Headlines

nagaraj11081993

‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ ನೋಡಿ.. – Kannada News | Kichcha Sudeep in KD Movie Jogi Prem Dhruva Sarja press meet

ಜೋಗಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ (KD Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ, ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್, ಶಿಲ್ಪಾ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಕಿಚ್ಚ ಸುದೀಪ್ (Kichcha Sudeep) ಅವರು ಅತಿಥಿ ಪಾತ್ರ ಮಾಡಿದ್ದಾರೆ. ಆದ್ದರಿಂದ ಸುದೀಪ್ ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಕಿಚ್ಚ ಸುದೀಪ್ ಅವರ ಜೊತೆ ‘ಕೆಡಿ’ ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಸಿನಿಮಾ ಕುರಿತ ಇಂಟರೆಸ್ಟಿಂಗ್ ವಿಷಯಗಳನ್ನು ಜೋಗಿ ಪ್ರೇಮ್, ಕಿಚ್ಚ ಸುದೀಪ್…

Read More

IPL 2026: ಐಪಿಎಲ್‌ನಲ್ಲಿ 11ನೇ ಬಾರಿಗೆ ಈ ಸಾಧನೆ ಮಾಡಲು ವಿರಾಟ್ ಕೊಹ್ಲಿ ರೆಡಿ – Kannada News | IPL 2026: Virat Kohli set for historic 11th 400+ run season vs DC

ಇನ್ನು ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ, ಶಿಖರ್ ಧವನ್, ಸುರೇಶ್ ರೈನಾ ಮತ್ತು ಡೇವಿಡ್ ವಾರ್ನರ್ ತಲಾ ಒಂಬತ್ತು ಆವೃತ್ತಿಗಳಲ್ಲಿ 400 ರನ್‌ಗಳ ಗಡಿ ದಾಟಿದ್ದಾರೆ. ಈ ಮೈಲಿಗಲ್ಲಿನ ಜೊತೆಗೆ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್‌ ರೇಸ್‌ನಲ್ಲಿಯೂ ಇದ್ದಾರೆ. Source link

Read More

‘ಎಂಥ ಮನುಷ್ಯರು ನೀವು?’: ಮೆಟ್ರೋದಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದ ಆರೋಪಿಗೆ ಹೈಕೋರ್ಟ್ ಚೀಮಾರಿ, ಅರ್ಜಿ ವಜಾ – Kannada News | High Court Dismisses Instagram User Diganth BK’s Petition in Bengaluru Metro Obscene Video Case

ಬೆಂಗಳೂರು, ಏಪ್ರಿಲ್​ 27: ನಮ್ಮ ಮೆಟ್ರೋ (Namma Metro) ರೈಲಿನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ‘ಬೆಂಗಳೂರು ಮೆಟ್ರೋ ಚಿಕ್ಸ್’ ಎಂಬ ಇನ್‌ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡುತ್ತಿದ್ದ ದಿಗಂತ್.ಬಿ.ಕೆ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಅಷ್ಟೇ ಅಲ್ಲದೆ ‘ನೀವು ಮಹಿಳೆಯರನ್ನು ಎಲ್ಲಿಯೂ ಸುರಕ್ಷಿತವಾಗಿರಲು ಬಿಡುವುದಿಲ್ಲ, ಯಾವ ರೀತಿಯ ಮನುಷ್ಯರು ನೀವು’ ಎಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ತನ್ನ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ‘ಬೆಂಗಳೂರು ಮೆಟ್ರೋ ಚಿಕ್ಸ್’ ಎಂಬ ಇನ್‌ಸ್ಟಾಗ್ರಾಮ್​ ಖಾತೆ ಹೊಂದಿದ್ದ ದಿಗಂತ್.ಬಿ.ಕೆ…

Read More

ಮಗನ ಸಿನಿಮಾ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ ಆಮಿರ್ ಖಾನ್; ವಿಡಿಯೋ ವೈರಲ್ – Kannada News | Aamir Khan emotional at son Junaid Khan Ek Din event praises Sai Pallavi as best actor

ಬಾಲಿವುಡ್ ನಟ ಆಮಿರ್ ಖಾನ್ ಅವರು ತಮ್ಮ ಮಗ ಜುನೈದ್ ಖಾನ್ (Junaid Khan) ವೃತ್ತಿಜೀವನದ ಬಗ್ಗೆ ಬಹಳ ಕಾಳಜಿ ಮತ್ತು ಹೆಮ್ಮೆ ಹೊಂದಿದ್ದಾರೆ. ಇತ್ತೀಚೆಗೆ ಜುನೈದ್ ನಟನೆಯ ‘ಏಕ್ ದಿನ್’ ಚಿತ್ರದ ಪ್ರಚಾರಕ್ಕಾಗಿ ಆಯೋಜಿಸಲಾಗಿದ್ದ ‘ಏಕ್ ದಿನ್ ಕಿ ಮೆಹ್ಫಿಲ್’ ಕಾರ್ಯಕ್ರಮದಲ್ಲಿ ಆಮಿರ್ ಖಾನ್ ಅವರು ಎಲ್ಲರ ಎದುರು ಭಾವುಕರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಆಮಿರ್ ಖಾನ್ (Aamir Khan) ಅವರು ಸಿನಿಮಾದ ತುಣುಕೊಂದನ್ನು ನೋಡುತ್ತಾ ಭಾವುಕರಾಗಿರುವುದು ಕಂಡುಬಂದಿದೆ. ಅಳು ತಡೆಯಲಾಗದೆ ತಮ್ಮ…

Read More

ಬೆಳಗ್ಗೆ ಅಥವಾ ಸಂಜೆ; ಬೇಸಿಗೆಯಲ್ಲಿ ಗಿಡಗಳಿಗೆ ಯಾವ ಸಮಯದಲ್ಲಿ ನೀರು ಹಾಕಬೇಕು? – Kannada News | When is the best time to water plants in summer?

ಈ ಬೇಸಿಗೆಯ (summer) ತಾಪಕ್ಕೆ ಮನುಷ್ಯರಾದ ನಾವು, ಪ್ರಾಣಿ ಪಕ್ಷಿಗಳು ಮಾತ್ರವಲ್ಲ ಮರಗಿಡಗಳು ಸಹ ಬಸವಳಿದು ಹೋಗುತ್ತವೆ. ಆದ್ದರಿಂದ ಈ ಸುಡು ಬೇಸಿಗೆಯಲ್ಲಿ ಮನೆಯಲ್ಲಿರುವ ಗಿಡಗಳ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಇಲ್ಲದಿದ್ದರೆ ಈ ಶಾಖಕ್ಕೆ ಗಿಡಗಳು ಒಣಗುವ, ಸತ್ತು ಹೋಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಇಂತಹ ಸಮಯದಲ್ಲಿ ಗಿಡಗಳನ್ನು ರಕ್ಷಿಸಲು ಹೆಚ್ಚಿನವರು ಬೆಳಗ್ಗೆ ಮತ್ತು ಸಂಜೆ  ಗಿಡಗಳಿಗೆ ಅತಿಯಾಗಿ ನೀರು ಹಾಕಿ ಪೋಷಿಸುತ್ತಲೇ ಇರುತ್ತಾರೆ. ಆದ್ರೆ  ಅತಿಯಾಗಿ ನೀರು ಹಾಕುತ್ತಲೇ ಇರುತ್ತಾರೆ. ಹೀಗೆ ಅತಿಯಾಗಿ…

Read More

ಆರೋಗ್ಯ ಸಚಿವರ ಕ್ಷೇತ್ರದಲ್ಲೇ ರೋಗಿಗಳ ಪರದಾಟ : ಆಸ್ಪತ್ರೆ ಸಿಬ್ಬಂದಿಯನ್ನು ಜನಗಣತಿಗೆ ಬಳಸಿದ್ರೆ ಬಡ ರೋಗಿಗಳ ಗತಿಯೇನು? – Kannada News | Bengaluru Healthcare Crisis: KC General Hospital Patients Denied Care Due to Census Staffing

ಬೆಂಗಳೂರು, ಏ.27: ರಾಜ್ಯದ ರಾಜಧಾನಿಯಲ್ಲೇ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ರೋಗಿಗಳ ಪರದಾಟ ಮುಂದುವರಿದಿದೆ. ಅದರಲ್ಲೂ ಸ್ವತಃ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕ್ಷೇತ್ರಕ್ಕೆ ಒಳಪಡುವ ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಜನ ಹೈರಾಣಾಗಿದ್ದಾರೆ. ಈ ಹಿಂದೆಯೇ ಇಂತಹ ಸಮಸ್ಯೆಗಳು ಬರಬಹುದು ಎಂಬ ಮಾಹಿತಿ ವರದಿಯಾಗಿತ್ತು. ಬೆಂಗಳೂರಿನಲ್ಲಿ ನಡೆಯುತ್ತಿರುವ ಜನಗಣತಿ ಕಾರ್ಯಕ್ಕೆ ಆಸ್ಪತ್ರೆಯ ವೈದ್ಯಕೀಯ ಮತ್ತು ತಾಂತ್ರಿಕ ಸಿಬ್ಬಂದಿಯನ್ನು ಬಳಸಿಕೊಳ್ಳುತ್ತಿರುವುದು ಈ ಅವ್ಯವಸ್ಥೆಗೆ ಕಾರಣವಾಗಿದೆ. ಕೆ.ಸಿ. ಜನರಲ್ ಆಸ್ಪತ್ರೆಯ ಸುಮಾರು 20ಕ್ಕೂ ಹೆಚ್ಚು…

Read More

ರಾಜಸ್ಥಾನದಲ್ಲಿ ಗಲಾಟೆ, ಬೆಂಗಳೂರಲ್ಲಿ ಬೆದರಿಕೆ: ಪಾರ್ಕ್​​ನಲ್ಲೇ ವ್ಯಕ್ತಿ ಆತ್ಮಹತ್ಯೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​ – Kannada News | Bengaluru Cubbon Park Case: Harassment by Rajasthan Gang Linked to Man’s Death

ಬೆಂಗಳೂರು, ಏಪ್ರಿಲ್​​ 27: ನಗರದ ಕಬ್ಬನ್ ಪಾರ್ಕ್​​ನಲ್ಲಿ ಕಳೆದ 20 ದಿನಗಳ ಹಿಂದೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸ್ತಿದ್ದ ಕಬ್ಬನ್ ಪಾರ್ಕ್ ಪೊಲೀಸರು ಕೊನೆಗೂ ಸಾವಿನ ಹಿಂದಿನ ಸತ್ಯವನ್ನು ಬಯಲಿಗೆಳೆದಿದ್ದಾರೆ. ಮೃತ ವ್ಯಕ್ತಿಯನ್ನು ರಾಜಸ್ಥಾನದ ಸುರೇಶ್ ಕುಮಾರ್ ಪುರೋಹಿತ್ ಎಂದು ಗುರುತಿಸಲಾಗಿದ್ದು, ಈತನದ್ದು ಮಾಮೂಲಿ ಆತ್ಮಹತ್ಯೆ ಅಲ್ಲ. ಬದಲಾಗಿ ಹೊಡೆದು, ಬಡಿದಿದ್ದಲ್ಲದೆ ಕೊಲೆ ಬೆದರಿಕೆ ಹಾಕಿದ್ದ ಕಾರಣ ಮನನೊಂದು ಸುರೇಶ್ ಕುಮಾರ್ ಇಂತಹ ದುಡುಕಿನ ನಿರ್ಧಾರ ತೆಗೆದುಕೊಂಡಿರೋದು ತನಿಖೆ…

Read More

ಡಿ ಸುಧಾಕರ್ ಆರೋಗ್ಯ ಸಹಜಸ್ಥಿತಿಯಲ್ಲಿದೆ: ಸಚಿವರ ಹೆಲ್ತ್​​ ಅಪ್ಡೇಟ್ ಕೊಟ್ಟ ಗೃಹಸಚಿವ ಡಾ ಜಿ ಪರಮೇಶ್ವರ್ – Kannada News | D. Sudhakar Health Update: Minister Stable at KIMS, Parameshwara Clarifies Status

ಗೃಹಸಚಿವ ಡಾ.ಜಿ.ಪರಮೇಶ್ವರ್ Image Credit source: tv9 kannada ಆನೇಕಲ್, ಏಪ್ರಿಲ್​ 27: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ಸಚಿವ ಡಿ. ಸುಧಾಕರ್​​ಗೆ (D Sudhakar) ಚಿಕಿತ್ಸೆ ಮುಂದುವರೆದಿದೆ. ಶ್ವಾಸಕೋಶದ ಇನ್ಫೆಕ್ಷನ್ ಹಿನ್ನೆಲೆ ವೆಂಟಿಲೇಟರ್, ಎಕ್ಮೋ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ ಸಿಎಂ ಸಿದ್ದರಾಮಯ್ಯ ಮತ್ತು ಭಾನುವಾರ ಡಿಸಿಎಂ ಡಿಕೆ ಶಿವಕುಮಾರ್​ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದಿದ್ದರು. ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್​​ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಡಿ.ಸುಧಾಕರ್…

Read More

ರಾಘವ್ ಚಡ್ಡಾ ಬಿಜೆಪಿ ಸೇರಿದ್ದಕ್ಕೆ ಟ್ರೋಲ್ ಆಗುತ್ತಿರುವ ಪತ್ನಿ ಪರಿಣೀತಿ ಚೋಪ್ರಾ – Kannada News | Raghav Chadha wife Parineeti Chopra trolled after he joins BJP

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿ ಭಾರತೀಯ ಜನತಾ ಪಕ್ಷ (BJP) ಸೇರಿರುವುದು ಭಾರಿ ಚರ್ಚೆಗೆ ಕಾರಣ ಆಗಿದೆ. ಅವರು ಬಿಜೆಪಿ ಸೇರಿದ 24 ಗಂಟೆಗಳ ಒಳಗೆ, ಇನ್‌ಸ್ಟಾಗ್ರಾಮ್ ಫಾಲೋವರ್‌ಗಳ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡುಬಂದಿದೆ. ಈವರೆಗೂ 20 ಲಕ್ಷಕ್ಕೂ ಅಧಿಕ ಜನರು ರಾಘವ್ ಚಡ್ಡಾ (Raghav Chadha) ಅವರನ್ನು ಅನ್​ಫಾಲೋ ಮಾಡಿದ್ದಾರೆ. ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ, ರಾಘವ್ ಚಡ್ಡಾ ಪತ್ನಿ ಪರಿಣೀತಿ ಚೋಪ್ರಾ (Parineeti Chopra)…

Read More

ಚನ್ನಪಟ್ಟಣ ನಗರಕ್ಕೇ ನುಗ್ಗಿ ಒಂಟಿ ಸಲಗದ ದಾಂಧಲೆ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​! – Kannada News | Elephant Enters Channapatna Town, Damages Property; Forest Department Issues Alert

ಬೆಂಗಳೂರು, ಏಪ್ರಿಲ್​​ 27: ಚನ್ನಪಟ್ಟಣದಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಇದೀಗ ನಗರದ ಹೌಸಿಂಗ್ ಬೋರ್ಡ್ ಬಳಿಯೇ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದೆ. ಕಾಡಾನೆ ಓಡಾಟ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಹೆಚ್ಚಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಾಪೌಂಡ್​​ಗಳನ್ನು ಹಾರಿ ಎಲ್ಲೆಂದರಲ್ಲಿ ಓಡಾಡುತ್ತಿರುವ ಕಾಡಾನೆ ಹಲವೆಡೆ ವಾಹನಗಳನ್ನ ಡ್ಯಾಮೇಜ್ ಮಾಡಿದೆ. ನಗರ ಪ್ರದೇಶಕ್ಕೆ ಆನೆ ಎಂಟ್ರಿ ಹಿನ್ನೆಲೆ ಅರಣ್ಯ ಇಲಾಖೆಯಿಂದ ಅಲರ್ಟ್ ಘೋಷಿಸಲಾಗಿದ್ದು, ಯಾರು ಕೂಡ ಮನೆಯಿಂದ ಹೊರಬಾರದಂತೆ ಸೂಚನೆ ನೀಡಲಾಗಿದೆ. ಬಳ್ಳಾರಿ ಮೂಲದ ರಾಮಪ್ಪ…

Read More