Headlines

nagaraj11081993

ಮನೆಗಾಗಿ ಕಾಯುತ್ತಿದ್ದ ಕೋಗಿಲು ನಿವಾಸಿಗಳಿಗೆ ಬಿಗ್ ಶಾಕ್: ಸಿಡಿದೆದ್ದ ಹೋರಾಟ ಸಮಿತಿ – Kannada News | Kogilu layout Slum Residents Union Protest Warns to Government For denied New House

ಬೆಂಗಳೂರು, (ಫೆಬ್ರವರಿ 17): ಕೋಗಿಲು ಲೇಔಟ್​​ (Kogilu layout) ನಿರಾಶ್ರಿತರು ಮನೆಗಾಗಿ ಕಾಯುತ್ತಿದ್ದರು. ಆದರೆ ಇದೀಗ ಮನೆ ಸಿಗುವುದು ಡೌಟ್​​ ಎನ್ನಲಾಗುತ್ತಿದೆ. ಯಾರಿಗೂ ಮನೆ ಕೊಡಕ್ಕೆ ಆಗಲ್ಲ ಅಂತ ಸಿಎಂ ಸಿದ್ದರಾಮಯ್ಯಗೆ ಅಧಿಕಾರಿಗಳು ತಿಳಿಸಿರುವ ಬಗ್ಗೆ ಮಾಹತಿ ಲಭ್ಯವಾಗಿದೆ. ಹೀಗಾಗಿ ಮನೆಗಾಗಿ ಕಾಯುತ್ತಿರುವ ಕೋಗಿಲು ಲೇಔಟ್​​ ನಿರಾಶ್ರಿತರಿಗೆ ಆಘಾತ ಎದುರಾಗಿದೆ. ಹೀಗಾಗಿ ಕೋಗಿಲು ಸ್ಲಂ ನಿವಾಸಿಗಳ ಹೋರಾಟ ಸಮಿತಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದೆ. ಈ ಬಗ್ಗೆ ಕೋಗಿಲು ಸ್ಲಂ ನಿವಾಸಿಗಳ ಹೋರಾಟ ಸಮಿತಿ ಸಂಚಾಲಕಿ ಗೌರಮ್ಮ…

Read More

Samudrika Shastra: ನಿಮ್ಮ ಅಂಗೈಯಲ್ಲಿ ಈ ವಿಶೇಷ ರೇಖೆ ಇದೆಯೇ? ಹಾಗಿದ್ರೆ ಹಣಕ್ಕೆಂದೂ ಕೊರತೆಯಾಗದು! – Kannada News | Palmistry and Wealth: Decode Financial Success from Your Hand Lines

ಭಾರತೀಯ ಜ್ಯೋತಿಷ್ಯ ಪರಂಪರೆಯಲ್ಲಿ “ಹಸ್ತಸಾಮುದ್ರಿಕ ಶಾಸ್ತ್ರ” ಎಂದು ಕರೆಯಲ್ಪಡುವ ಈ ವಿದ್ಯೆ, ಕೈಯಲ್ಲಿನ ರೇಖೆಗಳು ಮತ್ತು ಚಿಹ್ನೆಗಳ ಆಧಾರದ ಮೇಲೆ ವ್ಯಕ್ತಿಯ ಸ್ವಭಾವ, ಭಾಗ್ಯ ಮತ್ತು ಆರ್ಥಿಕ ಸ್ಥಿತಿಯನ್ನು ವಿವರಿಸುತ್ತದೆ. ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಕೈಯಲ್ಲಿನ ಮೂರು ಮುಖ್ಯ ರೇಖೆಗಳು ಆರ್ಥಿಕ ಪ್ರಗತಿಯೊಂದಿಗೆ ಸಂಬಂಧ ಹೊಂದಿವೆ .ಸೂರ್ಯ ರೇಖೆ, ವಿಧಿ ರೇಖೆ ಮತ್ತು ಸಂಪತ್ತಿಗೆ ಸಂಬಂಧಿಸಿದ ಕೆಲವು ವಿಶೇಷ ಚಿಹ್ನೆಗಳು. ಆದರೆ ಮೊದಲು ಯಾವ ಕೈಯನ್ನು ನೋಡಬೇಕು? ಒಂದು ಮುಖ್ಯ ಪ್ರಶ್ನೆ ಮೂಡುತ್ತದೆ. ಶಾಸ್ತ್ರಗಳ ಪ್ರಕಾರ, ಬಲಗೈ…

Read More

Video: ಅಪಘಾತದಿಂದ ಯುವಕ-ಯುವತಿ ರಸ್ತೆ ಮಧ್ಯೆ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರೂ ಬಾರದ ಆಂಬುಲೆನ್ಸ್ – Kannada News | Vapasandra accident exposes emergency service failure public saves lives

ಚಿಕ್ಕಬಳ್ಳಾಪುರ, ಫೆ.17: ಜಿಲ್ಲೆಯ ವಾಪಸಂದ್ರ ಬಳಿ ಇಂದು (ಫೆ.17) ನಡೆದ ಭೀಕರ ರಸ್ತೆ ಅಪಘಾತವೊಂದು ತುರ್ತು ಸೇವೆಗಳ ವೈಫಲ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಅಪಘಾತವಾಗಿ ಗಂಟೆ ಕಳೆದರೂ ಆಂಬುಲೆನ್ಸ್ ಮತ್ತು ಪೊಲೀಸರು ಸ್ಥಳಕ್ಕೆ ಬಂದಿಲ್ಲ. ಕೊನೆಗೆ ಸಾರ್ವಜನಿಕರೇ ಮಾನವೀಯತೆ ಮೆರೆದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.ಈಶಾ ಫೌಂಡೇಷನ್‌ನಿಂದ ಬೆಂಗಳೂರು ಕಡೆಗೆ ಕೆಎ 05 ಎಲ್‌ವಿ 9152 ಸಂಖ್ಯೆಯ ಬೈಕ್‌ನಲ್ಲಿ ಯುವಕ ಮತ್ತು ಯುವತಿ ತೆರಳುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲುಗಲ್ಲಿಗೆ ವೇಗವಾಗಿ ಬಂದು ಡಿಕ್ಕಿ…

Read More

ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್​​ಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ – Kannada News | French President Emmanuel Macron meets PM Narendra Modi at Mumbai’s Lok Bhavan with a hug

ಮುಂಬೈ, ಫೆಬ್ರವರಿ 17: ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (Emmanuel Macron) 3 ದಿನಗಳ ಭಾರತ ಭೇಟಿಯಲ್ಲಿದ್ದಾರೆ. ಸೋಮವಾರ ರಾತ್ರಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ರಾಜ್ಯಪಾಲ ಆಚಾರ್ಯ ದೇವವ್ರತ್ ಬರಮಾಡಿಕೊಂಡರು. ಇಂದು ಪ್ರಧಾನಿ ಮೋದಿ ಮುಂಬೈನ ಲೋಕ ಭವನದಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಅಪ್ಪುಗೆಯೊಂದಿಗೆ ಸ್ವಾಗತಿಸಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Bengaluru: ಬಾಡಿಗೆ ಮನೆ ಹುಡುಕಲು ಹೋದಾಗ ಕಳ್ಳತನ ನಡೆಸಿ ಸಿಕ್ಕಿಬಿದ್ದ ಫೋಟೋಗ್ರಾಫರ್​​ – Kannada News | Bengaluru Photographer Arrested for 55 Lakh Gold Theft During Rental House Search

ಬೆಂಗಳೂರು, ಫೆಬ್ರವರಿ 17: ಬಾಡಿಗೆ ಮನೆ ಹುಡುಕಲು ಹೋದ ವ್ಯಕ್ತಿಯೊಬ್ಬ 55 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ಕಳ್ಳತನ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ವೃತ್ತಿಯಲ್ಲಿ ಫೋಟೋಗ್ರಾಫರ್​ ಆಗಿರುವ ವೈಟ್ ಫೀಲ್ಡ್ ನಿವಾಸಿ ಕಿರಣ್​​ ಬಂಧಿತ ಆರೋಪಿಯಾಗಿದ್ದು, ಮಲೆಮಹದೇಶ್ವರನ ದರ್ಶನ ಮಾಡಿ ಹಿಂದಿರುಗಿದ್ದ ಆರೋಪಿಯನ್ನು ಪೊಲೀಸರು ಲಾಕ್​​ ಮಾಡಿದ್ದಾರೆ. ಫೋಟೋ ಸ್ಟುಡಿಯೋ ನಡೆಸುತ್ತಿದ್ದ ಕಿರಣ್​, ಕೋವಿಡ್​​ ವೇಳೆ ನಷ್ಟ ಉಂಟಾದ ಕಾರಣ ಅದನ್ನು ಮುಚ್ಚಿದ್ದ. ಕ್ಯಾಮರಾ ಇದ್ದ ಕಾರಣ ಸಣ್ಣ ಪುಟ್ಟ ಕಾರ್ಯಕ್ರಮಗಳನ್ನು ನಂಬಿ…

Read More

ನಟಿಯ ಅನುಮಾನಾಸ್ಪದ ಸಾವು: 23 ವರ್ಷಗಳ ಆರೋಪಿಗೆ ಶಿಕ್ಷೆ – Kannada News | Prathyusha death case: Court verdict after 23 years

‘ಸ್ನೇಹಮಂಟೆ ಇದೆರ’, ‘ರಾಯುಡು’, ‘ಕಲಸುಕೋವಾಲನಿ’ ಇನ್ನೂ ಕೆಲವು ಸೂಪರ್ ಹಿಟ್ ಸಿನಿಮಾಗಳಲ್ಲಿ (Cinema) ಆಗಿನ ಸ್ಟಾರ್ ನಟರುಗಳ ಜೊತೆಗೆ ನಾಯಕಿಯಾಗಿ ನಟಿಸಿದ್ದ ನಟಿ ಪ್ರತ್ಯುಷ, ಸ್ಟಾರ್ ನಟಿಯಾಗಿ ಬೆಳೆಯುತ್ತಿರುವ ಹೊತ್ತಿನಲ್ಲಿ 2002ರ ಫೆಬ್ರವರಿ 22 ರಂದು ನಟಿ ಅನುಮಾನಾಸ್ಪದವಾಗಿ ನಿಧನ ಹೊಂದಿದರು. ಅವರ ಸಾವು ಆಗ ಅವಿಭಜಿತ ಆಂಧ್ರ ಪ್ರದೇಶದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದೀಗ 24 ವರ್ಷಗಳ ಬಳಿಕ ನಟಿಯ ಸಾವಿನ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದೆ. ಪ್ರತ್ಯುಷ ಸಾವಿನ ಪ್ರಕರಣದಲ್ಲಿ ನಟಿಯ ಗೆಳೆಯನಾಗಿದ್ದ ಸಿದ್ಧಾರ್ಥ್ ರೆಡ್ಡಿ…

Read More

‘ಕಾಂತಾರ’ ರೀತಿ ಮೂಡಿಬರುತ್ತಿದೆ ‘ರಾಜನಿವಾಸ’ ಸಿನಿಮಾ; ಇಲ್ಲಿದೆ ಟ್ರೇಲರ್ – Kannada News | Rajanivaasa Kannada movie trailer released ft Raghav Nayak Krutika

ಶೀರ್ಷಿಕೆಯಿಂದ ಗಮನ ಸೆಳೆದಿರುವ ‘ರಾಜನಿವಾಸ’ (Rajanivasa) ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಈ ಟ್ರೇಲರ್ ನೋಡಿದರೆ ‘ಕಾಂತಾರ’ ಸಿನಿಮಾದ ಝಲಕ್ ಕಾಣಿಸಿದೆ. ಚಿತ್ರತಂಡ ಹೇಳುವ ಪ್ರಕಾರ, ಇದು ಕಾಂತಾರಕ್ಕಿಂತಲೂ‌ ಮೊದಲೇ ತಯಾರಾದ ಕಥೆ. ಆದರೆ ಸಿನಿಮಾ ಪೂರ್ಣಗೊಂಡು ರಿಲೀಸ್ ಹಂತಕ್ಕೆ ಬರಲು ಇಷ್ಟು ಸಮಯ ಹಿಡಿಯಿತು. ‘ಕಾಂತಾರ’ (Kantara) ಸಿನಿಮಾ ಮೊದಲೇ ತೆರೆಕಂಡಿದ್ದರಿಂದ ಹೋಲಿಕೆಯ ಆರೋಪ ಎದುರಾಗುವುದು ಸಹಜ. ಹಾಗಾಗಿ ಸಾಕಷ್ಟು ಬದಲಾವಣೆಯನ್ನು ಕೂಡ ಮಾಡಲಾಗಿದೆ ಎಂದು ‘ರಾಜನಿವಾಸ’ ಚಿತ್ರತಂಡ ತಿಳಿಸಿದೆ. ಇದು ತುಳುನಾಡು ಭಾಗದ ಕಥೆಯಾದ…

Read More

ಸಂತ್ರಸ್ತರ ಗೌಪ್ಯತೆ ಇನ್ನು ಕಡ್ಡಾಯ: ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಮಹತ್ವದ ಬದಲಾವಣೆ ತಂದ ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ – Kannada News | New Guidelines: Safeguarding Women and Minor physical Assault Victims’ Identity in Judicial Process

ಬೆಂಗಳೂರು, ಫೆ.17: ಮಹಿಳೆಯರು ಮತ್ತು ಅಪ್ರಾಪ್ತರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಸಂತ್ರಸ್ತರ ಗುರುತನ್ನು ರಕ್ಷಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸುಪ್ರೀಂಕೋರ್ಟ್ ನೀಡಿದ ನಿರ್ದೇಶನಗಳನ್ನು ಉಲ್ಲೇಖಿಸಿ ಈ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗಿದೆ. ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರು ಅಥವಾ ಅಪ್ರಾಪ್ತ ಸಂತ್ರಸ್ತರ ಹೆಸರು, ವಿಳಾಸ ಹಾಗೂ ಯಾವುದೇ ರೀತಿಯ ಗುರುತನ್ನು ಸಾರ್ವಜನಿಕವಾಗಿ ಅಥವಾ ದಾಖಲೆಗಳಲ್ಲಿ ಬಹಿರಂಗಪಡಿಸುವಂತಿಲ್ಲ. ದೂರು ಸ್ವೀಕರಿಸಿದ ನಂತರ…

Read More

CBSE ವಿದ್ಯಾರ್ಥಿಗಳು, ಪೋಷಕರು ನೋಡಲೇಬೇಕಾದ ಸ್ಟೋರಿ ಇದು

ಬೆಂಗಳೂರು, (ಫೆಬ್ರವರಿ 17): ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025-26ನೇ ಶೈಕ್ಷಣಿಕ ವರ್ಷದಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ. ಈ ನಿರ್ಧಾರವು ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಶಿಫಾರಸುಗಳಿಗೆ ಅನುಗುಣವಾಗಿದ್ದು, ಹೊಸ ನಿಯಮಗಳು 2026 ರಿಂದ ಜಾರಿಗೆ ಬರಲಿವೆ. ಎಲ್ಲಾ ವಿದ್ಯಾರ್ಥಿಗಳು ಸಹ ಮೊದಲ ಪರೀಕ್ಷೆ ಕಡ್ಡಾಯ ಅಂತಿದೆ ಸಿಬಿಎಸ್‌ಇ. ಹಾಗಾದ್ರೆ, ಏನು ಹೇಳುತ್ತಿದೆ ಸಿಬಿಎಸ್‌ಇ? ಈ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಮಾಹಿತಿ ಇಲ್ಲಿದೆ…

Read More

ಬದರಿನಾಥ, ಕೇದಾರನಾಥ ದೇವಾಲಯಗಳ ಬಳಿ ಮೊಬೈಲ್ ಬಳಕೆ ನಿಷೇಧ; ಚಾರ್ ಧಾಮ್ ಯಾತ್ರೆ ವೇಳೆ ರೀಲ್ಸ್​ ಮಾಡುವಂತಿಲ್ಲ – Kannada News | Mobiles banned near Badrinath Kedarnath temples reels and videos restricted during Char Dham Yatra

ನವದೆಹಲಿ, ಫೆಬ್ರವರಿ 17: ಚಾರ್ ಧಾಮ್ ಯಾತ್ರೆ 2026ರ ಸಮಯದಲ್ಲಿ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳ 70 ಮೀಟರ್ ಒಳಗೆ ಮೊಬೈಲ್ ಫೋನ್‌ಗಳನ್ನು ನಿಷೇಧಿಸಲಾಗುವುದು. ಚಾರ್ ಧಾಮ್ ಯಾತ್ರೆ (Char Dham Yatra) 2026ಕ್ಕೆ ಮುಂಚಿತವಾಗಿ ಬದರಿನಾಥ, ಕೇದಾರನಾಥ ದೇವಾಲಯ ಸಮಿತಿ (BKTC) ಬದರಿನಾಥ ಮತ್ತು ಕೇದಾರನಾಥ ದೇವಾಲಯ ಸಂಕೀರ್ಣಗಳ 70 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್‌ಗಳ ಮೇಲೆ ಸಂಪೂರ್ಣ ನಿಷೇಧವನ್ನು ಘೋಷಿಸಿದೆ. ಭಕ್ತರಿಗೆ ದೇವಾಲಯಗಳ ಬಳಿ ರೀಲ್‌ಗಳು ಅಥವಾ ವೀಡಿಯೊಗಳನ್ನು ಮಾಡಲು ಅನುಮತಿ ನೀಡುವುದಿಲ್ಲ. ದೇವಾಲಯಗಳ…

Read More