Headlines

nagaraj11081993

ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ? ಅದ್ರಿಂದ ಆಚೆ ತರೋದು ಹೇಗೆ? – Kannada News | How To identity children addiction to mobile, here Is details

ಊಟ ಮಾಡಿಲ್ಲಾ ಅಂದ್ರು ಮೊಬೈಲ್​, ಹಠ ಮಾಡಿದ್ರು ಮೊಬೈಲ್​, ಮಲಗೋದಕ್ಕೂ ಮೊಬೈಲ್​, ಕೈ ಕಟ್ಟಿ ಕೂರೋದಕ್ಕೂ ಮೊಬೈಲ್​. ಹೀಗೆ ಪೋಷಕರು​​ ಮಕ್ಕಳಿಗೆ ಮೊಬೈಲ್​ ಕೊಟ್ಟು ಕೊಟ್ಟು ಇವತ್ತು ಮೊಬೈಲ್​ ಅಡಿಕ್ಷನ್​ ಮಕ್ಕಳಲ್ಲಿ ಹೆಚ್ಚಾಗಿದೆ. ಪೋಷಕರ ಮೊಬೈಲ್ ಗೀಳು ಮಕ್ಕಳ ಮೇಲೆ ಕೂಡ ಪರಿಣಾಮ ಬೀರುತ್ತಿದೆ. ಎಷ್ಟರ ಮಟ್ಟಿಗೆ ಅಂದ್ರೆ ಮಗುಗೆ ಊಟ ಮಾಡಿಸೋದ್ರಿಂದ ಮಲಗಿಸೋವರೆಗೂ ಎಲ್ಲದಕ್ಕೂ ಮಕ್ಕಳ ಕೈನಲ್ಲಿ ಮೊಬೈಲ್​ ಕೊಟ್ಟು ಬಿಡ್ತಾರೆ ಪೋಷಕರು. ಇದೀಗ ಮಾಡಿದ್ದೋಣ ಮರಾಯ ಅನ್ನೋ ಹಾಗೆ ಮಕ್ಕಳ ಮೊಬೈಲ್​ ಅಡಿಕ್ಷನ್ (mobile…

Read More

ಎಐ ಶೃಂಗಸಭೆಯಲ್ಲಿ ಚೀನಾದ ರೋಬೋಟ್ ಪ್ರದರ್ಶನ; ವಿವಾದಕ್ಕೆ ಕ್ಷಮೆ ಯಾಚಿಸಿದ ಗಾಲ್ಗೋಟಿಯಾಸ್ ವಿವಿ – Kannada News | Galgotias University apologises after Chinese robodog row at AI Summit

ನವದೆಹಲಿ, ಫೆಬ್ರವರಿ 18: ಭಾರತದ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Summit) ಚೀನಾದ ಬ್ರಾಂಡ್ ರೋಬೋಡಾಗ್ (Robodog) ಅನ್ನು ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯ ಪ್ರದರ್ಶಿಸಿತ್ತು. ಅದು ಭಾರತೀಯ ರೋಬೋಟ್ ಅಲ್ಲ ಎಂಬ ವಿವಾದ ಶುರುವಾಗುತ್ತಿದ್ದಂತೆ ವಿಶ್ವವಿದ್ಯಾಲಯದ ಮಳಿಗೆಯನ್ನು ತೆರವುಗೊಳಿಸಲಾಗಿತ್ತು. ಒರಿಯನ್ ಎಂಬ ಹೆಸರಿನಲ್ಲಿ ಪ್ರದರ್ಶಿಸಲಾಗಿದ್ದ ರೋಬೋಡಾಗ್ ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯದ ಆವಿಷ್ಕಾರವಲ್ಲ, ಅದು ಚೀನಾದ ರೋಬೋಟ್ ಎಂದು ವಿವಾದ ಸೃಷ್ಟಿಯಾಗಿತ್ತು. “ಇತ್ತೀಚಿನ ಎಐ ಶೃಂಗಸಭೆಯಲ್ಲಿ ಸೃಷ್ಟಿಯಾದ ಗೊಂದಲಕ್ಕಾಗಿ ನಾವು ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯದಿಂದ ಕ್ಷಮೆಯಾಚಿಸಲು ಬಯಸುತ್ತೇವೆ. ಪೆವಿಲಿಯನ್ ಅನ್ನು ನಿರ್ವಹಿಸುತ್ತಿದ್ದ ನಮ್ಮ…

Read More

ಅದ್ಧೂರಿಯಾಗಿದೆ ರಶ್ಮಿಕಾ-ವಿಜಯ್ ಲಗ್ನ ಪತ್ರಿಕೆ: ಆಮಂತ್ರಣ ಪತ್ರಿಕೆಯ ಒಳಗೆ ಏನೇನಿದೆ? – Kannada News | What are there inside Rashmika Mandanna and Vijay Deverakonda wedding invitation box

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ತೆಲುಗಿನ ನಟ ವಿಜಯ್ ದೇವರಕೊಂಡ ತಮ್ಮ ಬಹುವರ್ಷಗಳ ಪ್ರೀತಿಯನ್ನು ದಾಂಪತ್ಯಕ್ಕೆ ಬಡ್ತಿ ನೀಡುತ್ತಿದ್ದಾರೆ. ಈ ಜೋಡಿ ಫೆಬ್ರವರಿ 26 ರಂದು ಅದ್ಧೂರಿಯಾಗಿ ವಿವಾಹ ಆಗಲಿದ್ದು, ಮದುವೆ ಆಮಂತ್ರಣ ಪತ್ರಿಕೆಗಳನ್ನು ನೀಡಿ ಗಣ್ಯರನ್ನು ಮದುವೆಗೆ ಆಹ್ವಾನಿಸುತ್ತಿದ್ದಾರೆ. ಈ ಜೋಡಿ ರಾಜಸ್ಥಾನದಲ್ಲಿ ಅದ್ಧೂರಿಯಾಗಿ ವಿವಾಹ ಆಗಲಿದ್ದು, ಇವರ ಮದುವೆ ಆಮಂತ್ರಣ ಪತ್ರಿಕೆ ಸಹ ಬಲು ಅದ್ಧೂರಿಯಾಗಿದೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ಅವರು ಆಮಂತ್ರಣ ಪತ್ರಿಕೆ ಬಾಕ್ಸ್ ಮಾದರಿಯಲ್ಲಿದ್ದು, ಬಾಕ್ಸ್​​ನಲ್ಲಿ…

Read More

ಕಾಂಗ್ರೆಸ್ ಕಚೇರಿಗಳ ನಿರ್ಮಾಣಕ್ಕೆ ಸಿಎ ನಿವೇಶನಗಳ ಹಂಚಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ – Kannada News | Union Minister Pralhad Joshi Accuses Congress of Misusing CA Sites for Party Offices, Warns Protest

ಕೇಂದ್ರ ಸಚಿವ ಪ್ರಲ್ಹಾದ ಜೋಶಿImage Credit source: Google ನವದೆಹಲಿ, ಫೆಬ್ರವರಿ 18: ನಾಗರಿಕರಿಗೆ ಮೂಲಸೌಕರ್ಯ ಒದಗಿಸಬೇಕಾದ 24ಕ್ಕೂ ಹೆಚ್ಚು ನಿವೇಶನಗಳನ್ನು ಕಾಂಗ್ರೆಸ್ ಕಚೇರಿಗಳಿಗೆ ಬಳಸಲು ಅದೇನು ಕಾಂಗ್ರೆಸ್ ಪಿತ್ರಾರ್ಜಿತ ಆಸ್ತಿಯೇ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೆಂಡ ಕಾರಿದ್ದಾರೆ. ರಾಜ್ಯದಲ್ಲಿ ನಾಗರಿಕ ಸೌಲಭ್ಯದ(CA) ನಿವೇಶನಗಳನ್ನು ಕಡಿಮೆ ಬೆಲೆಗೆ, ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕೆ ಹಂಚಿಕೆ ಮಾಡಿರುವುದು ರಾಜ್ಯ ಸರ್ಕಾರದ ಭ್ರಷ್ಟಾಚಾರದ ಪರಮಾವಧಿ ಎಂದು ಅವರು ಆರೋಪಿಸಿದ್ದಾರೆ. ‘ಸಾರ್ವಜನಿಕ ಆಸ್ತಿ…

Read More

ಹಣ, ಶ್ರೀಮಂತಿಕೆ ಗಳಿಸಲು ಬಯಸಿದರೆ ಈ ಅಭ್ಯಾಸಗಳನ್ನು ಬೆಳೆಸಿಕೊಳ್ಳಿ – Kannada News | Those who want to become rich must follow these habits

ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕು, ಶ್ರೀಮಂತಿಕೆಯನ್ನು (richness) ಗಳಿಸಬೇಕು ಎಂದು ಪ್ರತಿಯೊಬ್ಬರೂ ಕನಸು ಕಾಣುತ್ತಾರೆ. ಆದರೆ ಈ ಕನಸನ್ನು ನನಸಾಗಿಸುವುದು ಅಷ್ಟು ಸುಲಭದ ಮಾತಲ್ಲ. ಹಲವರಿಗೆ ಹಣ, ಶ್ರೀಮಂತಿಕೆಯನ್ನು ಗಳಿಸಲು ಏನು ಮಾಡಬೇಕು ಎಂಬುದರ ಬಗ್ಗೆಯೂ ತಿಳಿದಿಲ್ಲ. ಹೀಗಿರುವಾಗ ಶ್ರೀಮಂತ ವ್ಯಕ್ತಿಗಳು ಪಾಲಿಸುವಂತಹ ಈ ಒಂದಷ್ಟು ಅಭ್ಯಾಸಗಳನ್ನು ನೀವು ಸಹ ಪಾಲಿಸುವ ಮೂಲಕ ಜೀವನದಲ್ಲಿ ಶ್ರೀಮಂತಿಕೆಯನ್ನು ಗಳಿಸಬಹುದು. ಶ್ರೀಮಂತರ ಆ ರಹಸ್ಯ ಅಭ್ಯಾಸಗಳು ಯಾವುವು ಎಂಬ ಮಾಹಿತಿ ಇಲ್ಲಿದೆ. ಶ್ರೀಮಂತಿಕೆಯನ್ನು ಗಳಿಸಲು ನೀವು ಪಾಲಿಸಬೇಕಾದ ಅಭ್ಯಾಸಗಳಿವು:  ಹಣದ ಮೌಲ್ಯವನ್ನು…

Read More

ಸರ್ಕಾರದಿಂದ 140 ಕೋಟಿ ರೂ ಬಾಕಿ: ಕೋಲಾರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಸೇವೆಗಳು ಸ್ಥಗಿತ – Kannada News | Kolar District Hospital Scans Crisis: Free CT, MRI Halted Over 140 Cr Dues to Krishna

ಸರ್ಕಾರಿ ಜಿಲ್ಲಾಸ್ಪತ್ರೆImage Credit source: tv9 kannada ಕೋಲಾರ​, ಫೆಬ್ರವರಿ 18: ಕೋಲಾರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಇಷ್ಟು ದಿನ ಆ ಎಲ್ಲಾ ಸ್ಕ್ಯಾನಿಂಗ್​ ಸೇವೆಗಳು (Scanning services) ಬಡ ರೋಗಿಗಳಿಗೆ ಉಚಿತವಾಗಿ ಸಿಗುತ್ತಿತ್ತು. ಆದರೆ ಸರ್ಕಾರದಿಂದ ಕೊಡಬೇಕಿದ್ದ ಹಣ ಬಾಕಿ ಉಳಿಸಿಕೊಂಡ ಹಿನ್ನೆಲೆ ಆ ಎಲ್ಲಾ ಸ್ಕ್ಯಾನಿಂಗ್ ಸೇವೆಗಳನ್ನು ಸ್ಥಗಿತಗೊಳಸಲಾಗಿದೆ. ಪರಿಣಾಮ ರೋಗಿಗಳು ಹಾಗೂ ಅವರ ಸಂಬಂಧಿಕರು ಅಕ್ರೋಶ ವ್ಯಕ್ತಪಡಿಸಿದದ್ದು, ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಗೊಂದಲದ ವಾತಾರವರಣ ನಿರ್ಮಾಣವಾಗಿತ್ತು. ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಇಷ್ಟು ದಿನ ಸಿಟಿ ಹಾಗೂ ಎಂ.ಆರ್.ಐ…

Read More

ಋತುಚಕ್ರದ ಸಮಯದಲ್ಲಿ ಈ ಆಹಾರಗಳನ್ನು ಕಡ್ಡಾಯವಾಗಿ ಸೇವಿಸಬೇಕು! – Kannada News | Eating Right for Period Pain Relief

ಋತುಚಕ್ರ (Periods) ಅಥವಾ ಮುಟ್ಟಿನ ಸಮಯದಲ್ಲಿ ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಈ ಸಮಯದಲ್ಲಿ, ದೇಹದಲ್ಲಾಗುವ ಹಾರ್ಮೋನುಗಳ ಬದಲಾವಣೆ, ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ಸಮಯದಲ್ಲಿ ಮಹಿಳೆಯರು ನೋವು, ಹೊಟ್ಟೆ ಸೆಳೆತ, ಆಯಾಸ, ದೌರ್ಬಲ್ಯ ಮತ್ತು ಮನಸ್ಥಿತಿಯಲ್ಲಿ ಬದಲಾವಣೆಗಳಂತಹ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಕೆಲವರಿಗೆ ತಲೆನೋವು ಅಥವಾ ಬೆನ್ನುನೋವು ಕೂಡ ಕಾಡಬಹುದು. ಹಾಗಾಗಿ ಇಂತಹ ಸಮಯದಲ್ಲಿ ಸರಿಯಾದ ಆರೈಕೆ ಮತ್ತು ಸಮತೋಲಿತ ಆಹಾರ ಸೇವನೆ ಮಾಡುವುದರಿಂದ ಆರೋಗ್ಯ…

Read More

PAK vs NAM: ಭಾರತದೊಂದಿಗೆ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟ ಪಾಕಿಸ್ತಾನ – Kannada News | Pakistan Qualifies for T20 World Cup Super 8: Namibia Crushed, Farhan Century Shines

2026 ರ ಟಿ20 ವಿಶ್ವಕಪ್​ನ (T20 World Cup 2026) ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು ಎದುರಿಸಿದ್ದ ಪಾಕಿಸ್ತಾನ (Pakistan vs Namibia) ಭಾರಿ ಅಂತರದಲ್ಲಿ ಗೆಲುವು ಸಾಧಿಸಿ ಮುಂದಿನ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ವಾಸ್ತವವಾಗಿ ಭಾರತದ ವಿರುದ್ಧದ ಪಂದ್ಯವನ್ನು ಸೋತು, ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿದ್ದ ಪಾಕ್ ಪಡೆ, ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯಬೇಕೆಂದರೆ ನಮೀಬಿಯಾ ವಿರುದ್ಧದ ಮಾಡು-ಅಥವಾ-ಮಡಿ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಕೊಲಂಬೊದಲ್ಲಿ ನಡೆದ ಈ ಪಂದ್ಯದಲ್ಲಿ ನಮೀಬಿಯಾವನ್ನು 102…

Read More

50 ಎಕರೆ ಸವಾಲು ಹಾಕಿದ ಬಿಜೆಪಿ ಮಾಜಿ ಶಾಸಕರಿಗೆ ವಿಡಿಯೋ ಬಿಡ್ಲಾ ಎಂದ ಸಚಿವ ತಂಗಡಗಿ – Kannada News | Minister shivaraj tangadagi Hits back with video at BJP Ex MLA Basavaraj dhadesugur

ಕೊಪ್ಪಳ, (ಫೆಬ್ರವರಿ 18): ಬಿಜೆಪಿ ಮಾಜಿ ಶಾಸಕ ಬಸವರಾಜ್ ಬಸವರಾಜ ದಡೇಸುಗೂರು ಹಾಗೂ ಸಚಿವ ಶಿವರಾಜ್ ತಂಗಡಗಿ ನಡುವೆ ವಾಕ್ಸಮರ ಜೋರಾಗಿದೆ. ನಾನು ರಕ್ತದಲ್ಲಿ ಬರೆದುಕೊಡ್ತೀನಿ ಈ ಬಾರಿ ತಂಗಡಗಿ ಸೋಲುತ್ತಾನೆ. ಇದಕ್ಕೆ 50 ಎಕರೆ ಜಮೀನು ಕೊಡುತ್ತೇನೆ. ಅಕಸ್ಮಾತ್ ನಾನು ಗೆದ್ರೆ ತಂಗಡಗಿ 50 ಎಕರೆ ಜಮೀನು ಕೊಡಬೇಕು ಎಂದು ಬಸವರಾಜ ದಡೇಸುಗೂರು ಸವಾಲು ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ನಿನ್ನ ಹತ್ರ ಏನೂ ಇಲ್ಲ ಅಂತಿದ್ದಿ. ಐವತ್ತು ಎಕರೆ ಜಮೀನು ಹೇಗೆ…

Read More

ಕಲುಷಿತ ನೀರಿನಿಂದ ಉಂಟಾಗುವ ಕಾಯಿಲೆಗಳ ಪೈಕಿ ದೇಶದಲ್ಲಿಯೇ ಕರ್ನಾಟಕ ನಂಬರ್​ 1: ಆತಂಕಕಾರಿ ಮಾಹಿತಿ ಬಹಿರಂಗ – Kannada News | Karnataka Ranks First in Water Borne Diseases; Typhoid and Diarrhoea Cases Surge in Bengaluru

ಬೆಂಗಳೂರು, ಫೆಬ್ರವರಿ 18: ಕಲುಷಿತ ನೀರಿನಿಂದ ಉಂಟಾಗುವ ಕಾಯಿಲೆಗಳ ಪೈಕಿ ದೇಶದಲ್ಲಿಯೇ ಕರ್ನಾಟಕ ನಂಬರ್​ 1 ಸ್ಥಾನದಲ್ಲಿದೆ ಎಂಬ ಆತಂಕಕಾರಿ ವಿಚಾರ ಬಹಿರಂಗಗೊಂಡಿದೆ. ಅತಿ ಹೆಚ್ಚು ಟೈಫಾಯ್ಡ್ ಹಾಗೂ ಅತಿಸಾರ ಕೇಸ್​​ಗಳು ರಾಜ್ಯದಲ್ಲಿ ದಾಖಲಾಗುತ್ತಿವೆ. ಟೈಫಾಯ್ಡ್ ಪೈಕಿ ಮೂರನೇ ಸ್ಥಾನ ಮತ್ತು ಅತಿಸಾರ ಪ್ರಕರಣಗಳಲಲ್ಲಿ 5ನೇ ನಂಬರ್​ನ ಕರ್ನಾಟಕ ಪಡೆದಿದ್ದು, ‌ಹಳ್ಳಿಗಳಿಗೆ ಹೋಲಿಸಿದ್ರೆ ಬೆಂಗಳೂರಿನಲ್ಲೇ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ ಎಂಬ ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ. ಯಾವ ವರ್ಷದಲ್ಲಿ ಎಷ್ಟು ಪ್ರಕರಣ? ವರ್ಷ…

Read More