Headlines

nagaraj11081993

ಕೊನೆಗೂ ಎಚ್ಚೆತ್ತ ಪುರಾತತ್ವ ಇಲಾಖೆ: ಸೋರುತ್ತಿದ್ದ ಬನವಾಸಿ ದೇಗುಲದ ದುರಸ್ತಿ ಕಾರ್ಯ ಆರಂಭ – Kannada News | ASI Begins Repair Works at Historic 1,500 Year Old Banavasi Madhukeshwara Temple Following Public Outcry

ಬನವಾಸಿ ದೇಗುಲ ದುರಸ್ತಿ ಕಾರ್ಯ ನಡೆಯುತ್ತಿರುವುದುImage Credit source: Tv9 Kannada ಶಿರಸಿ, ಜೂನ್​​ 17: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯ ವರದಾ ನದಿ ದಡದಲ್ಲಿರುವ 1500 ವರ್ಷಗಳ ಇತಿಹಾಸಿರುವ ಮಧುಕೇಶ್ವರ ದೇವಸ್ಥಾನ ಕನ್ನಡಿಗರ ಅಸ್ಮಿತೆ ಹಾಗೂ ಸಾಂಸ್ಕೃತಿಕ ಪ್ರತೀಕ. ಹೀಗಾಗಿಯೇ ಇಲ್ಲಿಗೆ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಭಕ್ತರು ಭೇಟಿ ನೀಡುತ್ತಾರೆ. ಹೀಗಿದ್ದರೂ ಕಳೆದ ಕೆಲ ವರ್ಷಗಳಿಂದ ದೇವಸ್ಥಾನ ಸೋರುತ್ತಿತ್ತು. ಎಲ್ಲವನ್ನೂ ಕಂಡು ಕಾಣದಂತಿದ್ದ ಪುರಾತತ್ವ ಇಲಾಖೆಯ ವಿರುದ್ಧ ಸಿಡಿದೆದ್ದ ಸಾರ್ವಜನಿಕರು ಅರೆ…

Read More

ಪಿಜ್ಜಾ ಹಟ್ 2.7 ಬಿಲಿಯನ್ ಡಾಲರ್​ಗೆ ಮಾರಾಟ; ಚೀನಾಯೇತರ ಮಾರುಕಟ್ಟೆಗಳಲ್ಲಿನ ಬ್ಯುಸಿನೆಸ್ ಲಾಂಗ್​ರೇಂಜ್ ಕ್ಯಾಪಿಟಲ್ ಪಾಲು – Kannada News | Yum Brands sells Pizza Hut for 2.7 billion USD in 2 deals with LongRange Capital and Yum China

ಬೀಜಿಂಗ್, ಜೂನ್ 17: ಯಮ್! ಬ್ರಾಂಡ್ಸ್ (Yum! Brands) ಸಂಸ್ಥೆಯು ತನ್ನ ಅಧೀನದಲ್ಲಿದ್ದ ಪ್ರಸಿದ್ಧ ಪಿಜ್ಜಾ ಹಟ್ (Pizza Hut) ಉದ್ಯಮವನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು 2.7 ಬಿಲಿಯನ್ ಡಾಲರ್ (ಸುಮಾರು ₹25,400 ಕೋಟಿಗೂ ಅಧಿಕ) ಮೊತ್ತಕ್ಕೆ ಮಾರಾಟ ಮಾಡಲು ನಿರ್ಧರಿಸಿದೆ. ಇದರೊಂದಿಗೆ ಕಂಪನಿಯು 4 ಬಿಲಿಯನ್ ಡಾಲರ್ ಮೌಲ್ಯದ ಷೇರು ಮರುಖರೀದಿ (Share Buyback) ಯೋಜನೆಯನ್ನೂ ಪ್ರಕಟಿಸಿದೆ. ಜಾಗತಿಕ ಮಟ್ಟದಲ್ಲಿ ಫಾಸ್ಟ್‌ಫುಡ್ ಉದ್ಯಮದ ದೈತ್ಯ ಸಂಸ್ಥೆಯಾದ ಯಮ್ ಬ್ರಾಂಡ್ಸ್, ತನ್ನ ಪಿಜ್ಜಾ ಹಟ್…

Read More

Video: ಎಚ್ಎಸ್ಆರ್ ಲೇಔಟ್‌ನ 1BHK ನಲ್ಲಿ ವಾಸಿಸುವ ಮಹಿಳೆಯ ತಿಂಗಳ ಖರ್ಚು ಎಷ್ಟು ಗೊತ್ತಾ? – Kannada News | Bengaluru: A woman living in a 1BHK in HSR Layout revealed her monthly expenses.

ಬೆಂಗಳೂರು, ಜೂನ್ 17: ಬೆಂಗಳೂರು (Bengaluru) ಯುವಕ ಯುವತಿಯರಿಗೆ ಕನಸಿನಲೋಕ. ಗುಣಮಟ್ಟದ ಜೀವನ, ಹೆಚ್ಚು ಸಂಬಳ ಸಿಗುವ ಕೆಲಸವೇ ಬೇಕೆಂದು ಓದು ಮುಗಿಯುತ್ತಿದ್ದಂತೆ ಹಳ್ಳಿ ಬಿಟ್ಟು ಬೆಂಗಳೂರಿಗೆ ಬರ್ತಾರೆ. ಆದರೆ ಈ ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರಿನಲ್ಲಿ ದುಬಾರಿ ಬಾಡಿಗೆ, ದುಪ್ಪಟ್ಟಾದ ಜೀವನ ವೆಚ್ಚಗಳೇ ಹೆಚ್ಚಾಗಿದೆ. ಎಚ್‌ಎಸ್‌ಆರ್ ಲೇಔಟ್‌ನ (HSR Layout) 1ಬಿಹೆಚ್ ಕೆ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿರುವ ಮಹಿಳೆಯೊಬ್ಬರು ತಮ್ಮ ಮಾಸಿಕ ವೆಚ್ಚವನ್ನು ಬಹಿರಂಗಪಡಿಸಿದ್ದಾರೆ. ಈ ಪೋಸ್ಟ್ ಚರ್ಚೆಗೆ ಕಾರಣವಾಗಿದ್ದು ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಶ್ರುತಿ (Shruti)…

Read More

ಕೇರಳದ ಉಚಿತ ಬಸ್ ಪ್ರಯಾಣ ಯೋಜನೆ: ಮಂಗಳೂರಿನ ಕಾರ್ಮಿಕರ ಕೊರತೆ ನೀಗಿಸುವ ನಿರೀಕ್ಷೆ! – Kannada News | Kerala’s Free Bus Scheme For Women to Ease Labour Shortages in Mangaluru

ಮಂಗಳೂರು, ಜೂನ್ 17: ನೆರೆಯ ಕೇರಳಂ (Keralam) ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ‘ಪ್ರಿಯದರ್ಶಿನಿ’ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಗಡಿ ಭಾಗದ ನಿರ್ದಿಷ್ಟ ಪ್ರದೇಶಗಳಿಗೂ ವಿಸ್ತರಿಸಲು ನಿರ್ಧರಿಸಿದೆ. ಕೇರಳ ಸರ್ಕಾರದ ಈ ಮಹತ್ವದ ನಿರ್ಧಾರದಿಂದಾಗಿ ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಉದ್ಯಮ ವಲಯಗಳಲ್ಲಿ ದೀರ್ಘಕಾಲದಿಂದ ಕಾಡುತ್ತಿದ್ದ ಮಹಿಳಾ ಕಾರ್ಮಿಕರ ಕೊರತೆ ಶೀಘ್ರದಲ್ಲೇ ನೀಗುವ ನಿರೀಕ್ಷೆಯಿದೆ. ಮುಖ್ಯಾಂಶಗಳು ಕೇರಳದ ಉಚಿತ ಬಸ್ ಯೋಜನೆ ಗಡಿ ಭಾಗದ ಮಂಗಳೂರಿಗೂ ವಿಸ್ತರಣೆಯಾಗುತ್ತಿದೆ. ಇದರಿಂದ ಮಂಗಳೂರಿನ ಪ್ರಮುಖ ಸೇವಾ ವಲಯಗಳ…

Read More

‘ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ’; ಪ್ರಕಾಶ್ ರಾಜ್

ಪ್ರಕಾಶ್ ರಾಜ್ ನಾಸ್ತಿಕರು. ಅವರು ದೇವರನ್ನು ನಂಬೋದಿಲ್ಲ. ಆದಾಗ್ಯೂ ಕೆಲವೊಮ್ಮೆ ಅವರು ದೇವಸ್ಥಾನಕ್ಕೆ ತೆರಳಿದ್ದು ಇದೆ. ಇದಕ್ಕೆ ಕಾರಣ ಪತ್ನಿ ಎಂದು ಅವರು ಹೇಳಿದ್ದಾರೆ. ‘ನನ್ನ ಪತ್ನಿಗೆ ದೇವರ ಮೇಲೆ ನಂಬಿಕೆ ಇದೆ. ಅವಳು ಹೋಮ-ಹವನ ಮಾಡಿಸೋಣ ಎಂದಾಗ ನಾನು ಹೋಗುತ್ತೇನೆ. ಅದು ಅವಳ ನಂಬಿಕೆ. ಅದಕ್ಕೆ ಪ್ರತಿಯಾಗಿ ನಾನು ಜಗಳ ಮಾಡೋದಿಲ್ಲ. ನನ್ನ ಅನೇಕ ಗೆಳೆಯರು ಕೋಟಿ ಕೋಟಿ ಖರ್ಚು ಮಾಡಿ ಹೋಮ ಮಾಡಿಸುತ್ತಾರೆ. ಇದರಿಂದ ಅವರಿಗೆ ನೆಮ್ಮದಿ ಸಿಗುತ್ತದೆ. ಅದೇ ಕೋಟಿ ಹಣವನ್ನು ನಾನು…

Read More

ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ – Kannada News | Prakash Raj reveled about what did Chinnayya said to him

ಧರ್ಮಸ್ಥಳ ಪ್ರಕರಣದಲ್ಲಿ ನಟ ಪ್ರಕಾಶ್ ರೈ (Prakash Raj) ಹೆಸರು ಕೇಳಿ ಬಂದಿದೆ. ಚಿನ್ನಯ್ಯ ಹೈಕೋರ್ಟ್​​ಗೆ ಹಾಕಿರುವ ಅರ್ಜಿಯಲ್ಲಿ ನಟ ಪ್ರಕಾಶ್ ರೈ ಹೆಸರನ್ನೂ ಹೇಳಿದ್ದಾರೆ. ಗಿರೀಶ್ ಮಟ್ಟೆಣ್ಣವರ್ ಹೇಳಿಕೊಟ್ಟಂತೆ ಹೇಳಿದರೆ ನಾನೇ ಬಂದು ನಿನ್ನನ್ನು ತಬ್ಬಿಕೊಳ್ಳುವೆ ಎಂದು ಪ್ರಕಾಶ್ ರೈ ಹೇಳಿದ್ದರು ಎಂದು ಚಿನ್ನಯ್ಯ ಹೇಳಿದ್ದು, ಇದೀಗ ನಟ ಪ್ರಕಾಶ್ ರೈ, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಪ್ರಕಾಶ್ ರೈ, ತಮ್ಮ ಹಾಗೂ ಚಿನ್ನಯ್ಯನ ನಡುವೆ ತಮಿಳು ಭಾಷೆಯಲ್ಲಿ…

Read More

ಟಾಸ್ ಗೆದ್ದ ಅಫ್ಘಾನಿಸ್ತಾನ್: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 3 ಬದಲಾವಣೆ – Kannada News | India vs Afghanistan, 2nd ODI: Toss Update and Playing XI

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 2ನೇ ಏಕದಿನ ಪಂದ್ಯ ಶುರುವಾಗಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ್ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮೂರು ಬದಲಾವಣೆ ಮಾಡಿಕೊಂಡಿದೆ. ಕಳೆದ ಮ್ಯಾಚ್​ನಲ್ಲಿ ಕಣಕ್ಕಿಳಿದಿದ್ದ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಈ ಪಂದ್ಯದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ಯಶಸ್ವಿ…

Read More

ಮತದಾರರ ಪಟ್ಟಿ ಪರಿಷ್ಕರಣೆ: ಜವಾಬ್ದಾರಿಯಿಂದ ಮುಕ್ತಿ ಕೋರಿ ಇಂದು ಬೆಂಗಳೂರಿನಲ್ಲಿ BLOಗಳ ಬೃಹತ್ ಪ್ರತಿಭಟನೆ! – Kannada News | Bengaluru BLOs Protest Against SIR Voter Verification Work Pressure

ಬೆಂಗಳೂರಿನಲ್ಲಿ BLOಗಳ ಬೃಹತ್ ಪ್ರತಿಭಟನೆ!Image Credit source: newsonair ಬೆಂಗಳೂರು, ಜೂನ್ 17: ಶನಿವಾರದಿಂದ(ಜೂನ್ 20) ಕರ್ನಾಟಕದಾದ್ಯಂತ ಭಾರತೀಯ ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮುಂದಿನ ಹಂತ ಅಧಿಕೃತವಾಗಿ ಆರಂಭವಾಗಲಿದೆ. ಇದರ ಬೆನ್ನಲ್ಲೇ ಅತಿಯಾದ ಕೆಲಸದ ಒತ್ತಡದ ವಿರುದ್ಧ ಬೂತ್ ಮಟ್ಟದ ಅಧಿಕಾರಿಗಳು (BLOs) ಬಂಡಾಯವೆದ್ದಿದ್ದಾರೆ. ತಮಗೆ ವಹಿಸಿರುವ ಈ ಚುನಾವಣಾ ಜವಾಬ್ದಾರಿಗಳಿಂದ ಮುಕ್ತಿ ನೀಡುವಂತೆ ಆಗ್ರಹಿಸಿ ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಮುಖ್ಯ ಚುನಾವಣಾಧಿಕಾರಿಗಳ (CEO) ಕಚೇರಿ…

Read More

ಬೇಗನೆ ಔಟಾದರೂ, 117 ರನ್​ ಪೂರೈಸಿದ ವೈಭವ್ ಸೂರ್ಯವಂಶಿ..! – Kannada News | Vaibhav Sooryavanshi Out For 38 Runs Against Afghanistan A

ಶ್ರೀಲಂಕಾದ ರಂಗಿರಿ ದಂಬುಲ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲೂ ಭಾರತ ‘ಎ’ ತಂಡದ ಯುವ ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ ನಿರಾಸೆ ಮೂಡಿಸಿದ್ದಾರೆ. ಈ ಪಂದ್ಯದಲ್ಲೂ ಓಪನರ್ ಆಗಿ ಕಣಕ್ಕಿಳಿದ ವೈಭವ್ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನಿಡಿದ್ದರು. ಅದರಂತೆ ಕೇವಲ 27 ಎಸೆತಗಳಲ್ಲಿ 38 ರನ್ ಬಾರಿಸಿದ್ದರು. ಆದರೆ 28ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಔಟಾಗಿದ್ದಾರೆ. ಔಟ್ ಆಗಿದ್ದು ಹೇಗೆ? ಇನ್ನಿಂಗ್ಸ್‌ನ 8ನೇ ಓವರ್‌ನಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸುತ್ತಿದ್ದ ವೈಭವ್…

Read More

ಶಿವಣ್ಣನ ಎನರ್ಜಿಗೆ ತಮಿಳು ಸಿನಿಮಾ ತಂಡ ಫಿದಾ, ವಿಡಿಯೋ ನೋಡಿ – Kannada News | Shiva Rajkumar bring energy to Tamil movie set watch video

ಶಿವರಾಜ್ ಕುಮಾರ್ (Shiva Rajkumar) ಅವರ ವಯಸ್ಸಿಗೂ ಅವರ ಎನರ್ಜಿಗೂ ಸಂಬಂಧವೇ ಇಲ್ಲ. ಎಲ್ಲೇ ಹೋದರೂ ಶಿವಣ್ಣ ತಮ್ಮ ಎನರ್ಜಿಯಿಂದ ಆ ಸ್ಥಳದ ವಾತಾವರಣವನ್ನೇ ಬದಲಾಯಿಸಿಬಿಡುತ್ತಾರೆ. ಶಿವರಾಜ್ ಕುಮಾರ್ ಅವರು ಕನ್ನಡ ಮಾತ್ರವಲ್ಲದೆ ಕೆಲ ಪರ ಭಾಷೆ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಅವರು ರಾಮ್ ಚರಣ್ ಜೊತೆ ನಟಿಸಿದ ‘ಪೆದ್ದಿ’ ಸಿನಿಮಾ ರಿಲೀಸ್ ಆಗಿ ಹಿಟ್ ಆಗಿದೆ. ಇದೀಗ ಅವರು ಹೊಸದೊಂದು ತಮಿಳು ಸಿನಿಮಾನಲ್ಲಿ ನಟಿಸುತ್ತಿದ್ದು, ಅಲ್ಲಿಯೂ ಸಹ ಶಿವಣ್ಣ ತಮ್ಮ ಎನರ್ಜಿಯಿಂದ ಇಡೀ ಸೆಟ್​​ಗೆ ಹೊಸ…

Read More