ವೈಭವ್ ಸೂರ್ಯವಂಶಿ ನಿರ್ದೋಷಿ; ಶ್ರೀಲಂಕಾದ ಇಬ್ಬರು ಕ್ರಿಕೆಟಿಗರಿಗೆ ದಂಡ ವಿಧಿಸಿದ ರೆಫರಿ – Kannada News | India A vs SL A: Dambulla Cricket Controversy! Two Sri Lanka Players Punished, Sooryavanshi Spared?
ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆದಿದ್ದ ಭಾರತ ಎ ಹಾಗೂ ಶ್ರೀಲಂಕಾ ಎ ತಂಡಗಳ ನಡುವಿನ ಪಂದ್ಯದಲ್ಲಿ ಉಂಟಾಗಿದ್ದ ವಿವಾದದ ಪರಿಣಾಮವಾಗಿ ಇಬ್ಬರು ಆಟಗಾರರಿಗೆ ಮ್ಯಾಚ್ ರೆಫರಿ ಶಿಕ್ಷೆ ವಿಧಿಸಿದ್ದಾರೆ. ಅಚ್ಚರಿ ಎಂಬಂತೆ ಸೋಶಿಯಲ್ ಮೀಡಿಯಾದಲ್ಲಿ ಯಾರಿಗೆ ಶಿಕ್ಷೆಯಾಗಬೇಕೆಂಬ ಮಾತುಗಳು ಕೇಳಿಬಂದಿದ್ದವೋ ಅವರಿಗೆ ಯಾವುದೇ ಶಿಕ್ಷೆಯನ್ನು ವಿಧಿಸಲಾಗಿಲ್ಲ. ವಾಸ್ತವವಾಗಿ ಉಭಯ ತಂಡಗಳ ನಡುವಿನ ಈ ಪಂದ್ಯದ ಕೊನೆಯಲ್ಲಿ ಶ್ರೀಲಂಕಾ ತಂಡದ ಆಟಗಾರರು ಹಾಗೂ ಭಾರತದ ವೈಭವ್ ಸೂರ್ಯವಂಶಿ ನಡುವೆ ವಾಗ್ವಾದ ನಡೆದಿತ್ತು. ಇದೀಗ ಈ ವಾಗ್ವಾದಕ್ಕೆ ಪ್ರಮುಖ ಕಾರಣೀಕೃತರಾಗಿದ್ದ ಶ್ರೀಲಂಕಾದ…