Headlines

Shani Retrograde 2026: ಶನಿಯ ಹಿಮ್ಮುಖ ಚಲನೆ ಆರಂಭ! ಈ 4 ರಾಶಿಗೆ ಕಾದಿದೆ ಸಂಕಷ್ಟದ ಕಾಲ – Kannada News | Shani Retrograde 2026: 4 Zodiac Signs Face Major Challenges From July 27

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜ ಎನಿಸಿಕೊಂಡಿರುವ ಶನಿ ದೇವನು ‘ಕರ್ಮಫಲದಾತ’. ನಾವು ಮಾಡುವ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಶನಿಯು ಜುಲೈ 27 ರಿಂದ ಮೀನ ರಾಶಿಯಲ್ಲಿ ತನ್ನ ಪಥವನ್ನು ಬದಲಿಸಿ, ಹಿಮ್ಮುಖವಾಗಿ (Retrograde) ಚಲಿಸಲಿದ್ದಾನೆ. ಸುಮಾರು 138 ದಿನಗಳ ಕಾಲ ನಡೆಯುವ ಶನಿಯ ಈ ವಕ್ರ ಚಲನೆಯು ಎಲ್ಲಾ 12 ರಾಶಿಗಳ ಮೇಲೆ ಪ್ರಭಾವ ಬೀರಲಿದ್ದರೂ, ಮುಖ್ಯವಾಗಿ ನಾಲ್ಕು ರಾಶಿಗಳ ಜನರು ಜೀವನದಲ್ಲಿ ಅಗ್ನಿಪರೀಕ್ಷೆ ಎದುರಿಸಬೇಕಾಗಬಹುದು ಎಂದು ಜ್ಯೋತಿಷಿಗಳು ಎಚ್ಚರಿಸಿದ್ದಾರೆ. ಆ ಸಂಕಷ್ಟಕ್ಕೊಳಗಾಗುವ ರಾಶಿಗಳು…

Read More

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ರಾಜಮೌಳಿಗೆ ಅವಮಾನ; ಇದು ಸರಿ ಅಲ್ಲ ಎಂದ ಫ್ಯಾನ್ಸ್ – Kannada News | Rajamouli Faces Disrespect at Intl Forum for Varanasi; Racism Allegations Surface

ರಾಜಮೌಳಿ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಸಿನಿಮಾದಿಂದ ಸಿನಿಮಾಗೆ ಅವರು ಏಳ್ಗೆ ಕಾಣುತ್ತಿದ್ದಾರೆ. ಗ್ರಾಫಿಕ್ಸ್, ಮೇಕಿಂಗ್ ಸೇರಿದಂತೆ ಪ್ರತಿ ವಿಷಯವನ್ನು ಮತ್ತಷ್ಟು ಅಭಿವೃದ್ಧಿ ಮಾಡಿಕೊಂಡು ಅವರು ಫೀಲ್ಡ್​ಗೆ ಇಳಿಯುತ್ತಾರೆ. ಪ್ರತಿ ಪ್ರಾಜೆಕ್ಟ್​ಗೆ ಅವರು 4-5 ವರ್ಷ ತೆಗೆದುಕೊಳ್ಳುತ್ತಾರೆ. ಈಗ ಅವರು ‘ವಾರಣಾಸಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಿಹೈಂಡ್​ ದಿ ಸೀನ್ಸ್​ (ಬಿಟಿಎಸ್) ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪ್ರದರ್ಶನ ಕಂಡಿದೆ. ಈ ವೇಳೆ ಅವರಿಗೆ ಅವಮಾನ…

Read More

ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ! – Kannada News | Vinay Kulkarni Moves To High Court Seeking Bail And Stay On Life Sentence Yogesh Gowda Murder Case

ಬೆಂಗಳೂರು, ಏಪ್ರಿಲ್ 25: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಹೈಕೋರ್ಟ್‌ಗೆ ಮೇಲ್ಮನವಿಯನ್ನ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆ ಹಾಗೂ ಸಕ್ಷಮ ನ್ಯಾಯಾಲಯ ನೀಡಿದ್ದ ಕನ್ವಿಕ್ಷನ್ ಆದೇಶವನ್ನ ಪ್ರಶ್ನಿಸಿ, ಶಿಕ್ಷೆಗೆ ತಡೆಯಾಜ್ಞೆ ಮತ್ತು ಜಾಮೀನು ನೀಡುವಂತೆ ಅವರು ಮನವಿ ಮಾಡಿದ್ದಾರೆ. ತಮ್ಮ ಶಾಸಕ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿರುವ ಕಾರಣ, ಶಿಕ್ಷೆಗೆ ತಕ್ಷಣ ತಡೆಯಾಜ್ಞೆ ನೀಡುವಂತೆ ಕೋರಿದ್ದಾರೆ. ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಮುಂದಿನ ವಾರ…

Read More

1,376 ಕಿ.ಮೀ ದೂರದ ತವರು ಮೈದಾನದಲ್ಲಿ 2 ಪಂದ್ಯಗಳನ್ನಾಡಲಿದೆ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲಾರ್ಧದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡಿದೆ. ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿದ್ದ ಆರ್​ಸಿಬಿ ಆ ಬಳಿಕ ಸಿಎಸ್​ಕೆ ತಂಡವನ್ನು ಬಗ್ಗು ಬಡಿದಿದ್ದರು. ಇದಾದ ಬಳಿಕ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತರೂ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೆ ಸೋಲುಣಿಸಿ ಕಂಬ್ಯಾಕ್ ಮಾಡಿದ್ದರು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಗ್ಗರಿಸಿತು. ಆದರೆ ಇದೀಗ ಗುಜರಾತ್…

Read More

ಟಿಸಿಎಸ್ ಲೈಂಗಿಕ ಕಿರುಕುಳ, ಮತಾಂತರ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಮತ್ತಷ್ಟು ಆಘಾತಕಾರಿ ವಿಚಾರ ಬಯಲು – Kannada News | Nashik TCS Case: SIT Bypasses High Level Digital Security on Accused’s Phone; Intoxicating Sheer Khurma Lead Emerges

ಟಿಸಿಎಸ್ (ಸಾಂದರ್ಭಿಕ ಚಿತ್ರ)Image Credit source: TV9 Network ಮುಂಬೈ, ಏಪ್ರಿಲ್ 25: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ನ ನಾಸಿಕ್ ಘಟಕದಲ್ಲಿ ನಡೆದಿರುವ ಮಹಿಳಾ ಉದ್ಯೋಗಿಗಳ ಮೇಲಿನ ಲೈಂಗಿಕ ಕಿರುಕುಳ ಹಾಗೂ ಬಲವಂತದ ಧಾರ್ಮಿಕ ಮತಾಂತರ ಪ್ರಕರಣ ಸಂಬಂಧ ಮತ್ತಷ್ಟು ಸ್ಫೋಟಕ ಮಾಹಿತಿ ಬಯಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಪ್ರಮುಖ ಆರೋಪಿಯ ಮೊಬೈಲ್ ದತ್ತಾಂಶಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ದಾನಿಶ್ ಶೇಖ್ ಮೊಬೈಲ್ ಫೋನ್‌ನ ಪ್ರತಿ ಫೈಲ್ ಮತ್ತು ಅಪ್ಲಿಕೇಶನ್‌ಗೆ ಪ್ರತ್ಯೇಕ ಪಾಸ್‌ವರ್ಡ್…

Read More

Summer Health Tips: ಬೇಸಿಗೆಯಲ್ಲಿ ಇಡ್ಲಿ,ದೋಸೆ ಹಿಟ್ಟು ಬೇಗ ಹುಳಿಯಾಗುತ್ತಿದೆಯೇ? ಹಾಗಿದ್ದರೆ ಈ ಟಿಪ್ಸ್​ ಪಾಲಿಸಿ – Kannada News | Summer Batter Care: Prevent Idli/Dosa Spoilage and Ensure Health | Fermentation Tips

ಬೇಸಿಗೆಯಲ್ಲಿ ಇಡ್ಲಿ, ದೋಸೆ ಹಿಟ್ಟುImage Credit source: gemini ai ನಮ್ಮ ದೈನಂದಿನ ಜೀವನದಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ಇಡ್ಲಿ ಅಥವಾ ಗರಿಗರಿಯಾದ ದೋಸೆ ಜೊತೆಗೆ ಒಂದು ಕಪ್ ಕಾಫಿ ಸಿಗದಿದ್ದರೆ ದಿನವೇ ಅಪೂರ್ಣ ಎನಿಸುತ್ತದೆ. ಈ ಪೌಷ್ಟಿಕ ಆಹಾರಗಳು ಕೇವಲ ಹೊಟ್ಟೆ ತುಂಬಿಸುವುದಲ್ಲದೆ, ನಾಲಿಗೆಗೂ ಹಿತ ನೀಡುತ್ತವೆ. ಆದರೆ, ಬೇಸಿಗೆಯ ಸುಡುವ ಬಿಸಿಲಿನಲ್ಲಿ ಒಂದು ಸಣ್ಣ ನಿರ್ಲಕ್ಷ್ಯವೂ ಈ ರುಚಿಕರ ಆಹಾರವನ್ನು ಆರೋಗ್ಯಕ್ಕೆ ಹಾನಿಕಾರಕವಾಗಿ ಬದಲಿಸಬಹುದು. ಹೀಗಾಗಿ, ಬೇಸಿಗೆಯಲ್ಲಿ ಹಿಟ್ಟಿನ ತಯಾರಿಕೆ ಮತ್ತು ಬಳಕೆಯ…

Read More

GBA Election: ಚುನಾವಣೆ ನಡೆಸಲು ಹಣವಿಲ್ಲ, ಸಿಬ್ಬಂದಿಯೂ ಇಲ್ಲ! ಸೆಪ್ಟೆಂಬರ್​ವರೆಗೆ ಗಡುವು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ಚುನಾವಣಾ ಆಯೋಗ! – Kannada News | GBA Election Delay: State Election Commission Seeks Extension Until September 30

ನವದೆಹಲಿ, ಏಪ್ರಿಲ್ 25: ಬೆಂಗಳೂರು ನಗರ ಪಾಲಿಕೆಗಳ ಚುನಾವಣೆಯ ಕುರಿತಾಗಿ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಚುನಾವಣೆಯನ್ನು ಜೂನ್ 30ರೊಳಗೆ ನಡೆಸುವ ಬದಲು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲು ಮನವಿ ಮಾಡಿದೆ. ಜಾತಿಗಣತಿಯಲ್ಲೇ ನಿರತರಾಗಿರುವ ಸಿಬ್ಬಂದಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ್ದ ಗಡುವಿನೊಳಗೆ ಚುನಾವಣೆಯನ್ನು ಪೂರ್ಣಗೊಳಿಸಲು ಸಿಬ್ಬಂದಿ ಮತ್ತು ಹಣದ ಕೊರತೆ ಇದೆ ಎಂದು ಆಯೋಗ ತಿಳಿಸಿದೆ. ಇದೇ ವೇಳೆ ಜನಗಣತಿ ಕಾರ್ಯಗಳು…

Read More

ಮಕ್ಕಳ ಜೊತೆ ಕೊಡಗು ಸುತ್ತಿದ ರಾಧಿಕಾ ಪಂಡಿತ್; ಇಲ್ಲಿವೆ ಸುಂದರ ಫೋಟೋಸ್ – Kannada News | Radhika Pandit Spend Summer Vacation In Coorg With Ayra And Yatharv

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಸಿನಿಮಾ ಪ್ರಚಾರಕ್ಕಾಗಿ ವಿದೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಕೊಡಗಿಗೆ ತೆರಳಿದ್ದಾರೆ. Source link

Read More

ದೆಹಲಿಯಲ್ಲಿ ಡಿಕೆ ಸಹೋದರರ ಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ? – Kannada News | Karnataka Power Tussle: DK Shivakumar, DK Suresh Meet Mallikarjun Kharge in Delhi; Major Announcement Likely in May

ನವದೆಹಲಿ, ಏಪ್ರಿಲ್ 25: ಕರ್ನಾಟಕ ರಾಜ್ಯ ರಾಜಕಾರಣದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ‘ಕೇವಲ ಗಾಳಿ ಸೇವನೆಗೆ ಇಲ್ಲಿಗೆ ಬಂದಿಲ್ಲ’ ಎಂದು ಡಿಕೆ ಶಿವಕುಮಾರ್ ಹೇಳಿರುವ ಮಾತು, ಅವರ ಭೇಟಿಯ ಹಿಂದಿನ ರಾಜಕೀಯ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ. ಮೇ ಮೊದಲ ವಾರದಲ್ಲಿ ಕೆಲವು ಪ್ರಮುಖ ನಿರ್ಧಾರಗಳು ಹೊರಬರಬಹುದು. ರಾಜ್ಯ ನಾಯಕರನ್ನು ಹೈಕಮಾಂಡ್ ದೆಹಲಿಗೆ ಕರೆದು ಮಾತುಕತೆ ನಡೆಸಬಹುದು ಎಂದು ಡಿಕೆ ಸಹೋದರರು ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ಆ ಭೇಟಿಯ ಪೂರ್ವಭಾವಿಯಾಗಿ ಅವರು…

Read More

Tirumala Darshan: ತಿರುಮಲ ಭಕ್ತರಿಗೆ ಗುಡ್ ನ್ಯೂಸ್; 300 ರೂ. ದರ್ಶನ ಟಿಕೆಟ್ ಸಿಗಲಿಲ್ಲವೇ? ಇಲ್ಲಿದೆ ತಿಮ್ಮಪ್ಪನ ಭೇಟಿಗೆ ಮತ್ತೊಂದು ಸುಲಭ ದಾರಿ! – Kannada News | Tirumala Darshan: TTD’s New Srinivasa Divyanugraha Homam for Special Entry

ತಿರುಮಲ ಭಕ್ತರಿಗೆ ಗುಡ್ ನ್ಯೂಸ್Image Credit source: Pinterest ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಲು ಬಯಸುವ ಭಕ್ತರಿಗೆ 300 ರೂ.ಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪಡೆಯುವುದು ದೊಡ್ಡ ಸವಾಲಾಗಿದೆ. ಆನ್‌ಲೈನ್‌ನಲ್ಲಿ ಟಿಕೆಟ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಅವು ಖಾಲಿಯಾಗುವುದರಿಂದ ಲಕ್ಷಾಂತರ ಭಕ್ತರು ದರ್ಶನ ಭಾಗ್ಯದಿಂದ ವಂಚಿತರಾಗುತ್ತಿದ್ದರು. ಇಂತಹ ಭಕ್ತರಿಗಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಈಗ ‘ಶ್ರೀನಿವಾಸ ದಿವ್ಯಾನುಗ್ರಹ ವಿಶೇಷ ಹೋಮ’ ಎಂಬ ಹೊಸ ಪರ್ಯಾಯ ಮಾರ್ಗವನ್ನು ಪರಿಚಯಿಸಿದೆ. ಈ ಹೋಮದಲ್ಲಿ ಪಾಲ್ಗೊಳ್ಳುವ…

Read More