Headlines

nagaraj11081993

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 3 ಚಿರತೆ ಮರಿಗಳ ಜನನ; ದೇಶದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ – Kannada News | 3 cheetah cubs born at Kuno National Park South African cheetah Gamini video viral

ಶಿವಪುರಿ, ಫೆಬ್ರವರಿ 18: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ದಕ್ಷಿಣ ಆಫ್ರಿಕಾದ ಚೀತಾ ಗಾಮಿನಿಗೆ 3 ಮರಿಗಳು ಜನಿಸಿವೆ. ಈ ವಿಷಯವನ್ನು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಘೋಷಿಸಿದ್ದಾರೆ. ಇದು ಭಾರತದ ಚೀತಾ (Cheetah) ಮರುಪರಿಚಯ ಕಾರ್ಯಕ್ರಮಕ್ಕೆ ಪ್ರಮುಖ ಮೈಲಿಗಲ್ಲು ಎಂದು ಕರೆದಿದ್ದಾರೆ. ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ ಭೂಪೇಂದರ್ ಯಾದವ್, ಭಾರತಕ್ಕೆ ದಕ್ಷಿಣ ಆಫ್ರಿಕಾದ ಚೀತಾಗಳ ಆಗಮನವಾಗಿ 3 ವರ್ಷವಾಗಿದೆ. ಈಗ ಎರಡನೇ ಬಾರಿಗೆ ತಾಯಿಯಾಗಿರುವ ಗಾಮಿನಿ 3 ಮರಿಗಳಿಗೆ ಜನ್ಮ ನೀಡಿದ್ದಾರೆ. ಇದು…

Read More

ಸೊಸೆ ಬರ್ತ್​​​ಡೇ ಮಾಡಲು ಹೋಗಿದ್ದ ಇಬ್ಬರು ದುರಂತ ಸಾವು: ಆಗಿದ್ದೇನು? – Kannada News | Koppal Road Accident: Two Youths Die Overtaking Lorry in Yalaburga Tragedy

ಕೊಪ್ಪಳ, ಫೆಬ್ರವರಿ 18: ಓವರ್​​ಟೇಕ್​ ವೇಳೆ ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಯುವಕರು (boys) ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಉಪಲದಿನ್ನಿ ಬಳಿ ನಡೆದಿದೆ. ಬೈಕ್​ ಸವಾರನ ನಿಯಂತ್ರಣ ತಪ್ಪಿ ಲಾರಿ ಚಕ್ರಕ್ಕೆ ಸಿಲುಕಿ ಶ್ರೀನಿವಾಸ್​(26) ಮತ್ತು ಸಿದ್ದನಗೌಡ(25) ಮೃತಪಟ್ಟಿದ್ದಾರೆ. ಸೊಸೆ ಬರ್ತ್​​​ಡೇ ಮಾಡಲು ಹೋಗಿದ್ದ ಇಬ್ಬರು ದುರಂತ ಅಂತ್ಯಕಂಡಿದ್ದಾರೆ. ಬೇವೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಸೊಸೆ ಬರ್ತ್​​ಡೇ ಹಿನ್ನೆಲೆ ಸ್ನೇಹಿತ ಸಿದ್ದನಗೌಡ ಜತೆ ಶ್ರೀನಿವಾಸ್ ತೆರಳುತ್ತಿದ್ದ. ಮುಸಲಾಪುರದಿಂದ  ಹಿರೇಅರಳಹಳ್ಳಿಗೆ…

Read More

ಇವರ ಬಳಿ 20ಕ್ಕೂ ಹೆಚ್ಚು ಮನೆಗಳಿವೆ, ಆದರೂ ಬಾಡಿಗೆ ಮನೆಯಲ್ಲಿ ವಾಸ; ಕಾರಣ ಗೊತ್ತಾ? – Kannada News | Indian origin Ravi Sharma rents out home despite owning over 20 properties

ನವದೆಹಲಿ, ಫೆಬ್ರುವರಿ 18: ಮನೆ ಹೊಂದುವುದು ಎಲ್ಲರಿಗೂ ಇರುವ ಕನಸು. ಒಬ್ಬ ವ್ಯಕ್ತಿ ತನ್ನ ಜೀವಮಾನದಲ್ಲಿ ಒಂದು ಮನೆ ಕಟ್ಟಿಕೊಂಡರೆ ಸಾಕು ಎನ್ನುವಂತಾಗಿರುತ್ತದೆ. ತಮಗೆ ಸ್ವಂತ ಮನೆಯ ಸಹವಾಸವೇ ಬೇಡ, ಬಾಡಿಗೆ ಮನೆ ಸಾಕು ಎಂದೂ ಹೇಳುವವರಿದ್ದಾರೆ. ಆಸ್ಟ್ರೇಲಿಯಾದಲ್ಲಿರುವ ಭಾರತ ಮೂಲದ ವ್ಯಕ್ತಿಯೊಬ್ಬರು 20ಕ್ಕೂ ಹೆಚ್ಚು ಪ್ರಾಪರ್ಟಿಗಳನ್ನು ಹೊಂದಿದ್ದರೂ ಬಾಡಿಗೆ ಮನೆಯಲ್ಲಿ ವಾಸವಿದ್ದಾರಂತೆ. ಇವರ ಹೆಸರು ರವಿ ಶರ್ಮಾ (Ravi Sharma). 32 ವರ್ಷದ ಇವರು ಸರ್ಚ್ ಪ್ರಾಪರ್ಟಿ ಬಯರ್ಸ್ ಏಜೆನ್ಸಿ ಸಂಸ್ಥೆಯ ಸಂಸ್ಥಾಪಕರು. ರವಿ ಶರ್ಮಾ…

Read More

ಆನೇಕಲ್​ ಅಪಹರಣ ಕೇಸ್ ಭೇದಿಸಿದ ಪೊಲೀಸರು: ಕಿಡ್ನ್ಯಾಪರ್ಸ್​ ಮಾಸ್ಟರ್​​ ಪ್ಲ್ಯಾನ್​​​ ಬಿಚ್ಚಿಟ್ಟ ಡಿಸಿಪಿ – Kannada News | Anekal: Electronic City Kidnap Case; Three Arrested in Spa worker Ransom Plot

ಆನೇಕಲ್​​, ಫೆಬ್ರವರಿ 18: ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟದಾಸನಪುರ ಸಮೀಪದಲ್ಲಿ  ಸಿನಿಮಾ ಸ್ಟೈಲ್​​ನಲ್ಲಿ ಮೂವರು ದುಷ್ಕರ್ಮಿಗಳು ಓರ್ವ ವ್ಯಕ್ತಿಯನ್ನ ಕಿಡ್ನ್ಯಾಪ್ (Kidnap)​​​ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ (Arrested). ಜಿಗಣಿ ಮೂಲದ ಅಕ್ಷಯ್, ಜಿಗಣಿ ಮಂಟಪ ಗ್ರಾಮದ ಮಂಜುನಾಥ್ ಮತ್ತು ಆನೇಕಲ್ ತಾಲ್ಲೂಕಿನ ಹೊಂಪಲಘಟ್ಟ ಮೂಲದ ಪ್ರಜ್ವಲ್​​ ಬಂಧಿತರು. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್ ಹೇಳಿದ್ದಿಷ್ಟು  ಪ್ರಕರಣ ಕುರಿತಾಗಿ ಎಲೆಕ್ಟ್ರಾನಿಕ್ ಸಿಟಿ…

Read More

ICC Rankings: ಟಿ20 ವಿಶ್ವಕಪ್​ನಲ್ಲಿ ಸಿಡಿಲಬ್ಬರ; ಬರೋಬ್ಬರಿ 17 ಸ್ಥಾನ ಮೇಲೇರಿದ ಇಶಾನ್ ಕಿಶನ್ – Kannada News | ICC T20 Rankings: Abhishek Sharma #1, Ishan Kishan enters Top 10 amidst 2026 World Cup

ಪಾಕಿಸ್ತಾನದ ಸಾಹಿಬ್‌ಜಾದಾ ಫರ್ಹಾದನ್ ಎರಡು ಸ್ಥಾನ ಕುಸಿದು ಐದನೇ ಸ್ಥಾನಕ್ಕೆ ಇಳಿದಿದ್ದಾರೆ. ಸೂರ್ಯಕುಮಾರ್ ಯಾದವ್ ಆರನೇ ಸ್ಥಾನದಲ್ಲಿದ್ದರೆ, ಜೋಸ್ ಬಟ್ಲರ್ ಮೂರು ಸ್ಥಾನ ಕುಸಿದು 7ನೇ ಸ್ಥಾನಕ್ಕೆ ಇಳಿದಿದ್ದಾರೆ. ಇಶಾನ್ ಕಿಶನ್ 8ನೇ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‌ನ ಟಿಮ್ ಸೀಫರ್ಟ್ 9ನೇ ಸ್ಥಾನ ಮತ್ತು ಟ್ರಾವಿಸ್ ಹೆಡ್ 10ನೇ ಸ್ಥಾನದಲ್ಲಿದ್ದಾರೆ. Source link

Read More

ಸಾರಿಗೆ ನಿಗಮಗಳ ಬಂಡವಾಳ ಬಟಾಬಯಲು: ಶಕ್ತಿ ಯೋಜನೆ ಬಗ್ಗೆ ಕೋರ್ಟ್ ಹೇಳಿದ್ದೇನು? – Kannada News | Karnataka transport corporations In Loss Says advocate In High Court

ಬೆಂಗಳೂರು, (ಫೆಬ್ರವರಿ 18): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು (karnataka transport corporations) ನಷ್ಟವನ್ನು ಅನುಭವಿಸುತ್ತಿವೆ. ಇದರ ಮಧ್ಯೆ ಶಕ್ತಿ ಯೋಜನೆ ಸಹ ಹೊಡೆತಕೊಟ್ಟಿದ್ದು, ವ್ಯಕ್ತಿಯೊಬ್ಬರು ಕೋರ್ಟ್​​​ಗೆ ಸಲ್ಲಿಸಿದ್ದ ಪಿಐಎಲ್​​ನಲ್ಲಿ ಕರ್ನಾಟಕ ಸಾರಿಗೆ ನಿಗಮಗಳು ಅಸಲಿಯತ್ತು ಬಹಿರಂಗವಾಗಿದೆ. ಹೌದು…ಕೊವಿಡ್ ವೇಳೆ ಮೃತಪಟ್ಟ ಸಾರಿಗೆ ಸಿಬ್ಬಂದಿಗೆ ಪರಿಹಾರ ವಿಚಾರವಾಗಿ ಪಿಐಎಲ್​​ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ…

Read More

ಈ ಗ್ರಾಮದ ಸೊಸೆಯಂದಿರು ಸ್ಮಾರ್ಟ್​​ಫೋನ್ ಬಳಸುವಂತಿಲ್ಲ; ಕಾರಣ ಕೇಳಿದ್ರೆ ಆಶ್ಚರ್ಯ ಪಡುತ್ತೀರ! – Kannada News | Rajasthan Panchayat bans Smartphone Usage of Women Human Rights Commission issues notice

ಜೋಧಪುರ, ಫೆಬ್ರವರಿ 18: ರಾಜಸ್ಥಾನದ ಜಾಲೋರ್ ಜಿಲ್ಲೆಯ ಗ್ರಾಮ ಪಂಚಾಯತ್ ಜನವರಿ 26ರಿಂದ ತನ್ನ ಗ್ರಾಮದ 15 ಹಳ್ಳಿಗಳ ಸೊಸೆಯಂದಿರು ಮತ್ತು ಯುವತಿಯರು ಕ್ಯಾಮೆರಾ ಹೊಂದಿರುವ ಸ್ಮಾರ್ಟ್​​ಫೋನ್‌ಗಳನ್ನು (Smartphones) ಬಳಸುವುದನ್ನು ನಿಷೇಧಿಸಿದೆ. ಮನೆಯಲ್ಲಿ ಮಾತ್ರವಲ್ಲ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅಥವಾ ನೆರೆಹೊರೆಯವರ ಮನೆಗೆ ಕೂಡ ಸ್ಮಾರ್ಟ್​​ಫೋನ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಸ್ಮಾರ್ಟ್​​ಫೋನ್ ಬದಲಾಗಿ, ಅವರು ಕೀಪ್ಯಾಡ್ ಫೋನ್‌ಗಳನ್ನು ಮಾತ್ರ ಬಳಸಲು ಅನುಮತಿ ನೀಡಲಾಗಿದೆ. ಲಿಂಗ ಅಸಮಾನತೆಯನ್ನು ಸೂಚಿಸುವ ಈ ನಿರ್ಧಾರಕ್ಕೆ ಮಾನವ ಹಕ್ಕುಗಳ ಆಯೋಗ ನೋಟಿಸ್ ನೀಡಿದೆ. ಗ್ರಾಮ…

Read More

ಕಾಂಗ್ರೆಸ್​​ ಕಚೇರಿಗಳಿಗಾಗಿ ಕರ್ನಾಟಕದಲ್ಲಿ ಸಿಎ ಸೈಟ್​​ಗಳ ಬಳಕೆ: ದೆಹಲಿಯಲ್ಲೂ ಸದ್ದು ಮಾಡಿದ ವಿವಾದ – Kannada News | Karnataka CA Site Row: Congress Accused of Land Grab for Offices, BJP Alleges 48 Cr Corruption

ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಮೇಲೆ ಮುಗಿಬಿದ್ದ ಬಿಜೆಪಿImage Credit source: Google ಬೆಂಗಳೂರು, ಫೆಬ್ರವರಿ 18: ಕಾಂಗ್ರೆಸ್​​ ಕಚೇರಿಗಳಿಗಾಗಿ ಕರ್ನಾಟಕದಲ್ಲಿ ಸಿಎ ಸೈಟ್​​ಗಳನ್ನು ಪಡೆದುಕೊಳ್ಳುತ್ತಿದೆ ಎಂಬ ಬಿಜೆಪಿಯ ಆರೋಪವೀಗ ದೆಹಲಿಯಲ್ಲೂ ಸದ್ದು ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಗೌರವ್ ಭಾಟಿಯಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರವು ನಾಗರಿಕ ಸೌಲಭ್ಯಗಳಿಗಾಗಿ ಮೀಸಲಾಗಿದ್ದ 24 ಜಾಗಗಳನ್ನು ಕಾಂಗ್ರೆಸ್ ಪಕ್ಷದ ಕಚೇರಿಗಳಿಗಾಗಿ ಬಳಸಲು ಹೊರಟಿರುವುದು ಏಕೆ? ಈ 24 ಜಾಗಗಳನ್ನು ಕಾಂಗ್ರೆಸ್ ಭವನ…

Read More

ರೆಟ್ರೋ ಲುಕ್, ಎಲೆಕ್ಟ್ರಿಕ್ ಪವರ್: ಹೊಸ ಅವತಾರದಲ್ಲಿ ಮಾರುತಿ 800 ‘ಇವಿ’ ಬಂದರೆ ಹೇಗಿರುತ್ತೆ? – Kannada News | Maruti 800 EV Concept: Rishav Kumar’s Digital Render Blends Past and Future

ಭಾರತೀಯ ಆಟೋಮೊಬೈಲ್ ಇತಿಹಾಸದಲ್ಲಿ ‘ಮಾರುತಿ 800’ ಎಂಬುದು ಕೇವಲ ಒಂದು ಕಾರಲ್ಲ, ಅದು ಕೋಟ್ಯಾಂತರ ಕುಟುಂಬಗಳ ಕನಸು. 1983ರಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಈ ಪುಟ್ಟ ಕಾರು, ಅಗ್ಗದ ಬೆಲೆ ಮತ್ತು ಅದ್ಭುತ ಕಾರ್ಯಕ್ಷಮತೆಯಿಂದ ದೇಶವನ್ನೇ ಅಚ್ಚರಿಗೊಳಿಸಿತು. ಈಗ ಇದೇ ಲೆಜೆಂಡರಿ ಕಾರನ್ನು ಎಲೆಕ್ಟ್ರಿಕ್ ಕಾಲಕ್ಕೆ ತಕ್ಕಂತೆ ಆಧುನಿಕವಾಗಿ ಮರುಕಲ್ಪಿಸಿರುವ (Digital Render) ಚಿತ್ರಗಳು ವಾಹನ ಪ್ರಿಯರ ಗಮನ ಸೆಳೆಯುತ್ತಿವೆ. ಡಿಜಿಟಲ್ ಕಲಾವಿದ ರಿಷವ್ ಕುಮಾರ್ (Rishav Kumar) ಎಂಬುವವರು ಈ ಹೊಸ ಮಾರುತಿ 800 ಎಲೆಕ್ಟ್ರಿಕ್…

Read More

ಊಟದ ಬಳಿಕ ವೀಳ್ಯದೆಲೆ ತಿನ್ನೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – Kannada News | Do you know how many benefits there are from eating betel leaves after meals?

ಭಾರತೀಯ ಸಂಸ್ಕೃತಿಯಲ್ಲಿ, ವೀಳ್ಯದೆಲೆ (betel leaves) ಬಹಳ ಪ್ರಾಮುಖ್ಯತೆಯಿದೆ. ಪೂಜೆ, ವಿವಾಹ ಸಮಾರಂಭವಾಗಿರಲಿ ಅಥವಾ ಯಾವುದೇ ಇತರ ಧಾರ್ಮಿಕ ಆಚರಣೆಯಾಗಿರಲಿ, ಪ್ರತಿ ಶುಭ ಸಂದರ್ಭದಲ್ಲಿಯೂ ವೀಳ್ಯದ ಎಲೆ ಇರಲೇಬೇಕು. ಧಾರ್ಮಿಕ ಮಹತ್ವ ಮಾತ್ರವಲ್ಲದೆ ಇದು ಆರೋಗ್ಯ ಪ್ರಯೋಜನಗಳನ್ನೂ ಹೊಂದಿವೆ. ವೀಳ್ಯದೆಲೆಗಳು ನೈಸರ್ಗಿಕವಾಗಿ ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದ್ದು , ಇದು ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಯನ್ನು ಕಾಪಾಡಿಕೊಳ್ಳಲು, ಬಾಯಿಯ ದುರ್ವಾಸನೆಯನ್ನು ನಿವಾರಿಸಲು, ದೇಹವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಇದೇ ಕಾರಣಕ್ಕಾಗಿ ಹಿರಿಯರು…

Read More