill Gates Pulls Out of India AI Summit Keynote Amid Epstein Controversy

ನವದೆಹಲಿ, ಫೆಬ್ರವರಿ 19: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಬಿಲ್​ಗೇಟ್ಸ್(​Bill Gates) ಇಂದು ಮಾಡಬೇಕಿದ್ದ ನಿಗದಿತ ಭಾಷಣ ರದ್ದುಗೊಂಡಿದೆ. ಗೇಟ್ಸ್ ಫೌಂಡೇಶನ್‌ನ ಆಫ್ರಿಕಾ ಮತ್ತು ಭಾರತ ಕಚೇರಿಯ ಅಧ್ಯಕ್ಷ ಅಂಕುರ್ ವೋರಾ ಅವರು ಮುಖ್ಯ ಭಾಷಣ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಐ ಶೃಂಗಸಭೆಯಲ್ಲಿ ಬಿಲ್​ ಗೇಟ್ಸ್​ ಪಾಲ್ಗೊಳ್ಳುವ ಬಗ್ಗೆ ಊಹಾಪೋಹಗಳು ಎದ್ದಿದ್ದವು. ಆರಂಭದಲ್ಲಿ ಅವರು ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ಸರ್ಕಾರಿ ಮೂಲಗಳು ಹೇಳಿದ್ದವು. ಫೆಬ್ರವರಿ 16 ರಂದು ರಾಷ್ಟ್ರ ರಾಜಧಾನಿಯಲ್ಲಿ ಆರಂಭವಾದ ಎಐ ಇಂಪ್ಯಾಕ್ಟ್​ ಶೃಂಗಸಭೆಯ…

Read More

ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಅಪಘಾತ: ಬೈಕ್​​ ಸವಾರ ಸಾವು, ಪತ್ನಿ ಗಂಭೀರ – Kannada News | Kodagu Tragedy: Biker Killed, Wife Critical While Fleeing Police

ಮಡಿಕೇರಿ/ ಉತ್ತರ ಕನ್ನಡ, ಫೆಬ್ರವರಿ 19: ವಾಹನದ ಕಾಗದಪತ್ರಗಳು ಇಲ್ಲದ ಹಿನ್ನೆಲೆ ಪೊಲೀಸರನ್ನು ನೋಡಿ ಗಾಬರಿಯಾದ ಬೈಕ್​​ ಸವಾರ ಏಕಾಏಕಿ ವಾಹನ ತಿರುಗಿಸುವ ವೇಳೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಮರೂರು ಗ್ರಾಮದ‌ ನಟೇಶ್ (31) ಮೃತ ವ್ಯಕ್ತಿಯಾಗಿದ್ದು, ಅವರ ಪತ್ನಿ ದಿವ್ಯಾ (30) ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದಲ್ಲಿ ದಿವ್ಯಾರ ಎರಡೂ ಕಾಲುಗಳು ಮುರಿದಿವೆ ಎನ್ನಲಾಗಿದ್ದು, ಈ ಬಗ್ಗೆ ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More

ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ – Kannada News | Swamiji heart attack prasannananda puri shifted to hyderabad for treatment update

ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ರಾಯಚೂರು, ಫೆ.19: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಆಗಿದೆ. ಸದ್ಯ ಸ್ವಾಮೀಜಿ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಆಗಮಿಸಿದ್ದ ಶ್ರೀಗಳು, ನಿನ್ನೆ ರಾತ್ರಿ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಅವರಿಗೆ ಏಕಾಏಕಿ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದೆ.ಅಸ್ವಸ್ಥಗೊಂಡ…

Read More

ಬೆಂಗಳೂರಿನಲ್ಲಿ ಕಸದ ಸಮಸ್ಯೆ: ಕೆ.ಆರ್​​. ಮಾರ್ಕೆಟ್​​ನಲ್ಲಿ ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು – Kannada News | Garbage Piles Up in Bengaluru as Development Fee Row Blocks Waste Disposal

ಬೆಂಗಳೂರು, ಫೆಬ್ರವರಿ 19: ಅಭಿವೃದ್ಧಿ ಶುಲ್ಕದ ವಿಚಾರವಾಗಿ ಜಿಬಿಎ ಮತ್ತು ಗ್ರಾಮಸ್ಥರ ನಡುವೆ ಉಂಟಾಗಿರುವ ಭಿನ್ನಮತದಿಂದ ಬೆಂಗಳೂರಿನಲ್ಲಿ ಮತ್ತೆ ಕಸದ ಸಮಸ್ಯೆ ತಲೆದೂರಿದೆ. ಕೆ.ಆರ್. ಮಾರುಕಟ್ಟೆ ಬಳಿ 25-30ಕ್ಕೂ ಹೆಚ್ಚು ಆಟೋಗಳು ಮತ್ತು ಲಾರಿಗಳು ಕಸ ತುಂಬಿಕೊಂಡು ನಿಂತಲ್ಲೇ ನಿಂತಿವೆ. ನಿನ್ನೆಯಿಂದಲೂ ಇದೇ ಪರಿಸ್ಥಿತಿ ಮುಂದುವರಿದಿದೆ. ಬೆಂಗಳೂರಿನಿಂದ ಹೊರಟಿರುವ ಕಸ ತುಂಬಿದ ಲಾರಿಗಳನ್ನು ಬೆಳ್ಳಹಳ್ಳಿ ಮತ್ತು ದೊಡ್ಡಬಳ್ಳಾಪುರದಲ್ಲಿ ಡಂಪ್ ಮಾಡಲು ಗ್ರಾಮಸ್ಥರು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಅಡ್ಡಿಪಡಿಸುತ್ತಿದ್ದಾರೆ. ಗ್ರಾಮ ಪಂಚಾಯಿತಿಗಳಿಗೆ ಅಭಿವೃದ್ಧಿ ಶುಲ್ಕ ಬಿಡುಗಡೆ ಮಾಡಿಲ್ಲ ಎಂಬುದು…

Read More

ಸಲ್ಮಾನ್ ಖಾನ್ ತಂದೆ ಸಲೀಂ ಆರೋಗ್ಯ ಹೇಗಿದೆ? ವೈದ್ಯರಿಂದ ಗುಡ್​ನ್ಯೂಸ್ – Kannada News | Salim Khan Hospitalized on Ventilator: Doctors Confirm Stable Condition, Fans Relieved

ನಟ ಸಲ್ಮಾನ್ ಖಾನ್ ಅವರ ತಂದೆ ಮತ್ತು ಬಾಲಿವುಡ್‌ನ ಹಿರಿಯ ಬರಹಗಾರ ಸಲೀಂ ಖಾನ್ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದು ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿದೆ. ಸಲೀಂ ಖಾನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರಬಹುದು ಎಂಬುದು ಅನೇಕರ ಊಹೆ. ಆದರೆ, ಈ ಬಗ್ಗೆ ವೈದ್ಯರು ಸ್ಪಷ್ಟನೆ ನೀಡಿದ್ದಾರೆ, ‘ಸಲೀಂ ಖಾನ್ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ ಎಂದರೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ಅರ್ಥವಲ್ಲ. ಅವರ ಸ್ಥಿತಿ ಸ್ಥಿರವಾಗಿದೆ ಮತ್ತು…

Read More

‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?

ರವಿಚಂದ್ರನ್ ಅವರು ತಮ್ಮ ನೇರ ನಡೆನುಡಿಗಳಿಂದ ಫೇಮಸ್ ಆದವರು. ಸಿನಿಮಾ ಬಗ್ಗೆ ಅವರಿಗೆ ಅಪಾರ ಪ್ರೇಮ. ಅವರು ಈಗ ಒಂದು ವಿಷಯದ ಬಗ್ಗೆ ಗರಂ ಆಗಿದ್ದಾರೆ. ಸಿನಿಮಾ ನೋಡಿ ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕುವವರ ವಿರುದ್ಧ ಅವರು ಕೋಪಗೊಂಡಿದ್ದಾರೆ. ಸಿನಿಮಾ ನೋಡಿದ ಬಳಿಕ ಅದು ಹೇಗಿದೆ ಎಂದು ಕೇಳೋದು ಕೂಡ ಸರಿ ಅಲ್ಲ ಎಂಬುದು ಅವರ ಅಭಿಪ್ರಾಯ. ಅವರು ಆಡಿದ ಮಾತಿನ ಸಂಪೂರ್ಣ ವಿಡಿಯೋ ಮೇಲಿದೆ ಕೇಳಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

Bengaluru: KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ! – Kannada News | Bengaluru KSRTC Bus Robbery: Ticket Vending Machine Stolen

ಬೆಂಗಳೂರು, ಫೆಬ್ರವರಿ 19: ಮೆಜೆಸ್ಟಿಕ್​​ನ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳ ಬಸ್ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದಿದ ಘಟನೆ ನಡೆದಿದೆ. ಬೆಂಗಳೂರು-ಶಿರಸಿ ಮಾರ್ಗದ ನಾನ್-ಎಸಿ ಸ್ಲೀಪರ್ ಬಸ್‌ನಲ್ಲಿ ಈ ಘಟನೆ ನಡೆದಿದ್ದು, ಕಂಡಕ್ಟರ್ ಬ್ಯಾಗ್‌ನಲ್ಲಿದ್ದ ಟಿಕೆಟ್ ಮೆಷಿನ್ ಕಳ್ಳತನವಾಗಿದೆ. ಕೃತ್ಯದಿಂದಾಗಿ, ಮೆಜೆಸ್ಟಿಕ್ ನಿಲ್ದಾಣದಲ್ಲಿ ಬಸ್ ಎರಡು ಗಂಟೆಗಳ ಕಾಲ ನಿಂತಲ್ಲೇ ನಿಂತಿದ್ದು, ಬಸ್ ಸಿಬ್ಬಂದಿ ಮತ್ತು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ.  ಅಂತಿಮವಾಗಿ ಸಿಬ್ಬಂದಿ ಮ್ಯಾನುವಲ್​​ ಟಿಕೆಟ್ ನೀಡಿ ಬಸ್ ಸೇವೆ ಆರಂಭಿಸಿದ್ದಾರೆ. ಖದೀಮರು ಬ್ಯಾಗ್ ಕದ್ದೊಯ್ಯುವ ದೃಶ್ಯ…

Read More