Headlines

DC vs PBKS IPL 2026 Live Score: ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ – Kannada News | Delhi Capitals vs Punjab Kings IPL 2026 Live Cricket Score DC vs PBKS Match on 25th April latest news in Kannada

25 Apr 2026 03:09 PM (IST) DC vs PBKS IPL 2026: ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI ಶ್ರೇಯಸ್ ಅಯ್ಯರ್ (ನಾಯಕ), ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ಕೂಪರ್ ಕೊನೊಲಿ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಯಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ವೈಶಾಕ್ ವಿಜಯ್​ಕುಮಾರ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್. 25 Apr 2026 03:08 PM (IST) DC vs PBKS IPL 2026: ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI…

Read More

ಅತ್ತೆ ಮಗಳ ಜೊತೆ ಸರಸ, ಬೇರೊಬ್ಬಳ ಜತೆ ಸಂಸಾರ: ಇದೇನಿದು ವಿದ್ಯೆ ಕಲಿಸುವ ಗುರುವಿನ ಆಟ? – Kannada News | A Government Teacher Cheating His niece after engagement at koppal

ಕೊಪ್ಪಳ, (ಏಪ್ರಿಲ್ 25): ವಿದ್ಯೆ ಕಲಿಸಬೇಕಾದ ಗುರುವೇ ಇಲ್ಲಿ ಕಾಮಪಿಶಾಚಿಯಾಗಿದ್ದಾನೆ. ಮದುವೆಯಾಗುವುದಾಗಿ (Marriage)  ನಂಬಿಸಿ ಸ್ವಂತ ಅತ್ತೆ ಮಗಳನ್ನೇ ಐದು ವರ್ಷಗಳಿಂದ ಪ್ರೀತಿಸಿ, ದೈಹಿಕವಾಗಿ ಬಳಸಿಕೊಂಡು ಈಗ ಕೈಕೊಟ್ಟಿದ್ದಾನೆ. ಅಲ್ಲದೇ ಮತ್ತೊಬ್ಬಳ ಜೊತೆ ಮದುವೆಯಾಗಿದ್ದಾನೆ. ಹೌದು…ಕೊಪ್ಪಳ (Koppal) ಜಿಲ್ಲೆಯ ಕನಕಗಿರಿ ತಾಲೂಕಿನ ಕನ್ನೇರಮಡುವಿನಲ್ಲಿ ಬಸವರಾಜ ಎನ್ನುವ ಸರ್ಕಾರಿ ಶಿಕ್ಷಕ, ಅತ್ತೆ ಮಗಳ ಜೊತೆ ಹಿರಿಯರ ಸಮ್ಮುಖದಲ್ಲೇ ನಿಶ್ಚಿತಾರ್ಥ (engagement) ಮಾಡಿಕೊಂಡಿದ್ದ. ಆದ್ರೆ, ಇದೀಗ ಬಸವರಾಜ ಮತ್ತೋರ್ವಳ ಜೊತೆ ಮದುವೆಯಾಗಿದ್ದು, ವಿವಾಹ ನೋಂದಣಿ ಪತ್ರವನ್ನು ಅತ್ತೆ ಮಗಳಿಗೆ ಕಳುಹಿಸಿದ್ದಾನೆ….

Read More

ಅಮೆಜಾನ್ ಎಚ್ಚರಿಕೆ ನಡುವೆಯೂ ‘ದೃಶ್ಯಂ 3’ ಚಿತ್ರಕ್ಕೆ 100 ಕೋಟಿ ಹೂಡಿದ ಪೆನ್ ಸ್ಟುಡಿಯೋ – Kannada News | Pen Studios invest 100 crore rs on Mohanlal starrer Drishyam 3 movie

ಮೋಹನ್​​ಲಾಲ್ (Mohanlal) ನಟನೆಯ ‘ದೃಶ್ಯಂ’ ಸಿನಿಮಾ ಸರಣಿಯ ಮೂರನೇ ಸಿನಿಮಾ ‘ದೃಶ್ಯಂ 3’ ಬಿಡುಗಡೆಗೆ ಬಹುತೇಕ ರೆಡಿಯಾಗಿದೆ. ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಸರಣಿ ಆಗಿರುವ ‘ದೃಶ್ಯಂ’ನ ಮೂರನೇ ಭಾಗವನ್ನು ಈ ಸರಣಿಯ ಕೊನೆಯ ಭಾಗ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಸಿನಿಮಾಕ್ಕೆ ಭಾರಿ ಬೇಡಿಕೆ ಇದೆ. ‘ದೃಶ್ಯಂ 2’ ಸಿನಿಮಾ ಕೋವಿಡ್ ಸಮಯದಲ್ಲಿ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಗಿತ್ತು. ಈಗ ‘ದೃಶ್ಯಂ 3’ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಬಿಡುಗಡೆಗೆ ಮೊದಲೇ ಸಿನಿಮಾಕ್ಕೆ…

Read More

‘ಟಾಕ್ಸಿಕ್ ರಿಲೀಸ್ ಆಗುವ ಮುನ್ನ ಈ ಕೆಲಸ ಮಾಡಿ’; KVNಗೆ ಬೇಡಿಕೆ ಇಟ್ಟ ಫ್ಯಾನ್ಸ್ – Kannada News | KVN Big Budget Films Plagued by Delays and Controversy: Fans Ask For Do a Pooja

ಕನ್ನಡದ ಹೆಮ್ಮೆಯ ನಿರ್ಮಾಣ ಸಂಸ್ಥೆ ‘ಕೆವಿಎನ್’ ಮೂರು ಬಿಗ್ ಬಜೆಟ್ ಚಿತ್ರಗಳನ್ನು ಘೋಷಣೆ ಮಾಡಿದಾಗಲೇ ಅಭಿಮಾನಿಗಳಲ್ಲಿ ಕುತೂಹಲ ಮೂಡಿತ್ತು. ಈ ಚಿತ್ರಗಳಿಗೆ ‘ಜನ ನಾಯಗನ್’, ‘ಟಾಕ್ಸಿಕ್’, ‘ಕೆಡಿ’ ಎಂದು ಟೈಟಲ್ ಕೊಡಲಾಗಿದೆ. ಜನವರಿಯಲ್ಲಿ ಒಂದು, ಮಾರ್ಚ್ ಅಲ್ಲಿ ಒಂದು ಹಾಗೂ ಏಪ್ರಿಲ್ ಅಂತ್ಯಕ್ಕೊಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಪ್ಲ್ಯಾನ್ ಎಲ್ಲವೂ ಉಲ್ಟಾ ಆಗಿದೆ. ಒಂದಾದ ಬಳಿಕ ಒಂದು ವಿಘ್ನ ಈ ಚಿತ್ರಗಳಿಗೆ ಎದುರಾಗುತ್ತಿದೆ. ಹೀಗಾಗಿ, ಅಭಿಮಾನಿಗಳು ಕೋರಿಕೆ ಒಂದನ್ನು ಇಟ್ಟಿದ್ದಾರೆ. ಜನವರಿ 9ರಂದು ತಮಿಳಿನ ‘ಜನ…

Read More

ಜನಿವಾರ ತೆಗೆಯುತ್ತೇನೆ ಎಂದರೂ ಕೇಳದೆ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ – Kannada News | Karnataka CET Controversy: Student Alleges Sacred Thread Janivara Cut and Thrown Away at Chikkaballapur Exam Centre

ಚಿಕ್ಕಬಳ್ಳಾಪುರ, ಏಪ್ರಿಲ್ 25: ಚಿಕ್ಕಬಳ್ಳಾಪುರದ ನಾಗಾರ್ಜುನ ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿ ಸುಪ್ರೀತ್ ಕೆಆರ್ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ಕಸದ ಬುಟ್ಟಿಗೆ ಎಸೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಏಪ್ರಿಲ್ 23ರಂದು ಬೆಳಗ್ಗೆ 9:45ಕ್ಕೆ ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದ ಸುಪ್ರೀತ್, ತಪಾಸಣೆ ವೇಳೆ ಜನಿವಾರ ಧರಿಸಿರುವುದು ಪತ್ತೆಯಾಗಿತ್ತು. ‘ಜನಿವಾರವನ್ನು ನಾನೇ ತೆಗೆದು ಇಟ್ಟುಕೊಳ್ಳುತ್ತೇನೆ ಎಂದರೂ ಅಧಿಕಾರಿಗಳು ಅವಕಾಶ ನೀಡಲಿಲ್ಲ. ಬದಲಿಗೆ, ಪರೀಕ್ಷಾ ಕೇಂದ್ರದ ಸಿಬ್ಬಂದಿಯೊಬ್ಬರು ಕತ್ತರಿಯಿಂದ ಜನಿವಾರವನ್ನು ಕತ್ತರಿಸಿ ಕಸದ ಬುಟ್ಟಿಗೆ ಎಸೆದರು ಎಂದು ಸುಪ್ರೀತ್…

Read More

ತೆಲಂಗಾಳದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕೆಸಿಆರ್‌ ಪುತ್ರಿ ಕವಿತಾ – Kannada News | KCR Daughter K Kavitha launches her own party in Telangana months after being suspended from BRS

ಹೈದರಾಬಾದ್‌, (ಏಪ್ರಿಲ್ 25): ತೆಲಂಗಾಣದ (Telangana) ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (KCR) ಅವರ ಪುತ್ರಿ ಮತ್ತು ಮಾಜಿ ಸಂಸದೆ ಕೆ. ಕವಿತಾ(K. Kavitha) ಅವರು ಇಂದು (ಏಪ್ರಿಲ್ 25) ಹೊಸ ಪಕ್ಷ ಸ್ಥಾಪಿಸಿ ಘೋಷಣೆ ಮಾಡಿದ್ದಾರೆ. ಕವಿತಾ ಅವರು ತಮ್ಮ ಪಕ್ಷಕ್ಕೆ ತೆಲಂಗಾಣ ರಾಷ್ಟ್ರ ಸೇನಾ (TRS) ಎಂದು ಹೆಸರಿಸಿದ್ದಾರೆ. ಇದು ಈ ಹಿಂದೆ ಅವರ ತಂದೆ ಕೆಸಿಆರ್ ಅವರು ಬಳಸುತ್ತಿದ್ದ ‘ತೆಲಂಗಾಣ ರಾಷ್ಟ್ರ ಸಮಿತಿ’ ಹೆಸರನ್ನು ನೆನಪಿಸುವಂತಿದ್ದು, ತೆಲಂಗಾಣದ ಮೂಲ ಅಸ್ಮಿತೆಯನ್ನು ಮರಳಿ…

Read More

ದಾಖಲೆಗಳ ಸರದಾರನ ಹೆಸರಿಗೆ 3 ಪ್ರಚಂಡ ದಾಖಲೆ ಸೇರ್ಪಡೆ – Kannada News | Virat Kohli’s Records and Milestones Achieved in IPL 2026

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಮತ್ತೆ ಮೂರು ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 81 ರನ್​ಗಳನ್ನು ಕಲೆಹಾಕುವ ಮೂಲಕ. ಐಪಿಎಲ್​ನ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 44 ಎಸೆತಗಳಲ್ಲಿ81 ರನ್ ಬಾರಿಸಿದ್ದರು. Source link

Read More

Virat Kohli: RCB ತಂಡದ ಭರ್ಜರಿ ಚೇಸಿಂಗ್​ಗೆ ಈತನೇ ಕಾರಣ! – Kannada News | IPL 2026: Virat Kohli About Devdutt Padikkal

IPL 2026: ಐಪಿಎಲ್​ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್​ 20 ಓವರ್​ಗಳಲ್ಲಿ 205 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ 18.5 ಓವರ್​ಗಳಲ್ಲಿ 206 ರನ್​ಗಳಿಸಿ 5 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, ಆರ್​ಸಿಬಿ ತಂಡವು ಇಷ್ಟೊಂದು ಸುಲಭವಾಗಿ ಚೇಸ್ ಮಾಡಲು ದೇವದತ್ ಪಡಿಕ್ಕಲ್…

Read More

ಪ್ರಿಯಾಂಕ್ ಖರ್ಗೆ ಉಸ್ತುವಾರಿಯ ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು! ಶುದ್ಧ ನೀರಿನ ಘಟಕಗಳು ಬಂದ್ – Kannada News | Water Crisis Hits Kalaburagi DC Office: RO Plants Shut Down in Minister Priyank Kharge’s In charge District

ಕಲಬುರಗಿ, ಏಪ್ರಿಲ್ 25: ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಉಸ್ತುವಾರಿ ಸಚಿವರಾಗಿರುವ, ಅವರ ತವರು ಜಿಲ್ಲೆಯೂ ಆಗಿರುವ ಕಲಬುರಗಿಯ ಜಿಲ್ಲಾಡಳಿತ ಭವನದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸದೆ ಬಂದ್ ಆಗಿವೆ. ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದೆ. ಜಿಲ್ಲೆಯ ‘ಶಕ್ತಿ ಕೇಂದ್ರ’ ಎಂದೇ ಕರೆಯಲ್ಪಡುವ ಈ ಕಚೇರಿಯಲ್ಲಿ ಹೊರಗಡೆ ಇರುವ ಒಂದು ಹಾಗೂ ಒಳಗಡೆ ಇರುವ ಎರಡು ಶುದ್ಧ ನೀರಿನ ಘಟಕಗಳು ಸಂಪೂರ್ಣವಾಗಿ ಕೆಟ್ಟು ಹೋಗಿವೆ. ಕಳೆದ ಎರಡು-ಮೂರು ತಿಂಗಳಿಂದ ನೀರು ಪೂರೈಕೆ ಇಲ್ಲದೆ…

Read More

ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ – Kannada News | Chikkaballapur Student Talks about Cuts janivara During CET Exam

ಚಿಕ್ಕಬಳ್ಳಾಪುರ, (ಏಪ್ರಿಲ್ 25): ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹಳ ಸ್ಪಷ್ಟವಾಗಿ ವಸ್ತ್ರ, ಸಂಹಿತೆಯ ಬಗ್ಗೆ ವಿವರಿಸಿದೆ. ಆದರೂ ಸಹ ಮೊನ್ನೆ ನಡೆದ ಸಿಇಟಿ ಪರೀಕ್ಷೆ ವೇಳೆ ಅಭ್ಯರ್ಥಿಗಳ ಜನಿವಾರಕ್ಕೆ ಕತ್ತರಿ ಹಾಕಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಸಂಬಂಧ ಕೆಲವರನ್ನು ಅಮಾನತು ಸಹ ಮಾಡಲಾಗಿದೆ. ಇಂತಹ ಘಟನೆ ನಡೆದಿರುವುದು ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಪ್ರಕರಣದ ತನಿಖೆಗಾಗಿ ತಂಡ ರಚಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಇನ್ನು ಜನಿವಾರ…

Read More