Headlines

nagaraj11081993

ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ – Kannada News | Short Circuit Causes Blaze, Destroys Car at Bengalurus Majestic Railway Parking

ಬೆಂಗಳೂರು, ಫೆ.19: ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ ಕಾರಿಗೆ  ಬೆಂಕಿ ಹೊತ್ತಿಕೊಂಡ ಘಟನೆಯೊಂದು. ಹಲವು ದಿನಗಳಿಂದ ಪಾರ್ಕಿಂಗ್ ಲಾಟ್‌ನಲ್ಲಿ ನಿಂತಿದ್ದ ಈ ಕಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ಅಗ್ನಿ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದಾವಿಸಿದ್ದಾರೆ. ಬೆಂಕಿ ಪಕ್ಕದಲ್ಲಿದ್ದ ಇತರ ಕಾರುಗಳಿಗೂ ಹರಡುವ ಸಾಧ್ಯತೆಯಿದ್ದುದರಿಂದ, ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ. ಆದರೂ, ಅಗ್ನಿ ಅವಘಡದಿಂದ…

Read More

31 ಕೇಸ್ ಇದ್ದರೂ 9 ವರ್ಷಗಳಿಂದ ಕಣ್ಣಾಮುಚ್ಚಾಲೆ: ರಂಜಾನ್​​ಗೆಂದು ವಿದೇಶದಿಂದ ಬಂದು ಲಾಕ್​​ ಆದ ಆರೋಪಿ – Kannada News | Safwan Hussain Arrested: Notorious Rowdy with 31 Cases Nabbed After 9 Years Abroad

ಮಂಗಳೂರು/ ರಾಮನಗರ, ಫೆಬ್ರವರಿ 19: ಆರೋಪಿಗಳು ಚಾಪೆ ಕೆಳಗೆ ತೂರಿದರೆ, ಪೊಲೀಸರು ರಂಗೋಲಿ ಕೆಳಗೆ ತೂರ್ತಾರೆ ಎನ್ನುವ ಮಾತು ಮತ್ತೊಮ್ಮೆ ಸಾಬೀತಾಗಿದೆ. ಒಂದೆರಡಲ್ಲ ಬರೋಬ್ಬರಿ 31 ಕೇಸ್​ಗಳಿದ್ದರು ಪೊಲೀಸರ ಕೈಗೆ ಸಿಗದೆ 9 ವರ್ಷಗಳಿಂದ ಕಣ್ಣಾಮುಚ್ಚಾಲೆ ಆಡುತ್ತಿದ್ದ ಆರೋಪಿಯನ್ನ ಕೊನೆಗೂ ಖಾಕಿ ಬಂಧಿಸಿದೆ. ರೌಡಿಶೀಟರ್ ಸಫ್ವಾನ್ ಹುಸೈನ್ (42) ಅರೆಸ್ಟ್​​ ಆದ ಆರೋಪಿಯಾಗಿದ್ದು, ಹೆಸರು ಬದಲಿಸಿಕೊಂಡು ಆರೋಪಿ ವಿದೇಶಕ್ಕೆ ಪರಾರಿಯಾಗಿದ್ದ. ರಂಜಾನ್​​ ಹಿನ್ನೆಲೆ ವಿದೇಶದಿಂದ ಈತ ಬಂದಿರುವ ಮಾಹಿತಿ ಆಧರಿಸಿ ಆಂಧ್ರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿರುವ ಮಂಗಳೂರು…

Read More

54ನೇ ವಯಸ್ಸಿನಲ್ಲಿ 20 ಕೆಜಿ ತೂಕ ಇಳಿಸಿಕೊಂಡ ಖುಷ್ಬೂ; ಸಾಧ್ಯವಾಗಿದ್ದು ಹೇಗೆ? – Kannada News | Khushboo Sundar: 20kg Weight Loss at 54 Proves Hard Work Overcomes Myths

54 ನೇ ವಯಸ್ಸಿನಲ್ಲಿಯೂ ನಟಿ ಖುಷ್ಬೂ ಅವರು 20 ಕೆಜಿ ದೇಹದ ತೂಕವನ್ನು ಕಳೆದುಕೊಂಡಿದ್ದಾರೆ. ಇಂಜೆಕ್ಷನ್ ಬಳಸಿ ಅವರು ತೂಕ ಕಳೆದುಕೊಂಡರು ಎಂದು ಕೆಲವರು ಹೇಳಿದ್ದಾರೆ. ಈ ವಿಷಯದಲ್ಲಿ ಅವರನ್ನು ಟ್ರೋಲ್ ಮಾಡಿದರು. ಆದರೆ, ಅವರು ತಮ್ಮ ಕಠಿಣ ಪರಿಶ್ರಮವನ್ನು ನಂಬಿದ್ದರು. ಅವರ ತೂಕ ಇಳಿಸುವಿಕೆಯ ಹಿಂದಿನ ಕಠಿಣ ಪರಿಶ್ರಮ ಮತ್ತು ಸಮಾಜದಲ್ಲಿನ ತಪ್ಪು ಕಲ್ಪನೆಗಳನ್ನು ಅವರು ಹೇಗೆ ನಿವಾರಿಸಿದರು ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಖುಷ್ಬೂ ಅವರ ತೂಕ ಇಳಿಸುವ ಪ್ರಯಾಣವು 2020ರಲ್ಲಿ ಕಾಣಿಸಿಕೊಂಡ ಕೊರೊನಾ…

Read More

ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು, ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ಕು ಮಂದಿ ಸಾವು – Kannada News | Speeding Car Plunges Into Canal in Mathura, Four Killed on Way to Wedding

ಲಕ್ನೋ, ಫೆಬ್ರವರಿ 19: ವೇಗವಾಗಿ ಬಂದ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮದುವೆಗೆ ತೆರಳುತ್ತಿದ್ದಾಗ ತಿರುವು ಬಂದಿದೆ ಆಗ ವೇಗವನ್ನು ನಿಯಂತ್ರಿಸಲು ಸಾಧ್ಯವಾಗದೆ ಕಾಲುವೆಗೆ ಉರುಳಿದೆ. ಎಲ್ಲರೂ ಸಾವನ್ನಪ್ಪಿದ್ದಾರೆ. ತುಂಬಾ ಸಮಯದ ಬಳಿಕ ಕಾರನ್ನು ಕಾಲುವೆಯಿಂದ ಹೊರ ತೆಗೆಯಲಾಯಿತು. ಆ ವಿಡಿಯೋ ಇಲ್ಲಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಬಿಜೆಪಿ ತಂತ್ರಜ್ಞಾನದಲ್ಲೂ ‘ಕಾಪಿ-ಪೇಸ್ಟ್’ ಸಂಸ್ಕೃತಿ ಮುಂದುವರಿಸಿದೆ: ‘ರೋಬೋಡಾಗ್’ ವಿವಾದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ – Kannada News | Robodog Controversy: Chinese Tech Fiasco at India AI Summit Sparks ‘Make in India’ Debate

ಬೆಂಗಳೂರು, ಫೆ.19: ದೆಹಲಿಯ ಭರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ನಲ್ಲಿ (India AI Impact Summit) ಪ್ರದರ್ಶಿಸಲಾದ ‘ರೋಬೋಡಾಗ್’ (Robodog) ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರವು ಈ ಹಿಂದೆ ಯುಪಿಎ (UPA) ಸರ್ಕಾರದ ಯೋಜನೆಗಳನ್ನು ನಕಲು ಮಾಡಿ ತನ್ನದೇ ಎಂದು ಹೆಸರಿಟ್ಟುಕೊಂಡಿತ್ತು. ಈಗ ತಂತ್ರಜ್ಞಾನದಲ್ಲೂ ಅದೇ ‘ಕಾಪಿ-ಪೇಸ್ಟ್’ ಸಂಸ್ಕೃತಿಯನ್ನು ಮುಂದುವರಿಸಿದೆ ಎಂದು ಸಿದ್ದರಾಮಯ್ಯ ಎಕ್ಸ್​​ ಖಾತೆಯಲ್ಲಿ ಟೀಕಿಸಿದ್ದಾರೆ. ಸಮ್ಮೇಳನದಲ್ಲಿ ಪ್ರದರ್ಶಿಸಲಾದ…

Read More

Video: ರಾಜಮನೆತನದ ವಿವಾಹ, ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ – Kannada News | Punjab: Wedding Extravaganza: Groom’s Family Showers Bride With Bundles of Cash

ಅಮೃತಸರ, ಫೆಬ್ರವರಿ 19: ಪಂಜಾಬ್​​ನ ತರಣ್ ತರಣ್​ನಲ್ಲಿ ನಡೆದ ರಾಜಮನೆತನದ ವಿವಾಹವೊಂದು ಎಲ್ಲರ ಗಮನ ಸೆಳೆದಿದೆ. ವರ ವಧುವಿನ ಮೇಲೆ ಬರೋಬ್ಬರು 8 ಕೋಟಿ ರೂ. ಮೌಲ್ಯದ ನೋಟುಗಳ ಸುರಿಮಳೆಗೈದಿದ್ದಾನೆ. ಎಲ್ಲರೂ ಅಚ್ಚರಿಯಿಂದ ಈ ದೃಶ್ಯ ವೀಕ್ಷಿಸಿದ್ದಾರೆ. ಅಲ್ಲಿದ್ದ ಅತಿಥಿಗಳು ಈ ದೃಶ್ಯವನ್ನು ನೋಡಿ ಆಘಾತಕ್ಕೊಳಗಾದರು. ಕೆಲವರು ಇದನ್ನು ರಾಜಮನೆತನದ ಪದ್ಧತಿ ಎಂದು ಕರೆದರೆ, ಇನ್ನು ಕೆಲವರು ಇದನ್ನು ಆಡಂಬರ ಎಂದು ಕರೆದಿದ್ದಾರೆ. ಕೋಟ್ಯಂತರ ರೂಪಾಯಿಯ ಸುರಿಮಳೆ ಇದು ಎಂಬ ಚರ್ಚೆಗಳು ಸಾಮಾಜಿಕ ಮಾಧ್ಯಮಗಳಲ್ಲಿಯೂ ಪ್ರಾರಂಭವಾದವು. ಬಳಿಕ…

Read More

‘ಭಾಗ್ಯಲಕ್ಷ್ಮೀ’ ಧಾರಾವಾಹಿ ಕೊನೆಯಾಗುತ್ತಾ? ‘ತಾಂಡವ್’ ಪಾತ್ರಧಾರಿ ಸುದರ್ಶನ್ ಹೇಳೋದೇನು? – Kannada News | Bhagyalakshmi Serial End? Actor Sudarshan Dispels Rumors After 1000 Episodes

ಕಲರ್ಸ್ ಕನ್ನಡದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಈಗಾಗಲೇ ಸಾವಿರ ಎಪಿಸೋಡ್​​ಗಳನ್ನು ಪೂರ್ಣಗೊಳಿಸಿದೆ. ಈ ಧಾರಾವಾಹಿ ಒಳ್ಳೆಯ ಟಿಆರ್​​ಪಿಯನ್ನು ಪಡೆದುಕೊಳ್ಳುತ್ತಾ ಬರುತ್ತಿದೆ. ಈಗ ಧಾರಾವಾಹಿ ಕೊನೆ ಆಗುತ್ತಿದೆ ಎಂಬ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಧಾರಾವಾಹಿಯಲ್ಲಿ ತಾಂಡವ್ ಪಾತ್ರ ಮಾಡ್ತಿರೋ ಸುದರ್ಶನ್ ಮಾತನಾಡಿದ್ದಾರೆ. ಅವರು ಧಾರಾವಾಹಿ ಮುಗಿಯುತ್ತಾ ಅಥವಾ ಇಲ್ಲವಾ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ‘ಭಾಗ್ಯಲಕ್ಷ್ಮೀ’ ಧಾರಾವಾಹಿ 2022ರಲ್ಲಿ ಪ್ರಸಾರ ಆರಂಭಿಸಿತು. ಮೊದಲು ಅಕ್ಕ-ತಂಗಿ ಕಥೆಯನ್ನು ಹೊಂದಿದ್ದ ಈ ಧಾರಾವಾಹಿ, ಆ ಬಳಿಕ ಅಕ್ಕನ…

Read More

ಬೆಂಗಳೂರು, ಬೆಳಗಾವಿಯಲ್ಲಿ ‘ಅನಾರೋಗ್ಯಕರ’ ಗಾಳಿಮಟ್ಟ: ಕೆಮ್ಮು, ನೆಗಡಿ, ಉಸಿರಾಟದ ತೊಂದರೆಗಳು ಹೆಚ್ಚಾಗುವ ಸಾಧ್ಯತೆ – Kannada News | Bengaluru Air Pollution: Karnataka AQI ‘Unhealthy,’ Doctors Warn of Respiratory Issues

ಬೆಂಗಳೂರು, ಫೆ.19: ಇಂದು (ಫೆ. 19) ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟವು (Air Quality Index) ಹದಗೆಟ್ಟಿದ್ದು, ಅದರಲ್ಲೂ ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಆತಂಕಕಾರಿ ಮಟ್ಟಕ್ಕೆ ತಲುಪಿದೆ. ನಗರದ ಸರಾಸರಿ ಗಾಳಿಯ ಮಟ್ಟ 117 ರಿಂದ 157 ರ ನಡುವೆ ದಾಖಲಾಗಿದ್ದು, ಇದು ‘ಕಳಪೆ’ ಮತ್ತು ಕೆಲವು ಭಾಗಗಳಲ್ಲಿ ‘ಅನಾರೋಗ್ಯಕರ’ ಮಟ್ಟಕ್ಕೆ ತಲುಪಿದೆ. ಸಿಲ್ಕ್ ಬೋರ್ಡ್, ವೈಟ್‌ಫೀಲ್ಡ್ ಮತ್ತು ಬಿಟಿಎಂ ಲೇಔಟ್‌ನಂತಹ ಪ್ರದೇಶಗಳಲ್ಲಿ ಮಾಲಿನ್ಯದ ಮಟ್ಟ ಹೆಚ್ಚಿದೆ. ಇನ್ನು ಉತ್ತರ ಕರ್ನಾಟಕದ ಬೆಳಗಾವಿಯಲ್ಲಿ ವಾಯು ಗುಣಮಟ್ಟ…

Read More

‘ಟಾಕ್ಸಿಕ್​​ಗೆ ಕೇಡು ಬಯಸಿದ ಧುರಂಧರ್​ನ ಕರ್ಮ ಹಿಂಬಾಲಿಸುತ್ತಿದೆ’; ಹಿಂದಿ ಯೂಟ್ಯೂಬರ್​​ ಸೆನ್ಸೇಷನ್ ಹೇಳಿಕೆ – Kannada News | Dhurandhar 2 Faces Karma: YouTuber on Toxic Rivalry and Legal Woes

‘ಧುರಂಧರ್ 2’ ಸಿನಿಮಾ (Dhurandhar 2 Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರ ಗೆದ್ದೇ ಗೆಲ್ಲುತ್ತೆ ಎಂಬ ನಂಬಿಕೆ ಅಭಿಮಾನಿಗಳದ್ದು. ಈ ಚಿತ್ರದ ಟೀಸರ್ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಹೆಚ್ಚಿನ ಪರಿಣಾಮ ಬೀರಲು ಇದು ವಿಫಲವಾಗಿದೆ. ಇನ್ನು, ಐಎಂಡಿಬಿ ರೇಟಿಂಗ್​​ನಲ್ಲಿಯೂ ‘ಧುರಂಧರ್ 2’ ಸಿನಿಮಾನ ‘ಟಾಕ್ಸಿಕ್’ ಹಿಂದಕ್ಕೆ ಹಾಕಿದೆ. ಈ ಎಲ್ಲಾ ವಿಷಯಗಳ ಮಧ್ಯೆ ‘ಧುರಂಧರ್ 2 ತಂಡವನ್ನು ಕರ್ಮ ಹಿಂಬಾಲಿಸುತ್ತಿದೆ ಎಂದು ಹಿಂದಿ ಯೂಟ್ಯೂಬರ್ ಒಬ್ಬರು ಹೇಳಿದ್ದಾರೆ. ಇದು ಅನೇಕರಿಗೆ…

Read More

ಮರು ಮದುವೆಯಾದರೂ ಬಿಡಲಿಲ್ಲ, ಮನೆಗೆ ನುಗ್ಗಿ ಮೂರು ತಿಂಗಳ ಗರ್ಭಿಣಿಯಾಗಿದ್ದ ಮಾಜಿ ಪತ್ನಿಯ ಇರಿದು ಕೊಂದ ಟೆಕ್ಕಿ – Kannada News | Hyderabad Techie Murders Pregnant Ex Wife: Domestic Dispute Escalates to Fatal Attack

ಹೈದರಾಬಾದ್, ಫೆಬ್ರವರಿ 19: ಟೆಕ್ಕಿಯೊಬ್ಬ ಮಾಜಿ ಪತ್ನಿಯ ಮನೆಗೆ ನುಗ್ಗಿ ಆಕೆಯನ್ನು ಇರಿದು ಕೊಂದಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಅವರಿಬ್ಬರು ಸತಿ ಪತಿಗಳಾಗಿದ್ದ ಸಂದರ್ಭದಲ್ಲಿ ಪತಿ ಮೇಲೆ ಆಕೆ ಕೌಟುಂಬಿಕ ಹಿಂಸಾಚಾರದ ದೂರು ದಾಖಲಿಸಿದ್ದಳು. ಆತ ಕೆನಡಾದಲ್ಲಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಈ ದೂರಿನಿಂದಾಗಿ ಆತ ಕೆನಡಾಗೆ ಹಿಂದಿರುಗಲು ಸಾಧ್ಯವಾಗಿಲ್ಲ, ಅದಕ್ಕೆ ಹತಾಶಗೊಂಡ ವ್ಯಕ್ತಿ ಮಾಜಿ ಪತ್ನಿಯ ಮನೆಗೆ ನುಗ್ಗಿ ಆಕೆಯ ತಲೆಗೆ ಚಾಕುವಿನಿಂದ ಪದೇ ಪದೇ ಇರಿದು ಹತ್ಯೆ(Murder)) ಮಾಡಿದ್ದಾನೆ. ತನ್ನ ತಾಯಿಯ ಸಾವಿಗೂ…

Read More