Headlines

ಮಲ್ಲಿಕಾರ್ಜುನ್ ನಂಬಿ ಮೋಸ ಹೋಗಬೇಡಿ: ಎಚ್ಚರಿಕೆ ನೀಡಿದ ದಿನಕರ್ ತೂಗುದೀಪ – Kannada News | Darshan brother Dinakar Thoogudeepa viral post about Ex Manager Mallikarjun

ಹಲವು ವರ್ಷಗಳ ಕಾಲ ನಾಪತ್ತೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ (Darshan Ex Manager Mallikarjun) ಇತ್ತೀಚೆಗೆ ದಿಢೀರ್ ಪ್ರತ್ಯಕ್ಷ ಆದರು. ಬಳಿಕ ಅವರು ಸುದ್ದಿಗೋಷ್ಠಿ ನಡೆಸಿ ಹಲವು ವಿಷಯಗಳ ಬಗ್ಗೆ ಸ್ಪಷ್ಟನೆ ನೀಡಿದರು. 7 ವರ್ಷ ತಾವು ಕಾಣೆ ಆಗಿದ್ದಕ್ಕೆ ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದರು. ಆದರೆ ಈಗ ಮಲ್ಲಿಕಾರ್ಜುನ್ ವಿರುದ್ಧ ದರ್ಶನ್ ಸಹೋದರ ದಿನಕರ್ ತೂಗುದೀಪ (Dinakar Thoogudeepa) ಗುಡುಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಮಲ್ಲಿಕಾರ್ಜುನ್ ಬಗ್ಗೆ ಪೋಸ್ಟ್ ಮಾಡಿದ್ದಾರೆ….

Read More

ಗೃಹ ಸಚಿವ ಪರಮೇಶ್ವರ್‌ಗೆ ‘500 ರೂ. ಬೆಟ್ಟಿಂಗ್’ ಸಂಕಷ್ಟ: ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಆದೇಶ! – Kannada News | Court Orders FIR Against Karnataka Home Minister Dr. G. Parameshwara for Rs 500 Bet

ಬೆಂಗಳೂರು, ಏ.21: ಗೃಹ ಇಲಾಖೆ ಎಂದರೆ ಅದೊಂದು ಶಿಸ್ತಿನ ಇಲಾಖೆ. ಬೆಟ್ಟಿಂಗ್​​​ಗಳನ್ನು ತಡೆಯಬೇಕಿದ್ದ ಇಲಾಖೆಯ ಸಚಿವರೇ ಬೆಟ್ಟಿಂಗ್ ಮಾಡಿದ್ದಾರೆ ಎಂದರೆ ನಂಬಲು ಸಾಧ್ಯವಿಲ್ಲ. ಆದರೆ ನಂಬಲೇಬೇಕು. ಕಬಡ್ಡಿ ಪಂದ್ಯಾವಳಿಯೊಂದರಲ್ಲಿ ಕೇವಲ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದಾಗಿ ಹೇಳಿಕೆ ನೀಡಿದ್ದ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ವಿರುದ್ಧ ಇದೀಗ ಎಫ್‌ಐಆರ್ (FIR) ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ತಾನು ನೀಡಿದ ಹೇಳಿಕೆಯೇ ಈಗ ಅವರಿಗೆ ಸುತ್ತಿಕೊಂಡಿದೆ. ತುಮಕೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜು…

Read More

8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳು – ಇಲ್ಲಿದೆ ಸಂಪೂರ್ಣ ವಿವರ – Kannada News | 8th pay commission central govt employees demand rs 69k minimum wage key revisions

ನವದೆಹಲಿ, ಏಪ್ರಿಲ್ 21: ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗಾಗಿ 8ನೇ ವೇತನ ಆಯೋಗಕ್ಕೆ ಬೇಡಿಕೆ ಇಡಲಾಗಿದೆ. ಈ ನಿಟ್ಟಿನಲ್ಲಿ ‘ರಾಷ್ಟ್ರೀಯ ಜಂಟಿ ಸಮಾಲೋಚನಾ ಸಮಿತಿ’ (NCJCM) ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, 7 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಇತ್ತೀಚಿನ ಜ್ಞಾಪನಾ ಪತ್ರದಲ್ಲಿ, ಕೇವಲ ವೇತನ ಏರಿಕೆ ಮಾತ್ರವಲ್ಲದೆ ವೇತನ ಶ್ರೇಣಿಯ ಸ್ವರೂಪವನ್ನೇ ಬದಲಿಸುವಂತಹ ಪ್ರಮುಖ ಬೇಡಿಕೆಗಳನ್ನು ಇಡಲಾಗಿದೆ. ಎನ್​ಸಿಜೆಸಿಎಂ ಸಂಘಟನೆಯು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರನ್ನು ಪ್ರತಿನಿಧಿಸುತ್ತದೆ….

Read More

‘ಧುರಂಧರ್’ ಗೆದ್ದರೂ ರಣವೀರ್ ಸಿಂಗ್ ‘ಶಕ್ತಿಮಾನ್’ ಆಗಲು ಸಾಧ್ಯವಿಲ್ಲ: ಕಾರಣ ಏನು? – Kannada News | Mukesh Khanna on why Ranveer Singh is not right for Shaktimaan Movie

ಭಾರತದ ಮೊದಲ ಸೂಪರ್ ಹೀರೋ ‘ಶಕ್ತಿಮಾನ್’ (Shaktimaan) ಕಥೆಯನ್ನು ಬೆಳ್ಳಿತೆರೆಗೆ ತರುವ ಪ್ಲ್ಯಾನ್ ಇದೆ. ಆದರೆ, ಈ ಪಾತ್ರಕ್ಕೆ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರನ್ನು ಆಯ್ಕೆ ಮಾಡುವ ವಿಚಾರದಲ್ಲಿ ಕಿರುತೆರೆಯ ಶಕ್ತಿಮಾನ್ ನಟ ಮುಖೇಶ್ ಖನ್ನಾ Mukesh Khanna ಅವರು ಸಹಮತಿ ಸೂಚಿಸುತ್ತಿಲ್ಲ. ರಣವೀರ್ ಎಷ್ಟೇ ದೊಡ್ಡ ನಟನಾಗಿದ್ದರೂ ಅವರು ಶಕ್ತಿಮಾನ್ ಪಾತ್ರಕ್ಕೆ ಸೂಕ್ತವಲ್ಲ ಎಂದು ಮುಖೇಶ್ ಖನ್ನಾ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ರಣವೀರ್ ಸಿಂಗ್ (Ranveer Singh) ಅವರ ನಟನಾ ಸಾಮರ್ಥ್ಯದ…

Read More

Chanakya Niti: ಈ ಅಭ್ಯಾಸಗಳು ನಿಮ್ಮಲ್ಲಿದ್ದರೆ ಜೀವನದಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಎಂದಿದ್ದಾರೆ ಚಾಣಕ್ಯ – Kannada News | Chanakya Niti: If you have these habits, you will never be successful in life

ಜೀವನದಲ್ಲಿ ಮುಂದುವರೆಯಬೇಕು, ಯಶಸ್ಸನ್ನು (success) ಗಳಿಸಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಈ ಕೆಲವೊಂದು ಅಭ್ಯಾಸಗಳನ್ನು ಹೊಂದಿರುವವರು ಖಂಡಿತವಾಗಿಯೂ ಜೀವನದಲ್ಲಿ ಜಯಿಸುವುದಿಲ್ಲ, ಅವರಿಗೆ ಸೋಲು ಖಚಿತ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ನಿಮ್ಮಲೂ ಕೂಡ ಈ ಅಭ್ಯಾಸಗಳಿರಬಹುದು, ಆ ತಪ್ಪು ಅಭ್ಯಾಸಗಳನ್ನು ಸರಿಪಡಿಸಿದರೆ ಖಂಡಿತವಾಗಿಯೂ ನೀವು ಸಹ ಜೀವನದಲ್ಲಿ ಮುಂದುವರೆಯಬಹುದು. ಹಾಗಿದ್ರೆ ಯಶಸ್ಸಿಗೆ ಅಡ್ಡಿಪಡಿಸುವ, ಸೋಲುಣಿಸುವ ಆ ಅಭ್ಯಾಸಗಳು ಯಾವುವು  ಎಂಬುದನ್ನು ನೋಡೋಣ ಬನ್ನಿ. ಈ ಅಭ್ಯಾಸಗಳಿದ್ದರೆ ಜೀವನದಲ್ಲಿ ಯಶಸ್ಸು ಸಿಗಲಾರದು: ಸಮಯವನ್ನು ವ್ಯರ್ಥ ಮಾಡುವುದು: ಸಮಯಕ್ಕಿಂತ…

Read More

ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ – Kannada News | Bengaluru Prostitution Ring Busted: 4 Arrested, 6 Women Rescued from Spas and Homes

ಬೆಂಗಳೂರು, ಏಪ್ರಿಲ್​​ 21: ನಗರದ ವಿವಿಧೆಡೆ ಸ್ಪಾ ಮತ್ತು ಮನೆಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖತರ್ನಾಕ್​​ ಜಾಲವನ್ನು ಪೊಲೀಸರು ಭೇದಿಸಿದ್ದು, ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮಾರತಹಳ್ಳಿ, ಸುಂಕದಕಟ್ಟೆ ಸಮೀಪದ ಸ್ಪಾಗಳು ಹಾಗೂ ಮಂಜುನಾಥನಗರದ ಮನೆಯಲ್ಲಿ ಮಹಿಳೆಯರನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡಲಾಗುತ್ತಿತ್ತು. ಈ ಬಗ್ಗೆ ಸಿಕ್ಕ ಮಾಹಿತಿಯ ಆಧಾರದಲ್ಲಿ ಲೆ ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಮಹಿಳಾ ರಕ್ಷಣಾ ಘಟಕದ ಪೊಲೀಸರು ದಾಳಿ ನಡೆಸಿದ್ದರು. ಬಲವಂತವಾಗಿ ಅಥವಾ ಆಮಿಷಕ್ಕೆ ಒಳಪಡಿಸಿ ಆರೋಪಿಗಳು ಮಹಿಳೆಯರನ್ನು…

Read More

Video: ಬಿಸಿಲಿನಿಂದ ಪಾರಾಗಲು ಹೊಸ ಮಾರ್ಗ ಕಂಡುಕೊಂಡ ಬೆಂಗಳೂರಿನ ಯುವತಿ – Kannada News | Bengaluru: A young woman from Bengaluru has a new plan to escape the scorching sun.

ಬೆಂಗಳೂರು, ಏಪ್ರಿಲ್ 21: ಬಿಸಿಲೋ ಬಿಸಿಲು, ಹೊರಗಡೆ ಕಾಲಿಡಂಗಿಲ್ಲ. ಹೌದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ (Bengaluru) ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿದೆ. ಮಾಯಾನಗರಿಯ ಜನರು ಬಿಸಿಲಿಗೆ ಹೈರಾಣಾಗಿದ್ದಾರೆ. ಆದರೆ ಇದೀಗ ಬೆಂಗಳೂರಿನ ಯುವತಿ ರಣ ಬಿಸಿಲಿನಿಂದ ಪಾರಾಗಲು ಹೊಸ ಮಾರ್ಗ ಕಂಡುಕೊಂಡಿದ್ದಾಳೆ. ಮನೆಯಲ್ಲಿ ಫ್ಯಾನ್ ಇದ್ರೂ ಬಿಸಿಲಿನ ಝಳ ತಾಳಲಾರದೇ ತಮ್ಮ ಮನೆಯ ಸಮೀಪವೇ ಇರುವ ಹೋಟೆಲ್‌ವೊಂದರಲ್ಲಿ ರೂಮ್ ಬುಕ್ ಮಾಡಿದ್ದಾಳೆ. ಈ ಕುರಿತಾದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಬೆಂಗಳೂರಿನ…

Read More

ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ – Kannada News | Compromise politics inevitable to CM Siddaramaiah Says Minister Satish Jarkiholi

ಮೈಸೂರು, (ಏಪ್ರಿಲ್ 21): ಕಾಂಗ್ರೆಸ್‌ನಲ್ಲಿ (Congress) ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಬಗ್ಗೆ ಆಪ್ತರಾದ ಸತೀಶ್ ಜಾರಕಿಹೊಳಿ (Satish jarkiholi) ಹಾಗೂ ಕೆಎನ್ ರಾಜಣ್ಣ ನೀಡುತ್ತಿರುವ ಹೇಳಿಕೆಗಳು ಸಂಚಲನ ಮೂಡಿಸಿವೆ. ಸಿದ್ದರಾಮಯ್ಯ ಅವರಿಂದ ಇಂಥಾ ಅಸಹಾಯಕತೆಯನ್ನ ನಿರೀಕ್ಷೆ ಮಾಡಿರಲಿಲ್ಲ. ಸಿಎಂ ತಟಸ್ಥ ಧೋರಣೆ ಯಾಕೆ ತಾಳಿದ್ದಾರೋ ಗೊತ್ತಿಲ್ಲ, ಧ್ವನಿ ಕುಗ್ಗಿದಾಗ ಅಸಹಾಯಕತೆ ಆಗುತ್ತದೆ ಎಂದು ಮೊನ್ನೆ ಅಷ್ಟೇ ರಾಜಣ್ಣ ಶಾಕಿಂಗ್ ಹೇಳಿಕೆ ನೀಡಿದ್ದರು. ಇದಾದ ಬೆನ್ನಲ್ಲೇ ಇಂದು (ಏಪ್ರಿಲ್ 21) ಸಿದ್ದರಾಮಯ್ಯ ಅವರ ಮೇಲೆ…

Read More

ಇನ್ನೆಷ್ಟು ದಿನ ಜನರ ದಾರಿ ತಪ್ಪಿಸುತ್ತೀರಿ? ಖರ್ಗೆ ವಿರುದ್ಧ ಪ್ರಲ್ಹಾದ್ ಜೋಶಿ ವಾಗ್ದಾಳಿ – Kannada News | Mallikarjun Kharge must apologise to the Prime Minister and people of India Pralhad Joshi urges

ನವದೆಹಲಿ, ಏಪ್ರಿಲ್ 21: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿರುವುದರಿಂದ ಚೆನ್ನೈನಲ್ಲಿ ಇಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡುವ ಭರದಲ್ಲಿ ಅವರು ಪ್ರಧಾನಿ ಮೋದಿಯವರನ್ನು ಭಯೋತ್ಪಾದಕ ಎಂದು ಕರೆದಿದ್ದರು. ಇದಾದ ಬಳಿಕ ತಮ್ಮ ಹೇಳಿಕೆಗೆ ಅವರು ಸ್ಪಷ್ಟನೆ ನೀಡಿದ್ದರೂ ಅದು ವಿವಾದ ಸೃಷ್ಟಿಸಿದೆ. ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಕಿಡಿ ಕಾರಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖರ್ಗೆಯವರು ಪ್ರಧಾನಿ ಮೋದಿಯವರ ಮತ್ತು ದೇಶದ ಕ್ಷಮೆ ಕೋರಬೇಕೆಂದು ಒತ್ತಾಯಿಸಿದ್ದಾರೆ….

Read More

SRH vs DC Playing XI: ಟಾಸ್ ಗೆದ್ದ ಡೆಲ್ಲಿ; ಉಭಯ ತಂಡಗಳಲ್ಲೂ ಬದಲಾವಣೆ – Kannada News | SRH vs DC Playing XI Sunrisers Hyderabad vs Delhi Capitals Today IPL 2026 match Confirmed playing 11 details with name in Kannada

ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಕಳೆದ ಎರಡು ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಸನ್‌ರೈಸರ್ಸ್ ಹೈದರಾಬಾದ್ ತನ್ನ ತವರಿನ ಪರಿಸ್ಥಿತಿಯ ಲಾಭ ಪಡೆಯಲು ಪ್ರಯತ್ನಿಸಲಿದೆ. ಎರಡೂ ತಂಡಗಳು ಪ್ರಸ್ತುತ ತಲಾ ಆರು ಅಂಕಗಳನ್ನು ಹೊಂದಿವೆ, ಆದರೆ ಸನ್‌ರೈಸರ್ಸ್ ಹೈದರಾಬಾದ್ ಉತ್ತಮ ನೆಟ್ ರನ್ ರೇಟ್ ಹೊಂದಿದ್ದು, ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಡೆಲ್ಲಿ…

Read More