Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 13ರ ದಿನಭವಿಷ್ಯ

ಪೈರೈಟ್ ಸ್ಟೋನ್ ನಿಂದ ಸಿದ್ಧ ಮಾಡಿದಂಥ ಉಂಗುರವನ್ನು ಧರಿಸುವುದರಿಂದ ಆರ್ಥಿಕ ಒತ್ತಡದಿಂದ ಹೊರಬರುವುದಕ್ಕೆ ದಾರಿ ಗೋಚರ ಆಗುತ್ತದೆ. ಇನ್ನು ಈ ದಿನ ಮುಖ್ಯ ಕೆಲಸಕ್ಕೆ ಮನೆಯಿಂದ ಹೊರಡುವ ಮುನ್ನ ಬಿಳಿ ಬಣ್ಣದ ವಸ್ತ್ರವೊಂದನ್ನು ಜೇಬಿನಲ್ಲಿ ಇಟ್ಟುಕೊಂಡಿರಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಖರ್ಚಿನ ವಿಚಾರದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರ ಬಹಳ ಮುಖ್ಯವಾಗಿರುತ್ತದೆ. ಕುಟುಂಬದ ಪರಿಸ್ಥಿತಿ ಹಾಗೂ ನೀವು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸ್ನೇಹಿತರ ಜತೆಗೆ ಮಾತುಕತೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 13ರ ದಿನಭವಿಷ್ಯ

ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆದುಕೊಳ್ಳಿ. ಸಾಧ್ಯವಿದ್ದಲ್ಲಿ ಮಾರನೇ ದಿನಕ್ಕೆ ಪಂಚಾಮೃತ ಅಭಿಷೇಕಕ್ಕೆ ಕೊಟ್ಟು ಬನ್ನಿ. ಹೊಸ ಹೊಸ ಪ್ರಾಜೆಕ್ಟ್ ಗಳು ಹುಡುಕಿಕೊಂಡು ಬರಲಿದ್ದು, ಆದಾಯಕ್ಕೆ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ದೂರ ಪ್ರಯಾಣಕ್ಕೆ ಹೊರಡಲು ಎಲ್ಲ ಸಿದ್ಧತೆ ಮಾಡಿಕೊಂಡು, ಕೊನೆ ಕ್ಷಣದಲ್ಲಿ ಅದನ್ನು ರದ್ದು ಮಾಡಬೇಕಾದ ಪರಿಸ್ಥಿತಿ ಉದ್ಭವಿಸಲಿದೆ. ಹೊಸ ಸ್ನೇಹಿತರ ಜತೆಗೆ ಸಲುಗೆ ಬೇಡ. ಪಾರಂಪರಿಕ ವೈದ್ಯ ವೃತ್ತಿ…

Read More

ಕೊಲೆಸ್ಟ್ರಾಲ್ ನಿಯಂತ್ರಿಸಲು ಪ್ರತಿನಿತ್ಯ ಈ ಸಲಹೆಗಳನ್ನು ಮರೆಯದೆಯೇ ಅನುಸರಿಸಿ – Kannada News | Daily Habits to Manage High Cholesterol

ಇತ್ತೀಚಿನ ದಿನಗಳಲ್ಲಿ ನಮ್ಮ ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿ ಮಾಡಿಕೊಂಡಿರುವ ಬದಲಾವಣೆ, ದೈಹಿಕ ಚಟುವಟಿಕೆಯ ಕೊರತೆ ದೇಹದಲ್ಲಿ ಕೊಲೆಸ್ಟ್ರಾಲ್ (Cholesterol) ಮಟ್ಟ ಹೆಚ್ಚಾಗುವುದಕ್ಕೆ ಕಾರಣವಾಗುತ್ತದೆ. ಕೊಲೆಸ್ಟ್ರಾಲ್ ದೇಹಕ್ಕೆ ಅಗತ್ಯವಾದ ಒಂದು ರೀತಿಯ ಕೊಬ್ಬು, ಆದರೆ ಅದು ಹೆಚ್ಚಾದರೆ ಹಾನಿಕಾರಕವಾಗಬಹುದು. ಇದರಿಂದ ವ್ಯಕ್ತಿಯಲ್ಲಿ ಆಯಾಸ, ತಲೆತಿರುಗುವಿಕೆ, ಕೈ ಮತ್ತು ಕಾಲುಗಳಲ್ಲಿ ಮರಗಟ್ಟುವಿಕೆ ಅಥವಾ ನೋವು, ಉಸಿರಾಟದ ತೊಂದರೆ ಮತ್ತು ಎದೆಯಲ್ಲಿ ಅಸಹಜ ಒತ್ತಡದಂತಹ ಸಮಸ್ಯೆಗಳು ಕಂಡುಬರಬಹುದು. ಜೊತೆಗೆ ಕಣ್ಣುಗಳ ಸುತ್ತಲಿನ ಚರ್ಮದ ಸಿಪ್ಪೆ ಸುಲಿಯುವುದು ಅಥವಾ ತೂಕ ಹೆಚ್ಚಾಗುವುದು…

Read More

IND vs NAM: ನಮೀಬಿಯಾ ವಿರುದ್ಧ 93 ರನ್​ಗಳಿಂದ ಗೆದ್ದ ಟೀಂ ಇಂಡಿಯಾ – Kannada News | T20 World Cup 2026: India Dominates Namibia by 93 Runs; Kishan and Pandya Shine

2026ರ ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ಹಾಗೂ ನಮೀಬಿಯಾ ತಂಡಗಳು ಮುಖಾಮುಖಿಯಾಗಿದ್ದವು. ಪಂದ್ಯಕ್ಕೂ ಮುನ್ನ ನಿರೀಕ್ಷಿಸಿದ ಫಲಿತಾಂಶವೇ ಪಂದ್ಯದ ಬಳಿಕವೂ ಹೊರಬಿದ್ದಿದೆ. ಈ ಪಂದ್ಯದಲ್ಲಿ ನಮೀಬಿಯಾ ತಂಡವನ್ನು 93 ರನ್​ಗಳ ಭಾರಿ ಅಂತರದಿಂದ ಮಣಿಸಿದ ಟೀಂ ಇಂಡಿಯಾ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 209 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನಮೀಬಿಯಾ ಕೇವಲ 116 ರನ್​ಗಳಿಗೆ ಆಲೌಟ್ ಆಯಿತು. ಭಾರತದ ಈ…

Read More

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ – Kannada News | Comedy Khiladigalu Manthana allegations on WTC Utsava organisers

ಇತ್ತೀಚೆಗೆ WTC ಉತ್ಸವ (WTC Utsava) ಎಂಬ ಹೆಸರಿನಲ್ಲಿ ಮಹಿಳೆಯರ ಕ್ರಿಕೆಟ್ ಟೂರ್ನಮೆಂಟ್ ನಡೆದಿತ್ತು. ಅದರಲ್ಲಿ ಹಲವು ನಟಿಯರು ಭಾಗಿಯಾಗಿದ್ದರು. ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಂಥನಾ ಕೂಡ ಆಟ ಆಡಿದ್ದರು. ಆ ಟೂರ್ನಿ ಮುಗಿಸಿ ಮನೆಗೆ ತೆರಳುವಾಗ ಮಂಥನಾ ಅವರ ಕಾರಿಗೆ ಅಪಘಾತ (Accident) ಆಯಿತು. ‘WTC ಉತ್ಸವ’ ಆಯೋಜಕರು ಆ ಸಂದರ್ಭದಲ್ಲಿ ಕಾಳಜಿ ತೋರಿಸಿಲ್ಲ ಎಂದು ಮಂಥನಾ (Manthana) ಆರೋಪಿಸಿದ್ದಾರೆ. ‘ಅಪಘಾತ ಆದ ಬಳಿಕ ನಾವು ಪೊಲೀಸ್ ಠಾಣೆಗೆ ಹೋಗಿದ್ದೆವು. ಆ ಸಮಯದಲ್ಲಿ ಆಯೋಜಕರು ಯಾರೂ…

Read More

ಕಪ್ಪು ಚಿರತೆಯ ಜೊತೆ ನದಿಯ ನೀರು ಕುಡಿದ ಚಿರತೆ; ಭದ್ರಾ ಹುಲಿ ಅಭಯಾರಣ್ಯದ ವಿಡಿಯೋ ವೈರಲ್ – Kannada News | Black Panther and Leopard Drinking Water together At Karnatakas Bhadra Tiger Reserve watch viral Video

ಬೆಂಗಳೂರು, ಫೆಬ್ರವರಿ 12: ಕರ್ನಾಟಕದ ಭದ್ರಾ ಹುಲಿ ಅಭಯಾರಣ್ಯದಲ್ಲಿ ಬ್ಲಾಕ್ ಪ್ಯಾಂಥರ್ (ಕಪ್ಪು ಚಿರತೆ) ಮತ್ತು ಚಿರತೆ ಒಟ್ಟಾಗಿ ಕುಳಿತು ನದಿಯಲ್ಲಿ ನೀರು ಕುಡಿಯುತ್ತಿರುವ ವಿಡಿಯೋ ಇಡೀ ದೇಶದ ಗಮನ ಸೆಳೆದಿದೆ. ಒಂದು ಕಪ್ಪು ಚಿರತೆ ಮತ್ತು ಒಂದು ಮಾಮೂಲಿ ಚಿರತೆ ಶಾಂತವಾಗಿ ಒಟ್ಟಿಗೆ ನೀರು ಕುಡಿಯುತ್ತಿರುವ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿವೆ. ಈ ಅಪರೂಪದ ದೃಶ್ಯವನ್ನು ವನ್ಯಜೀವಿ ಛಾಯಾಗ್ರಾಹಕ ಅರವಿಂದ್ ಕಾರ್ತಿಕ್ ಸೆರೆ ಹಿಡಿದಿದ್ದಾರೆ. ಇದನ್ನು ಅವರು ತಮ್ಮ…

Read More

ಜನ ನಾಯಗನ್ ಬಳಿಕ ಮತ್ತೊಂದು ಚಿತ್ರದ ರಿಲೀಸ್​​​ಗೆ ತಡೆ; ದೊಡ್ಡ ಪ್ಲ್ಯಾನ್ ಮಾಡಿದ ತಂಡ – Kannada News | Ghuskor Pandat Title Row: Netflix Changes Name for Release Amidst Brahmin Protest

‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಿ ಈಗಾಗಲೇ ತಿಂಗಳು ಕಳೆದಿರಬೇಕಿತ್ತು. ಆದರೆ, ಸೆನ್ಸಾರ್ ಪ್ರಮಾಣಪತ್ರ ಸಿಗದೆ ಇರುವುದೇ ಸಿನಿಮಾ ರಿಲೀಸ್ ವಿಳಂಬ ಆಗಲು ಕಾರಣ. ಹೀಗಾಗಿ, ಈವರೆಗೆ ಸಿನಿಮಾ ರಿಲೀಸ್ ಆಗಿಲ್ಲ. ಈ ಬೆನ್ನಲ್ಲೇ ಮತ್ತೊಂದು ಸಿನಿಮಾಗೆ ರಿಲೀಸ್​ಗೆ ಬ್ರೇಕ್ ಬೀಳುವ ಲಕ್ಷಣ ಇತ್ತು. ಆದರೆ, ತಕ್ಷಣ ತೆಗೆದುಕೊಂಡ ನಿರ್ಧಾರದಿಂದ ಸಿನಿಮಾ ರಿಲೀಸ್​​ಗೆ ಅನುವು ಮಾಡಿಕೊಡಲಾಗುತ್ತಿದೆ. ಅದು ಬಾಲಿವುಡ್​​ನ ‘ಘುಸ್ಕೋರ್ ಪಂಡತ್’. ಮನೋಜ್ ಬಾಜ್​​ಪಾಯಿ ನಟನೆಯ ‘ಘುಸ್ಕೋರ್ ಪಂಡತ್’ ಸುತ್ತ ವಿವಾದದ ಹುತ್ತ ಬೆಳೆದಿದೆ. ಈ ಸಿನಿಮಾದ…

Read More

ಅಪ್ರಾಪ್ತ ಹುಡುಗರಿಂದ ದೆಹಲಿಯಲ್ಲಿ 17 ವರ್ಷದ ಬಾಲಕನ ಕಗ್ಗೊಲೆ – Kannada News | 17 year old boy stabbed to death in Delhi 7 people arrested

ನವದೆಹಲಿ, ಫೆಬ್ರವರಿ 12: ಉತ್ತರ ದೆಹಲಿಯ ಬವಾನಾ ಪ್ರದೇಶದಲ್ಲಿ 17 ವರ್ಷದ ಬಾಲಕನನ್ನು ಇರಿದು ಕೊಲೆ (Death) ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಬಾಲಾಪರಾಧಿಗಳು ಸೇರಿದಂತೆ 7 ಜನರನ್ನು ಬಂಧಿಸಲಾಗಿದೆ. ಬುಧವಾರ ರಾತ್ರಿ 9.36ರ ಸುಮಾರಿಗೆ ಚಾಕುವಿನಿಂದ ಇರಿದು ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೆಜೆ ಕಾಲೋನಿಯ ನಿವಾಸಿ ಸಲೀಂ ಎಂಬ ಬಾಲಕನಿಗೆ ಚಾಕುವಿನಿಂದ ಇರಿದು ಕೊಲ್ಲಲಾಗಿದೆ. ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದರು. ವೈದ್ಯಕೀಯ ಪರೀಕ್ಷೆಯಲ್ಲಿ ಆತನ ಎದೆ ಮತ್ತು…

Read More

IND vs NAM: 6,6,6,6,4.. ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್

ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ ಪಾಕೆಟ್ ಡೈನಮೋ ಖ್ಯಾತಿಯ ಇಶಾನ್ ಕಿಶನ್ ಸಿಡಿಲಬ್ಬರದ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಕಿಶನ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, 24 ಎಸೆತಗಳಲ್ಲಿ 61 ರನ್ ಗಳಿಸಿ ಔಟಾದರು. ಇಶಾನ್ ಅವರ ಈ ಇನ್ನಿಂಗ್ಸ್‌ನಲ್ಲಿ ಆರು ಬೌಂಡರಿಗಳು ಮತ್ತು ಐದು ಸಿಕ್ಸರ್‌ಗಳು ಸೇರಿದ್ದವು. ಅದರಲ್ಲಿ ಒಂದೇ ಓವರ್​ನಲ್ಲಿ 4 ಸಿಕ್ಸರ್​ಗಳು ಸಿಡಿದಿದ್ದು ವಿಶೇಷವಾಗಿತ್ತು. ಜೆಜೆ ಸ್ಮಿತ್ ಬೌಲ್ ಮಾಡಿದ ಈ ಓವರ್​ನ ಮೊದಲ ಎಸೆತದಲ್ಲಿ ಕಿಶನ್​ಗೆ ಯಾವುದೇ ರನ್…

Read More

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ – Kannada News | Request to organize Karnataka Rathna award giving ceremony for Vishnuvardhan

ಕನ್ನಡ ಚಿತ್ರರಂಗದ (Sandalwood) ಖ್ಯಾತ ನಟ, ದಿವಂಗತ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ಸರ್ಕಾರವು 2025 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ವಿಷ್ಣುವರ್ಧನ್ ಮತ್ತು ಬಿ ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಇದೀಗ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಮತ್ತು ಇತರೆ ಸದಸ್ಯರು ಫಿಲಂ ಚೇಂಬರ್​​ನ ನೂತನ ಅಧ್ಯಕ್ಷೆ ಜಯಮಾಲ ಅವರನ್ನು ಭೇಟಿಯಾಗಿ ಫಿಲಂ ಚೇಂಬರ್ ವತಿಯಿಂದ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ…

Read More