ಮನೆಗಾಗಿ ಕಾಯುತ್ತಿದ್ದ ಕೋಗಿಲು ನಿವಾಸಿಗಳಿಗೆ ಬಿಗ್ ಶಾಕ್: ಸಿಡಿದೆದ್ದ ಹೋರಾಟ ಸಮಿತಿ – Kannada News | Kogilu layout Slum Residents Union Protest Warns to Government For denied New House
ಬೆಂಗಳೂರು, (ಫೆಬ್ರವರಿ 17): ಕೋಗಿಲು ಲೇಔಟ್ (Kogilu layout) ನಿರಾಶ್ರಿತರು ಮನೆಗಾಗಿ ಕಾಯುತ್ತಿದ್ದರು. ಆದರೆ ಇದೀಗ ಮನೆ ಸಿಗುವುದು ಡೌಟ್ ಎನ್ನಲಾಗುತ್ತಿದೆ. ಯಾರಿಗೂ ಮನೆ ಕೊಡಕ್ಕೆ ಆಗಲ್ಲ ಅಂತ ಸಿಎಂ ಸಿದ್ದರಾಮಯ್ಯಗೆ ಅಧಿಕಾರಿಗಳು ತಿಳಿಸಿರುವ ಬಗ್ಗೆ ಮಾಹತಿ ಲಭ್ಯವಾಗಿದೆ. ಹೀಗಾಗಿ ಮನೆಗಾಗಿ ಕಾಯುತ್ತಿರುವ ಕೋಗಿಲು ಲೇಔಟ್ ನಿರಾಶ್ರಿತರಿಗೆ ಆಘಾತ ಎದುರಾಗಿದೆ. ಹೀಗಾಗಿ ಕೋಗಿಲು ಸ್ಲಂ ನಿವಾಸಿಗಳ ಹೋರಾಟ ಸಮಿತಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದೆ. ಈ ಬಗ್ಗೆ ಕೋಗಿಲು ಸ್ಲಂ ನಿವಾಸಿಗಳ ಹೋರಾಟ ಸಮಿತಿ ಸಂಚಾಲಕಿ ಗೌರಮ್ಮ…