Headlines

ಚುನಾವಣೆ ಸಮಯದಲ್ಲಿ ವಿಜಯ್ ವಿರುದ್ಧ ದ್ವೇಷ ತೀರಿಸಿಕೊಂಡರೇ ನಟ ಅಜಿತ್ ಕುಮಾರ್? – Kannada News | Did Ajith Kumar indirectly said do not vote for Thalapathy Vijay

ತಮಿಳುನಾಡಿನಲ್ಲಿ ಚುನಾವಣೆ ಚಾಲ್ತಿಯಲ್ಲಿದೆ. ಇಂದು (ಏಪ್ರಿಲ್ 23) ಮತದಾನ ನಡೆದಿದೆ. ತಮಿಳು ಚಿತ್ರರಂಗದ ಹಲವಾರು ಸೆಲೆಬ್ರಿಟಿಗಳು ಸಹ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಸಹ ಚುನಾವಣೆಗೆ ಸ್ಪರ್ಧಿಸಿದ್ದಾರೆ. ತಮಿಳು ಚಿತ್ರರಂಗದಲ್ಲಿ ಹಲವು ವರ್ಷಗಳಿಂದಲೂ ದಳಪತಿ ವಿಜಯ್ ಮತ್ತು ಅಜಿತ್ ಕುಮಾರ್ ಪರಸ್ಪರ ಎದುರಾಳಿಗಳು. ಪರಸ್ಪರರ ಅಭಿಮಾನಿಗಳು ಸಹ ಎದುರಾಳಿಗಳಂತೇ ವರ್ತಿಸುತ್ತಾರೆ. ಇದೆಲ್ಲ ಹೀಗಿರುವಾಗ, ಅಜಿತ್ ಅವರು ಪರೋಕ್ಷವಾಗಿ ದಳಪತಿ ವಿಜಯ್​​ಗೆ ಮತ ಹಾಕಬೇಡಿ ಎಂಬ ಸಂದೇಶ…

Read More

ಬಂಗಾಳದಲ್ಲಿ ಭುಗಿಲೆದ್ದ ಗಲಭೆ; ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ – Kannada News | West Bengal Assembly Elections; BJP candidate Shuvendu Sarkar chased through Field and assaulted

ಕೊಲ್ಕತ್ತಾ, ಏಪ್ರಿಲ್ 23: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ (West Bengal Assembly Elections) ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಬಂಗಾಳದ ದಕ್ಷಿಣ ದಿನಾಜ್‌ಪುರದ ಬಿಜೆಪಿ ಅಭ್ಯರ್ಥಿ ಸುವೇಂದು ಸರ್ಕಾರ್ ಅವರನ್ನು ಟಿಎಂಸಿ ಕಾರ್ಯಕರ್ತರು ಬೆನ್ನಟ್ಟಿ ಹಲ್ಲೆ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಹಲ್ಲೆಯಿಂದ ತಪ್ಪಿಸಿಕೊಳ್ಳಲು ಸುವೇಂದು ಸರ್ಕಾರ್ ಪೊಲೀಸರ ಜೊತೆ ಮೈದಾನದೊಳಗೆ ಓಡಿದ್ದಾರೆ. ಭದ್ರತಾ ಸಿಬ್ಬಂದಿಯೊಬ್ಬರು ಬಿಜೆಪಿ ಅಭ್ಯರ್ಥಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಾಗ ಟಿಎಂಸಿ ಕಾರ್ಯಕರ್ತರು ಸುವೇಂದು ಸರ್ಕಾರ್ ಅವರನ್ನು ಗದರಿಸುತ್ತಾ, ಹಲ್ಲೆ ಮಾಡುತ್ತಿರುವುದನ್ನು…

Read More

ಒಂದಲ್ಲ, ಎರಡು ಒಟಿಟಿಗಳಲ್ಲಿ ಬಿಡುಗಡೆ ಆಗಲಿದೆ ‘ಧುರಂಧರ್ 2’?

ರಣ್ವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ವರ್ಷಗಳಿಂದಲೂ ಗಳಿಕೆಯ ಪಟ್ಟಿಯಲ್ಲಿ ಟಾಪ್ ಸ್ಥಾನದಲ್ಲಿ ಕುಳಿತಿದ್ದ ಸಿನಿಮಾಗಳನ್ನು ಒಂದೊಂದಾಗಿ ಹಿಂದಿಕ್ಕುತ್ತಿದೆ. ಭಾರತದಲ್ಲಿ ಮಾತ್ರವೇ ಅಲ್ಲದೆ ವಿದೇಶದಲ್ಲೂ ಸಹ ‘ಧುರಂಧರ್ 2’ ಹವಾ ಎಬ್ಬಿಸಿದ್ದು, ಹಲವು ದೇಶಗಳಲ್ಲಿ, ಈವರೆಗೆ ಅತಿ ಹೆಚ್ಚು ಗಳಿಕೆ ಮಾಡಿರುವ ಭಾರತದ ಸಿನಿಮಾ ಎನಿಸಿಕೊಂಡಿದೆ. ಇದೀಗ ಸಿನಿಮಾ ಬಿಡುಗಡೆ ಒಂದೂವರೆ ತಿಂಗಳಾಗುತ್ತಾ ಬಂದಿದ್ದು, ಸಿನಿಮಾದ ಒಟಿಟಿ ಬಿಡುಗಡೆ…

Read More

Tamil Nadu Elections: 74 ವರ್ಷದ ದಾಖಲೆ ಮುರಿದ ತಮಿಳುನಾಡು; ಇಂದಿನ ಚುನಾವಣೆಯಲ್ಲಿ ಶೇ. 82.24ರಷ್ಟು ಮತದಾನ – Kannada News | Assembly Elections Tamil Nadu records historic 82.24 percent voting highest since 1952

ಚೆನ್ನೈ, ಏಪ್ರಿಲ್ 23: ತಮಿಳುನಾಡು ವಿಧಾನಸಭಾ ಚುನಾವಣೆ (Tamil Nadu Assembly Elections) ಇಂದು ಸಂಜೆ 6 ಗಂಟೆಗೆ ಮುಕ್ತಾಯವಾಯಿತು. ಅಧಿಕಾರಿಗಳು ಮುಕ್ತಾಯದ ಸಮಯಕ್ಕಿಂತ ಮೊದಲು ಮತಗಟ್ಟೆಗಳನ್ನು ತಲುಪಿದ ಮತದಾರರಿಗೆ ತಮ್ಮ ಮತಪತ್ರಗಳನ್ನು ಚಲಾಯಿಸಲು ಅವಕಾಶ ನೀಡಿದರು. ಇದೇ ಮೊದಲ ಬಾರಿಗೆ ದಾಖಲೆಯ ಶೇ. 82.24ರಷ್ಟು ಮತದಾನ ದಾಖಲಾಗಿದೆ. 5.73 ಕೋಟಿ ಅರ್ಹ ಮತದಾರರಲ್ಲಿ ಸುಮಾರು ಶೇ. 82.24ರಷ್ಟು ಜನರು ತಮ್ಮ ಮತದಾನ ಮಾಡಿದರು. 75,064 ಮತಗಟ್ಟೆಗಳಲ್ಲಿ ಮತದಾನ ನಡೆಯಿತು. 4,023 ಅಭ್ಯರ್ಥಿಗಳು ಇಂದಿನ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು….

Read More

SSLC ಪರೀಕ್ಷೆ: ಸರ್ಕಾರ ಅಂಕಕ್ಕೆ ಕೋಕ್ ನೀಡಲು ಹೊರಟಿದ್ದ ತೃತೀಯ ಭಾಷೆಯಲ್ಲಿ ಶೇ. 98.55 ಫಲಿತಾಂಶ – Kannada News | Karnataka SSLC Exam Result 2026: 98.55 percent Student Pass in Third Language

ಬೆಂಗಳೂರು, ಏಪ್ರಿಲ್​​ 23: ವಿದ್ಯಾರ್ಥಿಗಳ ಮೇಲಿನ ಹೊರೆ ತಗ್ಗಿಸುವ ನಿಟ್ಟಿನಲ್ಲಿ SSLC ಪರೀಕ್ಷೆಯ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್​​ ನೀಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಒಟ್ಟು 625 ಅಂಕಗಳ ಬದಲಿಗೆ 525 ಅಂಕಗಳಿಗೆ ಪರೀಕ್ಷಾ ಮೌಲ್ಯಮಾಪನವನ್ನು ಸೀಮಿತಗೊಳಿಸುವ ಬಗ್ಗೆ ನಿರ್ಧರಿಸಲಾಗಿತ್ತು. ತ್ರಿಭಾಷಾ ಸೂತ್ರದ ಅಡಿಯಲ್ಲಿ ತೃತೀಯ ಭಾಷೆಯನ್ನು ಕೇವಲ ಅರ್ಹತಾ ವಿಷಯವನ್ನಾಗಿ ಪರಿಗಣಿಸಿ, ಗ್ರೇಡ್ ನೀಡುವ ಮೂಲಕ ಒಟ್ಟು ಶೇಕಡಾವಾರು ಅಂಕಗಳ ಲೆಕ್ಕಾಚಾರದಿಂದ ಇದನ್ನು ಹೊರಗಿಡಲು ಉದ್ದೇಶಿಸಿತ್ತು. ಆದರೆ ಅಂತಿಮವಾಗಿ ಕೋರ್ಟ್​​ ಆದೇಶದಂತೆ ತೃತೀಯ ಭಾಷೆಗೂ…

Read More

ಕರ್ನಾಟಕದಲ್ಲಿ ತೈಲ ಮತ್ತು ಅನಿಲ ಪೂರೈಕೆ ಸ್ಥಿರ: ಆತಂಕಪಡುವ ಅಗತ್ಯವಿಲ್ಲ ಎಂದ ತೈಲ ಕಂಪನಿಗಳು – Kannada News | Karnataka Fuel Stability: Oil and Gas Supply Secure Amidst Global Tensions

ಪಿಐಬಿ ಮಾಧ್ಯಮಗೋಷ್ಠಿImage Credit source: pib.gov.in ಬೆಂಗಳೂರು, ಏಪ್ರಿಲ್​ 23: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಭೌಗೋಳಿಕ ಉದ್ವಿಗ್ನತೆ ಮತ್ತು ಜಾಗತಿಕ ವಿದ್ಯಮಾನಗಳ ಮಧ್ಯೆ ಇತ್ತ ಕರ್ನಾಟಕದಲ್ಲಿ (Karnataka) ತೈಲ ಮತ್ತು ಅನಿಲ ಪೂರೈಕೆ ಸ್ಥಿರ, ಸದೃಢ ಮತ್ತು ಸಂಪೂರ್ಣ ನಿಯಂತ್ರಣದಲ್ಲಿದೆ. ರಾಜ್ಯವು ಸುಸಂಘಟಿತ ಪೆಟ್ರೋಲಿಯಂ ಮೂಲಸೌಕರ್ಯ ಜಾಲವನ್ನು ಹೊಂದಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ಮಾಹಿತಿ ನೀಡಿವೆ. ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ: ಸಿದ್ಧಾರ್ಥ ಅಗರವಾಲ್ ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಹಾಗೂ ಭಾರತದ ತೈಲ…

Read More

MI vs CSK IPL 2026 Live Score: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ – Kannada News | Mumbai Indians vs Chennai Super Kings IPL 2026 Live Cricket Score MI vs CSK Match on 23rd April latest news in Kannada

ಐಪಿಎಲ್ 2026 ರ 33 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಮುಂಬೈ ತಂಡವು ಈ ಪಂದ್ಯವನ್ನು ತನ್ನ ತವರು ಮೈದಾನವಾದ ವಾಂಖೆಡೆ ಕ್ರೀಡಾಂಗಣದಲ್ಲಿ ಆಡುತ್ತಿದೆ. ಎರಡೂ ತಂಡಗಳ ನಡುವಿನ ಪಂದ್ಯಗಳನ್ನು ಐಪಿಎಲ್​ನ ಎಲ್ ಕ್ಲಾಸಿಕೊ ಎಂದೂ ಕರೆಯಲಾಗುತ್ತದೆ. ಈ ಪಂದ್ಯದಲ್ಲಿ, ಎರಡೂ ತಂಡಗಳು ಆವೃತ್ತಿಯ ಮೂರನೇ ಗೆಲುವನ್ನು ಹುಡುಕುತ್ತಿವೆ. ಎರಡೂ ತಂಡಗಳು ಇಲ್ಲಿಯವರೆಗೆ ಆರು ಪಂದ್ಯಗಳಲ್ಲಿ ನಾಲ್ಕರಲ್ಲಿ ಸೋತಿವೆ. Source link

Read More

ವಿಜಯ್ ಪಕ್ಷಕ್ಕೆ ಮತ ಹಾಕಿ ಖುಷಿಯಿಂದ ಪೋಸ್ ಕೊಟ್ಟ ನಟಿ ತ್ರಿಶಾ ಕೃಷ್ಣನ್ – Kannada News | Trisha Krishnan hints support for Thalapathy Vijay TVK Party in Tamil Nadu Elections 2026

ತಮಿಳುನಾಡು ವಿಧಾನಸಭಾ ಚುನಾವಣೆ (Tamil Nadu Election) ಇಂದು (ಏಪ್ರಿಲ್ 23) ನಡೆದಿದೆ. ಮತದಾನದ ಪ್ರಕ್ರಿಯೆಯಲ್ಲಿ ಸಿನಿಮಾ ತಾರೆಯರು ಪಾಲ್ಗೊಂಡಿದ್ದಾರೆ. ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಭವಿಷ್ಯ ಏನಾಗಲಿದೆ ಎಂಬುದನ್ನು ತಿಳಿಯಲು ಜನರು ಕಾದಿದ್ದಾರೆ. ವಿಜಯ್ ಅವರ ಆಪ್ತ ಗೆಳತಿ ಎನ್ನಲಾದ ನಟಿ ತ್ರಿಶಾ ಕೃಷ್ಣನ್ (Trisha Krishnan) ಕೂಡ ಬಂದು ಮತದಾನ ಮಾಡಿದ್ದಾರೆ. ವೋಟ್ ಹಾಕಿದ ಬಳಿಕ ಅವರು ಒಂದು ಫೋಟೋ ಹಂಚಿಕೊಂಡಿದ್ದಾರೆ. ಅದರಲ್ಲಿ ಒಂದು ಸಂದೇಶ ನೀಡಿದ್ದಾರೆ. ಚೆನ್ನೈನಲ್ಲಿ…

Read More

ಬೆಂಗಳೂರಿನ ರಾಂಪುರ ಬಳಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ – Kannada News | A massive fire has erupted In Plastic recycling godown Near Rampura at bengaluru

ಬೆಂಗಳೂರು, (ಏಪ್ರಿಲ್ 23): ಬೆಂಗಳೂರಿನ (Bengaluru) ರಾಂಪುರ ಬಳಿ ಭಾರೀ ಅಗ್ನಿ (Fire) ದುರಂತ ಸಂಭವಿಸಿದೆ. ದೊಡ್ಡಗುಬ್ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಾಂಪುರ ಗ್ರಾಮದಲ್ಲಿ ಅನುಪಯುಕ್ತ ವಸ್ತುಗಳ (ಗುಜರಿ) ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುತ್ತ 10 ಕಿಲೋ ಮೀಟರ್ ವ್ಯಾಪ್ತಿಗೂ ದಟ್ಟ ಹೊಗೆ ಗೋಚರಿಸುತ್ತಿದೆ. ಅಷ್ಟರ ಮಟ್ಟಿಗೆ ಬೆಂಕಿ ಹೊತ್ತಿಕೊಂಡಿದೆ. ದೊಡ್ಡ ಪ್ರಮಾಣದಲ್ಲಿ ಹೊಗೆ ಆವರಿಸುತ್ತಿರುವರಿಂದ ಸುತ್ತಮುತ್ತ ಆತಂಕದ ವಾತವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಸಹ ದೌಡಾಯಿಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಮತ್ತಷ್ಟು…

Read More

ತಂದೆ ಸಾವಿನ ನಡುವೆಯೂ SSLC ಪರೀಕ್ಷೆ ಬರೆದು ಉತ್ತೀರ್ಣನಾದ ಶಿವಮೊಗ್ಗದ ವಿದ್ಯಾರ್ಥಿ – Kannada News | SSLC Student Passes Exam After Fathers Demise With BEOs Support

ಶಿವಮೊಗ್ಗ, ಏಪ್ರಿಲ್​​ 23: ತಂದೆ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ಶಿವಮೊಗ್ಗದ ವಿದ್ಯಾರ್ಥಿಯೋರ್ವ ಉತ್ತೀರ್ಣನಾಗಿದ್ದಾನೆ. ತಾಲೂಕಿನ ಧ್ಯಾವನಕೆರೆ ಗ್ರಾಮದ ವಿದ್ಯಾರ್ಥಿ ಪ್ರೀತಮ್ ತಂದೆ ಗಣಿತ ಪರೀಕ್ಷೆಯ ಹಿಂದಿನ ದಿನ ನಿಧನರಾಗಿದ್ದರು. ಕುಟುಂಬ ದುಃಖದಲ್ಲಿದ್ದ ಕಾರಣ ಪ್ರೀತಮ್ ಪರೀಕ್ಷೆ ಬರೆಯುವ ಮನಸ್ಥಿತಿಯಲ್ಲಿ ಇರಲಿಲ್ಲ. ಈ ವಿಷಯ ತಿಳಿದ ಶಿವಮೊಗ್ಗದ ಬಿಇಓ ಬಿ. ರಮೇಶ್ ಅವರು ಪ್ರೀತಮ್ ಮನೆಗೆ ಭೇಟಿ ನೀಡಿ, ವಿದ್ಯಾರ್ಥಿ ಮತ್ತು ಅವರ ತಾಯಿಯನ್ನು ಮನವೊಲಿಸಿದ್ದರು. ಬಿಇಒ ಅವರ ಧೈರ್ಯದ ಮಾತುಗಳ ನಂತರ ಪ್ರೀತಮ್ ಗಣಿತ,…

Read More