ದಿನ ಭವಿಷ್ಯ: ಇಂದು ಈ ರಾಶಿಯವರು ಹೊಸ ಕಾರ್ಯವನ್ನು ಆರಂಭಿಸುವುದು ಬೇಡವೇ ಬೇಡ.. – Kannada News

ಮೇಷ ರಾಶಿ: ಆದಾಯಕ್ಕೆ ಯೋಗ್ಯವಾದ ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ‌. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ನಿಮ್ಮ ಶಕ್ತಿ, ಸಾಮರ್ಥ್ಯಗಳು ಅನ್ಯರಿಗೂ ತಿಳಿಯಲಿದೆ ಇಂದು. ಸಂಗಾತಿಯಿಂದ ಅನಿರೀಕ್ಷಿತ ಮಾತುಗಳನ್ನು ಕೇಳಿ ಆಶ್ಚರ್ಯಪಡುವಿರಿ. ಮಕ್ಕಳಿಗೆ ನಿಮ್ಮ ಬಗ್ಗೆ ಹೆಮ್ಮೆಯಾಗಲಿದೆ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ. ವೃಷಭ ರಾಶಿ: ಪರಿಚಿತರಿಂದ ಶತ್ರು ಬಾಧೆಯನ್ನು ತಪ್ಪಿಸಿಕೊಳ್ಳುವಿರಿ. ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ….

Read More

ಹಾರ್ಮುಜ್ ಜಲಸಂಧಿ ಮೇಲೆ ಅಮೆರಿಕದ ಹೆಲಿಕಾಪ್ಟರ್‌ ಪತನ; ಇರಾನ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇವೆಂದ ಟ್ರಂಪ್ – Kannada News

ವಾಷಿಂಗ್ಟನ್, ಜೂನ್ 9: ಪಶ್ಚಿಮ ಏಷ್ಯಾ ಸಂಘರ್ಷವನ್ನು ಕೊನೆಗೊಳಿಸಲು ಅಮೆರಿಕ ಮಧ್ಯಸ್ಥಿಕೆ ವಹಿಸುತ್ತಿದೆ. ಕದನವಿರಾಮ ಘೋಷಣೆಗೆ ಟ್ರಂಪ್ (Donald Trump) ಕರೆ ನೀಡುತ್ತಲೇ ಇದ್ದಾರೆ. ಈ ನಡುವೆ ಅತ್ಯಂತ ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ ಸೇನೆಗೆ ಸೇರಿದ ಅತ್ಯಾಧುನಿಕ ಅಪಾಚೆ (AH-64 Apache) ಯುದ್ಧ ಹೆಲಿಕಾಪ್ಟರ್ ಪತನಗೊಂಡಿದೆ. ಈ ಹೆಲಿಕಾಪ್ಟರ್ ಅನ್ನು ಇರಾನ್ ಪಡೆಗಳೇ ಹೊಡೆದುರುಳಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇರವಾಗಿ ಆರೋಪಿಸಿದ್ದು, ಈ ದಾಳಿಗೆ ತಕ್ಕ ಪ್ರತೀಕಾರ ತೀರಿಸಿಕೊಳ್ಳಲು ಅಮೆರಿಕದ ಸಶಸ್ತ್ರ…

Read More

ಇಡೀ ಊರೇ ಮುಳುಗಿದ್ರೂ ಬಾರದ ಜನಪ್ರತಿನಿಧಿ: ‘ನಮ್ಮ ಶಾಸಕರು ನಾಪತ್ತೆಯಾಗಿದ್ದಾರೆ ಹುಡುಕಿಕೊಡಿ’ ಎಂದು ಜನಾಕ್ರೋಶ!

ಬೆಳಗಾವಿ, ಜೂ.9: ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಸುರಿದ ಭಾರಿ ಮಳೆಯು ಹತ್ತಾರು ಕೋಟಿ ರೂಪಾಯಿಗಳಷ್ಟು ನಷ್ಟವನ್ನುಂಟು ಮಾಡಿದೆ. ವ್ಯಾಪಾರಸ್ಥರು ಮತ್ತು ಸ್ಥಳೀಯ ನಿವಾಸಿಗಳು ತೀವ್ರ ತೊಂದರೆಗೊಳಗಾಗಿದ್ದಾರೆ. ಮಳೆಯಿಂದಾಗಿ ಸುಮಾರು ಹತ್ತರಿಂದ ಹದಿನೈದು ಕೋಟಿಗೂ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಹಲವಾರು ಅಂಗಡಿಗಳು, ಗೋದಾಮುಗಳು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ವಸ್ತುಗಳು ನಾಶವಾಗಿವೆ. ಮೊಬೈಲ್ ಅಂಗಡಿಗಳು, ಹಣ್ಣಿನ ಅಂಗಡಿಗಳು, ಚಪ್ಪಲಿ ಅಂಗಡಿಗಳು ಮತ್ತು ಬಟ್ಟೆ ಗೋದಾಮುಗಳಿಗೆ ಹಾನಿಯಾಗಿದೆ. ಕೆಲವು ಮನೆಗಳು ಕುಸಿದು, ವಾಹನಗಳು ನೀರಿನಲ್ಲಿ ಸಿಲುಕಿವೆ….

Read More

‘ಬಲರಾಮನ ದಿನಗಳು ನನ್ನ ಜೀವನದ ಅತಿ ದೊಡ್ಡ ಸಿನಿಮಾ’: ವಿನೋದ್ ಪ್ರಭಾಕರ್ – Kannada News

ನಟ ವಿನೋದ್ ಪ್ರಭಾಕರ್ ಅವರು ‘ಬಲರಾಮನ ದಿನಗಳು’ (Balaramana Dinagalu) ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಸಿನಿಮಾ ಅವರ ವೃತ್ತಿಜೀವನದ ಅತಿ ದೊಡ್ಡ ಪ್ರಾಜೆಕ್ಟ್. ಆ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೆ.ಎಂ. ಚೈತನ್ಯ ನಿರ್ದೇಶನ ಮಾಡಿರುವ ಈ ಚಿತ್ರದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದೆ. ‘ನನ್ನ ಸಿನಿಮಾಗಳ ಗ್ರಾಫ್ ನೋಡಿದರೆ ಮಾದೇವ ಚಿತ್ರದ ಬಳಿಕ ತುಂಬ ಬದಲಾವಣೆ ಆಗಿದೆ. ನನ್ನ ವೃತ್ತಿಜೀವನದಲ್ಲಿ ಇದು ದೊಡ್ಡ ಸಿನಿಮಾ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ….

Read More

ಫ್ರೀ ಬಸ್ ಪಾಸ್ ಬೆನ್ನಲ್ಲೇ ರಿಯಾಯಿತಿಯಲ್ಲಿ ಮೆಟ್ರೋ ಪಾಸ್ ನೀಡುವಂತೆ ಬೆಂಗಳೂರು ವಿದ್ಯಾರ್ಥಿಗಳ ಮನವಿ – Kannada News

ಬೆಂಗಳೂರು, (ಜೂನ್ 09): ಕಳೆದ ವಾರ ಡಿಕೆ ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ ಮೇಲೆ, ಮೊದಲಿಗೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಲಿಕಾನ್ ‌ಸಿಟಿಯ ವಿದ್ಯಾರ್ಥಿಗಳು ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣ ಮಾಡಲು ಸ್ಟೂಡೆಂಟ್ ಪಾಸ್ ನೀಡಿ, ಫ್ರೀಯಾಗಿ ಬೇಡ ಡಿಸ್ಕ್ಯೌಂಟ್ ನಲ್ಲಿ ನೀಡಿ ಎಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಮೆಟ್ರೋ ಪ್ರಯಾಣದಿಂದ ದೈಹಿಕ ಹಾಗೂ…

Read More

ಕುವೈತ್ ದೊರೆ ಜೊತೆ ಪ್ರಧಾನಿ ಮೋದಿ ಮಾತುಕತೆ; ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆ – Kannada News

ನವದೆಹಲಿ, ಜೂನ್ 9: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು (ಜೂನ್ 9) ಕುವೈತ್ ರಾಜ್ಯದ ಅಮೀರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್ ಸಬಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದಲ್ಲಿ ಬೆಳೆಯುತ್ತಿರುವ ಭದ್ರತಾ ಪರಿಸ್ಥಿತಿಯ ಕುರಿತು ಚರ್ಚಿಸಿದರು ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಜೂನ್ 3ರಂದು ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನಿನ ಡ್ರೋನ್ ದಾಳಿಯಲ್ಲಿ…

Read More

ಬ್ರೇನ್ ಟ್ಯೂಮರ್‌ಗೆ ಶಸ್ತ್ರಚಿಕಿತ್ಸೆಯೊಂದೇ ಪರಿಹಾರವೇ? ಮಿಥ್ ಮತ್ತು ಫ್ಯಾಕ್ಟ್ಸ್ ಬಗ್ಗೆ ತಿಳಿದುಕೊಳ್ಳಿ

ಬ್ರೇನ್ ಟ್ಯೂಮರ್ (Brain Tumors) ಎಂಬ ಪದವೇ ಭಯ ಮತ್ತು ಆತಂಕ ಹುಟ್ಟಿಸುತ್ತದೆ. ಇದರ ಬಗ್ಗೆ ಹೇಳುವುದೇ ಬೇಡ ಏಕೆಂದರೆ ಇದೊಂದು ಗಂಭೀರ ಕಾಯಿಲೆ ಎಂಬುದು ಎಲ್ಲರಿಗೂ ಸರ್ವೇ ಸಾಮಾನ್ಯವಾಗಿ ತಿಳಿದಿರುತ್ತದೆ. ಆದರೆ ಈ ಆರೋಗ್ಯ ಸಮಸ್ಯೆಯ ಬಗ್ಗೆ ಇರುವ ವಿಷಯಕ್ಕಿಂತ ಇಲ್ಲದಿರುವ ಸುಳ್ಳು ಸುದ್ದಿಗಳೇ ಹೆಚ್ಚು ಪ್ರಚಲಿತದಲ್ಲಿರುವುದರಿಂದ ಜನ ಯಾವುದನ್ನೂ ನಂಬಬೇಕು ಮತ್ತು ಯಾವುದು ಸುಳ್ಳು ಎಂಬುದರ ನಡುವೆ ಗೊಂದಲದಲ್ಲಿ ಇರುತ್ತಾರೆ. ಅಂತವುಗಳಲ್ಲಿ ಬ್ರೇನ್ ಟ್ಯೂಮರ್‌ಗೆ ಶಸ್ತ್ರಚಿಕಿತ್ಸೆಯೇ ಮದ್ದು ಎಂಬ ಮಾತು ಕೂಡ ಒಂದು. ಹಾಗಾದರೆ…

Read More

ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದು; ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ನಾಳೆ ಉಪವಾಸ ಸತ್ಯಾಗ್ರಹ – Kannada News

ನವದೆಹಲಿ, ಜೂನ್ 9: ಮಧ್ಯಪ್ರದೇಶದಿಂದ ರಾಜ್ಯಸಭೆಯ ಮೂರನೇ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್‌ನ ಹಿರಿಯ ನಾಯಕಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ. ತಮ್ಮ ಅಫಿಡವಿಟ್‌ನಲ್ಲಿ ಹೈದರಾಬಾದ್ ನ್ಯಾಯಾಲಯದಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣದ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನಾಮಪತ್ರ ಸಲ್ಲಿಕೆಗೆ ಜೂನ್ 8 ಕೊನೆಯ ದಿನವಾಗಿದ್ದರಿಂದ, ಕಾಂಗ್ರೆಸ್‌ಗೆ ಈಗ ಮತ್ತೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಾಧ್ಯವಾಗದೆ ಆ ಸ್ಥಾನವನ್ನು ಕಳೆದುಕೊಂಡಿದೆ. ಇದರಿಂದಾಗಿ ಬಿಜೆಪಿಯ ಮೂರನೇ ಅಭ್ಯರ್ಥಿ…

Read More

ಪಾದಚಾರಿ ಅಲ್ಲ,ಸಾವಿನ ಮಾರ್ಗ: ಬೆಂಗಳೂರಿನಲ್ಲಿ ವರ್ಷದಿಂದ ವರ್ಷಕ್ಕೆ ಏರುತ್ತಿದೆ ಪಾದಚಾರಿಗಳ ಸಾವಿನ ಸಂಖ್ಯೆ – Kannada News

ಬೆಂಗಳೂರು, (ಜೂನ್ 09): ಜನಸಂದಣಿ ಹೆಚ್ಚಿರುವ ಬೆಂಗಳೂರಿನ (Bengaluru)  ಪ್ರಮುಖ ರಸ್ತೆಗಳಲ್ಲಿ ಅಂಗಡಿ ಮಳಿಗೆಗಳು ಫುಟ್‌ಪಾತ್‌ (footpaths) ಅತಿಕ್ರಮಿಸಿವೆ. ಬಹುತೇಕ ಅಂಗಡಿಗಳ ಮಾಲೀಕರು ಫುಟ್‌ಪಾತ್‌ಗಳಲ್ಲೂ ತಮ್ಮ ವ್ಯಾಪರ ವಿಸ್ತರಣೆ ಮಾಡಿದ್ದು, ಸಾಮಗ್ರಿಗಳನ್ನು ಪಾದಚಾರಿ ಮಾರ್ಗದಲ್ಲೇ ಪ್ರದರ್ಶನಕ್ಕಿಡಲಾಗುತ್ತಿದೆ. ಇದೇ ರೀತಿ ನಗರದ ಇತರೆ ರಸ್ತೆಗಳಲ್ಲಿನ ಫುಟ್‌ಪಾತ್‌ಗಳು ಸಾರ್ವಜನಿಕರ ಪಾಲಿಗೆ ಇದ್ದೂ ಇಲ್ಲದಂತಾಗಿದೆ. ಹೋಟೆಲ್‌ಗಳ ಟೇಬಲ್‌, ಅಂಗಡಿಗಳ ಸಾಮಗ್ರಿಗಳು, ನಾಮಫಲಕ, ಕಟ್ಟಡ ಕಾಮಗಾರಿ ವಸ್ತುಗಳು, ಹಣ್ಣು, ತರಕಾರಿ, ಬೋಂಡಾ-ಬಜ್ಜಿ ಕೈಗಾಡಿಗಳು ಸೇರಿದಂತೆ ಫಾಸ್ಟ್‌ಫುಡ್‌ ಅಂಗಡಿಗಳ ವ್ಯಾಪಾರಕ್ಕೆ ಫುಟ್‌ಪಾತ್‌ಗಳು ಬಳಕೆಯಾಗುತ್ತಿವೆ. ಇದರಿಂದ…

Read More

ಶನಿಯ ಕೃಪೆಯಿಂದ ಈ ರಾಶಿಯವರ ದೀರ್ಘಕಾಲದ ಕನಸುಗಳು ನನಸಾಗುವ ಸಮಯ: ನಿಮ್ಮ ರಾಶಿಯ ಮೇಲಾಗುವ ಪ್ರಭಾವ ಏನು? – Kannada News

ಜ್ಯೋತಿಷ್ಯದ ಪ್ರಕಾರ ಶನಿಯು ಮೀನ ರಾಶಿಯಲ್ಲಿದ್ದು ಚಂದ್ರನ ದ್ರೇಕ್ಕಾಣ, ರವಿಯ ಹೋರೆ ಹಾಗೂ ಗುರುವಿನ ತ್ರಿಂಶಾಂಶ ಮತ್ತು ದ್ವಾದಶಾಂಶಗಳಲ್ಲಿ ಸ್ಥಿತನಾಗಿರುವುದು ಅತ್ಯಂತ ವಿಶಿಷ್ಟ ಸಂಯೋಜನೆಯಾಗಿದೆ. ಈ ತಿಂಗಳಲ್ಲಿ ಶನಿಯ ಸಂಚಾರ ಏನೆಲ್ಲ ಆಗಲಿದೆ. ​ಮೇಷ ರಾಶಿ ​ಶನಿಯು ಈ ರಾಶಿಯಲ್ಲಿ ಇರುವ ಕಾರಣ ಆರ್ಥಿಕ ವ್ಯಯ ಹೆಚ್ಚಾಗಲಿದೆ. ಆದರೆ ಗುರುವಿನ ದ್ವಾದಶಾಂಶವು ವಿದೇಶ ಪ್ರಯಾಣ ಅಥವಾ ಆಧ್ಯಾತ್ಮಿಕ ಸಾಧನೆಗೆ ದಾರಿ ಮಾಡಿಕೊಡುತ್ತದೆ. ರವಿಯ ಹೋರೆಯಿಂದಾಗಿ ಸರ್ಕಾರಿ ಕೆಲಸಗಳಲ್ಲಿ ಕೊಂಚ ವಿಳಂಬವಾಗಬಹುದು. ಚಂದ್ರನ ದ್ರೇಕ್ಕಾಣವು ಮನಸ್ಸಿನಲ್ಲಿ ಅಸ್ಥಿರತೆ ತರಲಿದ್ದು,…

Read More