Headlines

nagaraj11081993

ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷರನ್ನ ಭೇಟಿಯಾದ ಸಚಿವ ಮಹದೇವಪ್ಪ: ಸಂಸದ ಸುನಿಲ್ ಬೋಸ್ ಮನೆಯಲ್ಲಿ ಡಿನ್ನರ್ ಮೀಟಿಂಗ್ – Kannada News | Minister HC Mahadevappa Meets NCSC Chairman in Delhi; High Level Dinner Meeting Sparks Political Rumors

ಬೆಂಗಳೂರು/ದೆಹಲಿ, ಏಪ್ರಿಲ್ 29: ಕರ್ನಾಟಕದ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ದೆಹಲಿಯಲ್ಲಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷ ಕಿಶೋರ್ ಮಕ್ವಾನ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಮುಖ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ. ವಿಶೇಷವಾಗಿ ಕರ್ನಾಟಕದಲ್ಲಿ ಜಾರಿಗೆ ತರಲಾದ ‘ಒಳ ಮೀಸಲಾತಿ’ ಕುರಿತು ಅವರು ಆಯೋಗಕ್ಕೆ ಮಾಹಿತಿ ನೀಡಿದ್ದು, ಈ ನಿರ್ಧಾರಕ್ಕೆ ಕಿಶೋರ್ ಮಕ್ವಾನ ಸಂತಸ ವ್ಯಕ್ತಪಡಿಸಿದ್ದಾರೆ. ಇತರೆ ರಾಜ್ಯಗಳೂ ಕರ್ನಾಟಕದ ಮಾದರಿಯನ್ನು ಅನುಸರಿಸಬೇಕು ಎಂದು ಅವರು ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ. ಕುತೂಹಲ…

Read More

ಬಾಬರ್ ಶತಕಕ್ಕೆ ವಿಶ್ವ ದಾಖಲೆಯೇ ಧೂಳೀಪಟ – Kannada News | Babar Azam Creates New World Record In T20 Cricket

ಪಾಕಿಸ್ತಾನದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ವಿಶ್ವ ದಾಖಲೆಯೊಂದಿಗೆ ಬಾಬರ್ ಸೌತ್ ಆಫ್ರಿಕಾದ ಫಾಫ್ ಡುಪ್ಲೆಸಿಸ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… Source link

Read More

Priyansh Arya: ಪಂಜಾಬ್ ಕಿಂಗ್ಸ್-ರಾಜಸ್ಥಾನ್ ಪಂದ್ಯದ ನಡುವೆ ಹರಿಯಿತು ನೆತ್ತರು: ಇದಕ್ಕೆ ಕಾರಣ ಪ್ರಿಯಾಂಶ್ ಆರ್ಯ – Kannada News | PBKS vs RR Blood flowed between Punjab Kings vs Rajasthan match Priyansh Arya is the reason

ಬೆಂಗಳೂರು (ಏ. 29): ಐಪಿಎಲ್ 2026 ರಲ್ಲಿ ಏಪ್ರಿಲ್ 28 ರಂದು ನಡೆದ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಭರ್ಜರಿ ಗೆಲುವು ಸಾಧಿಸಿತು. ಈ ಟೂರ್ನಿಯಲ್ಲಿ ಪಂಜಾಬ್ ಪಡೆ ಮೊದಲ ಸೋಲು ಕಂಡಿತು. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಈ ಹೈ-ಸ್ಕೋರ್ ಪಂದ್ಯದಲ್ಲಿ ಕೆಲ ಅಚ್ಚರಿಯ ಘಟನೆ ಕೂಡ ನಡೆಯಿತು. ಮುಖ್ಯವಾಗಿ ಈ ಪಂದ್ಯದ ಸಮಯದಲ್ಲಿ ಕ್ರೀಡಾಂಗಣದಲ್ಲಿ ನೆತ್ತರು ಹರಿಯಿತು. ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಮಾಡುತ್ತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಇದಕ್ಕೆ…

Read More

Video: ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ – Kannada News | Narendra Modi Offers Prayers at Kashi Vishwanath Temple

ವಾರಣಾಸಿ,ಏಪ್ರಿಲ್ 29: ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಶಿಯ ಜನತೆ ಅಭೂತಪೂರ್ವ ಸ್ವಾಗತ ಕೋರಿದ್ದಾರೆ. ವಿಶ್ವನಾಥನ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ. ಬುಧವಾರ ಪವಿತ್ರ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿಯವರನ್ನು ಶಂಖನಾದ ಮತ್ತು ಸಾಂಪ್ರದಾಯಿಕ ಡ್ರಮ್‌ಗಳ ಮೊಳಗಿನೊಂದಿಗೆ ಬರಮಾಡಿಕೊಳ್ಳಲಾಯಿತು. ಲಾಹುರಾಬಿರ್ ಕ್ರಾಸಿಂಗ್ ಸೇರಿದಂತೆ ನಗರದಾದ್ಯಂತ ಕಿಕ್ಕಿರಿದು ಸೇರಿದ್ದ ಭಕ್ತರು ‘ಹರ ಹರ ಮಹಾದೇವ್’ ಘೋಷಣೆಗಳೊಂದಿಗೆ ಪುಷ್ಪವೃಷ್ಟಿ ಮಾಡಿದರು. ಈ ಭೇಟಿಯ ವೇಳೆ ಪ್ರಧಾನಿಯವರು ಕಾಶಿಯ…

Read More

ಪೂಜಾ ದತ್ತಾ ಬೆತ್ತಲೆ ಶವ ಪತ್ತೆ ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಸಿಕ್ತು ಹಲವು ಆಘಾತಕಾರಿ ಮಾಹಿತಿ! – Kannada News | Bengaluru Adugodi Death Mystery: Techie Pooja Dutta Was Living in Isolation; Secret Notes Found on Walls

ಆಡುಗೋಡಿಯ ನಿವಾಸ ಹಾಗೂ ಪೂಜಾ ದತ್ತಾImage Credit source: tv9 ಬೆಂಗಳೂರು, ಏಪ್ರಿಲ್ 29: ಬೆಂಗಳೂರಿನ (Bengaluru) ಆಡುಗೋಡಿಯ ಮನೆಯಲ್ಲಿ ಜಾರ್ಖಂಡ್ ಮೂಲದ ಟೆಕ್ಕಿ ಪೂಜಾ ದತ್ತಾ (Pooja Dutta)(34) ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಪೂಜಾ ಅವರ ಮೃತದೇಹ ನಗ್ನ ಹಾಗೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲೇ, ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರಿಗೆ ಹಲವು ಆಘಾತಕಾರಿ ಮತ್ತು ಆಸಕ್ತಿದಾಯಕ ಮಾಹಿತಿಗಳು ಲಭ್ಯವಾಗುತ್ತಿವೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್…

Read More

Spiritual Difference: ಮನೆಯಲ್ಲೇ ಜಪ-ತಪ ಮಾಡಿದರೂ ದೇವಾಲಯಕ್ಕೆ ಏಕೆ ಹೋಗಬೇಕು? ಇಲ್ಲಿದೆ ವೈಜ್ಞಾನಿಕ ಮತ್ತು ಧಾರ್ಮಿಕ ಕಾರಣ – Kannada News | Home Worship vs. Temple Worship: Understanding the Spiritual Difference

ಮನೆ ಪೂಜೆ ಮತ್ತು ದೇವಾಲಯ ಪೂಜೆImage Credit source: Pinterest ಅನೇಕ ಭಕ್ತರು ಪದೇ ಪದೇ ಕೇಳುವ “ಮನೆ ಪೂಜೆಗೂ ದೇವಾಲಯದ ಭೇಟಿಗೂ ವ್ಯತ್ಯಾಸವೇನು? ಎರಡೂ ಅನಿವಾರ್ಯವೇ?” ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಮನೆಯಲ್ಲೇ ಪೂಜೆ, ಜಪ ಮಾಡಿದರೆ ಸಾಕು, ದೇವಾಲಯಕ್ಕೆ ಏಕೆ ಹೋಗಬೇಕು ಎಂಬ ಭಾವನೆ ಹಲವರಲ್ಲಿ ಇರುತ್ತದೆ. ಆದರೆ, ಎರಡೂ ಪೂಜಾ ವಿಧಾನಗಳು ತಮ್ಮದೇ ಆದ ವಿಶಿಷ್ಟ…

Read More

ಐಪಿಎಲ್ ನಿಯಮ ಬದಲಿಸಿ: ಬಿಸಿಸಿಐಗೆ ಪತ್ರ ಬರೆದ ಸುನಿಲ್ ಗವಾಸ್ಕರ್ – Kannada News | IPL 2026: Gavaskar Urges Strict Rules to Curb Slow Play

ಐಪಿಎಲ್ ಪಂದ್ಯಗಳು ನಿಗದಿತ ಸಮಯ ಮೀರಿ ಅತಿಯಾಗಿ ವಿಳಂಬವಾಗುತ್ತಿರುವುದಕ್ಕೆ ಭಾರತದ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಟಗಾರರು ಮತ್ತು ತಂಡಗಳು ನೀಡಲಾಗುವ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಎಂದು ಕಿಡಿಕಾರಿರುವ ಅವರು, 2026ರ ಆವೃತ್ತಿಯಿಂದ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (BCCI) ವಿಶೇಷ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ನಾಲ್ಕು ಪ್ರಮುಖ ವಿಷಯಗಳನ್ನು ಉಲ್ಲೇಖಿಸಿದ್ದು, ಈ ನಿಯಮಗಳನ್ನು ಜಾರಿಗೊಳಿಸುವಂತೆ ಆಗ್ರಹಿಸಿದ್ದಾರೆ. ಸುನಿಲ್ ಗವಾಸ್ಕರ್ ನೀಡಿರುವ ಪ್ರಮುಖ ಸಲಹೆಗಳು ಈ ಕೆಳಗಿನಂತಿವೆ……

Read More

ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ದೆಹಲಿಯಲ್ಲಿ ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ! – Kannada News | Karnataka Leadership Row: Siddaramaiah’s AHINDA Strategy in Delhi Amid DK Shivakumar Camp’s ‘May Revolution’ Hopes

ಬೆಂಗಳೂರು, ಏಪ್ರಿಲ್ 29: ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನದ ಕುರಿತಾದ ಗೊಂದಲಗಳು ಮತ್ತೆ ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಅಧಿಕಾರಕ್ಕಾಗಿ ಪೈಪೋಟಿ ಜೋರಾಗಿದೆ. ಸಿದ್ದರಾಮಯ್ಯ ಬಣದಿಂದ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಹೆಚ್.ಸಿ. ಮಹದೇವಪ್ಪ ದೆಹಲಿಗೆ ತೆರಳಿ ಹೈಕಮಾಂಡ್‌ ಎದುರು ಅಹಿಂದ ಕಾರ್ಡ್‌ ಅಸ್ತ್ರ ಪ್ರಯೋಗಿಸಿದ್ದಾರೆ. ದಲಿತ ಮುಖ್ಯಮಂತ್ರಿ ಹುದ್ದೆಯ ಬೇಡಿಕೆಯನ್ನೂ ಇವರು ಮುಂದಿಟ್ಟಿದ್ದಾರೆ. ಮತ್ತೊಂದೆಡೆ, ಡಿಕೆ ಶಿವಕುಮಾರ್ ಬಣ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಬದಲಾವಣೆಯ ಶುಭಸುದ್ದಿಯ ನಿರೀಕ್ಷೆಯಲ್ಲಿದೆ….

Read More

ನಾನೇನು ಹೀರೋಯಿನ್​ ಆಗಿ ನಟಿಸ್ತಿದೀನಾ? ಕೆಣಕಲು ಬಂದವರಿಗೆ ಅಭಿಷೇಕ್ ಬಚ್ಚನ್ ಖಡಕ್ ತಿರುಗೇಟು – Kannada News | Abhishek Bachchan’s Viral Reply to Trolls: Am I a Heroine? Strong Response on Solo Lead Roles

ಅಭಿಷೇಕ್ ಬಚ್ಚನ್ ಅವರನ್ನು ಎಲ್ಲರೂ ಆಡಿಕೊಳ್ಳುತ್ತಾರೆ. ಇದಕ್ಕೆ ಕಾರಣ ಅವರ ತಂದೆ ಅಮಿತಾಭ್ ಬಚ್ಚನ್ ಅವರ ಲೆಗಸಿ. ಅಷ್ಟು ದೊಡ್ಡ ಸ್ಟಾರ್ ಹೀರೋನ ಮಗನಾದರೂ ಅಭಿಷೇಕ್ ಅವರಿಗೆ ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ, ಅವಕಾಶ ಸಿಕ್ಕಾಗಲೆಲ್ಲ ಅವರನ್ನು ಟ್ರೋಲ್ ಮಾಡುವ ಕೆಲಸ ಆಗುತ್ತಿದೆ. ಹೀಗಿರುವಾಗಲೇ ಅಭಿಷೇಕ್ ಬಚ್ಚನ್ ಅವರ ಈ ಹಿಂದಿನ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಕೆಣಕಲು ಬಂದವರಿಗೆ ಅವರು ಖಡಕ್ ಆಗಿ ಉತ್ತರ ನೀಡಿದ್ದಾರೆ. ಅಭಿಷೇಕ್ ಬಚ್ಚನ್ ಚಿತ್ರರಂಗಕ್ಕೆ ಬಂದು…

Read More

ಹಾಸನದಲ್ಲಿ ಹಲವು ಅವಾಂತರ ಸೃಷ್ಟಿಸಿದ ಬೇಸಿಗೆ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು

ಹಾಸನ, ಏಪ್ರಿಲ್ 29: ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಜಿ.ಅಂಕನಹಳ್ಳಿಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ವ್ಯಾಪಕ ಹಾನಿ ಸಂಭವಿಸಿದೆ. ಬೇಸಿಗೆ ಮಳೆಯ ತೀವ್ರತೆಗೆ ಹಲವು ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗುರುಳಿವೆ. ಈ ಘಟನೆಯಿಂದಾಗಿ ಜಿ.ಅಂಕನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಆರ್ಭಟಕ್ಕೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರದ ಕೊಂಬೆಗಳಿಂದ ಸಂಚಾರಕ್ಕೆ ಅಡ್ಡಿಯಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮ ಪಂಚಾಯತ್ ಸಿಬ್ಬಂದಿ ರಸ್ತೆ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಬಿದ್ದ…

Read More