nagaraj11081993

ಐಪಿಎಲ್​ನಲ್ಲಿ ಬೌಲಿಂಗ್ ಮಾಡದಂತೆ ಗ್ರೀನ್​ಗೆ ನಿರ್ಬಂಧ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬೌಲಿಂಗ್ ಮಾಡದಂತೆ​ ಕ್ಯಾಮರೋನ್ ಗ್ರೀನ್​ಗೆ ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಬಂಧ ಹೇರಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯುತ್ತಿರುವ ಗ್ರೀನ್ ಫಿಟ್​ನೆಸ್ ಸಮಸ್ಯೆಯಿಂದ ಬಳುತ್ತಿದ್ದು, ಹೀಗಾಗಿ ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಯುವಂತೆ ಸೂಚಿಸಲಾಗಿದೆ. ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಕ್ಯಾಮರೋನ್ ಗ್ರೀನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್ಬರಿ 25.20 ಕೋಟಿ ರೂ.ಗೆ ಖರೀದಿಸಿದೆ. ಆದರೆ ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಅವರು ಬೌಲಿಂಗ್ ಮಾಡಿರಲಿಲ್ಲ….

Read More

ಜೈಲಿನಿಂದಲೇ ಅಪ್ರಾಪ್ತ ಬಾಲಕಿಗೆ ಪೋಕ್ಸೊ ಆರೋಪಿ ಬೆದರಿಕೆ: ಆತನಿಗೆ ಮೊಬೈಲ್ ಕೊಟ್ಟವರು ಯಾರು?

ಧಾರವಾಡ, ಮಾರ್ಚ್​​ 30: ಕೇಂದ್ರ ಕಾರಾಗೃಹದಲ್ಲಿ ಪೋಕ್ಸೊ ಪ್ರಕರಣದ ಆರೋಪಿಯೊಬ್ಬ ಜೈಲಿನಿಂದಲೇ ಅಪ್ರಾಪ್ತ ಬಾಲಕಿಗೆ ವಿಡಿಯೋ ಕರೆ ಮಾಡಿ ನಿರಂತರ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ. ಈ ಆರೋಪಿಯು ಬಾಲಕಿಗೆ ಬೆದರಿಕೆ ಹಾಕುತ್ತಾ, ನ್ಯಾಯಾಲಯದಲ್ಲಿ ತನ್ನ ಪರವಾಗಿ ಮಾತನಾಡಲು ಒತ್ತಾಯಿಸಿದ್ದಾನೆ. ಆರೋಪಿಯು ತನ್ನ ಕೈ ಮೇಲೆ ಸಂತ್ರಸ್ತೆಯ ಹೆಸರನ್ನು ಬರೆದುಕೊಂಡು ವಿಡಿಯೋ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಈ ಘಟನೆಯು ಜೈಲುಗಳಲ್ಲಿ ಮೊಬೈಲ್ ಫೋನ್‌ಗಳ ಸುಲಭ ಲಭ್ಯತೆ ಮತ್ತು ಬಳಕೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪೊಲೀಸ್…

Read More

Hardik Pandya: ಅವರನ್ನ ಬಾಯಿ ಬಿಟ್ಕೊಂಡು ನೋಡುತ್ತಿರುತ್ತಾರೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಶುಭಾರಂಭ ಮಾಡಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 220 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ (78) ಹಾಗೂ ರಯಾನ್ ರಿಕೆಲ್ಟನ್ (81) ಸ್ಫೋಟಕ ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿಗಳ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 19.1 ಓವರ್​ಗಳಲ್ಲಿ…

Read More

Video: ಗುಲಾಬಿ ಆನೆಯ ಮೇಲೆ ಗುಲಾಬಿ ಸುಂದರಿ, ಜೈಪುರದಲ್ಲಿ ವಿದೇಶಿ ಯುವತಿಯ ಫೋಟೊಶೂಟ್​ಗೆ ಆಕ್ರೋಶ

ಜೈಪುರ, ಮಾರ್ಚ್​ 30: ಗುಬಾಬಿ ಆನೆ ಮೇಲೆ ಗುಲಾಬಿ ಸುಂದರಿಯೊಬ್ಬಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಕ್ರೋಶಕ್ಕೂ ಕಾರಣವಾಗಿದೆ. ಜೈಪುರದಲ್ಲಿ ಜೂಲಿಯಾ ಬುರುಲೆವಾ ಎಂಬಾಕೆ ಆನೆಗೆ ಗುಲಾಬಿ ಬಣ್ಣ ಬಳಿದು, ತಾನೂ ಗುಲಾಬಿ ಬಣ್ಣ ಹಚ್ಚಿಕೊಂಡು ಫೋಟೊ ಶೂಟ್ ಮಾಡಿಕೊಂಡಿದ್ದಾಳೆ. ವಿದೇಶಿಯರಿಗೆ ಭಾರತದಲ್ಲಿ ಏನಾದರೂ ಮಾಡಲು ಅವಕಾಶವಿದೆಯೇ, ಬೇರೆ ಯಾವುದೇ ದೇಶದಲ್ಲಿ ಕಾನೂನಿನಡಿಯಲ್ಲಿ ಇಂಥಾ ಕೆಲಸಕ್ಕೆ ಅನುಮತಿ ಇದೆಯೇ. ಕೆಲವೊಮ್ಮೆ ಇಲ್ಲಿನ ನಿಯಮಗಳು ಸಾಮಾನ್ಯ ಜನರಿಗೆ ಮಾತ್ರ ಅಸ್ತಿತ್ವದಲ್ಲಿವೆ, ಯಾರಾದರೂ ಬಂದು ನಮ್ಮ ದೇಶದಲ್ಲಿ ಏನು…

Read More

ಸಿಲಿಂಡರ್​​ ಸಮಸ್ಯೆ: ಸಂಕಷ್ಟಕ್ಕೆ ಸಿಲುಕಿ ಹೋಟೆಲ್​​ಗಳನ್ನೇ ಮಾರಲು ಮುಂದಾದ ಮಾಲೀಕರು!

ಬೆಂಗಳೂರು, ಮಾರ್ಚ್​​ 30: ಮಧ್ಯಪ್ರಾಚ್ಯದಲ್ಲಿ ಯುದ್ಧ ಭಾರತ ಸೇರಿ ಜಗತ್ತಿನ ಬಹುತೇಕ ರಾಷ್ಟ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಕಮರ್ಷಿಯಲ್​​ ಸಿಲಿಂಡರ್​​ಗಳ ಅಭಾವದಿಂದಾಗಿ ಕರ್ನಾಟಕವೂ ಸೇರಿ ನಾನಾ ರಾಜ್ಯಗಳು ಹೆಚ್ಚಿನ ಪ್ರಮಾಣದ ತೊಂದರೆಯನ್ನು ಅನುಭವಿಸುತ್ತಿವೆ. ಇದರ ನೇರ ಎಫೆಕ್ಟ್​​ ಹೋಟೆಲ್​​ ಉದ್ಯಮಕ್ಕೆ ಆಗಿದ್ದು, ರಾಜ್ಯದ ಬಹುತೇಕ ಹೋಟೆಲ್​​ಗಳ ಮಾಲಕರು ಭಾರಿ ನಷ್ಟ ಅನುಭವಿಸುತ್ತಿದ್ದಾರೆ. ಕೆಲವರು ಹೋಟೆಲ್​​ಗಳ ಬಾಗಿಲು ಕ್ಲೋಸ್​​ ಮಾಡಿದ್ದರೆ, ಇನ್ನು ಕೆಲವರು ಕೆಲ ಸಮಯ ಅಥವಾ ಮೆನು ಕಡಿತ ಮಾಡಿ ಗ್ರಾಹಕರಿಗೆ ಸೇವೆ ನೀಡುತ್ತಿದ್ದಾರೆ. ಸಿಲಿಂಡರ್​​…

Read More

ಜಿಎಸ್​ಟಿ ಹೆಸರಿನಲ್ಲಿ ಲಂಚ ಕೇಳಿದ ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ಡಿಸಿ ಭರತ್ ಹೆಗಡೆ ಲೋಕಾಯುಕ್ತ ಬಲೆಗೆ!

ಹುಬ್ಬಳ್ಳಿ, ಮಾರ್ಚ್​ 30: ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ವಿಭಾಗದ ಡಿಸಿ ಭರತ್ ಹೆಗಡೆ ಜಿಎಸ್‌ಟಿ ಬಾಕಿ ಹೆಸರಿನಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಹಿನ್ನೆಲೆ ಲೋಕಾ (Lokayukta) ಬಲೆಗೆ ಬಿದ್ದಿದ್ದಾರೆ. ಅವರ ಈ ಅವ್ಯವಹಾರದ ಬಗ್ಗೆ ಪೆಟ್ರೋಲ್ ಬಂಕ್ ಮಾಲೀಕರೊಬ್ಬರು ದೂರು ನೀಡಿದ ಹಿನ್ನೆಲೆ ಕಾರ್ಯಾಚರಣೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಭರತ್ ಹೆಗಡೆಯನ್ನು ಟ್ರ್ಯಾಪ್ ಮಾಡಿದ್ದಾರೆ. 60 ಲಕ್ಷ ರೂ. ಹಣಕ್ಕೆ ಬೇಡಿಕೆ ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ವಿಭಾಗದ ಡೆಪ್ಯುಟಿ ಕಮಿಷನರ್ (DC) ಆಗಿರುವ ಭರತ್ ಹೆಗಡೆ, ರಾಜ್ಯದ…

Read More

ಯುಪಿಐ ವಹಿವಾಟು ಸೇರಿದಂತೆ ವಿವಿಧ ಬ್ಯಾಂಕುಗಳ ಎಟಿಎಂ ಟ್ರಾನ್ಸಾಕ್ಷನ್ ನಿಯಮಗಳಲ್ಲಿ ಬದಲಾವಣೆ, ಗಮನಿಸಿ

ನವದೆಹಲಿ, ಮಾರ್ಚ್ 30: ಎಚ್​ಡಿಎಫ್​ಸಿ ಬ್ಯಾಂಕ್, ಬಂಧನ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕುಗಳು ಹೊಸ ಹಣಕಾಸು ವರ್ಷದಿಂದ ಎಟಿಎಂ ಬಳಕೆಯ ನಿಯಮಗಳಲ್ಲಿ (ATM transaction rules) ಬದಲಾವಣೆ ಮಾಡಿವೆ. ಯುಪಿಐ ಆಧಾರಿತ ಎಟಿಎಂ ವಿತ್​ಡ್ರಾಯಲ್, ಉಚಿತ ಎಟಿಎಂ ಟ್ರಾನ್ಸಾಕ್ಷನ್ ಮಿತಿ ಇತ್ಯಾದಿ ನಿಯಮಗಳ ಪರಿಷ್ಕರಣೆ ಮಾಡಲಾಗಿದೆ. ಏಪ್ರಿಲ್ 1ರಿಂದ ಈ ಹೊಸ ಎಟಿಎಂ ಟ್ರಾನ್ಸಾಕ್ಷನ್ ನಿಯಮಗಳು ಚಾಲನೆಗೆ ಬರಲಿವೆ. ಎಚ್​ಡಿಎಫ್​ಸಿ ಬ್ಯಾಂಕ್ ಎಟಿಎಂ ನಿಯಮಗಳು ಎಚ್​ಡಿಎಫ್​ಸಿ ಬ್ಯಾಂಕ್ ತನ್ನ ಹಲವು ಎಟಿಎಂಗಳಲ್ಲಿ ಯುಪಿಐ…

Read More

RCB ವಿರುದ್ಧದ ಪಂದ್ಯಕ್ಕೆ ಧೋನಿ ಅಲಭ್ಯ..!

IPL 2026: ಮೊದಲ ಮ್ಯಾಚ್​ನಲ್ಲಿ ಭರ್ಜರಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ತನ್ನ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ಎದುರಿಸಲಿದೆ. ಏಪ್ರಿಲ್ 5 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸಿಎಸ್​ಕೆ ತಂಡದ ಸ್ಟಾರ್ ಆಟಗಾರ ಮಹೇಂದ್ರ ಸಿಂಗ್ ಧೋನಿ (MS Dhoni) ಅಲಭ್ಯರಾಗಲಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಇಂದು (ಮಾ.30) ನಡೆಯಲಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ…

Read More

ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ 5 ದಿನ ಮಳೆ ಸಾಧ್ಯತೆ: ಹವಾಮಾನ ತಜ್ಞ ಸಿಎಸ್ ಪಾಟೀಲ್ ಮುನ್ಸೂಚನೆ

ಬೆಂಗಳೂರು, ಮಾರ್ಚ್ 30: ಕರ್ನಾಟಕದ ವಿವಿಧೆಡೆ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ. ಮಾರ್ಚ್ 30 ರಿಂದ ಏಪ್ರಿಲ್ 3 ರವರೆಗೆ ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 35-36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅವರು ಹೇಳಿದ್ದಾರೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಸಹ…

Read More

ಧ್ರುವ ಸರ್ಜಾ ಸಿನಿಮಾಗೆ ಕಾಂಪಿಟೇಷನ್ ಕೊಡಲು ಬಂದ ಟಾಲಿವುಡ್ ಸುಂದರಿ

ಧ್ರುವ ಸರ್ಜಾ (Dhruva Sarja) ನಟನೆಯ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಗಲು ರೆಡಿ ಆಗಿದೆ. ಅಂದರೆ ಇಂದಿಗೆ ಸರಿಯಾಗಿ ಒಂದು ತಿಂಗಳಿಗೆ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರವನ್ನು ಕೆವಿಎನ್ ನಿರ್ಮಾಣ ಸಂಸ್ಥೆ ನಿರ್ಮಿಸಿದೆ. ಈ ಚಿತ್ರಕ್ಕೆ ಧ್ರುವ ಹೀರೋ ಆದರೆ, ಶಿಲ್ಪಾ ಶೆಟ್ಟಿ ನಾಯಕಿ. ಈ ಸಿನಿಮಾಗೆ ಕಾಂಪಿಟೇಷನ್ ಕೊಡಲು ಟಾಲಿವುಡ್ ಸುಂದರಿಯ ಆಗಮನ ಆಗುತ್ತಿದೆ ಎಂದು ವರದಿ ಆಗಿದೆ. ಅದುವೇ ಸಮಂತಾ ರುತ್ ಫ್ರಭು. 2023ರಲ್ಲಿ ‘ಖುಷಿ’ ಸಿನಿಮಾ ಬಳಿಕ ಸಮಂತಾ…

Read More