Headlines

nagaraj11081993

ಆನೇಕಲ್​ ಅಪಹರಣ ಕೇಸ್ ಭೇದಿಸಿದ ಪೊಲೀಸರು: ಕಿಡ್ನ್ಯಾಪರ್ಸ್​ ಮಾಸ್ಟರ್​​ ಪ್ಲ್ಯಾನ್​​​ ಬಿಚ್ಚಿಟ್ಟ ಡಿಸಿಪಿ – Kannada News | Anekal: Electronic City Kidnap Case; Three Arrested in Spa worker Ransom Plot

ಆನೇಕಲ್​​, ಫೆಬ್ರವರಿ 18: ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟದಾಸನಪುರ ಸಮೀಪದಲ್ಲಿ  ಸಿನಿಮಾ ಸ್ಟೈಲ್​​ನಲ್ಲಿ ಮೂವರು ದುಷ್ಕರ್ಮಿಗಳು ಓರ್ವ ವ್ಯಕ್ತಿಯನ್ನ ಕಿಡ್ನ್ಯಾಪ್ (Kidnap)​​​ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ (Arrested). ಜಿಗಣಿ ಮೂಲದ ಅಕ್ಷಯ್, ಜಿಗಣಿ ಮಂಟಪ ಗ್ರಾಮದ ಮಂಜುನಾಥ್ ಮತ್ತು ಆನೇಕಲ್ ತಾಲ್ಲೂಕಿನ ಹೊಂಪಲಘಟ್ಟ ಮೂಲದ ಪ್ರಜ್ವಲ್​​ ಬಂಧಿತರು. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್ ಹೇಳಿದ್ದಿಷ್ಟು  ಪ್ರಕರಣ ಕುರಿತಾಗಿ ಎಲೆಕ್ಟ್ರಾನಿಕ್ ಸಿಟಿ…

Read More

ICC Rankings: ಟಿ20 ವಿಶ್ವಕಪ್​ನಲ್ಲಿ ಸಿಡಿಲಬ್ಬರ; ಬರೋಬ್ಬರಿ 17 ಸ್ಥಾನ ಮೇಲೇರಿದ ಇಶಾನ್ ಕಿಶನ್ – Kannada News | ICC T20 Rankings: Abhishek Sharma #1, Ishan Kishan enters Top 10 amidst 2026 World Cup

ಪಾಕಿಸ್ತಾನದ ಸಾಹಿಬ್‌ಜಾದಾ ಫರ್ಹಾದನ್ ಎರಡು ಸ್ಥಾನ ಕುಸಿದು ಐದನೇ ಸ್ಥಾನಕ್ಕೆ ಇಳಿದಿದ್ದಾರೆ. ಸೂರ್ಯಕುಮಾರ್ ಯಾದವ್ ಆರನೇ ಸ್ಥಾನದಲ್ಲಿದ್ದರೆ, ಜೋಸ್ ಬಟ್ಲರ್ ಮೂರು ಸ್ಥಾನ ಕುಸಿದು 7ನೇ ಸ್ಥಾನಕ್ಕೆ ಇಳಿದಿದ್ದಾರೆ. ಇಶಾನ್ ಕಿಶನ್ 8ನೇ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‌ನ ಟಿಮ್ ಸೀಫರ್ಟ್ 9ನೇ ಸ್ಥಾನ ಮತ್ತು ಟ್ರಾವಿಸ್ ಹೆಡ್ 10ನೇ ಸ್ಥಾನದಲ್ಲಿದ್ದಾರೆ. Source link

Read More

ಸಾರಿಗೆ ನಿಗಮಗಳ ಬಂಡವಾಳ ಬಟಾಬಯಲು: ಶಕ್ತಿ ಯೋಜನೆ ಬಗ್ಗೆ ಕೋರ್ಟ್ ಹೇಳಿದ್ದೇನು? – Kannada News | Karnataka transport corporations In Loss Says advocate In High Court

ಬೆಂಗಳೂರು, (ಫೆಬ್ರವರಿ 18): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು (karnataka transport corporations) ನಷ್ಟವನ್ನು ಅನುಭವಿಸುತ್ತಿವೆ. ಇದರ ಮಧ್ಯೆ ಶಕ್ತಿ ಯೋಜನೆ ಸಹ ಹೊಡೆತಕೊಟ್ಟಿದ್ದು, ವ್ಯಕ್ತಿಯೊಬ್ಬರು ಕೋರ್ಟ್​​​ಗೆ ಸಲ್ಲಿಸಿದ್ದ ಪಿಐಎಲ್​​ನಲ್ಲಿ ಕರ್ನಾಟಕ ಸಾರಿಗೆ ನಿಗಮಗಳು ಅಸಲಿಯತ್ತು ಬಹಿರಂಗವಾಗಿದೆ. ಹೌದು…ಕೊವಿಡ್ ವೇಳೆ ಮೃತಪಟ್ಟ ಸಾರಿಗೆ ಸಿಬ್ಬಂದಿಗೆ ಪರಿಹಾರ ವಿಚಾರವಾಗಿ ಪಿಐಎಲ್​​ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ…

Read More

ಈ ಗ್ರಾಮದ ಸೊಸೆಯಂದಿರು ಸ್ಮಾರ್ಟ್​​ಫೋನ್ ಬಳಸುವಂತಿಲ್ಲ; ಕಾರಣ ಕೇಳಿದ್ರೆ ಆಶ್ಚರ್ಯ ಪಡುತ್ತೀರ! – Kannada News | Rajasthan Panchayat bans Smartphone Usage of Women Human Rights Commission issues notice

ಜೋಧಪುರ, ಫೆಬ್ರವರಿ 18: ರಾಜಸ್ಥಾನದ ಜಾಲೋರ್ ಜಿಲ್ಲೆಯ ಗ್ರಾಮ ಪಂಚಾಯತ್ ಜನವರಿ 26ರಿಂದ ತನ್ನ ಗ್ರಾಮದ 15 ಹಳ್ಳಿಗಳ ಸೊಸೆಯಂದಿರು ಮತ್ತು ಯುವತಿಯರು ಕ್ಯಾಮೆರಾ ಹೊಂದಿರುವ ಸ್ಮಾರ್ಟ್​​ಫೋನ್‌ಗಳನ್ನು (Smartphones) ಬಳಸುವುದನ್ನು ನಿಷೇಧಿಸಿದೆ. ಮನೆಯಲ್ಲಿ ಮಾತ್ರವಲ್ಲ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅಥವಾ ನೆರೆಹೊರೆಯವರ ಮನೆಗೆ ಕೂಡ ಸ್ಮಾರ್ಟ್​​ಫೋನ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಸ್ಮಾರ್ಟ್​​ಫೋನ್ ಬದಲಾಗಿ, ಅವರು ಕೀಪ್ಯಾಡ್ ಫೋನ್‌ಗಳನ್ನು ಮಾತ್ರ ಬಳಸಲು ಅನುಮತಿ ನೀಡಲಾಗಿದೆ. ಲಿಂಗ ಅಸಮಾನತೆಯನ್ನು ಸೂಚಿಸುವ ಈ ನಿರ್ಧಾರಕ್ಕೆ ಮಾನವ ಹಕ್ಕುಗಳ ಆಯೋಗ ನೋಟಿಸ್ ನೀಡಿದೆ. ಗ್ರಾಮ…

Read More

ಕಾಂಗ್ರೆಸ್​​ ಕಚೇರಿಗಳಿಗಾಗಿ ಕರ್ನಾಟಕದಲ್ಲಿ ಸಿಎ ಸೈಟ್​​ಗಳ ಬಳಕೆ: ದೆಹಲಿಯಲ್ಲೂ ಸದ್ದು ಮಾಡಿದ ವಿವಾದ – Kannada News | Karnataka CA Site Row: Congress Accused of Land Grab for Offices, BJP Alleges 48 Cr Corruption

ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಮೇಲೆ ಮುಗಿಬಿದ್ದ ಬಿಜೆಪಿImage Credit source: Google ಬೆಂಗಳೂರು, ಫೆಬ್ರವರಿ 18: ಕಾಂಗ್ರೆಸ್​​ ಕಚೇರಿಗಳಿಗಾಗಿ ಕರ್ನಾಟಕದಲ್ಲಿ ಸಿಎ ಸೈಟ್​​ಗಳನ್ನು ಪಡೆದುಕೊಳ್ಳುತ್ತಿದೆ ಎಂಬ ಬಿಜೆಪಿಯ ಆರೋಪವೀಗ ದೆಹಲಿಯಲ್ಲೂ ಸದ್ದು ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಗೌರವ್ ಭಾಟಿಯಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರವು ನಾಗರಿಕ ಸೌಲಭ್ಯಗಳಿಗಾಗಿ ಮೀಸಲಾಗಿದ್ದ 24 ಜಾಗಗಳನ್ನು ಕಾಂಗ್ರೆಸ್ ಪಕ್ಷದ ಕಚೇರಿಗಳಿಗಾಗಿ ಬಳಸಲು ಹೊರಟಿರುವುದು ಏಕೆ? ಈ 24 ಜಾಗಗಳನ್ನು ಕಾಂಗ್ರೆಸ್ ಭವನ…

Read More

ರೆಟ್ರೋ ಲುಕ್, ಎಲೆಕ್ಟ್ರಿಕ್ ಪವರ್: ಹೊಸ ಅವತಾರದಲ್ಲಿ ಮಾರುತಿ 800 ‘ಇವಿ’ ಬಂದರೆ ಹೇಗಿರುತ್ತೆ? – Kannada News | Maruti 800 EV Concept: Rishav Kumar’s Digital Render Blends Past and Future

ಭಾರತೀಯ ಆಟೋಮೊಬೈಲ್ ಇತಿಹಾಸದಲ್ಲಿ ‘ಮಾರುತಿ 800’ ಎಂಬುದು ಕೇವಲ ಒಂದು ಕಾರಲ್ಲ, ಅದು ಕೋಟ್ಯಾಂತರ ಕುಟುಂಬಗಳ ಕನಸು. 1983ರಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಈ ಪುಟ್ಟ ಕಾರು, ಅಗ್ಗದ ಬೆಲೆ ಮತ್ತು ಅದ್ಭುತ ಕಾರ್ಯಕ್ಷಮತೆಯಿಂದ ದೇಶವನ್ನೇ ಅಚ್ಚರಿಗೊಳಿಸಿತು. ಈಗ ಇದೇ ಲೆಜೆಂಡರಿ ಕಾರನ್ನು ಎಲೆಕ್ಟ್ರಿಕ್ ಕಾಲಕ್ಕೆ ತಕ್ಕಂತೆ ಆಧುನಿಕವಾಗಿ ಮರುಕಲ್ಪಿಸಿರುವ (Digital Render) ಚಿತ್ರಗಳು ವಾಹನ ಪ್ರಿಯರ ಗಮನ ಸೆಳೆಯುತ್ತಿವೆ. ಡಿಜಿಟಲ್ ಕಲಾವಿದ ರಿಷವ್ ಕುಮಾರ್ (Rishav Kumar) ಎಂಬುವವರು ಈ ಹೊಸ ಮಾರುತಿ 800 ಎಲೆಕ್ಟ್ರಿಕ್…

Read More

ಊಟದ ಬಳಿಕ ವೀಳ್ಯದೆಲೆ ತಿನ್ನೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – Kannada News | Do you know how many benefits there are from eating betel leaves after meals?

ಭಾರತೀಯ ಸಂಸ್ಕೃತಿಯಲ್ಲಿ, ವೀಳ್ಯದೆಲೆ (betel leaves) ಬಹಳ ಪ್ರಾಮುಖ್ಯತೆಯಿದೆ. ಪೂಜೆ, ವಿವಾಹ ಸಮಾರಂಭವಾಗಿರಲಿ ಅಥವಾ ಯಾವುದೇ ಇತರ ಧಾರ್ಮಿಕ ಆಚರಣೆಯಾಗಿರಲಿ, ಪ್ರತಿ ಶುಭ ಸಂದರ್ಭದಲ್ಲಿಯೂ ವೀಳ್ಯದ ಎಲೆ ಇರಲೇಬೇಕು. ಧಾರ್ಮಿಕ ಮಹತ್ವ ಮಾತ್ರವಲ್ಲದೆ ಇದು ಆರೋಗ್ಯ ಪ್ರಯೋಜನಗಳನ್ನೂ ಹೊಂದಿವೆ. ವೀಳ್ಯದೆಲೆಗಳು ನೈಸರ್ಗಿಕವಾಗಿ ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದ್ದು , ಇದು ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಯನ್ನು ಕಾಪಾಡಿಕೊಳ್ಳಲು, ಬಾಯಿಯ ದುರ್ವಾಸನೆಯನ್ನು ನಿವಾರಿಸಲು, ದೇಹವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಇದೇ ಕಾರಣಕ್ಕಾಗಿ ಹಿರಿಯರು…

Read More

BEL Recruitment 2026: BELನಲ್ಲಿ ನೇಮಕಾತಿ; ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | BEL Project Engineer Recruitment 2026: Apply for 12 Government Jobs for Engineers!

ಸರ್ಕಾರಿ ವಲಯದಲ್ಲಿ ತಾಂತ್ರಿಕ ಕ್ಷೇತ್ರದಲ್ಲಿ ಉತ್ತಮ ವೃತ್ತಿಜೀವನ ಕಟ್ಟಿಕೊಳ್ಳಲು ಬಯಸುವ ಯುವ ಎಂಜಿನಿಯರ್‌ಗಳಿಗೆ ಸುವರ್ಣಾವಕಾಶ ದೊರೆತಿದೆ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 09ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಒಟ್ಟು 12 ಹುದ್ದೆಗಳು ಲಭ್ಯವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000ರೂ. ಸಂಬಳ ನೀಡಲಾಗುತ್ತದೆ. ರಕ್ಷಣಾ…

Read More

ಹುಡುಗಿಗಾಗಿ ಮುಂಡರಗಿ ಬಸ್ ನಿಲ್ದಾಣದಲ್ಲಿ ವಾಮಾಚಾರ: ಇನ್ನೂ ಈ ಕಣ್ಣಲ್ಲಿ ಏನೇನ್ ನೋಡ್ಬೇಕೋ ಮಿತ್ರೋ.

ಗದಗ, (ಫೆಬ್ರವರಿ 18): ವಾಮಾಚಾರ ಪ್ರಯೋಗ ಎಂಬ ಪದವೇ ದಿಗಿಲು ಹುಟ್ಟಿಸುವಂಥದ್ದು. ಏಕೆಂದರೆ ಹೀಗೆ ವಾಮಾಚಾರ ಮಾಡಿದರೆ ಸಮಸ್ಯೆಗಳು ಹೇಗಾಗುತ್ತವೆ ಅಂದರೆ, ಕೆನ್ನೆ ಮೇಲೆ ಪೆಟ್ಟು ಬಿದ್ದ ಅನುಭವ ಆಗುತ್ತದೆ. ಆದರೆ ಹೊಡೆದವರು ಯಾರು ಎಂಬುದು ಕಣ್ಣಿಗೆ ಕಾಣಲ್ಲ. ಅದರಂತೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಹುಡ್ಕೋ ಕಾಲೋನಿಯ ಬಸ್ ನಿಲ್ದಾಣದಲ್ಲಿ ವಾಮಾಚಾರ ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಹೋದ ವರ್ಷ ನಾ ಬಯಸಿದು ಸಿಕ್ಕಿಲ್ಲ. ಆದ್ರೆ ಈ ವರ್ಷ ತೊಗೊಳದೆ ಬಿಡಲ್ಲ ಎಂದು ನಕ್ಷತ್ರ ಆಕಾರದಲ್ಲಿ ಬಿಡಿಸಿ…

Read More

ಭಾರತದಲ್ಲಿ ಬೃಹತ್ ಎಐ ಕಂಪ್ಯೂಟಿಂಗ್ ಹಬ್, ಗಿ.ವ್ಯಾ. ಎಐ ಡಾಟಾ ಸೆಂಟರ್ ಫ್ಯಾಕ್ಟರಿ, ಎಐ ಸೂಪರ್​ಕಂಪ್ಯೂಟಿಂಗ್ ಸಿಸ್ಟಂ – Kannada News | Indian companies to build big AI data center infrastructure in collab with Nvidia

ನವದೆಹಲಿ, ಫೆಬ್ರುವರಿ 18: ವಿಶ್ವದ ಅಗ್ರಮಾನ್ಯ ಎಐ ಚಿಪ್ ತಯಾರಕ ಕಂಪನಿ ಎನಿಸಿದ ಎನ್​ವಿಡಿಯಾ (Nvidia) ಹಲವು ಭಾರತೀಯ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಭಾರತದಲ್ಲಿ ಡಾಟಾ ಸೆಂಟರ್​ಗಳ ಇನ್​ಫ್ರಾಸ್ಟ್ರಕ್ಚರ್ ರೂಪಿಸಲು ಎನ್​ವಿಡಿಯಾದ ಶಕ್ತಿಶಾಲಿ ಚಿಪ್​ಗಳ ಬಳಕೆ ಆಗಲಿದೆ. ಯೋಟ್ಟಾ ಡಾಟಾ ಸರ್ವಿಸಸ್ (Yotta Data Services), ಎಲ್ ಅಂಡ್ ಟಿ (L&T, ಇ ಟು ಇ ನೆಟ್ವರ್ಕ್ಸ್ (E2E Networks), ನೆಟ್​ವೆಬ್ ಟೆಕ್ನಾಲಜೀಸ್ (Netweb Technologies) ಸಂಸ್ಥೆಗಳು ಎನ್​ವಿಡಿಯಾ ಜೊತೆ ಒಪ್ಪಂದ ಮಾಡಿಕೊಂಡಿವೆ. ಯೋಟ್ಟಾದಿಂದ ಏಷ್ಯಾದ ಅತಿದೊಡ್ಡ…

Read More