Headlines

nagaraj11081993

ಒಂದೇ ಒಂದು ರನ್​ನಿಂದ ಸಾರ್ವಕಾಲಿಕ ದಾಖಲೆ ತಪ್ಪಿಸಿಕೊಂಡ ಬಾಬರ್ ಆಝಂ – Kannada News | Babar Azam one run short of breaking PSL record

ಇದಾಗ್ಯೂ ಈ ಬಾರಿ ಬಾರಿಸಿದ 588 ರನ್​ಗಳೊಂದಿಗೆ ಬಾಬರ್ ಆಝಂ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಇನಿಂಗ್ಸ್​ಗಳ ಮೂಲಕ 12000 ರನ್​ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಗೇಲ್ 343 ಇನಿಂಗ್ಸ್​ಗಳ ಮೂಲಕ 12 ಸಾವಿರ ರನ್​ ಪೂರೈಸಿದ್ದರೆ, ಬಾಬರ್ ಆಝಂ 338 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದ್ದಾರೆ. Source link

Read More

Money Attraction Vastu: ಮನೆಯಲ್ಲಿ ಹಣ ಶಾಶ್ವತವಾಗಿ ನೆಲೆಸಲು ಈ ಸರಳ ತಂತ್ರ ಪ್ರಯತ್ನಿಸಿ; ತಿಂಗಳಲ್ಲೇ ಫಲಿತಾಂಶ ಪಡೆಯುವಿರಿ – Kannada News | Achieving Permanent Financial Stability: A Traditional Method for Your Home

ಪ್ರತಿಯೊಂದು ಕುಟುಂಬಕ್ಕೂ ಆರ್ಥಿಕ ಸ್ಥಿರತೆ ಅತ್ಯಗತ್ಯ. ಮನೆಯನ್ನು ಕಟ್ಟಲು, ಮದುವೆ ಮಾಡಲು, ಮಕ್ಕಳ ಶಿಕ್ಷಣ ಶುಲ್ಕ ಪಾವತಿಸಲು, ಕುಟುಂಬ ನಿರ್ವಹಣೆಗೆ, ಮಾಸಿಕ ಇಎಂಐಗಳನ್ನು ತುಂಬಲು ಹಣದ ಅವಶ್ಯಕತೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ, ಮನೆಯಲ್ಲಿ ಹಣದ ಕೊರತೆ ಆಗದಂತೆ ನೋಡಿಕೊಳ್ಳಲು ಒಂದು ಸರಳ ಮತ್ತು ಪರಿಣಾಮಕಾರಿ ವಿಧಾನದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಸಂಪತ್ತು ಆಕರ್ಷಿಸುವ ಈ ವಿಧಾನವು ಹಣವನ್ನು ಭದ್ರವಾಗಿಡುವ ಕಬ್ಬಿಣದ…

Read More

‘ವಾರಣಾಸಿ’ ಶೂಟಿಂಗ್​​ಗೆ 150 ಟ್ಯಾಂಕರ್ ನೀರು ಕೇಳಿದ ರಾಜಮೌಳಿ; ಶಾಕ್ ಕೊಟ್ಟ ಅಧಿಕಾರಿಗಳು

ಎಸ್​​ಎಸ್​ ರಾಜಮೌಳಿ ಅವರು (Rajamouli) ‘ವಾರಣಾಸಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ವಿದೇಶದಲ್ಲಿ ಶೂಟಿಂಗ್ ಮಾಡಲಾಗಿದೆ. ಈಗ ಯುದ್ಧದ ಭೀತಿ ಹಿನ್ನೆಲೆಯಲ್ಲಿ ಹೈದರಾಬಾದ್​​ನ ರಾಮೋಜಿ ಫಿಲ್ಮ್​ ಸಿಟಿಗೆ ತಂಡ ಶಿಫ್ಟ್ ಆಗಿದೆ. ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಹಾಗೂ ಪೃಥ್ವಿರಾಜ್ ಸುಕುಮಾರನ್ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ಸಿನಿಮಾ ಶೂಟ್​​ಗೆ ನೀರಿನ ಕೊರತೆ ಉಂಟಾಗಿದೆ. ಇದರಿಂದ ಸಿನಿಮಾ ಶೂಟ್ ಮುಂದಕ್ಕೆ ಹೋಗುವ ಭೀತಿ ಎದುರಾಗಿದೆ. ರಾಜಮೌಳಿ ಅವರ ‘ವಾರಣಾಸಿ’ ಸಿನಿಮಾ ಸಾಕಷ್ಟು ನಿರೀಕ್ಷಿತ…

Read More

ಮೆಜೆಸ್ಟಿಕ್​ನಲ್ಲಿ ತನ್ನ 2 ವರ್ಷದ ಮಗುವನ್ನೇ ಮಾರಿದಳಾ ತಾಯಿ! ತಂದೆಯಿಂದಲೇ ಗಂಭೀರ ಆರೋಪ – Kannada News | Bengaluru Shocker: Man Accuses Wife of Selling 2 Year Old Son for Rs. 5 Lakh After Dispute

ಬೆಂಗಳೂರು, ಮೇ 04: ಗಂಡ ಹೆಂಡತಿಯ ಜಗಳದ ನಡುವೆ ಕೂಸು ಬಡವಾಯ್ತು ಎನ್ನುವ ಹಾಗೆ ಪತಿ ಪತ್ನಿ ಕಲಹದಲ್ಲಿ ತಾಯಿಯೇ ಮಗು ಮಾರಾಟ (Child Sale) ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಪತಿಯೊಂದಿಗೆ ಜಗಳ ಆಡಿ ಮೂರು ಮಕ್ಕಳೊಂದಿಗೆ ಮನೆ ಬಿಟ್ಟ ಪತ್ನಿ,ಇಬ್ಬರು ಮಕ್ಕಳನ್ನ ಮೆಜೆಸ್ಟಿಕ್​ನಲ್ಲಿ ಬಿಟ್ಟು ಇನ್ನೊಂದು ಮಗುವನ್ನು ಮಾರಿದ್ದಾಳೆ ಎಂದು ಪತಿ ಆರೋಪಿಸಿದ್ದಾರೆ. ಮೂವರು ಮಕ್ಕಳ ಜೊತೆ ಮನೆ ಬಿಟ್ಟ ಪತ್ನಿ ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸ ಮಾಡ್ತಿದ್ದ ರವಿ…

Read More

ಡಬ್ಬಲ್​​ ಡೆಕ್ಕರ್​​ ಫ್ಲೈಓವರ್​ ಮೇಲೆ ಪ್ರತಿನಿತ್ಯ ಅಪಘಾತ: ಅವೈಜ್ಞಾನಿಕ ಕಾಮಗಾರಿಯ ಆರೋಪ – Kannada News | Bengaluru Double Decker Flyover: Daily Accidents Blamed on Unscientific Construction

ಬೆಂಗಳೂರು, ಮೇ 04: ನಗರದಲ್ಲಿ ಅತಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಸ್ಥಳಗಳಲ್ಲೊಂದಾದ ಸಿಲ್ಕ್ ಬೋರ್ಡ್​​ನ ಟ್ರಾಫಿಕ್​​ಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ, ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್​​ವರೆಗೆ ಡಬ್ಬಲ್​​ ಡೆಕ್ಕರ್​​ ಫ್ಲೈಓವರ್​​ ನಿರ್ಮಾಣದ ಬಗ್ಗೆ ಘೋಷಣೆ ಮಾಡಿತ್ತು. ಇದರ ಕಾಮಗಾರಿ ಮುಗಿದು ಸಂಪುರ್ಣವಾಗಿ ವಾಹನಗಳ ಸಂಚಾರಕ್ಕೂ ಮುಕ್ತವಾಗಿದೆ. ಹೀಗಾಗಿ ಸುಗಮ ಸಂಚಾರದ ನಿರೀಕ್ಷೆಯಲ್ಲಿದ್ದ ಬೆಂಗಳೂರಿನ ವಾಹನಸವಾರರು ಈಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ಲೈ ಓವರ್​​ ಮೇಲೆ ವಾಹನಗಳು ಸ್ಕಿಡ್​​ ಆಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಫ್ಲೈ ಓವರ್…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಭವಿಷ್ಯ ತಿಳಿಯಿರಿ – Kannada News | Weekly Horoscope May 3 9, 2026: Your Astrological Predictions and Fortunes

2026ರ ಮೇ ೦೩ರಿಂದ ೦೯ರವರೆಗೆ ಮೊದಲ ವಾರದಲ್ಲಿ ಮನಸ್ತಾಪ, ಪ್ರೀತಿಪಾತ್ರರ ಜೊತೆ ಮಾತುಕತೆ, ಪ್ರಯತ್ನಕ್ಕೆ ಫಲ, ಸಂವಹನದಿಂದ ಲಾಭ, ಪ್ರವಾಸಕ್ಕೆ ಒತ್ತಾಯ, ಹಿರಿಯರಲ್ಲಿ ಗೌರವ, ಕಾರ್ಯಕ್ಕಾಗಿ ಓಡಾಟ ಇವೆಲ್ಲ ಇರಲಿದೆ. ಮೇಷ: ವೃತ್ತಿಜೀವನದಲ್ಲಿ ಸಣ್ಣಪುಟ್ಟ ಅಡೆತಡೆಗಳಿದ್ದರೂ ಆರ್ಥಿಕ ಲಾಭ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಕುಟುಂಬದ ಸದಸ್ಯರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಹೊಸ ಹೂಡಿಕೆಗೆ ಈ ವಾರ ಪೂರಕವಾಗಿದೆ. ​ವೃಷಭ: ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಸಂಗಾತಿಯೊಂದಿಗೆ ಸಣ್ಣ…

Read More

KKR: ಕೆಕೆಆರ್​ನಿಂದ ಹೀಗೊಂದು ಕಮ್​ಬ್ಯಾಕ್: ಪ್ಲೇಆಫ್ ರೇಸ್‌ಗೆ ಮತ್ತೆ ಪ್ರವೇಶ? – Kannada News | KKR Greate comeback from Kolkata Knight Riders: Back in the playoff race?

ಬೆಂಗಳೂರು (ಮೇ. 04): ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ತಂಡವು ಐಪಿಎಲ್ 2026 ರ ಪ್ಲೇಆಫ್ ರೇಸ್‌ನಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳುವತ್ತ ಚಿತ್ತನೆಟ್ಟಿದೆ. ಆರಂಭದಲ್ಲಿ ಸೋಲಿನಿಂದ ಕಂಗೆಟ್ಟಿದ್ದ ರಹಾನೆ ಪಡೆ ಈಗ ಭರ್ಜರಿ ಕಮ್​ಬ್ಯಾಕ್ ಮಾಡಿದೆ. ನಿನ್ನೆ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಅವರ ತವರು ಮೈದಾನದಲ್ಲಿ 7 ವಿಕೆಟ್‌ಗಳಿಂದ ಸೋಲಿಸಿತು. ಟಾಸ್ ಗೆದ್ದ ನಂತರ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಸನ್‌ರೈಸರ್ಸ್ ತಂಡವು ಟ್ರಾವಿಸ್ ಹೆಡ್ ಅವರ ನೆರವಿನಿಂದ ಭರ್ಜರಿ ಆರಂಭ ಪಡೆಯಿತು, ಆದರೆ ಕೆಕೆಆರ್‌ನ…

Read More

Bengaluru Vegetable Price Hike: ಬೆಂಗಳೂರಿನಲ್ಲಿ ತರಕಾರಿ ಭಾರಿ ಏರಿಕೆ! ಕಂಗಾಲಾದ ಗ್ರಾಹಕರು – Kannada News | Bengaluru Vegetable Price Hike: Beans Touches Rs 160 Per KG, Rates Double Within 15 Days Due to Rain and Heat

ಬೆಂಗಳೂರು, ಮೇ 4: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಜನರಿಗೆ ಒಂದಾದ ಮೇಲೊಂದರಂತೆ ಬೆಲೆ ಏರಿಕೆಯ ಶಾಕ್ ಎದುರಾಗುತ್ತಿದೆ. ಹೋಟೆಲ್ ತಿಂಡಿಗಳ ಬೆಲೆ ಏರಿಕೆಯ ಬೆನ್ನಲ್ಲೇ, ಈಗ ತರಕಾರಿ ದರಗಳು (Vegetable Price Hike) ಕೂಡ ಗಗನಕ್ಕೇರಿದ್ದು ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ. ಕಳೆದ ಕೇವಲ 15 ದಿನಗಳ ಅಂತರದಲ್ಲಿ ಬಹುತೇಕ ಎಲ್ಲಾ ತರಕಾರಿಗಳ ಬೆಲೆ ಎರಡು ಪಟ್ಟು ಹೆಚ್ಚಾಗಿದ್ದು, ಮನೆಯಲ್ಲಿ ಅಡುಗೆ ಮಾಡುವುದು ಕೂಡ ದುಬಾರಿಯಾಗಿದೆ. ಬೀನ್ಸ್​ಗೆ ಬಂಗಾರದ ಬೆಲೆ ಸದ್ಯ ಮಾರುಕಟ್ಟೆಯಲ್ಲಿ ಬೀನ್ಸ್ ದರ…

Read More

ಗುಜರಾತ್ ಟೈಟಾನ್ಸ್​ ಬೆಂಕಿ ಬೌಲಿಂಗ್: ಎಲ್ಲರ ಲೆಕ್ಕಾಚಾರ ಉಲ್ಟಾ ಪಲ್ಟಾ! – Kannada News | GT’s Bowling Masterclass: Three Matches, Three Total Shutdowns!

ಐಪಿಎಲ್ 2026ರ ಸೀಸನ್‌ನಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವು ತನ್ನ ಬೌಲಿಂಗ್ ಶಕ್ತಿಯ ಮೂಲಕ ಪಂದ್ಯಾವಳಿಯಲ್ಲಿ ಹೊಸ ಸಂಚಲನ ಮೂಡಿಸಿದೆ. ಬ್ಯಾಟಿಂಗ್‌ ಸ್ನೇಹಿ ಪಿಚ್‌ಗಳ ನಡುವೆಯೂ, ಜಿಟಿ ಬೌಲರ್‌ಗಳು ಶಿಸ್ತುಬದ್ಧ ದಾಳಿ ನಡೆಸಿ ಬಲಿಷ್ಠ ತಂಡಗಳನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ ಮೂರು ಪಂದ್ಯಗಳಲ್ಲಿನ ಫಲಿತಾಂಶ.  ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಜಯ: ಚೆನ್ನೈನ ತವರು ನೆಲದಲ್ಲೇ ನಡೆದ ಈ ಪಂದ್ಯದಲ್ಲಿ ಸಿಎಸ್‌ಕೆ ಬ್ಯಾಟರ್‌ಗಳನ್ನು ಕಟ್ಟಿಹಾಕಿದ ಜಿಟಿ ಬೌಲರ್‌ಗಳು, ಅವರನ್ನು ಕೇವಲ…

Read More

Horoscope Today: ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 4, ಸೋಮವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ತದಿಗೆ ಮತ್ತು ಅನುರಾಧ ನಕ್ಷತ್ರದ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ರಾಹುಕಾಲವು ಬೆಳಗ್ಗೆ 7:29 ರಿಂದ 9:07 ರವರೆಗೆ ಇರುತ್ತದೆ. ಸರ್ವಸಿದ್ಧಿಕಾಲ ಹಾಗೂ ಶುಭಕಾಲವು ಬೆಳಗ್ಗೆ 9:07 ರಿಂದ 10:41 ರವರೆಗೆ ಇರುತ್ತದೆ. ಇಂದು ರವಿ ಮೇಷ…

Read More