Headlines

nagaraj11081993

ವೈಭವ್ ಸೂರ್ಯವಂಶಿ ನಿರ್ದೋಷಿ; ಶ್ರೀಲಂಕಾದ ಇಬ್ಬರು ಕ್ರಿಕೆಟಿಗರಿಗೆ ದಂಡ ವಿಧಿಸಿದ ರೆಫರಿ – Kannada News | India A vs SL A: Dambulla Cricket Controversy! Two Sri Lanka Players Punished, Sooryavanshi Spared?

ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆದಿದ್ದ ಭಾರತ ಎ ಹಾಗೂ ಶ್ರೀಲಂಕಾ ಎ ತಂಡಗಳ ನಡುವಿನ ಪಂದ್ಯದಲ್ಲಿ ಉಂಟಾಗಿದ್ದ ವಿವಾದದ ಪರಿಣಾಮವಾಗಿ ಇಬ್ಬರು ಆಟಗಾರರಿಗೆ ಮ್ಯಾಚ್ ರೆಫರಿ ಶಿಕ್ಷೆ ವಿಧಿಸಿದ್ದಾರೆ. ಅಚ್ಚರಿ ಎಂಬಂತೆ ಸೋಶಿಯಲ್ ಮೀಡಿಯಾದಲ್ಲಿ ಯಾರಿಗೆ ಶಿಕ್ಷೆಯಾಗಬೇಕೆಂಬ ಮಾತುಗಳು ಕೇಳಿಬಂದಿದ್ದವೋ ಅವರಿಗೆ ಯಾವುದೇ ಶಿಕ್ಷೆಯನ್ನು ವಿಧಿಸಲಾಗಿಲ್ಲ. ವಾಸ್ತವವಾಗಿ ಉಭಯ ತಂಡಗಳ ನಡುವಿನ ಈ ಪಂದ್ಯದ ಕೊನೆಯಲ್ಲಿ ಶ್ರೀಲಂಕಾ ತಂಡದ ಆಟಗಾರರು ಹಾಗೂ ಭಾರತದ ವೈಭವ್ ಸೂರ್ಯವಂಶಿ ನಡುವೆ ವಾಗ್ವಾದ ನಡೆದಿತ್ತು. ಇದೀಗ ಈ ವಾಗ್ವಾದಕ್ಕೆ ಪ್ರಮುಖ ಕಾರಣೀಕೃತರಾಗಿದ್ದ ಶ್ರೀಲಂಕಾದ…

Read More

ಕನ್ನಡಿಗರ ಎಚ್ಚರಿಕೆಯಿಂದ ರದ್ದಾಗಿದ್ದ ರೈಲ್ವೆ ಬಡ್ತಿ ಪರೀಕ್ಷೆಗೆ ಮರುದಿನಾಂಕ ನಿಗದಿ, ಈ ಬಾರಿಯೂ ಕನ್ನಡಕ್ಕೆ ಕೊಕ್‌ – Kannada News | railway department Once Again fixed promotion exam On June 25 without Kannada option

ಬೆಂಗಳೂರು, (ಜೂನ್ 16): ರೈಲ್ವೆ ಇಲಾಖೆ  (Railway department) ತನ್ನ ಹಠಮಾರಿತನ ಮುಂದುವರೆಸಿದೆ. ಹೌದು.. ನೈಋತ್ಯ ರೈಲ್ವೆ  (Southwestern Railway) ಮೈಸೂರು ವಿಭಾಗದ ಗೂಡ್ಸ್‌ ಟ್ರೇನ್‌ ಮ್ಯಾನೇಜರ್‌ ಹುದ್ದೆಯ ಪದೋನ್ನತಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಕನ್ನಡವನ್ನು (Kannada) ಕಡೆಗಣಿಸಲಾಗಿದೆ. ಈ ಹಿಂದೆ ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲವೆಂದು ಕನ್ನಡಪರ ಸಂಘಟನೆಗಳ ಖಡಕ್ ಎಚ್ಚರಿಕೆ ಬೆನ್ನಲ್ಲೇ ಎಕ್ಸಾಂ ರದ್ದುಗೊಳಿಸಿತ್ತು. ಇದೀಗ ಮತ್ತೊಮ್ಮೆ ಕನ್ನಡಕ್ಕೆ ಕೊಕ್ ನೀಡಿ ಜೂನ್ 25ರಂದು ಪರೀಕ್ಷೆಗೆ ಮರುದಿನಾಂಕ ನಿಗದಿ ಮಾಡಿದ್ದು, ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ….

Read More

ಮನೆಯಲ್ಲಿ ಈ 7 ಔಷಧೀಯ ಸಸ್ಯಗಳು ಇರಲೇಬೇಕು! ತಪ್ಪದೆ ಬೆಳೆಸಿ ರೋಗಗಳಿಂದ ದೂರವಿರಿ – Kannada News | Best Medicinal Plants For Home That Work Like Natural Remedies

ಪ್ರಕೃತಿ ನೀಡಿರುವ ಅನೇಕ ಸಸ್ಯಗಳಲ್ಲಿ ಔಷಧೀಯ (Medicinal Plants) ಗುಣಗಳು ಅಡಗಿವೆ. ಹಳೆಯ ಕಾಲದಲ್ಲಿ, ಸಣ್ಣಪುಟ್ಟ ಅನಾರೋಗ್ಯಗಳಿಗೆ ಮನೆಯ ಸುತ್ತಮುತ್ತಲಿನ ಸಸ್ಯಗಳನ್ನೇ ಔಷಧಿಯಾಗಿ ಬಳಸಲಾಗುತ್ತಿತ್ತು. ಇಂದಿಗೂ ಕೆಲವು ಸಸ್ಯಗಳನ್ನು ಮನೆಯಲ್ಲೇ ಬೆಳೆಸುವುದರಿಂದ ಆರೋಗ್ಯ ರಕ್ಷಣೆ ಸಾಧ್ಯವಾಗುತ್ತದೆ. ಹಾಗಾದರೆ ಯಾವ ಗಿಡಗಳನ್ನು ಮನೆಯಲ್ಲಿ ಬೆಳೆಸಬೇಕು, ಅದು ಯಾವ ರೋಗಕ್ಕೆ ಮುದ್ದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ತುಳಸಿ: ಪ್ರತಿ ಭಾರತೀಯರ ಮನೆಯಲ್ಲೂ ಕಾಣುವ ತುಳಸಿ ಸಸ್ಯವನ್ನು “ಔಷಧಿಗಳ ರಾಣಿ” ಎಂದು ಕರೆಯಲಾಗುತ್ತದೆ. ತುಳಸಿ ಎಲೆಗಳ ರಸ ಸೇವಿಸಿದರೆ ರೋಗನಿರೋಧಕ…

Read More

ಫ್ರಾನ್ಸ್‌ನ ಜಿ7 ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ – Kannada News | PM Modi joins world leaders for G7 group photo at France with Trump and Macron

ಎವಿಯಾನ್, ಜೂನ್ 16: ಫ್ರಾನ್ಸ್‌ನ ಎವಿಯಾನ್‌ನಲ್ಲಿರುವ ಜಿ7 ಶೃಂಗಸಭೆ 2026ರ ವೇದಿಕೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಇದಾದ ಬಳಿಕ ಜಿ7 ಶೃಂಗಸಭೆಗೆ ಆಗಮಿಸಿದ್ದ ಜಾಗತಿಕ ನಾಯಕರೆಲ್ಲ ಒಟ್ಟಿಗೇ ಗ್ರೂಪ್ ಫೋಟೋಗೆ ನಿಂತರು. ವಿಶೇಷವೆಂದರೆ, ಈ ಸಂದರ್ಭದಲ್ಲೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ಮೋದಿ ಅಕ್ಕಪಕ್ಕದಲ್ಲೇ ನಿಂತಿದ್ದರೂ ಮಾತನಾಡದೆ ಮೌನವಾಗಿಯೇ ಇದ್ದರು. ಪ್ರಧಾನಿ ಮೋದಿ ಬೇರೆ ದೇಶಗಳ…

Read More

ಅಡುಗೆಯ ರುಚಿ ಹೆಚ್ಚಿಸುವ ಇಂಗು ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ – Kannada News | There are many health benefits of using Asafoetida in cooking

ಭಾರತೀಯರ ಅಡುಗೆ ಮನೆಗಳಲ್ಲಿ ಇಂಗು (Asafoetida) ಇದ್ದೇ ಇರುತ್ತದೆ. ಸಣ್ಣ ಬಗೆಯ ಮಸಾಲೆಯಾಗಿರುವ ಇಂಗು ಅಡುಗೆಗೆ ವಿಭಿನ್ನ ಸುವಾಸನೆ ಮತ್ತು ರುಚಿಯನ್ನು ನೀಡುತ್ತದೆ. ಬೇಳೆ ಸಾರು, ರಸಂ, ಸಾಂಬಾರು ಸೇರಿದಂತೆ ಹೆಚ್ಚಿನ ತರಕಾರಿ ಪದಾರ್ಥಗಳಿಗೆ ಇಂಗು ಹಾಕಲಾಗುತ್ತದೆ. ಹೀಗೆ ಭಾರತೀಯ ಪಾಕಪದ್ಧತಿಯಲ್ಲಿ ಪ್ರಮುಖ ಪಾತ್ರವಹಿಸುವಂತಹ ಇಂಗಿಗೆ ಆಯುರ್ವೇದದಲ್ಲೂ ಮುಖ್ಯ ಸ್ಥಾನವಿದೆ. ಹೌದು ಹಲವು ಔಷಧೀಯ ಗುಣಗಳನ್ನು ಹೊಂದಿರುವ ಇಂಗು ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು…

Read More

ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಕೃತಿ ಸನನ್ – Kannada News | Cocktail 2 stars Rashmika Mandanna Kriti Sanon visit Presidency University Bengaluru Campus

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ಕೃತಿ ಸನನ್ ಅವರು ತಮ್ಮ ಹೊಸ ಚಿತ್ರ ‘ಕಾಕ್‌ಟೇಲ್ 2’ ಪ್ರಚಾರಕ್ಕಾಗಿ ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ (Presidency University) ಕ್ಯಾಂಪಸ್‌ಗೆ ಬಂದಿದ್ದರಿಂದ ವಿದ್ಯಾರ್ಥಿಗಳಿಗೆ ಇದು ಸ್ಮರಣೀಯ ದಿನವಾಗಿತ್ತು. ರಶ್ಮಿಕಾ ಅವರು ಬೆಂಗಳೂರು ನಗರದಲ್ಲಿ ಉನ್ನತ ಶಿಕ್ಷಣವನ್ನು ಪಡೆದಿರುವುದರಿಂದ ಮತ್ತು ಸ್ಯಾಂಡಲ್‌ವುಡ್‌ನಿಂದ ತಮ್ಮ ಸಿನಿಮಾ ವೃತ್ತಿಜೀವನವನ್ನು ಪ್ರಾರಂಭಿಸಿದ್ದರಿಂದ ಬೆಂಗಳೂರು ಮತ್ತು ಕರ್ನಾಟಕದ ಜೊತೆ ಬಲವಾದ ಸಂಪರ್ಕವನ್ನು ಹೊಂದಿದ್ದಾರೆ. ರಶ್ಮಿಕಾ ಅವರ ಮನದಲ್ಲಿ ಬೆಂಗಳೂರು ವಿಶೇಷ ಸ್ಥಾನವನ್ನು ಹೊಂದಿದೆ. ಕೃತಿ ಸನನ್‌ಗೂ ಈ…

Read More

‘ಇದು ಐಪಿಎಲ್ ಅಲ್ಲ, ಮನೆಗೆ ಹೋಗು’; ವೈಭವ್​ ಕೆರಳುವಂತೆ ಮಾಡಿದ್ದೇ ಲಂಕಾ ಕ್ರಿಕೆಟಿಗ..! – Kannada News | India A vs SL A: Vaibhav Suryavanshi Row Explained – Vishen Halambage’s ‘Go Home’ Provokes

ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎ ಹಾಗೂ ಭಾರತ ಎ (India A vs Sri Lanka A) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಶ್ರೀಲಂಕಾ ಗೆದ್ದಿತ್ತಾದರೂ, ಪಂದ್ಯ ಮುಗಿದ ಬಳಿಕ ಉಂಟಾಗಿದ್ದ ಗದ್ದಲದಿಂದಾಗಿ ವಿವಾದವೊಂದು ಹುಟ್ಟಿಕೊಂಡಿತ್ತು. ಆರಂಭದಲ್ಲಿ ಆ ಗದ್ದಲದ ವಿಡಿಯೋವನ್ನು ನೋಡಿದವರು ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ (Vaibhav Sooryavanshi) ದುರಹಂಕಾರಿ ಎಂದು ಟೀಕಿಸಿದ್ದರು. ಅಲ್ಲದೆ ವೈಭವ್​ಗೆ ಸರಿಯಾದ ಶಿಕ್ಷೆಯಾಗಬೇಕೆಂಬ ಬೇಡಿಕೆಯನ್ನು ಇಟ್ಟಿದ್ದರು. ಆದರೆ ಪಂದ್ಯ ನಡೆದ ಒಂದು…

Read More

ಪೇರಳೆ ಹಣ್ಣು ತಿಂದ ತಕ್ಷಣ ಅಪ್ಪಿತಪ್ಪಿಯೂ ಈ ಆಹಾರಗಳ ಸೇವನೆ ಮಾಡಬೇಡಿ! – Kannada News | Foods To Avoid Immediately After Eating Guava

ಪೇರಳೆ ಹಣ್ಣು (Guava) ಆರೋಗ್ಯಕ್ಕೆ ಅತ್ಯಂತ ಉಪಯುಕ್ತವಾದ ಹಣ್ಣುಗಳಲ್ಲಿ ಒಂದು. ಇದರಲ್ಲಿ ವಿಟಮಿನ್ ಸಿ, ಫೈಬರ್ ಹಾಗೂ ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಜೀರ್ಣಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ. ಆದರೆ ಪೇರಳೆ ಹಣ್ಣು ತಿಂದ ತಕ್ಷಣ ಕೆಲವು ಆಹಾರಗಳನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ತಿಳಿದಿದೆಯೇ? ಹೌದು, ಪೇರಳೆಯ ಜೊತೆ ಕೆಲವು ಆಹಾರಗಳನ್ನು ಅಪ್ಪಿತಪ್ಪಿಯೂ ಸೇವನೆ ಮಾಡಬಾರದು ಇದರಿಂದ ಆರೋಗ್ಯ ಹಾಳಾಗುವುದರಲ್ಲಿ ಸಂಶಯವೇ ಇಲ್ಲ. ಹಾಗಾದರೆ ಆ ಆಹಾರಗಳು ಯಾವವು, ಯಾಕೆ ಸೇವನೆ…

Read More

ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ; 16 ತಿಂಗಳ ಬಳಿಕ ಇಬ್ಬರ ಮುಖಾಮುಖಿ – Kannada News | No Warm Hugs; PM Modi and Donald Trump shake hands at G7 Summit in France First Meet After 16 Months

ಎವಿಯಾನ್, ಜೂನ್ 16: ಫ್ರಾನ್ಸ್‌ನ ಎವಿಯಾನ್ ನಗರದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi in France) ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಪರಸ್ಪರ ಭೇಟಿಯಾಗಿದ್ದಾರೆ. ಕಳೆದ 16 ತಿಂಗಳುಗಳಲ್ಲಿ ಉಭಯ ನಾಯಕರ ನಡುವೆ ನಡೆದ ಮೊದಲ ಮುಖಾಮುಖಿ ಇದಾಗಿದೆ. ಆಪ್ತ ಸ್ನೇಹಿತರೆಂದು ಹೇಳಿಕೊಳ್ಳುತ್ತಿದ್ದ ಈ ಇಬ್ಬರೂ ನಾಯಕರು ಇಂದು ಈ ಮೊದಲಿನಿಂತೆ ಬಿಗಿ ಅಪ್ಪುಗೆಯಿಲ್ಲದೆ ಕೇವಲ ಪರಸ್ಪರ ಮುಗುಳ್ನಕ್ಕು ಹಸ್ತಲಾಘವ ಮಾಡಿಕೊಂಡಿದ್ದಾರೆ. ಸಾಮಾನ್ಯವಾಗಿ…

Read More

ಮಳೆಗಾಲದಲ್ಲಿ ಎಣ್ಣೆಯುಕ್ತ ಚರ್ಮದ ಸಮಸ್ಯೆ ಹೆಚ್ಚಾಗೋದೇಕೆ? ಇದಕ್ಕೆ ಪರಿಹಾರವೇನು? – Kannada News | Why oily skin problems become more common during the rainy season?

ಮಾನ್ಸೂನ್‌ನಲ್ಲಿ ವಾತಾವರಣ ಆಹ್ಲಾದಕರವಾಗಿದ್ದು, ಮಳೆ ಮತ್ತು ತೇವಾಂಶದ ಕಾರಣದಿಂದ ಈ ಋತುವಿನಲ್ಲಿ ಅನೇಕ ರೋಗಗಳ ಅಪಾಯವೂ ಹೆಚ್ಚಾಗುತ್ತದೆ. ಜೊತೆಗೆ ಈ ಋತುವಿನಲ್ಲಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ಇದರಲ್ಲಿ ಎಣ್ಣೆಯುಕ್ತ ಚರ್ಮದ ಸಮಸ್ಯೆಯೂ ಒಂದು. ಹೌದು ಈ ಸಮಯದಲ್ಲಿ ಕೆಲವರ ತ್ವಚೆ ಸಾಮಾನ್ಯಕ್ಕಿಂತ ಹೆಚ್ಚು ಎಣ್ಣೆಯುಕ್ತವಾಗುತ್ತದೆ. ಈ ಎಣ್ಣೆಯುಕ್ತ ಚರ್ಮದ (oily skin) ಬಗ್ಗೆ ಸರಿಯಾಗಿ ಕಾಳಜಿ ವಹಿಸದಿದ್ದರೆ ಇದು ಮೊಡವೆ, ದದ್ದುಗಳು ಮೂಡಲು ಕಾರಣವಾಗಬಹುದು. ಹಾಗಿದ್ದರೆ ಮಳೆಗಾಲದಲ್ಲಿ ತ್ವಚೆ ಎಣ್ಣೆಯುಕ್ತವಾಗುವುದೇಕೆ, ಈ ಸಮಸ್ಯೆಯಿಂದ ಮುಕ್ತಿ…

Read More