Bengaluru Rains: ಬಿಸಿಲಿನ ತಾಪಕ್ಕೆ ನಲುಗಿದ್ದ ಬೆಂಗಳೂರಿಗೆ ಮಳೆಯ ಸಿಂಚನ

Bengaluru Rains: ಬಿಸಿಲಿನ ತಾಪಕ್ಕೆ ನಲುಗಿದ್ದ ಬೆಂಗಳೂರಿಗೆ ಮಳೆಯ ಸಿಂಚನ

ಬೆಂಗಳೂರು, ಮಾರ್ಚ್​ 29: ಬಿರು ಬೇಸಿಗೆಯಲ್ಲೇ ಮಳೆ ಅಬ್ಬರಿಸುತ್ತಿದೆ. ರಾಜ್ಯದ ಇಂದು ಕೂಡ ಮಳೆ ಸುರಿದಿದ್ದು, ಮಳೆರಾಯನ ಹೊಡೆತಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಕೋಲಾರ, ಚಿಕ್ಕಮಗಳೂರು, ಹಾವೇರಿಯಲ್ಲಿ ಮಳೆ ಆಗಿದೆ. ಇತ್ತ ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲೂ ಧಾರಾಕಾರ ಮಳೆ ಸುರಿದಿದ್ದು ವಾಹನ ಸವಾರರು ಪರದಾಡಿದರು. ದಿಢೀರ್​ ಮಳೆಗೆ ಸಿಟಿಮಂದಿ ಹಿಡಿಶಾಪ ಹಾಕಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ.

Source link

Leave a Reply

Your email address will not be published. Required fields are marked *