Headlines

Vaibhav Suryavamshi: ಮೈದಾನದಲ್ಲೇ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ – Kannada News | Vaibhav Suryavanshi burst into tears on the field after scoring a century against Sunrisers Hyderabad

ಬೆಂಗಳೂರು (ಏ. 26): ಇಂಡಿಯನ್ ಪ್ರೀಮಿಯರ್ ಲೀಗ್ 2026 ರಲ್ಲಿ (Indian Premier League) ಶನಿವಾರ ನಡೆದ ಎರಡೂ ಪಂದ್ಯವು ರಣರೋಚಕವಾಗಿತ್ತು. ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಊಹಿಸಲೂ ಸಾಧ್ಯವಿಲ್ಲದ ಘಟನೆ ನಡೆಯಿತು. ರಾಜಸ್ಥಾನ ರಾಯಲ್ಸ್ ತಂಡದ 15 ವರ್ಷದ ಓಪನರ್ ವೈಭವ್ ಸೂರ್ಯವಂಶಿ ತಮ್ಮ ಬ್ಯಾಟಿಂಗ್ ಮೂಲಕ ಶತಕ ಗಳಿಸಿ, ಇಡೀ ಕ್ರಿಕೆಟ್ ಜಗತ್ತಿಗೇ ಶಾಕ್ ಕೊಟ್ಟರು. ಇದರ ಜೊತೆಗೆ ಇವರು ಮೈದಾನದಲ್ಲೇ ಕಣ್ಣೀರಿಟ್ಟ ಘಟನೆಯೂ ನಡೆಯಿತು. ಮೈದಾನದಲ್ಲಿ…

Read More

ಡ್ರಗ್ಸ್ ಪ್ರಕರಣದಲ್ಲಿ ಶ್ರದ್ಧಾ ಕಪೂರ್, ನೋರಾ ಫತೇಹಿಗೆ ಬಿಗ್ ರಿಲೀಫ್; ಪೊಲೀಸರಿಗೆ ಸಿಗಲೇ ಇಲ್ಲ ಸಾಕ್ಷಿ – Kannada News | Police find no evidence against Shraddha Kapoor Nora Fatehi in 2022 drugs case

ಬಾಲಿವುಡ್ ನಟಿಯರಾದ ಶ್ರದ್ಧಾ ಕಪೂರ್ (Shraddha Kapoor) ಮತ್ತು ನೋರಾ ಫತೇಹಿ ಅವರಿಗೆ ಬಹುದಿನಗಳ ಕಾಲ ತಲೆನೋವಾಗಿದ್ದ 2022ರ ಡ್ರಗ್ಸ್ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎನ್ನಲಾಗುತ್ತಿದೆ. ಮುಂಬೈ ಪೊಲೀಸರು ಸಿದ್ಧಪಡಿಸುತ್ತಿರುವ ಪೂರಕ ದೋಷಾರೋಪ ಪಟ್ಟಿಯಲ್ಲಿ ಕೇವಲ ನಟಿಯರಷ್ಟೇ ಅಲ್ಲದೆ, ಸೋಷಿಯಲ್ ಮೀಡಿಯಾ ಸ್ಟಾರ್ ಓರಿ, ನಟ ಸಿದ್ದಾಂತ್ ಕಪೂರ್ ಮತ್ತು ರಾಜಕಾರಣಿ ಜೀಶನ್ ಸಿದ್ದಿಕಿ ಅವರಿಗೂ ಕ್ಲೀನ್ ಚಿಟ್ (Clean Chit) ಸಿಗುವ ಸಾಧ್ಯತೆಯಿದೆ…

Read More

ಫ್ಲೈ 91 ವಿಮಾನಕ್ಕೆ ಮತ್ತೆ ಲ್ಯಾಂಡಿಂಗ್​​ ಸಮಸ್ಯೆ: ವಾರ ಕಳೆಯುವುದರ ಒಳಗೆ ಹುಬ್ಬಳ್ಳಿಯಲ್ಲಿ ಮೂರನೇ ಘಟನೆ – Kannada News | Fly91 Hubballi Landing Problems: Third Incident in a Week Raises Safety Concerns

ಹುಬ್ಬಳ್ಳಿ, ಏಪ್ರಿಲ್​​ 26: ಕಳೆದ ಒಂದು ವಾರದ ಅವಧಿಯಲ್ಲಿ ಮೂರನೇ ಬಾರಿಗೆ ಫ್ಲೈ 91 ವಿಮಾನಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್​​ ಸಮಸ್ಯೆ ಉಂಟಾಗಿದೆ. ನಿನ್ನೆ ಮಧ್ಯಾಹ್ನ 3.13ಕ್ಕೆ ಹೈದರಾಬಾದ್​​ನಿಂಗ ಹೊರಟಿದ್ದ ವಿಮಾನ ಸಂಜೆ 4.30ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಆಗಸದಲ್ಲಿಯೇ ಕೆಲ ಸಮಯ ವಿಮಾನ ಸುತ್ತುಹೊಡೆದಿದೆ. ಅಂತಿಮವಾಗಿ ನಲವತ್ತು ನಿಮಿಷಗಳ ಕಾಲ ಆಕಾಶದಲ್ಲಿ ಹಾರಾಡಿ ಸಂಜೆ 5.09ಕ್ಕೆ ಫ್ಲೈ 91 ಸಂಸ್ಥೆಯ ಜಿಒಎ 3401 ಪ್ಲೈಟ್ ಲ್ಯಾಂಡ್​​ ಆಗಿದೆ. ಅಷ್ಟಕ್ಕೂ ಫ್ಲೈ 91…

Read More

ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Cruelty in Bengaluru: Coconut Seller Attacks Stray Dog with Machete in K.R. Puram; Brutal Act Caught on CCTV

ಬೆಂಗಳೂರು, ಏಪ್ರಿಲ್ 26: ನಗರದ ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೀದಿ ನಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ನಿನ್ನೆ(ಏ.25) ಬೆಳಿಗ್ಗೆ 8.30ರ ಸುಮಾರಿಗೆ ಎಳೆನೀರು ವ್ಯಾಪಾರಿಯೊಬ್ಬನು ಮಚ್ಚಿನಿಂದ ನಾಯಿಯ ಮೇಲೆ ದಾಳಿ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಿರಿಯ ನಾಗರಿಕರೊಬ್ಬರು ಸಾಕಿಕೊಂಡಿದ್ದ ಈ ಬೀದಿ ನಾಯಿಯಿಂದ ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವ್ಯಾಪಾರಿ, ಎಳೆನೀರು ಕೊಚ್ಚುವ ಮಚ್ಚಿನಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ. ಘಟನೆಯಿಂದ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ. ವಿಕಾಸ್…

Read More

ನಾವು ಸೋಲಲು ಅರ್ಹರಾಗಿದ್ದೆವು… ಅಕ್ಷರ್ ಪಟೇಲ್ ಅಚ್ಚರಿಯ ಹೇಳಿಕೆ – Kannada News | Axar patel post match interview after Dc vs Pbks match 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನ 35ನೇ ಪಂದ್ಯವು ಐತಿಹಾಸಿಕ ಚೇಸಿಂಗ್​ಗೆ ಸಾಕ್ಷಿಯಾಗಿತ್ತು. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 264 ರನ್ ಕಲೆಹಾಕಿದ್ದರು. ಈ ಕಠಿಣ ಗುರಿಯನ್ನು ಪಂಜಾಬ್ ಕಿಂಗ್ಸ್ 18.5 ಓವರ್​ಗಳಲ್ಲಿ ಚೇಸ್ ಮಾಡಿ ಅಮೋಘ ಜಯ ಸಾಧಿಸಿತು. ಈ ಸೋಲಿನ ಬಳಿಕ ಮಾತನಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್, ತಂಡದ ಕಳಪೆ ಫೀಲ್ಡಿಂಗ್ ಮತ್ತು ಬೌಲಿಂಗ್…

Read More

Gold Rates: ಚಿನ್ನದ ಬೆಲೆ 10 ದಿನದಲ್ಲಿ 140 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 26th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 26: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಳೆದ ಕೆಲ ವಾರಗಳಿಂದ ಬಾರಿ ಬಾರಿ ಏರಿಳಿತಗಳನ್ನು ಕಾಣುತ್ತಿವೆ. ಚಿನ್ನದ ಬೆಲೆ (Gold Rates) ಈ ವಾರಾಂತ್ಯದಲ್ಲಿ 100 ರೂ ಏರಿಕೆಯಾದರೂ ಕಳೆದ 10 ದಿನದಲ್ಲಿ ಗ್ರಾಮ್​ಗೆ 140 ರೂನಷ್ಟು ಕಡಿಮೆ ಆಗಿದೆ. 14,260 ರೂನಿಂದ 14,120 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 5 ರೂ ಮಾತ್ರ ಕಡಿಮೆ ಆಗಿದೆ. ವಿದೇಶಗಳಲ್ಲೂ ಇದೇ ಟ್ರೆಂಡ್ ಇದೆ. ಕಳೆದ ಕೆಲ ವಾರಗಳ ಹಿಂದಕ್ಕೆ ಹೋಲಿಸಿದರೆ ಅಲ್ಲಿ ಚಿನ್ನ,…

Read More

Spiritual Remedies: ಸಾಲದ ಸುಳಿಯಿಂದ ಹೊರಬರಲು ಈ ಆಧ್ಯಾತ್ಮಿಕ ತಂತ್ರ ಅನುಸರಿಸಿ – Kannada News | Astrological Tips: Spiritual Remedies for Debt Relief; A Daily Devotional Guide

ಸಾಲದ ಸುಳಿಯಿಂದ ಹೊರಬರಲುImage Credit source: Pinterest ಸಾಲ ಹೆಚ್ಚಾದಾಗ ಅದನ್ನು ತೀರಿಸಿಕೊಳ್ಳಲು ನಾವು ಪಡುವ ಕಷ್ಟ ಅಷ್ಟಿಷ್ಟಲ್ಲ. ಬ್ಯಾಂಕ್ ಸಾಲವಿರಲಿ, ಕೈಸಾಲವಿರಲಿ ಅಥವಾ ಯಾವುದೇ ಸಾಲವಿರಲಿ, ಆದಾಯ ಸಾಲಕ್ಕೆ ಸರಿಹೊಂದುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕೆಲವು ಆಧ್ಯಾತ್ಮಿಕ ತಂತ್ರಗಳನ್ನು ಅಳವಡಿಸಿಕೊಂಡರೆ ಸಾಲ ಬೇಗ ತೀರುವ ಸಾಧ್ಯತೆಗಳು ಹೆಚ್ಚಿರುತ್ತವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಸಾಲ ಪಡೆಯಬೇಕಾದ ಸಂದರ್ಭದಲ್ಲಿ,…

Read More

ಟ್ರಂಪ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ: ಪ್ರಧಾನಿ ಮೋದಿ – Kannada News | Trump Event Shooting in DC, PM Modi Condemns Violence in Democracy

ನವದೆಹಲಿ, ಏಪ್ರಿಲ್ 26: ಅಮೆರಿಕದ ಶ್ವೇತಭವನದಲ್ಲಿ ಆಯೋಜಿಸಲಾಗಿದ್ದ ಗಣ್ಯರ ಸಭೆಯಲ್ಲಿ ಭೀಕರ ಗುಂಡಿನ ದಾಳಿ ನಡೆದಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರನ್ನು ಗುರಿಯಾಗಿಸಿಕೊಂಡು ನಡೆದ ಈ ದಾಳಿಯಿಂದ ಇಡೀ ಜಗತ್ತು ಬೆಚ್ಚಿಬಿದ್ದಿದೆ. ಈ ಘಟನೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಬಲವಾಗಿ ಖಂಡಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಎಕ್ಸ್ (X) ಮೂಲಕ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಅಧ್ಯಕ್ಷ ಟ್ರಂಪ್, ಪ್ರಥಮ ಮಹಿಳೆ ಮತ್ತು ಉಪಾಧ್ಯಕ್ಷರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಸಮಾಧಾನವಾಯಿತು. ಅವರ ಯೋಗಕ್ಷೇಮಕ್ಕಾಗಿ…

Read More

World Intellectual Property Day 2026: ಬೌದ್ಧಿಕ ಆಸ್ತಿಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ – Kannada News | World Intellectual Property Day 2026: Why celebrate World Intellectual Property Day?

ವಿಶ್ವ ಬೌದ್ಧಿಕ ಆಸ್ತಿ ದಿನImage Credit source: Freepik ಬೌದ್ಧಿಕ ಆಸ್ತಿ (Intellectual Property) ಎಂಬುದು ಮಾನವನ ಬುದ್ಧಿಶಕ್ತಿಯ ಅಮೂರ್ತ ಸೃಷ್ಟಿಯನ್ನು ಒಳಗೊಂಡಿರುವ ಆಸ್ತಿಯ ವರ್ಗವಾಗಿದ್ದು, ಇದು ಬೆಲೆ ಕಟ್ಟಲಾಗದಷ್ಟು ಅಮೂಲ್ಯವಾಗಿದೆ. ಪೇಟೆಂಟ್‌ಗಳು, ಹಕ್ಕುಸ್ವಾಮ್ಯಗಳು, ಟ್ರೇಡ್‌ಮಾರ್ಕ್‌ಗಳು ಮತ್ತು ವಿನ್ಯಾಸಗಳು, ಕೃತಿಸ್ವಾಮ್ಯ ಇವೆಲ್ಲವೂ ಬೌದ್ಧಿಕ ಆಸ್ತಿಗಳಾಗಿದ್ದು, ಲೇಖಕ, ಕಥೆಗಾರ, ವಿಜ್ಞಾನಿ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತಮ್ಮ ಬುದ್ಧಿ ಶಕ್ತಿ ಹಾಗೂ ಸೃಜನಶೀಲತೆಯಿಂದ  ಹೊರ ತರುವ ಕಥೆ, ಸಂಗೀತ, ಪುಸ್ತಕ, ವಿನ್ಯಾಸಗಳನ್ನು ಬೇರೆ ಯಾರು ಕದಿಯದಂತೆ ಈ ಅಮೂಲ್ಯ ಬೌದ್ಧಿಕ…

Read More

ಒಂದು ಶತಕಕ್ಕೆ ‘ವೈಭವ’ದ ೮ ದಾಖಲೆಗಳು ಉಡೀಸ್ – Kannada News | Vaibhav Sooryavanshi’s List of records

ಕ್ರಿಕೆಟ್ ಎನ್ನುವುದು ಕೇವಲ ಅನುಭವದ ಆಟವಲ್ಲ, ಅದು ಪ್ರತಿಭೆಯ ಪ್ರದರ್ಶನ ಎಂಬುದನ್ನು 15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ದಾಳಿಯನ್ನು ಪುಡಿ ಮಾಡಿದ ಸೂರ್ಯವಂಶಿ, ಐಪಿಎಲ್ ಇತಿಹಾಸ ಕಂಡ ಅತ್ಯಂತ ಸ್ಫೋಟಕ ಇನ್ನಿಂಗ್ಸ್‌ಗಳಲ್ಲಿ ಒಂದನ್ನು ಆಡಿ ಮುಗಿಸಿದ್ದಾರೆ. ಈ ಭರ್ಜರಿ ಇನಿಂಗ್ಸ್​ನೊಂದಿಗೆ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳ ಮಾಹಿತಿ ಇಲ್ಲಿದೆ… Source link

Read More