ಆಟೋ ಸೈಡ್ಗೆ ಹಾಕಿ ಎಂದ ಅಣ್ತಾಮ್ಮಾಸ್ ಮೇಲೆ ಸೈಯದ್ ಜಮೀರ್ ಸಹೋದರರಿಂದ ಮಾರಣಾಂತಿಕ ಹಲ್ಲೆ – Kannada News | A Muslim Brothers brutal assaults On Hindu family In bhimalli village at Kalaburagi
ಕಲಬುರಗಿ, (ಏಪ್ರಿಲ್ 25): ಸಹೋದರಿಬ್ಬರು ತಮ್ಮ ಸಹೋದರಿಯನ್ನ ಬಿಡಲು ಆಕೆಯ ಗಂಡನ ಊರಿಗೆ ಹೋಗಿದ್ದು, ಈ ವೇಳೆ ರಸ್ತೆ ಮೇಲೆ ನಿಲ್ಲಿಸಲಾಗಿದ್ದ ಆಟೋಗಳನ್ನು ಸ್ವಲ್ಪ ಸೈಡಿಗೆ ಸರಿಸಿ ಎಂದು ಹೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕಲಬುರಗಿ (Kalaburagi) ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ನಡೆದಿದೆ. ತೋಟೆಂದ್ರ ಮತ್ತು ಸುನಿಲ್ ಸಹೋದರ ಮೇಲೆ ಆಟೋ ಮಾಲೀಕ ಸೈಯದ್ ಜಮೀರ್ ಹಾಗೂ ಆತನ ಸಹೋದರರಾದ ಸೈಫಾಬ್ ಒಂಟಿ, ಆರಿಫ್, ಆಸಿಫ್, ಇಮ್ರಾನ್ ಸೇರಿಕೊಂಡು ಕಟ್ಟಿಗೆಯಿಂದ ಮನಸ್ಸೋ ಇಚ್ಛೆ ಮಾರಣಾಂತಿಕ ಹಲ್ಲೆ…