Headlines

nagaraj11081993

Personality Test: ‘R’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ಸ್ವಭಾವ ಹೇಗಿರುತ್ತೆ ಗೊತ್ತಾ? – Kannada News | R Name Numerology: Uncover Personality, Finance and Love Life Traits

‘R’ ಅಕ್ಷರದಿಂದ ಹೆಸರು ಪ್ರಾರಂಭImage Credit source: Pinterest ಸಂಖ್ಯಾಶಾಸ್ತ್ರದ ಪ್ರಕಾರ ನಿಮ್ಮ ಹೆಸರಿನ ಮೊದಲ ಅಕ್ಷರವು ನಿಮ್ಮ ಜೀವನದ ದಿಕ್ಕನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅದರಲ್ಲೂ ‘R’ ಅಕ್ಷರದಿಂದ ಹೆಸರು ಪ್ರಾರಂಭವಾಗುವ ವ್ಯಕ್ತಿಗಳ ಗುಣಸ್ವಭಾವ, ಆರ್ಥಿಕ ಸ್ಥಿತಿ ಮತ್ತು ವೈವಾಹಿಕ ಜೀವನ ಹೇಗಿರುತ್ತದೆ ಎಂಬುದರ ಕುರಿತು ಆಸಕ್ತಿದಾಯಕ ಮಾಹಿತಿ ಇಲ್ಲಿದೆ. ಬುದ್ಧಿವಂತಿಕೆ ಮತ್ತು ಸಂಯಮದ ವ್ಯಕ್ತಿತ್ವ: ಸಂಖ್ಯಾಶಾಸ್ತ್ರದ ಪ್ರಕಾರ, ‘R’ ಅಕ್ಷರದಿಂದ ಹೆಸರು ಆರಂಭವಾಗುವ ವ್ಯಕ್ತಿಗಳು ಅತೀವ ಬುದ್ಧಿವಂತರು. ಇವರಲ್ಲಿ ಒಂದು ವಿಶಿಷ್ಟವಾದ ದ್ವಂದ್ವ…

Read More

ಕರುಣಾನಿಧಿಗಿಂತ ಸ್ಟಾಲಿನ್ ಅಪಾಯಕಾರಿ, ಆದರೆ ವಿಜಯ್ ಎಂಜಿಆರ್ ಗಿಂತ ಅಪಾಯಕಾರಿ: ರೊಚ್ಚಿಗೆದ್ದ ಅಭಿಮಾನಿಗಳು

ಚೆನ್ನೈ, ಮೇ.4: ತಮಿಳುನಾಡು ರಾಜಕೀಯ ಇತಿಹಾಸದ ದೊಡ್ಡ ನಾಯಕರಾದ ಕರುಣಾನಿಧಿ ಮತ್ತು ಎಂ.ಜಿ.ಆರ್ (MGR) ಅವರಿಗೆ ಹೋಲಿಸಿದರೆ ಇಂದಿನ ನಾಯಕರು ಹೆಚ್ಚು ಪ್ರಬಲವಾಗುತ್ತಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ. ಸ್ಟಾಲಿನ್ ಅವರ ರಾಜತಾಂತ್ರಿಕ ನಡೆಗಳು ಮತ್ತು ವಿಜಯ್ ಅವರ ಜನಪ್ರಿಯತೆ ಈಗ ಹೊಸ ಸಮೀಕರಣಗಳಿಗೆ ನಾಂದಿ ಹಾಡುತ್ತಿವೆ. ಕರುಣಾನಿಧಿ ಅವರಿಗಿಂತಲೂ ಸ್ಟಾಲಿನ್ ಅವರು ಹೆಚ್ಚು ವ್ಯವಸ್ಥಿತವಾಗಿ (Systematic) ಪಕ್ಷ ಮತ್ತು ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.ಎಂ.ಜಿ.ಆರ್ ನಂತರ ಅಷ್ಟೇ ಮಟ್ಟದ ಜನಬೆಂಬಲ ಹೊಂದಿರುವ ವಿಜಯ್, ರಾಜಕೀಯವಾಗಿ ಎಂ.ಜಿ.ಆರ್…

Read More

Election Commission of India Results 2026: ಅಸ್ಸಾಂ, ಪಶ್ಚಿಮ ಬಂಗಾಳ ಸೇರಿ 5 ರಾಜ್ಯಗಳ ಫಲಿತಾಂಶ ಆನ್‌ಲೈನ್‌ನಲ್ಲಿ ನೋಡುವುದು ಹೇಗೆ? ಇಲ್ಲಿವೆ ಸಿಂಪಲ್ ಸ್ಟೆಪ್ಸ್! – Kannada News | ECI Results 2026: Check Assembly Election Results Live on eci.gov.in

ದೆಹಲಿ, ಮೇ. 4: ಭಾರತ ಚುನಾವಣಾ ಆಯೋಗದ (ECI) ವಿಧಾನಸಭಾ ಚುನಾವಣಾ ಫಲಿತಾಂಶಗಳನ್ನು ಪ್ರಕಟ ಮಾಡಿದೆ. ಈ ಎಲ್ಲಾ ಐದು ರಾಜ್ಯಗಳಾದ ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ಮತ ಏಣಿಕೆ ಪ್ರಾರಂಭವಾಗಿದೆ. ಇದೀಗ ಫಲಿತಾಂಶವನ್ನು ಚುನಾವಣಾ ಆಯೋಗದ ಅಧಿಕೃತ ECI ವೆಬ್‌ಸೈಟ್ eci.gov.in ನಲ್ಲಿ ನೀವು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು ಎಂಬುದು ಇಲ್ಲಿದೆ. ಚುನಾವಣಾ ಫಲಿತಾಂಶಗಳನ್ನು ಪರಿಶೀಲಿಸುವುದು ಹೇಗೆ? ಭಾರತ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್: eci.gov.in ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್…

Read More

ಗುಟ್ಟು ರಟ್ಟಾಗುವ ಭೀತಿ: ಐಪಿಎಲ್‌ನಲ್ಲಿ ‘ಗರ್ಲ್‌ಫ್ರೆಂಡ್ ಕಲ್ಚರ್’ಗೆ ಬ್ರೇಕ್!

ಇಂಡಿಯನ್ ಪ್ರೀಮಿಯರ್ ಲೀಗ್ (IPL) ವಿಶ್ವದ ಅತ್ಯಂತ ಶ್ರೀಮಂತ ಮತ್ತು ಜನಪ್ರಿಯ ಕ್ರಿಕೆಟ್ ಲೀಗ್ ಎಂಬ ಹೆಗ್ಗಳಿಕೆ ಹೊಂದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಆಟಗಾರರ ವೈಯಕ್ತಿಕ ಜೀವನ ಮತ್ತು ತಂಡದ ಶಿಸ್ತಿನ ನಡುವಿನ ಗೆರೆ ಅಸ್ಪಷ್ಟವಾಗುತ್ತಿರುವುದು ಬಿಸಿಸಿಐ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ, ಐಪಿಎಲ್‌ನಲ್ಲಿ ಹೆಚ್ಚುತ್ತಿರುವ ‘ಗರ್ಲ್‌ಫ್ರೆಂಡ್ ಕಲ್ಚರ್’ (Girlfriend Culture) ಗೆ ಕಡಿವಾಣ ಹಾಕಲು ಕ್ರಿಕೆಟ್ ಮಂಡಳಿ ಈಗ ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಠಿಣ ಕ್ರಮಕ್ಕೆ ಮುಖ್ಯ ಕಾರಣಗಳೇನು? ಐಪಿಎಲ್ ತಂಡದ ಆಂತರಿಕ…

Read More

ತಮಿಳುನಾಡು ಚುನಾವಣೆಯಲ್ಲಿ ಪಿಎಂ ಮೋದಿಯ ಧುರಂಧರ್ ದಳಪತಿ ವಿಜಯ್? ಶುರುವಾಗಿದೆ ಚರ್ಚೆ – Kannada News | Tamil Nadu Election Results: TVK Leads! Is PM Modi Behind Actor Vijay’s Rise

ತಮಿಳುನಾಡು ಚುನಾವಣಾ ಫಲಿತಾಂಶ ಹೊರ ಬಂದಿದೆ. ಟಿವಿಕೆ ಮುನ್ನಡೆ ಸಾಧಿಸುವ ಮೂಲಕ ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷವನ್ನು ಹಿಂದಿಕ್ಕಿದೆ. ಹೀಗಿರುವಾಗಲೇ ಸೋಶಿಯಲ್ ಮೀಡಿಯಾದಲ್ಲಿ ಒಂದು ದೊಡ್ಡ ಚರ್ಚೆ ಶುರುವಾಗಿದೆ. ‘ತಮಿಳುನಾಡಿನಲ್ಲಿ ದಳಪತಿ ವಿಜಯ್ ಕಣಕ್ಕಿಳಿಸಿದ್ದು ಪ್ರಧಾನಿ ನರೇಂದ್ರ ಮೋದಿಯೇ? ವಿಜಯ್ ಅವರು ಮೋದಿಯ ಧುರಂಧರ್’ ಎಂದೆಲ್ಲ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ‘ಧುರಂಧರ್’ ಸಿನಿಮಾದಲ್ಲಿ ಜಸ್ಕಿರತ್ ಸಿಂಗ್ ಅವರು ಹಮ್ಜಾ ಅಲಿ ಮಜಾರಿ ಎಂಬ ಹೆಸರಿನಲ್ಲಿ ಪಾಕಿಸ್ತಾನಕ್ಕೆ ತೆರಳಿ ಅಲ್ಲಿನ ಉಗ್ರ ಜಾಲವನ್ನು ನಾಶ ಮಾಡುತ್ತಾರೆ. ಅವರನ್ನು…

Read More

ಬಾಗಲಕೋಟೆ ಬೈ ಎಲೆಕ್ಷನ್​​: ಮೊದಲ ಚುನಾವಣೆಯಲ್ಲೇ ಗೆದ್ದು ಬೀಗಿದ ಕಾಂಗ್ರೆಸ್​​ನ ಉಮೇಶ್ ಮೇಟಿ – Kannada News | Bagalkot By poll: Congress’ Umesh Meti Wins Against BJP’s Veeranna Charantimath

ಗೆದ್ದು ಬೀಗಿದ ಕಾಂಗ್ರೆಸ್​​ನ ಉಮೇಶ್ ಮೇಟಿ ಬಾಗಲಕೋಟೆ, ಮೇ 04: ಹೆಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ (Bagalakot) ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ ಕ್ಷೇತ್ರವನ್ನು ಮರಳಿ ಕಾಂಗ್ರೆಸ್​ ತನ್ನ ತೆಕ್ಕೆಗೆ ಪಡೆದುಕೊಂಡಿದೆ. ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ಚರಂತಿಮಠ ಪೈಪೋಟಿ ನೀಡಿದ್ದರಾದರೂ ಅಂತಿಮವಾಗಿ ಸೋಲುಂಡಿದ್ದಾರೆ. ಹೆಚ್​​.ವೈ. ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ ಟಿಕೆಟ್​​ ನೀಡಲು ನಿರ್ಧರಿಸಿದ್ದ ಕಾಂಗ್ರೆಸ್,​​ ಮೇಟಿ ಪುತ್ರ ಉಮೇಶ್​​​​ರನ್ನು ಉಪಚುನಾವಣೆಯಲ್ಲಿ…

Read More

Tamil Nadu: ದಳಪತಿ ಕಿಂಗ್ ಮೇಕರ್ ಅಲ್ಲ, ಕಿಂಗ್; ತಮಿಳುನಾಡಿಗೆ ವಿಜಯ್ ಮುಂದಿನ ಸಿಎಂ? – Kannada News | Thalapathi Vijay set to become next TN Chief Minister as TVK gets big win in Tamil Nadu elections

ಚೆನ್ನೈ, ಮೇ 4: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu assembly elections) ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ನಿರೀಕ್ಷೆ ಮೀರಿದ ಅಚ್ಚರಿ ಗೆಲುವು ದಾಖಲಿಸಿದೆ. 234 ವಿಧಾನಸಭಾ ಕ್ಷೇತ್ರಗಳ ಪೈಕಿ ವಿಜಯ್ ಅವರ TVK ಪಕ್ಷವು ಅಚ್ಚರಿಯ ರೀತಿಯಲ್ಲಿ ಮುನ್ನಡೆ ಸಾಧಿಸಿದೆ. ಪ್ರಸ್ತುತ ಟ್ರೆಂಡ್‌ಗಳ ಪ್ರಕಾರ, ವಿಜಯ್ ಅವರ ಪಕ್ಷವು ಬಹುಮತಕ್ಕೆ ಬೇಕಾದ 118 ಸ್ಥಾನಗಳ ಗಡಿ ದಾಟುತ್ತಿದೆ. ಇದು ತಮಿಳುನಾಡು ರಾಜಕಾರಣದಲ್ಲಿ ಹೊಸ ಯುಗದ ಆರಂಭ ಎಂದೇ ವಿಶ್ಲೇಷಿಸಲಾಗುತ್ತಿದೆ. ಆಡಳಿತಾರೂಢ ಡಿಎಂಕೆ ಪಕ್ಷ…

Read More

Amazon Summer Sale: ಅಮೆಜಾನ್​ನಲ್ಲಿ ಶುರುವಾಗುತ್ತಿದೆ ಸಮ್ಮರ್ ಸೇಲ್: ಫ್ಲಿಪ್​ಕಾರ್ಟ್​ನಲ್ಲಿ ಸಾಸಾ ಲೇಲೆ ಸೇಲ್ – Kannada News | Amazon Summer Sale 2026 and Flipkart Sasa Lele Sale 2026 Dates and Offer announced

ಬೆಂಗಳೂರು (ಮೇ. 04): ಅಮೆಜಾನ್ (Amazon) ತನ್ನ ಗ್ರೇಟ್ ಸಮ್ಮರ್ ಸೇಲ್ ದಿನಾಂಕವನ್ನು ಪ್ರಕಟಿಸಿದೆ. ಮುಂಬರುವ ಸೇಲ್​ನಲ್ಲಿ ಸ್ಮಾರ್ಟ್‌ಫೋನ್‌ಗಳು, ಟಿವಿಗಳು, ರೆಫ್ರಿಜರೇಟರ್‌ಗಳು, ಹವಾನಿಯಂತ್ರಣಗಳು, ಟ್ಯಾಬ್ಲೆಟ್‌ಗಳು ಮತ್ತು ಹೆಚ್ಚಿನವುಗಳ ಮೇಲೆ ಗಮನಾರ್ಹ ರಿಯಾಯಿತಿಗಳು ಇರಲಿವೆ. ಕಂಪನಿಯು ವಿವಿಧ ಬ್ರಾಂಡ್‌ಗಳ ಫೋನ್‌ಗಳ ಮೇಲೆ ಬ್ಯಾಂಕ್ ಕೊಡುಗೆಗಳು ಮತ್ತು ಡೀಲ್‌ಗಳನ್ನು ಬಹಿರಂಗಪಡಿಸಿದೆ. ಎಲೆಕ್ಟ್ರಾನಿಕ್ಸ್ ಜೊತೆಗೆ, ಗ್ರಾಹಕರು ಫ್ಯಾಷನ್ ಮತ್ತು ಇತರ ಉತ್ಪನ್ನಗಳ ಮೇಲೆ ಗಮನಾರ್ಹ ರಿಯಾಯಿತಿಗಳನ್ನು ಪಡೆಯುತ್ತಾರೆ. ಅಮೆಜಾನ್‌ನಲ್ಲಿ ಈ ಮಾರಾಟವು ಮೇ 8 ರಂದು ಪ್ರಾರಂಭವಾಗಲಿದೆ. ಪ್ರೈಮ್ ಸದಸ್ಯರಿಗೆ ಆರಂಭಿಕ…

Read More

ಬೈರತಿ ಬಸವರಾಜ್​ಗೆ ಮತ್ತೊಂದು ಸಂಕಷ್ಟ! ಆಪ್ ನಾಯಕಿಯ ಕಾರನ್ನೇ ಧ್ವಂಸಗೊಳಿಸಿದ ಆರೋಪ – Kannada News | Byrathi Basavaraj in Trouble Again: AAP Leader Accuses BJP MLA’s Supporters of Vandalism and Threats

ಬೈರತಿ ಬಸವರಾಜ್​ಗೆ ಮತ್ತೊಂದು ಸಂಕಷ್ಟ! ಬೆಂಗಳೂರು, ಮೇ 04:  ಬಿಕ್ಲು ಶಿವು ಕೊಲೆ ಪ್ರಕರಣದ ತನಿಖೆ ಎದುರಿಸುತ್ತಿರುವ ಕೆ.ಆರ್. ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ (Byrathi Basavaraj) ಅವರಿಗೆ ಈಗ ಮತ್ತೊಂದು ಹೊಸ ಸಂಕಷ್ಟ ಎದುರಾಗಿದೆ. ಈ ಹಿಂದೆ ಅವರು ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಜೈಲು ರುಚಿ ನೋಡಿದ ಬಳಿಕ ಇದೀಗ ಅವರ ಬೆಂಬಲಿಗರು ತನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಆಪ್ ನಾಯಕಿ ದೂರು ದಾಖಲಿಸಿದ್ದಾರೆ. ನನಗೆ ಬೆದರಿಕೆ ಹಾಕಿದ್ದಾರೆ: ಆಪ್ ನಾಯಕಿ ಬಿಕ್ಲು…

Read More

Party Wise Election Results 2026 Winners LIVE: ಪಂಚ ರಾಜ್ಯ ಚುನಾವಣಾ ಫಲಿತಾಂಶ; ಎಲ್ಲಿ ಹೇಗಿದೆ ಸ್ಥಿತಿ? ಇಲ್ಲಿದೆ ವಿವರ – Kannada News | All Party Alliance Wise Assembly Election Results 2026 and Winners LIVE Updates in Kannada BJP Congress TMC West Bengal Kerala Puducherry Tamil Nadu Assam

ಪಂಚ ರಾಜ್ಯ ಚುನಾವಣಾ ಫಲಿತಾಂಶImage Credit source: tv9 ನವದೆಹಲಿ, ಮೇ 4: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ (Assembly Election Results 2026) ಪ್ರಕಟವಾಗುತ್ತಿದ್ದು, ಹಲವು ವರ್ಷಗಳ ಸತತ ಪರಿಶ್ರಮದ ನಂತರ ಕೊನೆಗೂ ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಗದ್ದುಗೆ ಏರುವ ಹಾದಿಯಲ್ಲಿ ಬಿಜೆಪಿ ನಾಗಾಲೋಟ ಮುಂದುವರೆಸಿದೆ. ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದ ಮುನ್ನಡೆ ಕಾಯ್ದುಕೊಂಡಿದೆ. ಕೇರಳದಲ್ಲಿ ಎಲ್‌ಡಿಎಫ್ ಮಣಿಸಿ ಮತ್ತೆ ಯುಡಿಎಫ್ ಅಧಿಕಾರಕ್ಕೆ ಏರಲು ಕ್ಷಣಗಣನೆ ಆರಂಭಿಸಿದೆ. ತಮಿಳುನಾಡಿನಲ್ಲಿ ನಟ ದಳಪತಿ…

Read More