Headlines

nagaraj11081993

ವ್ಹೀಲ್‌ ಚೇರ್‌ನಲ್ಲಿದ್ದ ವೃದ್ಧ ಪತಿ ಎದುರೇ ಪತ್ನಿಯ ಕೊಲೆ: ಚಿನ್ನಾಭರಣ ದೋಚಿ ಎಸ್ಕೇಪ್​​ – Kannada News | Nelamangala Horror: Woman Murdered for Gold in Front of Paralyzed Husband

ನೆಲಮಂಗಲ, ಫೆಬ್ರವರಿ 19: ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ವ್ಹೀಲ್‌ ಚೇರ್‌ನಲ್ಲಿದ್ದ ವೃದ್ಧ ಪತಿ ಎದುರೇ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿ ಆಕೆಯ ಮೈಮೇಲಿದ್ದ ಚಿನ್ನಾಭರಣ ದೋಚಿರುವ ಆಘಾತಕಾರಿ ಘಟನೆ ನೆಲಮಂಗಲದ ಪೇಟೆ ಬೀದಿಯಲ್ಲಿ ನಡೆದಿದೆ. ಶೋಭಾ (60) ಮೃತ ಮಹಿಳೆಯಾಗಿದ್ದು, ಆರೋಪಿಗಾಗಿ ಪೊಲೀಸರ ಶೋಧ ಮುಂದುವರಿದಿದೆ. ಮೇಲಿಂದ ಮೇಲೆ ನಡೆಯುತ್ತಿರುವ ಚಿನ್ನಾಭರಣ ದರೋಡೆ ಪ್ರಕರಣ ಈಗ ಕೊಲೆ ಹಂತಕ್ಕೂ ಹೋಗಿರೋದು ಸ್ಥಳೀಯರ ನಿದ್ದೆಗೆಡಿಸಿದೆ. ಬರ್ಬರವಾಗಿ ಕೊಲೆಯಾಗಿರುವ ಮಹಿಳೆ ಶೋಭಾ ನೆಲಮಂಗಲದ ಪೇಟೆ ಬೀದಿಯಲ್ಲಿ…

Read More

ಹುಚ್ಚು ಪ್ರೀತಿ ಹಾಗೂ ಅನುಮಾನ; ಮಾಜಿ ಬಾಯ್​ಫ್ರೆಂಡ್ ಬಗ್ಗೆ ಮಾತನಾಡಿದ ಮೃಣಾಲ್ ಠಾಕೂರ್ – Kannada News | Mrunal Thakur’s Candid Revelation: Ex Boyfriend’s Insecurity During ‘Super 30’ and Marriage Rumors

ಮೃಣಾಲ್ ಠಾಕೂರ್ (Mrunal Thakur) ಅವರು ಎಲ್ಲ ವಿಷಯಗಳನ್ನು ಓಪನ್ ಆಗಿ ಮಾತನಾಡಲು ಬಯಸುತ್ತಾರೆ. ಯಾವುದೇ ಮುಚ್ಚುಮರೆ ಇಲ್ಲದೆ ಅವರು ತಮ್ಮ ಬಗ್ಗೆ ಕೇಳಿ ಬರುವ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡುತ್ತಾರೆ. ಈಗ ಅವರು ತಮ್ಮ ಮುಂದಿನ ಸಿನಿಮಾ ‘ದೋ ದೀವಾನೆ ಶೆಹರ್ ಮೇ’ ಚಿತ್ರದ ಪ್ರಚಾರದ ವೇಳೆ ತಮ್ಮ ಮಾಜಿ ಬಾಯ್​ಫ್ರೆಂಡ್ ಬಗ್ಗೆ ಮಾತನಾಡಿದ್ದಾರೆ. ಆತ ಅಕ್ಷರಶಃ ಹುಚ್ಚನಂತೆ ನಡೆದುಕೊಳ್ಳುತ್ತಿದ್ದ ಎಂದು ವಿವರಿಸಿದ್ದಾರೆ. 2019ರಲ್ಲಿ ಮೃಣಾಲ್ ಠಾಕೂರ್ ನಟನೆಯ ‘ಸೂಪರ್ 30’ ಹೆಸರಿನ ಸಿನಿಮಾ ಬಂತು….

Read More

ಕರ್ನಾಟಕ ಹವಾಮಾನ ವರದಿ: ಈ ಜಿಲ್ಲೆಗಳಲ್ಲಿ ಶಾಖದ ತೀವ್ರತೆ ಹೆಚ್ಚಾಗಲಿದೆ, ದೇಹದ ಚರ್ಮದ ಬಗ್ಗೆ ಇರಲಿ ಎಚ್ಚರ – Kannada News | Karnataka Braces for Early Summer; Kalaburagi Crosses 37°C, No Rain

ಬೆಂಗಳೂರು, ಫೆ. 19: ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ (Karnataka weather) ಇಂದು (ಫೆ.19) ಭಾರೀ ಬಿಸಿಲಿನ ವಾತಾವರಣ ಇರಲಿದೆ. ಈ ಬಗ್ಗೆ ಹವಾಮಾನ ಇಲಾಖೆ ವರದಿಯನ್ನು ನೀಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿದಿದ್ದು, ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಆಕಾಶವು ಭಾಗಶಃ ಮೋಡದಿಂದ ಕೂಡಿರಲಿದ್ದು, ಬೆಳಿಗ್ಗೆ ಮಂಜು ಮುಸುಕಿದ ವಾತಾವರಣವಿತ್ತು. ಗರಿಷ್ಠ ತಾಪಮಾನ 32°C ಮತ್ತು ಕನಿಷ್ಠ ತಾಪಮಾನ 18°C ಆಸುಪಾಸಿನಲ್ಲಿರಲಿದೆ ಎಂದು ಇಲಾಖೆ ಹೇಳಿದೆ. ಕಲಬುರಗಿ, ರಾಯಚೂರು ಮತ್ತು ಬಳ್ಳಾರಿ…

Read More

Daily Devotional: ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ – Kannada News | Addressing Childrens Speech Challenges: Insights from Astrology and Traditional Practices

ಬೆಂಗಳೂರು, ಫೆ.19: ಮಕ್ಕಳು ಮಾತನಾಡುವಾಗ ತೊದಲುತ್ತಿದ್ದರೆ ಅಥವಾ ಮಾತು ತಡವಾಗಿದ್ದರೆ ಪೋಷಕರಿಗೆ ಇದು ಸಾಮಾನ್ಯ ಆತಂಕ. ವೈದ್ಯಕೀಯವಾಗಿ ಯಾವುದೇ ಗಂಭೀರ ಸಮಸ್ಯೆ ಇಲ್ಲದಿದ್ದರೂ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದಲ್ಲಿ ಇದಕ್ಕೆ ಕೆಲವು ಪರಿಹಾರಗಳಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬುಧ ಗ್ರಹವು ಬುದ್ಧಿಶಕ್ತಿಗೆ ಮತ್ತು ಶುಕ್ರ ಗ್ರಹವು ಮಾತು ಹಾಗೂ ಕಂಠಕ್ಕೆ ಕಾರಕರು. ಇವುಗಳ ಅನುಗ್ರಹ ಮಾತಿನ ಬೆಳವಣಿಗೆಗೆ ಮುಖ್ಯ. ಮಕ್ಕಳ ಕೊಠಡಿಯಲ್ಲಿ ಹಸಿರು ಬಣ್ಣ ಹೆಚ್ಚಾಗಿ ಇರುವಂತೆ ನೋಡಿಕೊಳ್ಳುವುದು, ಅಂದರೆ ವಾಲ್‌ಪೇಪರ್ ಅಥವಾ ಗೋಡೆಗೆ ತಿಳಿ ಹಸಿರು…

Read More

Hassan: ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು – Kannada News | Drunk Driver Loses Control, Car Crashes Into House in Yalagunda Village, Hasan

ಹಾಸನ, ಫೆಬ್ರವರಿ 19: ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ರಸ್ತೆ ಬದಿಯ ಮನೆಗೆ ನುಗ್ಗಿರುವ ಘಟನೆ ಹಾಸನ ಜಿಲ್ಲೆಯ ಯಲಗುಂದ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರಿಗೆ ಗಂಭೀರ ಗಾಯಗಳಾಗಿದ್ದರೆ, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದ್ದು, ಕಾರಲ್ಲಿದ್ದವರು ಪುರದಮ್ಮ ದೇವಸ್ಥಾನದಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದರು ಎನ್ನಲಾಗಿದೆ. ಕಾರು ಗುದ್ದಿದ ರಭಸಕ್ಕೆ ಮನೆಗೆ ತೀವ್ರ ಹಾನಿಯಾಗಿದ್ದು, ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ…

Read More

 Daily Horoscope: ಇಂದು ರಾಶಿಯವರಿಗೆ ದೊಡ್ಡ ಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ

ಬೆಂಗಳೂರು, ಫೆ.19:  ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ (ಫೆ.19) ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದ ಶುಕ್ಲಪಕ್ಷದ ಬಿದಿಗೆ ತಿಥಿ, ಪೂರ್ವಾಭಾದ್ರ ನಕ್ಷತ್ರದಿಂದ ಕೂಡಿರುವ ವಿಶೇಷ ದಿನವಾಗಿದೆ. ರವಿ ಮತ್ತು ಚಂದ್ರ ಕುಂಭ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದು, ಇದು ಹಲವು ರಾಶಿಗಳಿಗೆ ಶುಭ ಫಲ ನೀಡಲಿದೆ. ಮೇಷ ರಾಶಿಗೆ ಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ. ವೃಷಭ ರಾಶಿಯವರು ಹಣ ಗಳಿಕೆಯಲ್ಲಿ ಆಸಕ್ತಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಸಂಗಾತಿಯ ಬಗ್ಗೆ ಅಪಾರ್ಥ ತಿಳಿದುಕೊಳ್ಳುವರು… – Kannada News | Horoscope 19 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು. ಅಧ್ಯಾತ್ಮದಿಂದ ಆತ್ಮಬಲದ ವೃದ್ಧಿ. ಮನೆಯ ವಿಷಮ ಸ್ಥಿತಿಯನ್ನು ನಿಭಾಯಿಸುವಿರಿ. ಸಂಗಾತಿಗೆ ನಿಮ್ಮ ವಾಸ್ತವದ ಉದ್ಯೋಗದ ವಾಸ್ತವ ಚಿತ್ರಣವನ್ನು ಕೊಡುವಿರಿ. ಧಾರ್ಮಿಕ ಶ್ರದ್ಧೆಯಿಂದ ಅನುಕೂಲತೆ ಇರಲಿದೆ. ಮಿತ್ರರ ಧನಸಹಾಯದಿಂದ ವಾಹನವನ್ನು ಖರೀದಿಸುವಿರಿ. ವಿನೀತ ವೇಷವೇ ನಿಮಗೆ ಶೋಭೆ. ವೃಷಭ ರಾಶಿ: ಯಾರ ಕಣ್ತಪ್ಪಿಸಿಯೂ ನೀವು ವ್ಯವಹಾರವನ್ನು ಮಾಡಲಾಗದು. ಮಾತಿನಲ್ಲಿ ಮೃದುತ್ವವನ್ನು ಇತರರಿಗೂ ಇಷ್ತವಾದೀತು. ಯಾರಾದರೂ ನಿಮ್ಮ ಕಿವಿಕಚ್ಚಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 19ರ ದಿನಭವಿಷ್ಯ

ಲಕ್ಷ್ಮೀನರಸಿಂಹ ದೇವಾಲಯಕ್ಕೆ ತೆರಳಿ ತುಳಸಿ ಮಾಲೆಯನ್ನು ಸಮರ್ಪಣೆ ಮಾಡಿ. ಇದರಿಂದಾಗಿ ನಿಮ್ಮನ್ನು ಕಾಡುತ್ತಿರುವ ಆತಂಕ, ಹಿಂಜರಿಕೆ ಹಾಗೂ ಮಾನಸಿಕ ಕ್ಲೇಶ ದೂರವಾಗುತ್ತದೆ. ಯಾವುದೇ ಕೆಲಸವನ್ನು ಮಾಡಬೇಕೋ ಬೇಡವೋ ಎಂಬ ದ್ವಂದ್ವ ಇದ್ದಲ್ಲಿ ಸ್ಪಷ್ಟತೆ ಸಿಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಸಮಯದೊಳಗೆ ಪೂರ್ಣಗೊಳಿಸಬೇಕಾದ ಕೆಲಸಗಳನ್ನು ಆದ್ಯತೆ ಮೇಲೆ ಮಾಡಿ ಮುಗಿಸಿ. ಇನ್ನು ನೀವೇನಾದರೂ ಹಣ್ಣು- ಹೂವು, ತರಕಾರಿ ಇಂಥವುಗಳ ವ್ಯಾಪಾರವನ್ನು ಮಾಡುವವರಾದರೆ ಹೊಸದಾಗಿ ಹೂಡಿಕೆ ಮಾಡುವ ಕಡೆಗೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ; ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 19ರ ದಿನಭವಿಷ್ಯ

ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆದು ಬಿಳಿ ಹೂವಿನಿಂದ ಕಟ್ಟಿದ ಮಾಲೆಯನ್ನು ದೇವಿಗೆ ಅರ್ಪಿಸುವುದರಿಂದ ದೀರ್ಘ ಕಾಲದಿಂದ ಬಾಕಿ ಉಳಿದ ಕೆಲಸ- ಕಾರ್ಯಗಳು ಪೂರ್ಣಗೊಳ್ಳಲಿವೆ. ಶತ್ರುಗಳ ವಿರುದ್ಧ ನಿಮ್ಮ ಕೈ ಮೇಲಾಗಲಿದೆ.   ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಚಿನ್ನದ ಬಾಂಡ್ ಅಥವಾ ಇಟಿಎಫ್ ನಲ್ಲಿ ಈಗಾಗಲೇ ಹಣ ಹಾಕಿದ್ದೀರಿ ಅಂತಾದಲ್ಲಿ ಅದನ್ನು ಹಿಂತೆಗೆದುಕೊಳ್ಳುವ ಬಗ್ಗೆ ಆಲೋಚನೆ ಮೂಡಲಿದೆ. ಮನೆಯಲ್ಲಿ ಮಾಡಿಸಬೇಕಾದ ಕೆಲಸಗಳು ಇದ್ದಲ್ಲಿ ಅದರ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 19ರ ದಿನಭವಿಷ್ಯ

ಮೂರು ಅಥವಾ ಐವರು ಮುತ್ತೈದೆಯರಿಗೆ ಈ ದಿನ ಸಂಜೆಯ ವೇಳೆ ಅರಿಶಿನ- ಕುಂಕುಮ, ಕುಪ್ಪಸದ ಕಣದೊಂದಿಗೆ ನೀಡಿ. ಮನೆ ಅಥವಾ ಸೈಟು ಖರೀದಿ ಮಾಡಬೇಕು ಎಂಬ ಪ್ರಯತ್ನದಲ್ಲಿ ಇದ್ದಲ್ಲಿ, ಸಾಲ ತೀರಿಸುವ ಪ್ರಯತ್ನ ಮಾಡುತ್ತಿದ್ದಲ್ಲಿ ಶುಭ ಬೆಳವಣಿಗೆಗಳು ಆಗಲಿವೆ.   ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಜೊತೆಯಲ್ಲಿ ಇರುವ ಕುಟುಂಬ ಸದಸ್ಯರು ಅಥವಾ ಸಹೋದ್ಯೋಗಿಗಳು ಏನು ಆಲೋಚನೆ ಮಾಡುತ್ತಾರೆ ಹಾಗೂ ಆಯಾ ಸನ್ನಿವೇಶಕ್ಕೆ ತಕ್ಕಂತೆ ನಿರ್ಧಾರ…

Read More