Headlines

ದಕ್ಷಿಣ ಕನ್ನಡಕ್ಕೆ ಹಾರ್ಟ್ ಅಟ್ಯಾಕ್ ಶಾಕ್: ಒಂದೇ ವರ್ಷದಲ್ಲಿ ಶೇ.120ರಷ್ಟು ಭಾರಿ ಏರಿಕೆ! – Kannada News | Mangaluru Heart Attack Cases Skyrocket: 7,212 Incidents, Urgent Health Alert

ಮಂಗಳೂರು, ಏ.24 : ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಸುನಾಮಿಯಂತೆ ಅಪ್ಪಳಿಸುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಪ್ರಮಾಣದಲ್ಲಿ ಬರೋಬ್ಬರಿ ಶೇ. 120ರಷ್ಟು ಭಾರಿ ಏರಿಕೆಯಾಗಿರುವುದು ಇತ್ತೀಚಿನ ಆರೋಗ್ಯ ಅಂಕಿಅಂಶಗಳಿಂದ ಬಹಿರಂಗವಾಗಿದೆ. ಈ ಬಗ್ಗೆ ದಾಯ್ಜಿವರ್ಲ್ಡ್ ವರದಿಯನ್ನು ಮಾಡಿದೆ. ಇದಿಗ ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಆರೋಗ್ಯ ಇಲಾಖೆಯು ಎರಡು ಅವಧಿಗಳ (ಏಪ್ರಿಲ್ 2024 – ಮಾರ್ಚ್ 2025 ಮತ್ತು ಏಪ್ರಿಲ್ 2025 –…

Read More

ಕೇಜ್ರಿವಾಲ್​ಗೆ ಭಾರೀ ಹೊಡೆತ; 6 ಸಂಸದರೊಂದಿಗೆ ಆಮ್ ಆದ್ಮಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ರಾಘವ್ ಚಡ್ಡಾ – Kannada News | Raghav Chadha and 6 other Rajya Sabha MPs quit AAP and Announce To Merge With BJP

ನವದೆಹಲಿ, ಏಪ್ರಿಲ್ 24: ರಾಘವ್ ಚಡ್ಡಾ ಅವರನ್ನು ರಾಜ್ಯಸಭಾ ಉಪನಾಯಕನ ಸ್ಥಾನದಿಂದ ವಜಾಗೊಳಿಸಿ ಪಕ್ಷದಲ್ಲಿ ಮೂಲೆಗುಂಪು ಮಾಡಿದ್ದ ಆಮ್ ಆದ್ಮಿ ಪಕ್ಷದ (AAm Aadmi Party) ವಿರುದ್ಧ ಪಕ್ಷದೊಳಗೇ ಅಸಮಾಧಾನ ಉಂಟಾಗಿತ್ತು. ಈ ಬಗ್ಗೆ ರಾಘವ್ ಚಡ್ಡಾ ಅವರೂ ವಿಡಿಯೋ ಸಂದೇಶದ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದರು. ಇದೀಗ ತಾವು ತೆಗೆದುಕೊಂಡ ನಿರ್ಧಾರಕ್ಕೆ ಅರವಿಂದ್ ಕೇಜ್ರಿವಾಲ್ ಭಾರೀ ಬೆಲೆ ತೆರುವಂತಾಗಿದೆ. ಏಕೆಂದರೆ, ರಾಘವ್ ಚಡ್ಡಾ (Raghav Chadha) ಸೇರಿದಂತೆ ಒಟ್ಟು 7 ಸಂಸದರು ಆಮ್ ಆದ್ಮಿ ಪಕ್ಷಕ್ಕೆ…

Read More

Anant Ambani’s Shiva watch: ಅನಂತ್ ಅಂಬಾನಿ ಕೈಯಲ್ಲಿದೆ 12 ಕೋಟಿಯ ‘ಶಿವ’ ವಾಚ್; ಈ ವಜ್ರಖಚಿತ ಗಡಿಯಾರದ ವಿಶೇಷತೆ ತಿಳಿದರೆ ಅಚ್ಚರಿ ಪಡುತ್ತೀರಿ! – Kannada News | Anant Ambani’s Rs 12 Cr ‘Shiva’ Watch: Jacob and Co Luxury and Tech Marvel

ಭಾರತದ ಪ್ರಭಾವಿ ಉದ್ಯಮಿ ಮುಖೇಶ್ ಅಂಬಾನಿ ಅವರ ಕುಟುಂಬವು ತನ್ನ ಐಷಾರಾಮಿ ಜೀವನಶೈಲಿಯಿಂದಲೇ ಸದಾ ಸುದ್ದಿಯಲ್ಲಿರುತ್ತದೆ. ಇತ್ತೀಚೆಗೆ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಧರಿಸಿದ್ದ ‘ಒಪೇರಾ ಗಾಡ್‌ಫಾದರ್ ಬ್ಯಾಗೆಟ್ ಶಿವ’ (Opera Godfather Baguette Shiva) ಎಂಬ ವಾಚ್​ ಜಾಗತಿಕ ಮಟ್ಟದಲ್ಲಿ ಎಲ್ಲರ ಗಮನ ಸೆಳೆದಿದೆ. ವಿಶ್ವಪ್ರಸಿದ್ಧ ಜಾಕೋಬ್ ಆ್ಯಂಡ್ ಕಂಪನಿ (Jacob & Co) ತಯಾರಿಸಿದ ಈ ಕಸ್ಟಮ್ ವಾಚ್, ಅತ್ಯಾಧುನಿಕ ತಂತ್ರಜ್ಞಾನದ ಜೊತೆಗೆ ಭಾರತೀಯ ಆಧ್ಯಾತ್ಮಿಕ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಲಾಕೃತಿಯಂತೆ ವಿನ್ಯಾಸಗೊಳಿಸಲಾಗಿದೆ. ವಿನ್ಯಾಸ…

Read More

ಇನ್ಫೋಸಿಸ್ ಉದ್ಯೋಗಿಗಳ ಸ್ಯಾಲರಿ ಹೈಕ್​ಗೆ ತಡೆ; ಸಿಇಒಗೆ 52 ಕೋಟಿ ರೂ ಮೌಲ್ಯದ ಸ್ಟಾಕ್ ಭತ್ಯೆ – Kannada News | Infosys approves stock incentives of worth Rs 52 crore for CEO, even as salary hike for employees put on hold

ಬೆಂಗಳೂರು, ಏಪ್ರಿಲ್ 24: ಇನ್ಫೋಸಿಸ್ (Infosys) ಸಂಸ್ಥೆಯು ತನ್ನ ಸಿಇಒ ಸಲೀಲ್ ಪರೇಖ್ (Salil Parekh) ಅವರಿಗೆ ಭಾರಿ ಮೊತ್ತದ ಸ್ಟಾಕ್ ಆಪ್ಷನ್ಸ್ (ESOPs) ನೀಡಿದ್ದು, ಅದೇ ಸಮಯದಲ್ಲಿ ಉದ್ಯೋಗಿಗಳ ವೇತನ ಹೆಚ್ಚಳವನ್ನು ತಡೆಹಿಡಿದಿರುವ ಬಗ್ಗೆ ವರದಿಯಾಗಿದೆ. ಸಿಇಒ ಮತ್ತು ಎಂಡಿಯಾಗಿರುವ ಸಲೀಲ್ ಪರೇಖ್ ಅವರಿಗೆ ಸುಮಾರು 52 ಕೋಟಿ ರೂಪಾಯಿ (51.75 ಕೋಟಿ ರೂ) ಮೌಲ್ಯದ ಎಂಪ್ಲಾಯಿ ಸ್ಟಾಕ್ ಓನರ್‌ಶಿಪ್ ಪ್ಲಾನ್ (ESOPs) ಅಥವಾ ರೆಸ್ಟ್ರಿಕ್ಟೆಡ್ ಸ್ಟಾಕ್ ಯೂನಿಟ್‌ಗಳನ್ನು (RSUs) ಮಂಜೂರು ಮಾಡಿದೆ. ಇದು ಕಂಪನಿಯ…

Read More

ನಿನ್ನೆ ಫೇಲ್​​, ಇಂದು ಶಾಲೆಗೆ ಟಾಪರ್​​? ಅಂಧ ವಿದ್ಯಾರ್ಥಿನಿಯ SSLC ರಿಸಲ್ಟ್ ಗೊಂದಲ – Kannada News | Karwar: Failed yesterday, topper for school today? Blind student’s SSLC result confused

ವಿದ್ಯಾರ್ಥಿನಿ ಲೀಸಾ ಖಾನಮ್Image Credit source: tv9 kannada ಕಾರವಾರ, ಏಪ್ರಿಲ್​ 24: ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಎಸ್​​ಎಸ್​ಎಲ್​ಸಿಯಲ್ಲಿ (SSLC Result) ಫೇಲ್​​ ಆಗಿದ್ದ ಅಂಧ ವಿದ್ಯಾರ್ಥಿನಿ ಲೀಸಾ ಖಾನಮ್​​ ಇದೀಗ ಶಾಲೆಗೆ ಟಾಪರ್​ ಆಗಿದ್ದಾರೆ. ಗುರುವಾರ ಬಂದಿದ್ದ ಅಧಿಕೃತ ರಿಸಲ್ಟ್​ನಲ್ಲಿ ಸಮಾಜ-ವಿಜ್ಞಾನ ವಿಷಯದಲ್ಲಿ ಗೈರು ಅಂತ ಬಂದಿತ್ತು. ಇಂದು ಪರೀಕ್ಷಾ ಪ್ರಾಧಿಕಾರದಿಂದ ಬಂದ ರಿಸಲ್ಟ್​​ನಲ್ಲಿ ವಿದ್ಯಾರ್ಥಿನಿ ಲೀಸಾ ಖಾನಮ್​​ ಶಾಲೆಗೆ ಟಾಪರ್​ ಆಗಿದ್ದಾರೆ. ಆದರೆ ಶಿರಸಿ ಡಿಡಿಪಿಐ ಇದು ಅಧಿಕೃತ ಪ್ರತಿ ಅಲ್ಲ ಎನ್ನುತ್ತಿದ್ದು, ವಿದ್ಯಾರ್ಥಿನಿಯ…

Read More

ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿ ಜನಿವಾರ ತೆಗೆಸಿದ ಆರೋಪ: ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು – Kannada News | CET Janivara Row: 3 Krupanidhi College Staff Suspended

ಬೆಂಗಳೂರು, ಏಪ್ರಿಲ್​​ 24: ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು ಮಾಡಲಾಗಿದೆ. ಸಿಬ್ಬಂದಿಯಾದ ಸುಧಾಕರ್, ಗಿರಿಜಮ್ಮ, ಆರ್​.ಸರಿತಾ ಸಸ್ಪೆಂಡ್​ ಆಗಿದ್ದಾರೆ. ಜನಿವಾರ ತೆಗೆಸಿದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಡಿಸಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಪತ್ರ ಬರೆಯಲಾಗಿತ್ತು. ವಸ್ತ್ರಸಂಹಿತೆ ಅಧಿಕಾರಿಗಳ ನೇಮಕ ಮಾಡಿದ್ರೂ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳ ಜನಿವಾರ ತೆಗೆಸದಂತೆ ಸೂಚನೆ ನೀಡಲಾಗಿತ್ತು. ಆದ್ರೂ…

Read More

ಡಿಕೆ ಹೇಳಿಕೆ, ಸಿಎಂ ನಡೆ ನೋಡಿದ್ರೆ ಕಾಂತ್ರಿ ಆಗುತ್ತೆ, ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ – Kannada News | Political Kranti after May 5th And President rule will be coming In Karnataka Says BJP MLA B Suresh Gowda

ತುಮಕೂರು, (ಏಪ್ರಿಲ್ 24): ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಸಂಬಂಧ ಕರ್ನಾಟಕ ಕಾಂಗ್ರೆಸ್​​ನಲ್ಲಿ ರಾಜಕೀಯ ಪ್ರಹಸನಗಳು ನಡೆಯುತ್ತಿವೆ. ಇದರ ಮಧ್ಯೆ ಬಿಜೆಪಿ ಶಾಸಕ ಬಿ.ಸುರೇಶ್​​ ಗೌಡ ಮಾತನಾಡಿ, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ಆಗುತ್ತದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದ್ದು, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಪಂಚರಾಜ್ಯ ಚುನಾವಣೆ ನಂತರ ರಾಜಕೀಯ ಬದಲಾವಣೆ ಆಗುತ್ತೆ. ಮುಖ್ಯಮಂತ್ರಿ ಆಗಬೇಕು ಅಂತ…

Read More

30 ವರ್ಷಗಳ ಬಳಿಕ ಕಿಸ್ ಮಾಡಲು ಕಾಜೋಲ್ ಒಪ್ಪಿಕೊಂಡಿದ್ದೇಕೆ? ಸಿಕ್ತು ಉತ್ತರ – Kannada News | Kajol breaks silence on kissing scene in The Trial web series reason revealed

ಬಾಲಿವುಡ್‌ ನಟಿ ಕಾಜೋಲ್ (Kajol) ಅವರು ಚಿತ್ರರಂಗಕ್ಕೆ ಕಾಲಿಟ್ಟು ಮೂರು ದಶಕಗಳೇ ಕಳೆದಿವೆ. ‘ದಿಲ್ವಾಲೆ ದುಲ್ಹನಿಯಾ ಲೇ ಜಾಯೇಂಗೆ’, ‘ಕುಚ್ ಕುಚ್ ಹೋತಾ ಹೈ’ ರೀತಿಯ ಐಕಾನಿಕ್ ಸಿನಿಮಾಗಳ ಮೂಲಕ ಮನೆಮಾತಾಗಿರುವ ಈ ನಟಿ 30 ವರ್ಷಗಳ ಕಾಲ ಒಂದು ಕಟ್ಟುನಿಟ್ಟಿನ ನಿಯಮ ಪಾಲಿಸಿದ್ದರು. ಸಿನಿಮಾದಲ್ಲಿ ಅವರು ಸಹ-ನಟರ ಜೊತೆ ಕಿಸ್ (Kiss) ಮಾಡಿರಲಿಲ್ಲ. ಆದರೆ ‘ದಿ ಟ್ರಯಲ್’ (The Trial) ವೆಬ್ ಸರಣಿಯ ಮೂಲಕ ಒಟಿಟಿ ಲೋಕಕ್ಕೆ ಕಾಲಿಟ್ಟ ಕಾಜೋಲ್ ಅವರು ಮೊದಲ ಬಾರಿಗೆ ಕಿಸ್…

Read More

ಮೊದಲ ಹಂತದ ಚುನಾವಣೆ ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ – Kannada News | PM Narendra Modi called West Bengal phase 1 polling is beginning of end for TMCs jungle raj

ಕೊಲ್ಕತ್ತಾ, ಏಪ್ರಿಲ್ 24: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ (West Bengal Assembly Elections) ಮೊದಲ ಹಂತದ ದಾಖಲೆಯ ಮತದಾನವನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಜಂಗಲ್ ರಾಜ್​ನ ಅಂತ್ಯದ ಆರಂಭ ಎಂದು ಪ್ರಧಾನಿ ನರೇಂದ್ರ ಮೋದಿ ಕರೆದಿದ್ದಾರರೆ. ಮೇ 4ರಂದು ಚುನಾವಣಾ ಫಲಿತಾಂಶಗಳು ಪ್ರಕಟವಾದ ನಂತರ ಖಂಡಿತವಾಗಿಯೂ ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಸರ್ಕಾರ ರಚಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಮಹಿಳಾ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ಟಿಎಂಸಿಯನ್ನು ಮಹಿಳಾ ವಿರೋಧಿ ಪಕ್ಷ ಎಂದು ಮೋದಿ ಟೀಕಿಸಿದ್ದಾರೆ. ಚುನಾವಣಾ…

Read More

CBSE 10 Second Board Exam: CBSE 10ನೇ ತರಗತಿ ಎರಡನೇ ಬಾರಿಯ ಬೋರ್ಡ್ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಮೇ 15ರಿಂದ ಪರೀಕ್ಷೆ ಆರಂಭ – Kannada News | CBSE Class 10th 2026 Second Board Exam Date Sheet Released: May 15 21 Schedule

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ರ ಸಾಲಿನ 10ನೇ ತರಗತಿಯ ಎರಡನೇ ಬಾರಿಯ ಬೋರ್ಡ್ ಪರೀಕ್ಷೆಯ ದಿನಾಂಕ ಪಟ್ಟಿಯನ್ನು (Date Sheet) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮೊದಲ ಪ್ರಯತ್ನದಲ್ಲಿ ಅಂಕಗಳನ್ನು ಸುಧಾರಿಸಿಕೊಳ್ಳಲು ಬಯಸುವ ಅಥವಾ ಪರೀಕ್ಷೆಯಲ್ಲಿ ಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳಿಗೆ ಇದು ಸುವರ್ಣವಕಾಶವಾಗಲಿದೆ. ಪರೀಕ್ಷಾ ಅವಧಿ ಮತ್ತು ವೇಳಾಪಟ್ಟಿ: ಮಂಡಳಿಯ ಪ್ರಕಟಣೆಯಂತೆ, ಈ ವಿಶೇಷ ಪರೀಕ್ಷೆಗಳು ಮೇ 15 ರಿಂದ ಪ್ರಾರಂಭವಾಗಿ ಮೇ 21ರವರೆಗೆ ನಡೆಯಲಿವೆ. ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಕೇವಲ ಒಂದು ವಾರದ ಅವಧಿಯಲ್ಲಿ ಎಲ್ಲಾ…

Read More