Headlines

nagaraj11081993

T20 World Cup 2026: ಟೀಂ ಇಂಡಿಯಾವನ್ನು ಬಿಟ್ಟು ಇತರ ತಂಡಗಳಲ್ಲಿ 40 ಭಾರತೀಯ ಮೂಲದ ಕ್ರಿಕೆಟಿಗರು – Kannada News | 2026 T20 World Cup: 40+ Indian Origin Cricketers Set to Shine in Global Squads

2026 ರ ಟಿ20 ವಿಶ್ವಕಪ್ ( T20 World Cup 2026) ಫೆಬ್ರವರಿ 7 ರಿಂದ ಪ್ರಾರಂಭವಾಗಲಿದೆ. ಈ ಪಂದ್ಯಾವಳಿಯಲ್ಲಿ 20 ತಂಡಗಳು ಏಕೈಕ ಟ್ರೋಫಿಗಾಗಿ ಸೆಣಸಾಡಲಿವೆ. ಈ ಆವೃತ್ತಿಯಲ್ಲಿ 55 ಪಂದ್ಯಗಳು ನಡೆಯಲಿದ್ದು, ಮಾರ್ಚ್​ 8 ರಂದು ನಡೆಯಲಿರುವ ಫೈನಲ್ ಪಂದ್ಯದೊಂದಿಗೆ ಅಂತ್ಯಗೊಳಲಿದೆ. ಈ ಬಾರಿಯ ಟಿ20 ವಿಶ್ವಕಪ್​ನ ವಿಶೇಷತೆ ಏನೆಂದರೆ, ಈ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿರುವ ವಿವಿದ ತಂಡಗಳಲ್ಲಿ ಬರೋಬ್ಬರಿ 40 ಭಾರತೀಯ ಮೂಲದ ಕ್ರಿಕೆಟಿಗರು ಸೇರಿದ್ದಾರೆ. ಅದರಲ್ಲೂ ಅಮೆರಿಕ, ಕೆನಡಾ, ಯುಎಇ ಮತ್ತು ಓಮನ್…

Read More

ಪ್ರಯಾಣಿಕರಿದ್ದಾಗಲೇ ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ, ಇಂಡಿಗೋ ನಡುವೆ ಡಿಕ್ಕಿ – Kannada News | Air India and IndiGo flights wings collide at Mumbai Airport with passengers onboard

ಮುಂಬೈ, ಫೆಬ್ರವರಿ 3: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರಯಾಣಿಕ ವಿಮಾನಗಳು ಡಿಕ್ಕಿ ಹೊಡೆದಿವೆ. ಈ ಘಟನೆಯ ಸಮಯದಲ್ಲಿ ಎರಡೂ ವಿಮಾನಗಳಲ್ಲಿ ಪ್ರಯಾಣಿಕರು ಕುಳಿತಿದ್ದರು. ಕೊಯಮತ್ತೂರಿಗೆ ಹೊರಡಲು ರೆಡಿಯಾಗಿ ರಿವರ್ಸ್​ ಹೋಗುತ್ತಿದ್ದ ಏರ್ ಇಂಡಿಯಾ (Air India) ವಿಮಾನ AI 2732 ಮತ್ತು ಹೈದರಾಬಾದ್‌ನಿಂದ ಬಂದ ನಂತರ ಟ್ಯಾಕ್ಸಿ ಮಾಡುತ್ತಿದ್ದ ಇಂಡಿಗೋ (Indigo)  ವಿಮಾನ 6E 791ಗಳ ನಡುವೆ ಡಿಕ್ಕಿ ಉಂಟಾಗಿದೆ. ಸದ್ಯಕ್ಕೆ ಎರಡೂ ವಿಮಾನಗಳಿಗೆ ಹಾನಿಯಾದ ಪ್ರಮಾಣ, ವಿಮಾನದಲ್ಲಿದ್ದ ಪ್ರಯಾಣಿಕರ…

Read More

ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮರ್ಮಾಘಾತ: ಅಚ್ಚರಿ ಮೂಡಿಸಿದ ಅಣ್ಣಾಮಲೈ ನಡೆ! – Kannada News | Former Tamil Nadu BJP chief K Annamalai steps down as election in charge for six constituencies, here is Why

ಚೆನ್ನೈ, (ಫೆಬ್ರವರಿ 03): ತಮಿಳುನಾಡು ವಿಧಾನಸಭೆ ಚುನಾವಣೆಯ (Tamil Nadu Assembly Elections 2026) ಹೊಸ್ತಿಲಲ್ಲಿ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ (Annamalai) ಬಿಜೆಪಿಗೆ ದೊಡ್ಡ ಶಾಕ್ ಕೊಟ್ಟಿದ್ದಾರೆ. ತಮಿಳುನಾಡಿನ ಆರು ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡ ಕೆಲವೇ ದಿನಗಳಲ್ಲಿ ಅಣ್ಣಾಮಲೈ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ಹೌದು…ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ತಂದೆ ಅನಾರೋಗ್ಯ ಕಾರಣ ನೀಡಿ ಇಂದು (ಫೆಬ್ರವರಿ 03) ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರಿಂದ ಚುನಾವಣೆ ಹೊಸ್ತಿಲಲ್ಲೇ…

Read More

ಸ್ವಚ್ಛತಾ ಕಾರ್ಮಿಕೆ ಪದ್ಮಮ್ಮನ ಸನ್ಮಾನಿಸಿದ ರಜನೀಕಾಂತ್: ಕಾರಣ? – Kannada News | Rajinikanth felicitate A Sanitation Worker With A Gold Chain

ಮೇ 1ರಂದು ಅಥವಾ ಯಾವುದಾದರೂ ವಿಶೇಷ ದಿನದ ಹೊರತಾಗಿ ಸ್ವಚ್ಛತಾ ಕಾರ್ಮಿಕರನ್ನು ನೆನಪಿಸಿಕೊಳ್ಳುವುದೇ ಇಲ್ಲ. ಸಿನಿಮಾ ಸೆಲೆಬ್ರಿಟಿಗಳು ತಮಗೆ ಪ್ರಚಾರ ಬೇಕಾದಾಗ ಅಥವಾ ತಮ್ಮ ಸಿನಿಮಾಕ್ಕೆ ಪ್ರಚಾರ ಬೇಕಾದಾಗ ಮಾತ್ರ ಸ್ವಚ್ಛತಾ ಕಾರ್ಮಿಕರನ್ನು ಹುಡುಕಿಕೊಂಡು ಹೋಗಿ ಅವರಿಗೆ ಸನ್ಮಾನ ಮಾಡಿ ಫೋಟೊ ತೆಗೆಸಿಕೊಳ್ಳುತ್ತಾರೆ. ಇದೀಗ ಸೂಪರ್ ಸ್ಟಾರ್ ರಜನೀಕಾಂತ್ ಅವರು ಸ್ವಚ್ಛತಾ ಮಹಿಳಾ ಕಾರ್ಮಿಕರಾಗಿರುವ ಪದ್ಮ ಎಂಬುವರನ್ನು ಮನೆಗೆ ಕರೆಸಿ ಸನ್ಮಾನ ಮಾಡಿದ್ದಾರೆ. ಆದರೆ ಇದು ಪ್ರಚಾರಕ್ಕಾಗಿ ಮಾಡಿದ್ದಲ್ಲ, ಸನ್ಮಾನದ ಹಿಂದೆ ಕಾರಣವಿದೆ. ಚೆನ್ನೈನಲ್ಲಿ ಸ್ವಚ್ಛತಾ ಕಾರ್ಮಿಕೆಯಾಗಿ…

Read More

WPL 2026: ಗುಜರಾತ್ ಕನಸು ಭಗ್ನ; ಸತತ 4ನೇ ಬಾರಿಗೆ ಫೈನಲ್​ಗೇರಿದ ಡೆಲ್ಲಿ – Kannada News | WPL 2026 Eliminator: Delhi Capitals Beat Gujarat Giants, Secure Final Berth

2026 ರ ಮಹಿಳಾ ಪ್ರೀಮಿಯರ್ ಲೀಗ್​ನ ಎಲಿಮಿನೇಟರ್ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆಯಿತು. ಎರಡೂ ತಂಡಗಳು ಇದುವರೆಗೆ ಪ್ರಶಸ್ತಿ ಗೆಲ್ಲದ ಕಾರಣ ಯಾವ ತಂಡ ಫೈನಲ್​ಗೇರಲಿದೆ ಎಂಬುದು ಕುತೂಹಲ ಮೂಡಿಸಿತ್ತು. ಅಂತಿಮವಾಗಿ ಡೆಲ್ಲಿ ತಂಡ ಗುಜರಾತ್​ ತಂಡದ ಮೊದಲ ಫೈನಲ್ ಕನಸನ್ನು ಭಗ್ನಗೊಳಿಸಿ ಸತತ ನಾಲ್ಕನೇ ಬಾರಿಗೆ ಫೈನಲ್​ಗೆ ಟಿಕೆಟ್ ಪಡೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ 167 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ…

Read More

ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ – ಇಂಡಿಗೋ ಡಿಕ್ಕಿ: ತಪ್ಪಿದ ಭಾರೀ ಅನಾಹುತ – Kannada News | CSMIA Incident: Air India and IndiGo Wing Tips Collide, Flights Grounded

ಮುಂಬೈ, ಫೆ.3: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳೆರಡು ಡಿಕ್ಕಿ ಹೊಡೆದುಕೊಂಡಿದೆ. ಮುಂಬೈಯ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ (AI 2732) ಮತ್ತು ಇಂಡಿಗೋ (6E 791) ವಿಮಾನಗಳ ನಡುವೆ ಡಿಕ್ಕಿ ಹೊಡೆದುಕೊಂಡಿದೆ. ಕೊಯಮತ್ತೂರಿಗೆ ಹೊರಡಲು ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನ ಟ್ಯಾಕ್ಸಿ ಮಾಡುತ್ತಿದ್ದಾಗ, ಹೈದರಾಬಾದ್‌ನಿಂದ ಬಂದಿಳಿದ ಇಂಡಿಗೋ ವಿಮಾನ ಅದೇ ಹಾದಿಯಲ್ಲಿ ಬರುತ್ತಿತ್ತು. ಈ ಚಲನೆಯ ಸಮಯದಲ್ಲಿ, ಎರಡೂ ವಿಮಾನಗಳ ಬಲಪಕ್ಕದ ರೆಕ್ಕೆಗಳ ತುದಿಗಳು (Wing tips) ಪರಸ್ಪರ ಸ್ಪರ್ಶಿಸಿವೆ….

Read More

ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಮಣಿಸಿ ಫೈನಲ್​ಗೇರಿದ ಇಂಗ್ಲೆಂಡ್‌ – Kannada News | U19 World Cup Semi Final: England Beats Australia by 27 Runs to Reach Final

ಅಂಡರ್ 19 ವಿಶ್ವಕಪ್ ಅಂತಿಮ ಹಂತಕ್ಕೆ ಬಂದು ನಿಂತಿದೆ. ಸೂಪರ್ ಸಿಕ್ಸ್ ಹಂತ ಮುಗಿದಿದ್ದು, ಸೆಮಿಫೈನಲ್‌ ಸುತ್ತು ಕೂಡ ಆರಂಭವಾಗಿದೆ. ಅದರಂತೆ ಇಂದು ನಡೆದ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಹಾಗೂ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಇಂಗ್ಲೆಂಡ್‌ ತಂಡ 27 ರನ್​ಗಳೊಂದಿಗೆ ಗೆದ್ದುಕೊಳ್ಳುವ ಮೂಲಕ ಫೈನಲ್​ಗೇರಿದೆ. ಇದರ ಜೊತೆಗೆ ಇಂಗ್ಲೆಂಡ್‌ 28 ವರ್ಷಗಳ ಪ್ರಶಸ್ತಿ ಬರವನ್ನು ಕೊನೆಗೊಳಿಸುವ ಅವಕಾಶವನ್ನು ಪಡೆದುಕೊಂಡಿದೆ. ಇತ್ತ ಸತತ ಎರಡನೇ ಪ್ರಶಸ್ತಿಯನ್ನು ಗೆಲ್ಲುವ ಆಸ್ಟ್ರೇಲಿಯಾದ ಕನಸ ಛಿದ್ರಗೊಂಡಿದೆ….

Read More

2026 ರ ಐಪಿಎಲ್​ಗೆ ಜೆರ್ಸಿ ಬದಲಿಸಿದ ಆರ್​ಸಿಬಿ; ಹೊಸ ಜೆರ್ಸಿಯ ವಿಡಿಯೋ ನೋಡಿ – Kannada News | RCB New IPL Jersey: Star for First Trophy, Nothing Sponsor Revealed

ಟಿ20 ವಿಶ್ವಕಪ್ ಮುಗಿದ ಕೂಡಲೇ 2026 ರ ಐಪಿಎಲ್ ಕೂಡ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಆರ್​ಸಿಬಿ ಈ ಆವೃತ್ತಿಯಲ್ಲೂ ತನ್ನ ಟ್ರೋಫಿ ಉಳಿಸಿಕೊಳ್ಳುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ. ಆದರೆ ಆರ್​ಸಿಬಿ ತನ್ನ ತವರು ಪಂದ್ಯಗಳನ್ನು ಎಲ್ಲಿ ಆಡಲಿದೆ ಎಂಬುದು ಇಲ್ಲಿಯವರೆಗೆ ಖಚಿತವಾಗಿಲ್ಲ. ಒಂದೆಡೆ ಕೆಎಸ್​ಸಿಎ, ಆರ್​ಸಿಬಿ ಪಂದ್ಯಗಳನ್ನು ಬೆಂಗಳೂರಿನಲ್ಲಿ ನಡೆಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದರೆ, ಆರ್​ಸಿಬಿ ಮ್ಯಾನೇಜ್​ಮೆಂಟ್ ಮಾತ್ರ ತನ್ನ ಪಂದ್ಯಗಳನ್ನು ಬೇರೆಡೆಗೆ ಸ್ಥಳಾಂತರಿಸಲು ನೋಡುತ್ತಿದೆ. ಇದೆಲ್ಲದರ ನಡುವೆ ಆರ್​ಸಿಬಿ ಫ್ರಾಂಚೈಸಿ ಮುಂಬರುವ ಐಪಿಎಲ್​ಗೆ ತನ್ನ ತಂಡದ ನೂತನ…

Read More

ಹೈ ವೋಲ್ಟೇಜ್ ತಂತಿ ತಗುಲಿ ಯುವಕ ಸಾವು; ಇಲ್ಲಿದೆ ವಿಡಿಯೋ – Kannada News | Punjab moga young man died after touching high voltage wires

ಮೋಗಾ, ಫೆಬ್ರವರಿ 3: ಪಂಜಾಬ್​ನ ಮೋಗಾ ಜಿಲ್ಲೆಯ ಬೂತಾರ್ ಗ್ರಾಮದಲ್ಲಿ ಹೈ ವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಯುವಕ ಮೃತಪಟ್ಟಿದ್ದಾನೆ. ಸತ್ನಮ್ ಸಿಂಗ್ ಎಂಬುವವರ ಮನೆಯಲ್ಲಿ ನಿರ್ಮಾಣ ಹಂತದ ಕೆಲಸದ ಸಮಯದಲ್ಲಿ, ಯುವಕನೊಬ್ಬ ಪ್ಲಂಬಿಂಗ್ ಕೆಲಸ ಮಾಡಲು ಟೆರೇಸ್ ಮೇಲೆ ಹತ್ತಿದ್ದ. ಆತ ಆಗ ಆಕಸ್ಮಿಕವಾಗಿ ಕೆಳಗೆ ನೇತಾಡುತ್ತಿದ್ದ ಹೈ-ವೋಲ್ಟೇಜ್ ತಂತಿಗಳು ತಾಗಿ ಕೆಳಗೆ ಬಿದ್ದ. ಮೋಗಾ ಜಿಲ್ಲೆಯ ಬೂತಾರ್ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದಾಗ 11,000 ಕೆವಿ ಹೈಟೆನ್ಷನ್ ಲೈನ್‌ಗೆ ವಿದ್ಯುತ್ ಸ್ಪರ್ಶಿಸಿ 22 ವರ್ಷದ ಯುವಕ…

Read More

ಬೆಂಗಳೂರಿನ ಈ ಊರಿನಲ್ಲಿ ನಡೆಯುತ್ತೇ ಅಪರೂಪದ ವಜ್ರಾಭರಣಗಳ ಜಾತ್ರೆ – Kannada News | Kempegowda’s Heritage: Devanahalli’s Grand Kote Venugopala Swamy Festival and Rare VajrabharaNa

ಬೆಂಗಳೂರು, ಫೆ.3: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಇತಿಹಾಸ ಪ್ರಸಿದ್ಧ ಕೋಟೆ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಅದ್ದೂರಿ ರಥೋತ್ಸವ (Devanahalli Ratha Utsav) ಮತ್ತು ಅಪರೂಪದ ವಜ್ರಾಭರಣಗಳ ಜಾತ್ರೆ. ದೇವನಹಳ್ಳಿ ಎಂದರೆ ಕೇವಲ ವಿಮಾನ ನಿಲ್ದಾಣ ಮಾತ್ರವಲ್ಲ, ಶತಮಾನಗಳ ಇತಿಹಾಸವಿರುವ ರಾಜ-ಮಹಾರಾಜರ ಕಾಲದ ವೈಭವಕ್ಕೂ ಸಾಕ್ಷಿ. ನಾಡಪ್ರಭು ಕೆಂಪೇಗೌಡರ ಪೂರ್ವಿಕರು ಈ ದೇವಾಲಯಕ್ಕೆ ಬೆಲೆಕಟ್ಟಲಾಗದ ವಜ್ರಾಭರಣಗಳನ್ನು ಕಾಣಿಕೆಯಾಗಿ ನೀಡಿದ್ದರು. ರಾಜರ ಕಾಲ ಮುಗಿದ ನಂತರ ಈ ಆಭರಣಗಳು ಸರ್ಕಾರದ ಖಜಾನೆ ಸೇರಿವೆ. ವರ್ಷಕ್ಕೊಮ್ಮೆ ನಡೆಯುವ ಈ…

Read More