nagaraj11081993

6 ತಿಂಗಳಲ್ಲಿ ನಾಲ್ಕನೇ ಐಷರಾಮಿ ಕಾರು ಖರೀದಿಸಿದ ಹಾರ್ದಿಕ್ ಪಾಂಡ್ಯ

ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾಗೂ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ (Hardik Pandya) ಕಾರುಗಳ ಮೇಲಿನ ಮೋಹ ಎಂತಹದ್ದು ಎಂಬುದು ಎಲ್ಲರಿಗೂ ತಿಳಿದಿರುವಂತದ್ದೇ. ಪಾಂಡ್ಯ ಗ್ಯಾರೆಜ್​ನಲ್ಲಿ ಹಲವು ದುಬಾರಿ ಕಾರುಗಳ ಸಂಗ್ರಹವಿದೆ. ಇದೀಗ ಅವುಗಳ ಪಟ್ಟಿಗೆ ಮತ್ತೊಂದು ದುಬಾರಿ ಕಾರು ಸೇರ್ಪಡೆಗೊಂಡಿದೆ. ಈ ಮೂಲಕ ಹಾರ್ದಿಕ್ ಪಾಂಡ್ಯ ಕೇವಲ ಆರು ತಿಂಗಳಲ್ಲಿ ನಾಲ್ಕನೇ ಐಷಾರಾಮಿ ಕಾರನ್ನು ಖರೀದಿಸಿದಂತ್ತಾಗಿದೆ. ಈ ಬಾರಿ ಇತ್ತೀಚೆಗೆ ಬಿಡುಗಡೆಯಾದ ಕಾರನ್ನು ಖರೀದಿಸಿರುವ ಹಾರ್ದಿಕ್, ತಮ್ಮ ಗೆಳತಿ ಮಹಿಕಾ ಅವರೊಂದಿಗೆ ಕಾರಿನ…

Read More

TV9-Sensodyne Campaign | ನಿಮ್ಮ ಹಲ್ಲಿನ ಆರೋಗ್ಯಕ್ಕೆ ಮೊದಲ ಹೆಜ್ಜೆ: ದಂತ ವಯಸ್ಸಿನ ಬಗ್ಗೆ ಅರಿವು ಮೂಡಿಸಲು ಹೊಸ ಅಭಿಯಾನ

ದೆಹಲಿ, ಮಾ.30: ನಾವು ಯಾವಾಗಲೂ ನಮ್ಮ ವಯಸ್ಸು ಹೆಚ್ಚುತ್ತಿರುವುದರ ಬಗ್ಗೆ ಯೋಚಿಸುತ್ತೇವೆ ಮತ್ತು ಪ್ರತಿದಿನ ನಮ್ಮ ಆರೋಗ್ಯದ ಕಡೆ ಗಮನ ಕೊಡುತ್ತೇವೆ. ಫಿಟ್ನೆಸ್ ಟ್ರ್ಯಾಕ್ ಮಾಡುತ್ತೇವೆ, ಡಯಟ್ ಮತ್ತು ಕ್ಯಾಲೋರಿಗಳನ್ನು ಲೆಕ್ಕ ಹಾಕುತ್ತೇವೆ, ನಿದ್ರೆಯನ್ನು ಟ್ರ್ಯಾಕ್ ಮಾಡುತ್ತೇವೆ ಮತ್ತು ನಿಯಮಿತವಾಗಿ ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳುತ್ತೇವೆ. ಇವೆಲ್ಲವೂ ನಾವು ವಯಸ್ಸಾದರೂ ಆರೋಗ್ಯಕರವಾಗಿ ಮತ್ತು ಯುವಕರಂತೆ ಕಾಣಲು ನೆರವಾಗುತ್ತವೆ. ಆದರೆ, ನೀವು ಎಂದಾದರೂ ನಿಮ್ಮ ಹಲ್ಲಿನ ವಯಸ್ಸಿನ ಬಗ್ಗೆ ಯೋಚಿಸಿದ್ದೀರಾ? ನಿಮ್ಮ ದಂತ ವಯಸ್ಸು ನಿಮ್ಮ ನಿಜವಾದ ವಯಸ್ಸಿಗಿಂತ ಹೆಚ್ಚಿರಬಹುದು….

Read More

ಮದುವೆ ನಿಶ್ಚಯವಾಗಿದ್ದ ಯುವಕನ ಬರ್ಬರವಾಗಿ ಕೊಂದ ಸಹೋದರ; ಅತ್ತಿಗೆ ಜೊತೆಗೆ ಅಕ್ರಮ ಸಂಬಂಧ ಆರೋಪಕ್ಕೆ ಹರಿದಿದ್ದು ನೆತ್ತರು

ತುಮಕೂರು, ಮಾರ್ಚ್​​ 30:  ಕೌಟುಂಬಿಕ ಕಲಹಕ್ಕೆ ಯುವಕನೋರ್ವ ಬಲಿಯಾಗಿರುವ ಘಟನೆ ತುಮಕೂರು ನಗರದ ಬನಶಂಕರಿಯಲ್ಲಿ ನಡೆದಿದೆ. ಅಣ್ಣನಿಂದಲೇ ತಮ್ಮ ಭೀಕರವಾಗಿ ಕೊಲೆಯಾಗಿದ್ದರೆ, ತಂದೆಯೂ ಕೃತ್ಯಕ್ಕೆ ಸಾಥ್​​ ಕೊಟ್ಟಿದ್ದ ಎಂಬ ವಿಷಯ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ. ಸ್ಟಾಲಿನ್​​ (29) ಮೃತ ಯುವಕನಾಗಿದ್ದು, ಆತನ ಸಹೋದರ ನವೀನ್​​ ಮತ್ತು ತಂದೆ ಜಾನ್​​ ಪಾಲ್​​ ಎಂಬುವವರೇ ಆರೋಪಿಗಳಾಗಿದ್ದಾರೆ. ಮೃತ ನವೀನ್​​ಗೆ ವಿವಾಹ ಕೂಡ ನಿಶ್ಚಯವಾಗಿತ್ತು. ಆತ ಜೊತೆಯಾಗಿ ಬಾಳಬೇಕಿದ್ದ ಯುವತಿ ಆಡಿದ್ದ ಒಂದು ಮಾತೇ ಸ್ಟಾಲಿನ್​​ ಕುಟುಂಬದಲ್ಲಿ ಬೆಂಕಿಯ ಕಿಡಿ…

Read More

‘ಟಾಕ್ಸಿಕ್’ ಚಿತ್ರವನ್ನು ಕಿಯಾರಾ ಒಪ್ಪಿಕೊಂಡಿದ್ದೇಕೆ? ಅಸಲಿ ಕಾರಣ ಬಯಲು

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾ ಮಾರ್ಚ್ 19ರಂದೇ ತೆರೆಗೆ ಬರಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಿನಿಮಾ ವಿಳಂಬ ಆಗಿದೆ. ಈಗ ಸಿನಿಮಾ ಬಗ್ಗೆ ಕಿಯಾರಾ ಅಡ್ವಾಣಿ ಮಾತನಾಡಿದ್ದಾರೆ. ಅವರು ಸಿನಿಮಾ ಒಪ್ಪಿಕೊಂಡಿದ್ದರ ಕಾರಣವನ್ನು ವಿವರಿಸಿದ್ದಾರೆ. ‘ಟಾಕ್ಸಿಕ್’ ಸಿನಿಮಾದಲ್ಲಿ ಹಲವು ಹೀರೋಯಿನ್​​ಗಳು ನಟಿಸಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ ಮೊದಲಾದವರು ಪ್ರಮುಖರು. ಈಗ ರಿಲೀಸ್ ಆಗಿರುವ ಬಹುತೇಕ ಟೀಸರ್ ಹಾಗೂ ಗ್ಲಿಂಪ್ಸ್ ಯಶ್ ಅವರನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿದೆ. ಸಿನಿಮಾ ರಿಲೀಸ್ ಪೋಸ್ಟ್​​ಪೋನ್​…

Read More

ಅರಣ್ಯ ಇಲಾಖೆ ಜೀಪನ್ನೇ ಅಟ್ಟಾಡಿಸಿ ಅಟ್ಯಾಕ್ ಮಾಡಿದ ಕಾಡಾನೆ! ಡ್ರೈವರ್ ಜಸ್ಟ್ ಮಿಸ್, ವೀಡಿಯೋ ನೋಡಿ

ಮೈಸೂರು, ಮಾರ್ಚ್​ 30: ಜಿಲ್ಲೆಯ ಸರಗೂರು ತಾಲೂಕಿನ ನುಗು ಜಲಾಶಯದ ಬಳಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು ಮುಖ್ಯ ರಸ್ತೆಗೆ ನುಗ್ಗಿ ಕೆಲಕಾಲ ಆತಂಕ ಸೃಷ್ಟಿಸಿವೆ. ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಓಡಿಸಲು ಮುಂದಾದ ವೇಳೆ, ಕಾಡಾನೆಗಳು ಜೀಪ್ ಮೇಲೆ ದಾಳಿ ನಡೆಸಿ ಜಖಂಗೊಳಿಸಿವೆ. ಅದೃಷ್ಟವಶಾತ್ ಜೀಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾಡಾನೆಗಳನ್ನು ಮತ್ತೆ ಕಾಡಿಗೆ ಹಿಂತಿರುಗಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಕಲಬುರಗಿ: ತೊಗರಿ, ಈರುಳ್ಳಿ ಬೆಳೆಗೆ ‘ಕಸ್ಕೂಟಾ’ ಮಾರಿಯ ಕಾಟ, ಬೆಳೆ ಕಳೆದುಕೊಂಡು ಕಂಗಾಲಾದ ರೈತರು

ಕಲಬುರಗಿ, ಮಾರ್ಚ್ 30: ಕಲಬುರಗಿ (Kalaburagi) ಜಿಲ್ಲೆಯಲ್ಲಿ ರೈತರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ್ದ ರೈತರು ಹಿಂಗಾರು ಹಾಗೂ ಬೇಸಿಗೆ ಬೆಳೆಗಳ ಮೂಲಕ ಬದುಕು ಕಟ್ಟಿಕೊಳ್ಳಬೇಕೆಂದು ನಿರೀಕ್ಷೆ ಇಟ್ಟಿದ್ದರು. ಆದರೆ ಇದೀಗ ‘ಕಸ್ಕೂಟಾ’ ಎಂಬ ರೋಗದಿಂದ ಬೆಳೆಗಳು ನಾಶವಾಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಚಿಂಚೋಳಿ ತಾಲೂಕಿನ ಗಾರಂಪಳ್ಳಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಸಮಸ್ಯೆ ಗಂಭೀರವಾಗಿ ಕಾಣಿಸಿಕೊಂಡಿದೆ. ರೈತರು ತಮ್ಮ ಜಮೀನಿನಲ್ಲಿ ಒಣಗಿ ಹೋಗಿರುವ ತೊಗರಿ ಬೆಳೆಗಳನ್ನು ಹಿಡಿದು ಆಕ್ರೋಶ…

Read More

ಐಪಿಎಲ್​ನಲ್ಲಿ ಬೌಲಿಂಗ್ ಮಾಡದಂತೆ ಗ್ರೀನ್​ಗೆ ನಿರ್ಬಂಧ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬೌಲಿಂಗ್ ಮಾಡದಂತೆ​ ಕ್ಯಾಮರೋನ್ ಗ್ರೀನ್​ಗೆ ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಬಂಧ ಹೇರಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯುತ್ತಿರುವ ಗ್ರೀನ್ ಫಿಟ್​ನೆಸ್ ಸಮಸ್ಯೆಯಿಂದ ಬಳುತ್ತಿದ್ದು, ಹೀಗಾಗಿ ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಯುವಂತೆ ಸೂಚಿಸಲಾಗಿದೆ. ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಕ್ಯಾಮರೋನ್ ಗ್ರೀನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್ಬರಿ 25.20 ಕೋಟಿ ರೂ.ಗೆ ಖರೀದಿಸಿದೆ. ಆದರೆ ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಅವರು ಬೌಲಿಂಗ್ ಮಾಡಿರಲಿಲ್ಲ….

Read More

ಜೈಲಿನಿಂದಲೇ ಅಪ್ರಾಪ್ತ ಬಾಲಕಿಗೆ ಪೋಕ್ಸೊ ಆರೋಪಿ ಬೆದರಿಕೆ: ಆತನಿಗೆ ಮೊಬೈಲ್ ಕೊಟ್ಟವರು ಯಾರು?

ಧಾರವಾಡ, ಮಾರ್ಚ್​​ 30: ಕೇಂದ್ರ ಕಾರಾಗೃಹದಲ್ಲಿ ಪೋಕ್ಸೊ ಪ್ರಕರಣದ ಆರೋಪಿಯೊಬ್ಬ ಜೈಲಿನಿಂದಲೇ ಅಪ್ರಾಪ್ತ ಬಾಲಕಿಗೆ ವಿಡಿಯೋ ಕರೆ ಮಾಡಿ ನಿರಂತರ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ. ಈ ಆರೋಪಿಯು ಬಾಲಕಿಗೆ ಬೆದರಿಕೆ ಹಾಕುತ್ತಾ, ನ್ಯಾಯಾಲಯದಲ್ಲಿ ತನ್ನ ಪರವಾಗಿ ಮಾತನಾಡಲು ಒತ್ತಾಯಿಸಿದ್ದಾನೆ. ಆರೋಪಿಯು ತನ್ನ ಕೈ ಮೇಲೆ ಸಂತ್ರಸ್ತೆಯ ಹೆಸರನ್ನು ಬರೆದುಕೊಂಡು ವಿಡಿಯೋ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಈ ಘಟನೆಯು ಜೈಲುಗಳಲ್ಲಿ ಮೊಬೈಲ್ ಫೋನ್‌ಗಳ ಸುಲಭ ಲಭ್ಯತೆ ಮತ್ತು ಬಳಕೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪೊಲೀಸ್…

Read More

Hardik Pandya: ಅವರನ್ನ ಬಾಯಿ ಬಿಟ್ಕೊಂಡು ನೋಡುತ್ತಿರುತ್ತಾರೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಶುಭಾರಂಭ ಮಾಡಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 220 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ (78) ಹಾಗೂ ರಯಾನ್ ರಿಕೆಲ್ಟನ್ (81) ಸ್ಫೋಟಕ ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿಗಳ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 19.1 ಓವರ್​ಗಳಲ್ಲಿ…

Read More

Video: ಗುಲಾಬಿ ಆನೆಯ ಮೇಲೆ ಗುಲಾಬಿ ಸುಂದರಿ, ಜೈಪುರದಲ್ಲಿ ವಿದೇಶಿ ಯುವತಿಯ ಫೋಟೊಶೂಟ್​ಗೆ ಆಕ್ರೋಶ

ಜೈಪುರ, ಮಾರ್ಚ್​ 30: ಗುಬಾಬಿ ಆನೆ ಮೇಲೆ ಗುಲಾಬಿ ಸುಂದರಿಯೊಬ್ಬಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಕ್ರೋಶಕ್ಕೂ ಕಾರಣವಾಗಿದೆ. ಜೈಪುರದಲ್ಲಿ ಜೂಲಿಯಾ ಬುರುಲೆವಾ ಎಂಬಾಕೆ ಆನೆಗೆ ಗುಲಾಬಿ ಬಣ್ಣ ಬಳಿದು, ತಾನೂ ಗುಲಾಬಿ ಬಣ್ಣ ಹಚ್ಚಿಕೊಂಡು ಫೋಟೊ ಶೂಟ್ ಮಾಡಿಕೊಂಡಿದ್ದಾಳೆ. ವಿದೇಶಿಯರಿಗೆ ಭಾರತದಲ್ಲಿ ಏನಾದರೂ ಮಾಡಲು ಅವಕಾಶವಿದೆಯೇ, ಬೇರೆ ಯಾವುದೇ ದೇಶದಲ್ಲಿ ಕಾನೂನಿನಡಿಯಲ್ಲಿ ಇಂಥಾ ಕೆಲಸಕ್ಕೆ ಅನುಮತಿ ಇದೆಯೇ. ಕೆಲವೊಮ್ಮೆ ಇಲ್ಲಿನ ನಿಯಮಗಳು ಸಾಮಾನ್ಯ ಜನರಿಗೆ ಮಾತ್ರ ಅಸ್ತಿತ್ವದಲ್ಲಿವೆ, ಯಾರಾದರೂ ಬಂದು ನಮ್ಮ ದೇಶದಲ್ಲಿ ಏನು…

Read More