Headlines

nagaraj11081993

Prasar Bharati: ಪ್ರಸಾರ ಭಾರತಿ ಅಧ್ಯಕ್ಷರಾಗಿ ಖ್ಯಾತ ಲೇಖಕ, ಗೀತರಚನೆಕಾರ ಪ್ರಸೂನ್ ಜೋಶಿ ನೇಮಕ – Kannada News | Writer and lyricist Prasoon Joshi appointed as Prasar Bharati chairman

ನವದೆಹಲಿ, ಮೇ 2: ಖ್ಯಾತ ಗೀತರಚನೆಕಾರ, ಬರಹಗಾರ ಮತ್ತು ಸಂವಹನ ತಜ್ಞ ಪ್ರಸೂನ್ ಜೋಶಿ (Prasoon Joshi) ಅವರನ್ನು ಇಂದು ಭಾರತದ ಸಾರ್ವಜನಿಕ ಸೇವಾ ಪ್ರಸಾರಕವಾದ ಪ್ರಸಾರ ಭಾರತಿಯ (Prasar Bharati) ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪ್ರಸೂನ್ ಜೋಶಿ ಅವರನ್ನು ಈ ಪ್ರಮುಖ ಹುದ್ದೆಗೆ ನೇಮಿಸಿದೆ. ಸಾಹಿತ್ಯ, ಜಾಹೀರಾತು, ಸಿನಿಮಾ ಮತ್ತು ಸಾರ್ವಜನಿಕ ಸಂವಹನಕ್ಕೆ ಗಮನಾರ್ಹ ಕೊಡುಗೆಗಳನ್ನು ಹೊಂದಿರುವ ಪ್ರಸಿದ್ಧ ಸೃಜನಶೀಲರಾದ ಪ್ರಸೂನ್ ಜೋಶಿ ತಮ್ಮ ಪ್ರಬಲ…

Read More

ರಾತ್ರಿ 8 ಗಂಟೆಯಾದರೂ ಶೃಂಗೇರಿ ವಿಧಾನಸಭಾ ಕ್ಷೇತ್ರ ಮರು ಮತ ಎಣಿಕೆಯ ಅಧಿಕೃತ ಮಾಹಿತಿ ನೀಡದ ಅಧಿಕಾರಿಗಳು: ಹೈಡ್ರಾಮಾ – Kannada News | Sringeri Re counting Results: Congress MLA TD Rajegowda Wins Again; High Drama Outside IDSG College Chikkamagaluru

ಚಿಕ್ಕಮಗಳೂರು, ಮೇ 2: ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಸಾಕ್ಷಿಯಾಯಿತು. ಅಂತಿಮವಾಗಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರು ಮರು ಎಣಿಕೆಯಲ್ಲೂ ಗೆಲುವು ಸಾಧಿಸುವ ಮೂಲಕ ತಮ್ಮ ಸ್ಥಾನವನ್ನು ಮರುಸ್ಥಾಪಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ರಾತ್ರಿ 8 ಗಂಟೆಯಾದರೂ ಫಲಿತಾಂಶದ ಅಧಿಕೃತ ಘೋಷಣೆ ಮಾಡದೇ ಇರುವುದು ಭಾರೀ ಗೊಂದಲಗಳಿಗೆ ಕಾರಣವಾಗಿದೆ. ಮತ ಎಣಿಕೆ ಕೇಂದ್ರದ ಮುಂಭಾಗ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ…

Read More

10 ಲಕ್ಷ ರೂ.ಗೆ ಹೊಸ ತಂಡ ಸೇರಿದ ಅರ್ಜುನ್ ತೆಂಡೂಲ್ಕರ್ – Kannada News | Arjun Tendulkar Joins Mumbai T20 League for ₹10 Lakh Amidst IPL 2024 Wait

ಲೆಜೆಂಡರಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್​ಗೆ (Arjun Tendulkar) ಈ ಬಾರಿಯ ಐಪಿಎಲ್‌ನಲ್ಲಿ (IPL 2026) ಇದುವರೆಗೆ ಆಡುವ ಅವಕಾಶ ಸಿಕ್ಕಿಲ್ಲ. ಪ್ರಸ್ತುತ ಲಕ್ನೋ ಸೂಪರ್ ಜೈಂಟ್ಸ್‌ ತಂಡದ ಭಾಗವಾಗಿರುವ ಅರ್ಜುನ್ ತೆಂಡೂಲ್ಕರ್ ಮೊದಲ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ಅರ್ಜುನ್ ತೆಂಡೂಲ್ಕರ್ ಹೊಸ ತಂಡವನ್ನು ಕೂಡಿಕೊಂಡಿದ್ದಾರೆ. ವಾಸ್ತವವಾಗಿ ಮುಂಬರುವ ದಿನಗಳಲ್ಲಿ ಮುಂಬೈನಲ್ಲಿ ಮುಂಬೈ ಟಿ20 ಲೀಗ್ ನಡೆಯಲಿದ್ದು, ಈ ಲೀಗ್​ಗೆ ನಡೆದ ಹರಾಜಿನಲ್ಲಿ ಅರ್ಜುನ್ ಅವರನ್ನು 10 ಲಕ್ಷ ರೂಗಳಿಗೆ…

Read More

ಬೆಂಗಳೂರು: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕನ ಮೇಲೆ ಹರಿದ ಖಾಸಗಿ ಬಸ್; ದುರಂತ ಅಂತ್ಯ ​ – Kannada News | Bengaluru Tragedy: Private Bus Runs Over Boy Carrying Medicine for Father

ಮೃತ ಬಾಲಕ, ಖಾಸಗಿ ಬಸ್​Image Credit source: tv9 kannada ಬೆಂಗಳೂರು, ಮೇ 02: ತಂದೆಗೆ ಔಷಧಿ ತರಲೆಂದು ಮನೆಯಿಂದ ಹೊರಟಿದ್ದ ಹನ್ನೊಂದು ವರ್ಷದ ಬಾಲಕನೊಬ್ಬ ದಾರುಣವಾಗಿ ಅಪಘಾತಕ್ಕೀಡಾಗಿ ಮೃತಪಟ್ಟಿರುವ (death) ಹೃದಯವಿದ್ರಾವಕ ಘಟನೆ ನಗರದ ಹೆಣ್ಣೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಸ್ತೆ ದಾಟುತ್ತಿದ್ದ ವೇಳೆ ತಲೆಸುತ್ತಿ ಬಿದ್ದ ಬಾಲಕನ ಮೇಲೆ ಖಾಸಗಿ ಬಸ್​​ ಹರಿದು ಮೃತಪಟ್ಟಿದ್ದಾನೆ. ವರುಣ್ (11) ಮೃತ ಬಾಲಕ. ಮಗ‌ನ ಭವಿಷ್ಯದ ಕನಸು ಕಾಣುತ್ತಿದ್ದ ಕಂದನನ್ನು ಕಳೆದುಕೊಂಡ ಪೋಷಕರು ಇದೀಗ ಗೋಳಾಡುವಂತಾಗಿದೆ….

Read More

ಕರ್ನಾಟಕ ಹವಾಮಾನ ವರದಿ: ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ – Kannada News | Karnataka Weather Forecast: IMD Predicts Thunderstorms, Heavy Rain for Bengaluru, South Interior Districts for 3 Days

ಬೆಂಗಳೂರು, ಮೇ 2: ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಮಳೆಯಾಗುವ (Weather Forecast) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿವೆ. ಮುನ್ಸೂಚನೆಯ ಮುಖ್ಯಾಂಶಗಳು ದಕ್ಷಿಣ ಒಳನಾಡು ಹವಾಮಾನ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಮತ್ತು ರಾಮನಗರ ಜಿಲ್ಲೆಗಳಲ್ಲಿ ಮೇ…

Read More

ರಜನೀಕಾಂತ್​ರ ಭೇಟಿಯಾಗಿ ಪತಿ ಚಿರು ಸರ್ಜಾರ ನೆನೆದ ಮೇಘನಾ – Kannada News | Meghana Raj remembers her late husband Chiru Sarja

ಚಿರಂಜೀವಿ ಸರ್ಜಾ (Chiranjeevi Sarja) ನಿಧನರಾಗಿ ಆರು ವರ್ಷಗಳಾಗುತ್ತಾ ಬಂತು. 2020ರ ಜೂನ್ ತಿಂಗಳಲ್ಲಿ ಹಠಾತ್ತನೆ ಕಣ್ಣು ಮುಚ್ಚಿದರು ಚಿರಂಜೀವಿ ಸರ್ಜಾ. ಪತ್ನಿ ಮೇಘನಾ ಅವರನ್ನು ಅಗಲಿ, ಹುಟ್ಟಲಿದ್ದ ಮಗುವನ್ನು ಸಹ ಕಾಣದೆ ಹೊರಟು ಹೋದರು. ಆದರೆ ಮೇಘನಾ ಅವರು ಮಗನಿಗಾಗಿ ಬದುಕುತ್ತಿದ್ದಾರೆ. ಈಗಲೂ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇದೀಗ ಅವರು ರಜನೀಕಾಂತ್ ಜೊತೆ ಸಿನಿಮಾನಲ್ಲಿ ನಟಿಸಿದ್ದಾರೆ. ರಜನೀಕಾಂತ್ ಜೊತೆಗಿನ ಚಿತ್ರಗಳನ್ನು ಹಂಚಿಕೊಂಡಿರುವ ಮೇಘನಾ, ಪತಿ ಚಿರು ಸರ್ಜಾ ಅವರನ್ನು ನೆನಪು ಮಾಡಿಕೊಂಡಿದ್ದಾರೆ. ಇಂದು (ಮೇ…

Read More

IPL 2026: ಬಲಿಷ್ಠ ಪಂಜಾಬ್ ತಂಡಕ್ಕೆ ಮತ್ತೊಬ್ಬ ಸ್ಟಾರ್ ಆಟಗಾರನ ಆಗಮನ

ಐಪಿಎಲ್ 2026 ರಲ್ಲಿ ಅದ್ಭುತ ಪ್ರದರ್ಶನದೊಂದಿಗೆ ಪ್ಲೇ ಆಫ್​ನತ್ತ ಮುನ್ನುಗ್ಗುತ್ತಿರುವ ಪಂಜಾಬ್ ಕಿಂಗ್ಸ್ ತಂಡ ಸಾಕಷ್ಟು ಬಲಿಷ್ಠವಾಗಿ ಕಾಣುತ್ತಿದೆ. ತಂಡದ ಎಲ್ಲಾ ವಿಭಾಗವೂ ಅಮೋಘ ಪ್ರದರ್ಶನ ನೀಡುತ್ತಿದೆ. ಇದರ ಫಲವಾಗಿಯೇ ಪಂಜಾಬ್ ತಂಡ ಈ ಅವೃತ್ತಿಯಲ್ಲಿ ಕೇವಲ ಒಂದೇ ಒಂದು ಪಂದ್ಯವನ್ನು ಸೋತಿದ್ದು, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಬಾರಿ ಟ್ರೋಫಿ ಗೆಲ್ಲುವ ಪ್ರಮುಖ ತಂಡಗಳ ಪೈಕಿ ಪಂಜಾಬ್ ಕೂಡ ಒಂದಾಗಿದ್ದು, ಇದೀಗ ಈ ತಂಡಕ್ಕೆ ಮತ್ತೊಬ್ಬ ಆಟಗಾರನ ಆಗಮನವಾಗಿದೆ. ಅಫ್ಘಾನಿಸ್ತಾನದ ಆಲ್‌ರೌಂಡರ್ ಅಜ್ಮತುಲ್ಲಾ ಒಮರ್‌ಜೈ ಇದೀಗ…

Read More

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ; ನಾಲ್ವರು ಭದ್ರತಾ ಸಿಬ್ಬಂದಿ ಸಾವು – Kannada News | 4 DRG personnel killed in IED Blast during demining operation in Chhattisgarh

ನವದೆಹಲಿ, ಮೇ 2: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಇಂದು ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನೋರ್ವ ಸೈನಿಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಂಡವು ಸ್ಫೋಟಕವನ್ನು ನಿಷ್ಕ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದಾಗ ಬಾಂಬ್ ಸ್ಫೋಟ ಸಂಭವಿಸಿದೆ. ಇದು ಮಾರ್ಚ್ 31ರಂದು ಭಾರತ ದೇಶವನ್ನು ಸಶಸ್ತ್ರ ಮಾವೋವಾದಿಗಳಿಂದ ಮುಕ್ತವೆಂದು ಘೋಷಿಸಿದ ನಂತರ ಛತ್ತೀಸ್​ಗಢ ರಾಜ್ಯದಲ್ಲಿ ನಕ್ಸಲೀಯರಿಗೆ ಸಂಬಂಧಿಸಿದ ಹಿಂಸಾಚಾರದ ಮೊದಲ ಘಟನೆಯಾಗಿದೆ. ಚೊಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಪುರ ಜಿಲ್ಲೆಯ…

Read More

World Press Freedom Day 2026: ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಆಚರಿಸುವುದರ ಉದ್ದೇಶವೇನು ಗೊತ್ತಾ? – Kannada News | World Press Freedom Day 2026: For what purpose was Press Freedom Day started, know the history of this day

ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನImage Credit source: Getty Images ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದಷ್ಟೇ ಪ್ರಬಲವಾದ ಶಕ್ತಿ ಪತ್ರಿಕಾ ರಂಗಕ್ಕಿದೆ. ಅದಕ್ಕಾಗಿಯೇ ಪತ್ರಿಕೋದ್ಯಮವನ್ನು ಸಂವಿಧಾನದ (constitution) ನಾಲ್ಕನೇ ಸ್ತಂಭವೆಂದು ಪರಿಗಣಿಸಲಾಗಿದೆ. ಇದು ಸರ್ಕಾರ ಮತ್ತು ಜನರನ್ನು ಸಂಪರ್ಕಿಸುವ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಪತ್ರಿಕೋದ್ಯಮವು ಜನರ ಅಭಿಪ್ರಾಯಗಳ ಮೇಲೆ ಪ್ರಭಾವ ಬೀರುವಲ್ಲಿ, ಸರ್ಕಾರದ ಕಾರ್ಯವೈಖರಿಗಳ ಜೊತೆಗೆ ಹುಳುಕುಗಳನ್ನು ಜನರಿಗೆ  ವಸ್ತುನಿಷ್ಠವಾಗಿ ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಆದರೆ ಕೆಲವೊಮ್ಮೆ ಆದರೆ ಕೆಲವೊಮ್ಮೆ ಮಾಧ್ಯಮಗಳು ಬೆದರಿಕೆ, ಸೆನ್ಸಾರ್ಶಿಪ್‌, ಹಿಂಸೆಗಳಂತಹ…

Read More

ಹಲವು ಕಾಂಗ್ರೆಸ್ ನಾಯಕರು, ಅಭ್ಯರ್ಥಿಗಳನ್ನು ಬಿಜೆಪಿ ಸಂಪರ್ಕಿಸಿದೆ; ಅಸ್ಸಾಂನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ – Kannada News | Karnataka DCM DK Shivakumar claims BJP offered several Assam Congress candidates

ಗುವಾಹಟಿ, ಮೇ 2: ಅಸ್ಸಾಂ ವಿಧಾನಸಭಾ ಚುನಾವಣೆಯ (Assam Assembly Elections) ಕಾಂಗ್ರೆಸ್ ಪಕ್ಷದ ಹಿರಿಯ ವೀಕ್ಷಕರಾದ ಕರ್ನಾಟಕದ ಡಿಸಿಎಂ ಡಿ.ಕೆ ಶಿವಕುಮಾರ್, ಭೂಪೇಶ್ ಬಘೇಲ್ ಮತ್ತು ಜಿತೇಂದ್ರ ಸಿಂಗ್ ಇಂದು ಅಸ್ಸಾಂನಲ್ಲಿ ಮೈತ್ರಿಕೂಟದ ಪಾಲುದಾರರೊಂದಿಗೆ ಸಭೆ ನಡೆಸಿದರು. ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಅಸ್ಸಾಂನ ಇತರ 5 ಪಕ್ಷಗಳಾದ ರೈಜೋರ್ ದಳ, ಅಸ್ಸಾಂ ರಾಷ್ಟ್ರೀಯ ಪರಿಷತ್ (AJP), ಸಿಪಿಐಎಂ (CPIM), ಎಪಿಎಚ್​ಎಲ್​ಸಿ (APHLC) ಮತ್ತು ಸಿಪಿಐಎಂಎಲ್ (CPIML) ಜೊತೆ ಮೈತ್ರಿ ಮಾಡಿಕೊಂಡಿದೆ. ಈ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ…

Read More