Headlines

nagaraj11081993

ಬಾಲಿವುಡ್​​ನಲ್ಲಿ ಪಿಆರ್​ ತಂತ್ರ ಹೇಗೆ ನಡೆಯುತ್ತೆ ನೋಡಿ; ಎಕ್ಸ್​​ಪೋಸ್ ಮಾಡಿದ ಫ್ಯಾನ್ಸ್ – Kannada News | O Romeo Disaster: How Bollywood PR and Fake Reviews Failed Against Audience Power

ಬಾಲಿವುಡ್ ಅಲ್ಲಿ ಪಿಆರ್​ ತಂತ್ರಗಳು ಹೆಚ್ಚು ಕೆಲಸ ಮಾಡುತ್ತವೆ. ಕೆಲವು ಸಿನಿಮಾ ಹಿಟ್ ಅಥವಾ ಫ್ಲಾಪ್​​ನ ನಿರ್ಧಾರ ಮಾಡೋದು ಇವರೇ. ಆದರೆ, ಈಗ ಆಡಿಯನ್ಸ್ ಬದಲಾಗಿದ್ದಾರೆ. ಸರಿ ಯಾವುದು, ತಪ್ಪು ಯಾವುದು ಎಂಬುದನ್ನು ಸ್ಪಷ್ಟವಾಗಿ ಕಂಡು ಹಿಡಿಯುತ್ತಿದ್ದಾರೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಬಾಲಿವುಡ್​ ಅಲ್ಲಿ ಪಿಆರ್ ಟೆಕ್ನಿಕ್ ಮೂಲಕ ಗೆಲ್ಲುವ ಪ್ರಯತ್ನವನ್ನು ‘ಓ ರೋಮಿಯೋ’ ಸಿನಿಮಾ ಮಾಡಿತ್ತು. ಆದರೆ, ಈ ತಂತ್ರಕ್ಕೆ ಬ್ರೇಕ್ ಬಿದ್ದಿದೆ. ಈ ಸಿನಿಮಾ ಹೀನಾಯವಾಗಿ ಸೋಲುವ ಸೂಚನೆ ಸಿಕ್ಕಿದೆ. ‘ಓ ರೋಮಿಯೋ’…

Read More

ಕೆಲವೇ ದಿನಗಳವರೆಗಿರುವ ಅದ್ಭುತವಾದ ಏಳು ಯೋಗಗಳು..

​ವೇದಾಂಗಗಳಲ್ಲಿ ಒಂದಾದ ಖಗೋಳ ಶಾಸ್ತ್ರದ ಪ್ರಕಾರ ಗ್ರಹಗಳು ನಿರ್ದಿಷ್ಟ ಸ್ಥಾನಗಳಲ್ಲಿ ಒಂದಾದಾಗ ಯೋಗಗಳು ಸೃಷ್ಟಿಯಾಗುತ್ತವೆ. ಕುಂಭ ಹಾಗೂ ಮಕರದಲ್ಲಿ ಉಂಟಾದ ಗ್ರಹಗಳ ಸಂಯೋಗದಿಂದ ಶಶ, ಗಜಕೇಸರಿ, ಶಶಿಮಂಗಳ, ಬುಧಾದಿತ್ಯ, ಧನ, ಬಲ, ಪಾಶ ಯೋಗಗಳು ಸಂಭವಿಸಲಿವೆ. ಪ್ರತಿಯೊಂದು ಯೋಗಕ್ಕೂ ಆಯಾ ರಾಶಿಯ ಅಧಿಪತಿ ಮತ್ತು ಗ್ರಹಗಳ ಮೈತ್ರಿಯ ಆಧಾರದ ಮೇಲೆ ಫಲಗಳು ಬದಲಾಗುತ್ತವೆ. ​ಶಶ ಮಹಾಪುರುಷ ಯೋಗ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಶನಿಯು ಮಿತ್ರ ಅಥವಾ ಸ್ವಕ್ಷೇತ್ರಾಧಿಪತಿಯಾಗಿರುವುದರಿಂದ, ಜೀವನದಲ್ಲಿ ಸ್ಥಿರತೆ, ಅಪಾರವಾದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಹಣಕಾಸಿನ ಲಾಭಕ್ಕೆ ಒತ್ತಾಯಿಸುವರು – Kannada News | Horoscope 18 Wednesday 2026; Dina Rashi Bhavishya Today, Checkout the details here

ಮೇಷ ರಾಶಿ: ಬರಬೇಕಾದ ಹಣದ ಚಿಂತೆ ಬಹಳ ಕಾಡಬಹುದು. ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ. ಯಾರೂ ನಿಮ್ಮ ಬಗ್ಗೆ ಹೇಳದಿದ್ದಾಗ ಆತ್ಮ ಪ್ರಶಂಸೆಯನ್ನು ಮಾಡಿಕೊಳ್ಳುವಿರಿ. ಗೌಪ್ಯತೆಯ ವಿಚಾರದಲ್ಲಿ ವರ್ತನೆಯು ಎಲ್ಲರೂ ಮೆಚ್ಚುವಂಥದ್ದಾಗಿರಲಿದೆ. ನಿಮ್ಮ ಬಗ್ಗೆ‌ ನಿಮಗೇ ಬೇಕೆಂದು ಏನಾದರೂ ಹೇಳಿಯಾರು. ಕೃತಜ್ಞತೆಯನ್ನು ನೀವು ರೂಢಿಸಿಕೊಳ್ಳಬೇಕಾಗುವುದು. ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಳ್ಳುವಿರಿ. ವೃಷಭ ರಾಶಿ: ಸದುಪಯೋಗವಾಗುವಂತಹ ಕೆಲಸದ ಕಡೆ ಗಮನವಿರಲಿ. ಸರಕಿನ ಆಮದು ಮಾಡಿಕೊಳ್ಳಲು ತೊಂದರೆ. ಸುಲಭದ ಕಾರ್ಯವನ್ನು ಸಂಕೀರ್ಣ ಮಾಡಿಕೊಂಡು ಚಿಂತಿಸುವಿರಿ. ಖರೀದಿಯ ವಸ್ತುಗಳು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 18ರ ದಿನಭವಿಷ್ಯ

ಮುಕುಂದ ಮಾಲಾ ಸ್ತೋತ್ರದ ಶ್ರವಣ ಅಥವಾ ಪಠಣವನ್ನು ಮಾಡಿ. ದೂರವಾದ ಸ್ನೇಹ- ಸಂಬಂಧ ಮತ್ತೆ ಸರಿಹೋಗುವುದಕ್ಕೆ ಹಾಗೂ ಉದ್ಯೋಗ, ವ್ಯಾಪಾರ- ವ್ಯವಹಾರಗಳಲ್ಲಿ ಯಶಸ್ಸು ಕಾಣುವುದಕ್ಕೆ ಸಹಕಾರಿ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಪ್ರಾಪಂಚಿಕ ವಿಚಾರಗಳ ಬಗ್ಗೆ ಒಂದು ರೀತಿಯ ನಿರಾಸಕ್ತಿ ನಿಮ್ಮನ್ನು ಕಾಡಬಹುದು. ಯಾರಿಗೋ ಮುಖ್ಯ ಎಂದೆನಿಸಿದ್ದು ನನಗೂ ಮುಖ್ಯ ವಿಷಯ ಏಕಾಗಿರಬೇಕು ಎಂಬಂಥ ಧೋರಣೆ ಈ ದಿನ ಇರುತ್ತದೆ. ವೃತ್ತಿಯೋ ಅಥವಾ ಉದ್ಯೋಗಕ್ಕೆ ಸಂಬಂಧಿಸಿದ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 18ರ ದಿನಭವಿಷ್ಯ

ಈ ದಿನ ಹಯಗ್ರೀವ ಸೋತ್ರವನ್ನು ಶ್ರವಣ ಮಾಡಿ. ಒಂದು ವೇಳೆ ನಿಮಗೆ ಸಾಧ್ಯವಿದ್ದಲ್ಲಿ ಪಠಣ ಮಾಡಿ. ಪದೇಪದೇ ನಿಮ್ಮ ವಿರುದ್ಧ ದೂರು ಬರುತ್ತಿದೆ ಎಂಬ ಆಕ್ಷೇಪದಿಂದ ಹೊರಗೆ ಬರುವುದಕ್ಕೆ ಇದರಿಂದ ಸಹಾಯ ಆಗಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಿವಾಹಿತರಿಗೆ ಸಂಗಾತಿ ಜೊತೆಗೆ ಸ್ವಲ್ಪ ಮಟ್ಟಿಗೆ ಅಭಿಪ್ರಾಯ ಭೇದಗಳು ತಲೆದೋರಬಹುದು. ಅದರಲ್ಲೂ ನಿಮ್ಮ ನಿರ್ಲಕ್ಷ್ಯ ಅಥವಾ ಬೇಜವಾಬ್ದಾರಿಯಿಂದ ಈ ಹಿಂದೆ ಯಾವಾಗಲೋ ಆಗಿದ್ದ ಸಮಸ್ಯೆಗಳನ್ನು ಈಗ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 18ರ ದಿನಭವಿಷ್ಯ

ಈ ದಿನ ಸಂಜೆ ಹೊತ್ತಿಗೆ ಹತ್ತು ನಿಮಿಷವಾದರೂ ಧ್ಯಾನ ಮಾಡುವುದಕ್ಕೆ ಪ್ರಯತ್ನಿಸಿ. ಸೂರ್ಯ ನಾರಾಯಣನ ಸ್ಮರಣೆ, ಆರಾಧನೆಯಿಂದಾಗಿ ನಿಮಗೆ ಪದೇಪದೇ ಕಾಡುತ್ತಿರುವ ಹಿನ್ನಡೆಯಿಂದ ಹೊರಗೆ ಬರುವುದಕ್ಕೆ ಸಹಾಯ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಯಾರು ನಿಮ್ಮ ಕೆಲಸ, ಸೌಂದರ್ಯ, ನಿರ್ಧಾರಗಳನ್ನು ಹೊಗಳುತ್ತಿದ್ದರೋ ಅವರೇ ಈ ದಿನ ನಿಮ್ಮನ್ನು ಕಂಡೂ ಕಾಣದಂತೆ ಮುಂದಕ್ಕೆ ಸಾಗಿಬಿಡಬಹುದು. ನೀವು ಸಾಮಾನ್ಯ ದಿನಗಳಲ್ಲಿ ಯಾರ ಮಾತಿಗೆ ಬಹಳ ಖುಷಿಯಿಂದ ಇರುತ್ತಿದ್ದರೋ…

Read More

ಹೇಗಿದೆ ಸಲೀಂ ಖಾನ್ ಆರೋಗ್ಯ ಸ್ಥಿತಿ? ಸಲ್ಮಾನ್ ಖಾನ್ ತಂದೆಗೆ ಐಸಿಯುನಲ್ಲಿ ಚಿಕಿತ್ಸೆ – Kannada News | Salman Khan father Salim Khan health condition is reportedly serious

ಖ್ಯಾತ ನಟ ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ (Salim Khan) ಅವರ ಆರೋಗ್ಯ ಹದಗೆಟ್ಟಿದೆ. ಇಂದು (ಫೆಬ್ರವರಿ 17) ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದ ಸದ್ಯದ ಪರಿಸ್ಥಿತಿ ಬಗ್ಗೆ ಆಸ್ಪತ್ರೆ ಕಡೆಯಿಂದ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ. ಹೆಲ್ತ್ ಅಪ್​ಡೇಟ್ ತಿಳಿಯಲು ಅಭಿಮಾನಿಗಳು ಕಾಯುತ್ತಿದ್ದಾರೆ. ಮೂಲಗಳ ಪ್ರಕಾರ ಸಲೀಂ ಖಾನ್ ಅವರ ಪರಿಸ್ಥಿತಿ ಗಂಭೀರವಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಲ್ಮಾನ್ ಖಾನ್ (Salman Khan) ಸೇರಿದಂತೆ ಕುಟುಂಬದ ಹಲವರು…

Read More

ಈ ರಾಶಿಯವರಿಗೆ ಮಾರ್ಚ್​​ನಲ್ಲಿ ಆಗುವ ಗ್ರಹಗಳ ಸಂಯೋಗದಿಂದ ಏನೆಲ್ಲ ಪರಿಣಾಮ ಉಂಟಾಗುವುದು? – Kannada News | Simha Rashi March Forecast: Astrological Effects on Career, Health and Love

ಜ್ಯೋತಿಷ್ಯ ಶಾಸ್ತ್ರವು ಗ್ರಹಗಳ ಸಂಯೋಜನೆಯಿಂದ ಮಾರ್ಚ್ ತಿಂಗಳು ಸಿಂಹ ರಾಶಿಯವರಿಗೆ ಮಿಶ್ರ ಫಲಗಳಿಂದ ಕೂಡಿದ್ದು, ಗ್ರಹಗತಿಗಳ ಬದಲಾವಣೆಯು ಜೀವನದ ವಿವಿಧ ಆಯಾಮಗಳ ಮೇಲೆ ಬೇರೆ ಬೇರೆ ಪ್ರಭಾವಗಳನ್ನು ಬೀರಲಿದೆ. ಈ ತಿಂಗಳ ದಶೆ ಮತ್ತು ಫಲಗಳು ಇಂತಿವೆ. ​ ​ಉತ್ತಮ ಫಲಗಳು ​ಈ ತಿಂಗಳು ನಿಮಗೆ ಕೆಲವು ಕ್ಷೇತ್ರಗಳಲ್ಲಿ ಅದೃಷ್ಟದ ಬೆಂಬಲ ಸಿಗಲಿದೆ. ​ವೃತ್ತಿ ಮತ್ತು ಗೌರವ: ಸೂರ್ಯನ ಸಂಚಾರವು ಹತ್ತನೇ ಮನೆಯಲ್ಲಿ ಪ್ರಬಲವಾಗಿರುವುದರಿಂದ ಕೆಲಸದ ಸ್ಥಳದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆ ಹಾಗೂ ಹೊಸ…

Read More

ನಮ್ಮ ಕೋಲಾರದಲ್ಲಿ ತಯಾರಾಗುವ ಹೆಲಿಕಾಪ್ಟರ್​​ಗಳ ವಿಶೇಷತೆ ಏನು? ತಿಳಿದುಕೊಳ್ಳಿ – Kannada News | Tata Airbus Mini Helicopter Unit Launched In Kolar, here Is what Helicopter Special

ಕೋಲಾರ, ಫೆಬ್ರವರಿ 17): ಇಲ್ಲಿನ ವೇಮಗಲ್‌ನಲ್ಲಿ ಭಾರತದ ಮೊದಲ ಖಾಸಗಿ ಮಿನಿ ಹೆಲಿಕಾಪ್ಟರ್ (helicopter) ಜೋಡಣಾ ಘಟಕಕ್ಕೆ ಪ್ರಧಾನಿ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ. ಟಾಟಾ ಏರ್‌ಬಸ್ ಸಹಭಾಗಿತ್ವದಲ್ಲಿ ನಿರ್ಮಾಣವಾಗಿರುವ ಈ ಘಟಕದಿಂದ 2027ಕ್ಕೆ ಮೊದಲ H125 ಹೆಲಿಕಾಪ್ಟರ್ ಹೊರಬರುವ ನಿರೀಕ್ಷೆ ಇದೆ. ರಕ್ಷಣಾ ಇಲಾಖೆಗೆ ಸಹಾಯಕವಾಗಲಿರುವ ಈ ಯೋಜನೆ ದೇಶದ ಏರೋಸ್ಪೇಸ್ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ಎಂದೇ ಪರಿಗಣಿಸಲಾಗಿದೆ. ಇನ್ನು ನಮ್ಮ ಕೋಲಾರದಲ್ಲಿ (Kolar) ತಯಾರಾಗುವ ಹೆಲಿಕಾಪ್ಟರ್​​ಗಳ ವೈಶಿಷ್ಟತೆ…

Read More

ಆ ಉಯ್ಯಾಲೆಯಲ್ಲಿ ನಾನೇ ಕೂತಿದ್ದು: ದೈವದ ಕಾರ್ಣಿಕದ ಬಗ್ಗೆ ಅಚ್ಚರಿಯ ಹೇಳಿಕೆ – Kannada News | From Collapse to Grandeur: The Resurgence of Pilichandi Daiva Temple in Mangaluru

ಮಂಗಳೂರು, ಫೆ.17: ಮಂಗಳೂರಿನ ಇತಿಹಾಸ ಪ್ರಸಿದ್ಧ ಪಿಲಿಚಂಡಿ ದೈವಸ್ಥಾನದಲ್ಲಿ ವಿಚಿತ್ರ ಘಟನೆಯೊಂದು ನಡೆದಿತ್ತು. ಪಿಲಿಚಂಡಿ ದೈವದ ನೇಮೋತ್ಸವದ ವೇಳೆ ದೈವದ ಉಯ್ಯಾಲೆ ತನ್ನಿಂದ ತಾನೇ ತೂಗಿದೆ. ಇದೀಗ ಈ ದೇವಸ್ಥಾನದಲ್ಲಿ ಇಂತಹ ಹಲವು ಅಚ್ಚರಿಯ ಘಟನೆಗಳು ನಡೆದಿದೆ. ಒಂದು ಸಂದರ್ಭದಲ್ಲಿ, ಮಳೆಗಾಲದಲ್ಲಿ ದೈವದ ಆಶ್ರಯ ತಾಣವಾಗಿದ್ದ ಮನೆ ಕುಸಿಯುವ ಹಂತ ತಲುಪಿತ್ತು. ಆ ವೇಳೆ, ದೈವವನ್ನು ಹೊರಗೆ ತೆಗೆದುಕೊಂಡು ಹೋದ ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಮನೆ ನೆಲಕ್ಕುರುಳಿತು. ಈ ಘಟನೆಯ ನಂತರ, ದೈವಿಕ ಮಾರ್ಗದರ್ಶನ ಪಡೆದಾಗ, ಈ…

Read More