ಗುಂಡಿ ಇಲ್ಲದ ರಸ್ತೆ ನಿರ್ಮಾಣ ರಾಕೆಟ್ ಸೈನ್ಸಾ? ಮೊದಲ ಸಭೆಯಲ್ಲೇ ಜಿಬಿಎ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಕ್ಲಾಸ್ – Kannada News | Minister krishna byre gowda Class to Officers first Meeting W about Pothole In bengaluru
ಬೆಂಗಳೂರು, (ಜೂನ್ 16): ಖಾತೆ ಹಂಚಿಕೆಯಾಗಿ ಹಲವು ದಿನಗಳ ಬಳಿಕ ಕೊನೆಗೂ ಸಚಿವ ಕೃಷ್ಣ ಬೈರೇಗೌಡ (krishna byre gowda) ಅವರು ಬೆಂಗಳೂರು (Bengaluru) ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡಿದ್ದಾರೆ. ಪೂರ್ಣ ಪ್ರಮಾಣದ ಅಧಿಕಾರ ನೀಡದ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಅಸಮಾಧಾನ ವ್ಯಕ್ತಪಡಿಸಿ ಅಧಿಕಾರ ಸ್ವೀಕಾರದಿಂದ ದೂರ ಉಳಿದಿದ್ದ ಅವರು, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ನಡೆದ ಸಂಧಾನದ ಬಳಿಕ ಇಂದು (ಜೂನ್ 16) ಜಿಬಿಎ ಅಧಿಕಾರಿಗಳ ಸಭೆ ನಡೆಸಿಸುವ ಮೂಲಕ ಅಧಿಕಾರ…