Headlines

ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು – Kannada News | Mohan Bhagwat hits back at Minister Priyank Kharge letter about RSS Details

ಬೆಂಗಳೂರು, (ಜೂನ್ 15): ಆರ್​ಎಸ್​ಎಸ್ (RSS)   ನೋಂದಣಿಗೆ ಆಗ್ರಹಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಬರೆದ ಬಹಿರಂ ಪತ್ರಕ್ಕೆ ಸ್ವತಃ RSS ಮುಖ್ಯಸ್ಥ ಭಾಗವತ್ (Mohan bhagwat)​ ಪ್ರತಿಕ್ರಿಯಿಸಿದ್ದು, ಇದೊಂದು ರಾಜಕೀಯ ಗಿಮಿಕ್, ನಮ್ಮ ಚಟುವಟಿಕೆಗಳು ರಹಸ್ಯವಾಗಿಲ್ಲ. ಹಿಂದೂ ಧರ್ಮ ಎಲ್ಲಾದರೂ ರಿಜಿಸ್ಟರ್ ಆಗಿದೆಯೇ? ಸರ್ಕಾರಿ ಅನುದಾನ ಪಡೆಯುವವರಿಗೆ ಮಾತ್ರ ನೋಂದಣಿ ಅಗತ್ಯವಿದ್ದು, 1950ರಲ್ಲೇ ನಮ್ಮ ಸಂವಿಧಾನವನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಮುಖ್ಯಾಂಶಗಳು ಆರ್​​ಎಸ್​​ಎಸ್​​ ಬಗ್ಗೆ ಸಚಿವ ಪ್ರಿಯಾಂಕ್ ಪತ್ರಕ್ಕೆ ಮೋಹನ್ ಭಾಗವತ್​…

Read More

ಸಿಎಂ ಭಗವಂತ್ ಮಾನ್ ಗುರು ದ್ರೋಹಿ ಎಂದು ಘೋಷಿಸಿದ ಅಕಲ್ ತಖ್ತ್; ಚುನಾವಣೆಗೂ ಮೊದಲೇ ಆಪ್​ಗೆ ಹಿನ್ನಡೆ – Kannada News | Akal Takht declares Punjab CM Bhagwant Mann anti Guru Ahead Of Punjab Elections

ಅಮೃತಸರ, ಜೂನ್ 15: ಪಂಜಾಬ್ ರಾಜಕಾರಣದಲ್ಲಿ ಭಾರಿ ರಾಜಕೀಯ ಬಿರುಗಾಳಿ ಎದ್ದಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ (Bhagwant Mann) ಅವರನ್ನು ಸಿಖ್ ಧರ್ಮದ ಅತ್ಯುನ್ನತ ಧಾರ್ಮಿಕ ಪೀಠವಾದ ‘ಅಕಲ್ ತಖ್ತ್’ ಅಧಿಕೃತವಾಗಿ ಗುರು ದ್ರೋಹಿ ಎಂದು ಘೋಷಿಸಿದೆ. ಸಿಖ್ ಧರ್ಮದ ಸರ್ವೋಚ್ಚ ಸಂಸ್ಥೆಯ ಈ ಧಾರ್ಮಿಕ ಆದೇಶವು ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯ ಸಿದ್ಧತೆಯಲ್ಲಿರುವ ಆಮ್ ಆದ್ಮಿ ಪಕ್ಷಕ್ಕೆ (AAP) ದೊಡ್ಡ ಆಘಾತವನ್ನು ನೀಡಿದೆ. ಅಕಲ್ ತಖ್ತ್‌ನ ಜತ್ಹೇದಾರ್ ನೇತೃತ್ವದಲ್ಲಿ ನಡೆದ 5 ಮಂದಿ…

Read More

ರೌಡಿ ನಿಗ್ರಹ ಪಡೆ ಮಧ್ಯೆಯೂ 66 ರೌಡಿಗಳಿಗೆ ಮುಕ್ತಿ: ಪೊಲೀಸ್ ಇಲಾಖೆ ಮಾಡಿದ ಎಡವಟ್ಟು ಏನು? – Kannada News | Police Negligence Leads to Release of 66 Rowdy Sheeters; High Court Guidelines Allegedly Violated

ರಾಜ್ಯ ಪೊಲೀಸ್​​ ದೂರುಗಳ ಪ್ರಾಧಿಕಾರImage Credit source: tv9 kannada ಬೆಂಗಳೂರು, ಜೂನ್​​ 15: ಡಿಕೆ ಶಿವಕುಮಾರ್ (DK Shivakumar) ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಕೂಡಲೇ ಇತ್ತೀಚೆಗೆ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಮಾಡುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದರು. ರೌಡಿಗಳನ್ನ ಮಟ್ಟಹಾಕಲು ಪ್ರತಿ ಠಾಣೆ ವ್ಯಾಪ್ತಿಯಲ್ಲೂ ಆ್ಯಂಟಿ ರೌಡಿ ಸ್ಕ್ವಾಡ್ ರಚನೆಗೆ ಸೂಚಿಸಿದ್ದರು. ಆದರೆ ಇದೀಗ ಪೊಲೀಸ್ ಇಲಾಖೆ ಎಡವಟ್ಟಿನಿಂದ ರೌಡಿಪಟ್ಟಿಯಿಂದ (Rowdy Sheeters) 66 ನಟೋರಿಯಸ್​​ ರೌಡಿ​ಗಳಿಗೆ ಮುಕ್ತಿ…

Read More

ಸುಶಾಂತ್ ಸಿಂಗ್ ರಜಪೂತ್ ಕೇಸ್ ಆಧಾರಿತ ‘ಸಾರಿ ಬಾಬು’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ – Kannada News | Sushant Singh Rajput case Film Sorry Babu First Look poster released Sujeet Singh Rathore

ಬಾಲಿವುಡ್ ಅಂಗಳದಿಂದ ಅತ್ಯಂತ ಇಂಟರೆಸ್ಟಿಂಗ್ ಸುದ್ದಿಯೊಂದು ಹೊರಬಿದ್ದಿದೆ. ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಅವರ ನಿಗೂಢ ಸಾವು ಮತ್ತು ಅದರ ಸುತ್ತ ಮುಸುಕಿದ್ದ ವಿವಾದಗಳನ್ನಾಧರಿಸಿ ಈಗ ಕಮರ್ಷಿಯಲ್ ಸಿನಿಮಾವೊಂದು ತಯಾರಾಗುತ್ತಿದೆ. ಇಡೀ ದೇಶದ ಗಮನ ಸೆಳೆದಿದ್ದ ಆ ಒಂದು ನಿರ್ದಿಷ್ಟ ಪದವನ್ನೇ ಈ ಚಿತ್ರಕ್ಕೆ ಶೀರ್ಷಿಕೆಯಾಗಿ ಇಡಲಾಗಿದೆ. ಹೌದು, ಈ ಸಿನಿಮಾಗೆ ‘ಸಾರಿ ಬಾಬು’ (Sorry Babu) ಎಂದು ಹೆಸರಿಡಲಾಗಿದೆ. ಚಿತ್ರತಂಡವು ಈ ಸಿನಿಮಾದ ಮೊದಲ ಅಧಿಕೃತ ಪೋಸ್ಟರ್ ಬಿಡುಗಡೆ ಮಾಡಿದ್ದು,…

Read More

ಹಳೆಯ ಬೆಳ್ಳಿ ಆಭರಣಗಳು ಫಳ ಫಳ ಹೊಳಿಬೇಕು ಅಂದ್ರೆ, ಈ ಕ್ಲೀನಿಂಗ್‌ ಟಿಪ್ಸ್‌ ಪಾಲಿಸಿ – Kannada News | Follow these simple tips to clean silver jewelry

ಚಿನ್ನದಂತೆ ಬೆಳ್ಳಿ ಆಭರಣಗಳನ್ನು (silver jewelry) ಸಹ ಬಹುತೇಕ ಹೆಚ್ಚಿನವರು ಇಷ್ಟಪಟ್ಟು ಧರಿಸುತ್ತಾರೆ. ಹೆಚ್ಚಿನ ಮಹಿಳೆಯರು ಬೆಳ್ಳಿ ಕಾಲುಂಗುರ, ಉಂಗುರ, ಕಾಲ್ಗೆಜ್ಜೆಯನ್ನೇ ಧರಿಸುತ್ತಾರೆ. ಆದರೆ ಈ ಬೆಳ್ಳಿ ಆಭರಣಗಳು ಬಹುಬೇಗನೇ ಹೊಳಪನ್ನು ಕಳೆದುಕೊಂಡು ಕಪ್ಪಾಗಿ ಕಾಣಿಸುತ್ತದೆ. ಗಾಳಿ, ತೇವಾಂಶ ಮತ್ತು ಧೂಳಿಗೆ  ಒಡ್ಡಿಕೊಳ್ಳುವುದರಿಂದ ಬೆಳ್ಳಿ ವಸ್ತುಗಳು ಹೊಳಪನ್ನು ಕಳೆದುಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಹೆಚ್ಚಿನವರು ಬೆಳ್ಳಿ ವಸ್ತುಗಳಿಗೆ ಆಭರಣದಂಗಡಿಯಲ್ಲಿ ಪಾಲಿಶ್‌ ಮಾಡಿಸುತ್ತಾರೆ. ಈ ರೀತಿ ದುಡ್ಡು ಖರ್ಚು ಮಾಡುವ ಬದಲು ಈ ಕೆಲವೊಂದು ಕ್ಲೀನಿಂಗ್‌ ಟಿಪ್ಸ್‌ಗಳನ್ನು ಪಾಲಿಸುವ  ಮೂಲಕ…

Read More

ಜನರನ್ನು ಬೀದಿ ನಾಯಿಗೆ ಹೋಲಿಸಿದ ರಾಘವ ಲಾರೆನ್ಸ್? ಆಕ್ರೋಶದ ಬಳಿಕ ಸ್ಪಷ್ಟನೆ ನೀಡಿದ ನಟ – Kannada News | Raghava Lawrence clarifies Stray Dog analogy row amid backlash over TVK remarks

ಇತ್ತೀಚೆಗಷ್ಟೇ ರಾಜಕೀಯ ಪ್ರವೇಶದ ಸುಳಿವು ನೀಡಿ ಸುದ್ದಿಯಾಗಿದ್ದ ಖ್ಯಾತ ನಟ, ನೃತ್ಯ ನಿರ್ದೇಶಕ ರಾಘವ ಲಾರೆನ್ಸ್ (Raghava Lawrence) ಈಗ ಹೊಸದೊಂದು ವಿವಾದಕ್ಕೆ ಸಿಲುಕಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಆಡಳಿತದ ಕುರಿತು ಮಾತನಾಡುವಾಗ ಅವರು ಬಳಸಿದ ಉದಾಹರಣೆಯೊಂದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ರಾಘವ ಲಾರೆನ್ಸ್ ಅವರು ಜನರನ್ನು ಬೀದಿ ನಾಯಿಗಳಿಗೆ (Stray Dog) ಹೋಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ತಮ್ಮ ರಾಜಕೀಯ…

Read More

ಭಾರತದ ಅಭಿವೃದ್ಧಿಗೆ ಸ್ಲೋವಾಕಿಯಾ ಪ್ರಧಾನಿ ಮೆಚ್ಚುಗೆ; ದಾಖಲೆಯ ಅಧಿಕಾರಾವಧಿಗೆ ಮೋದಿಗೆ ಅಭಿನಂದನೆ – Kannada News | Slovak PM Robert Fico congratulates PM Narendra Modi on becoming Indias longest serving elected Prime Minister

ಬ್ರಾಟಿಸ್ಲಾವಾ, ಜೂನ್ 15: ಯುರೋಪ್ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಅವರ ಜಾಗತಿಕ ನಾಯಕತ್ವಕ್ಕೆ ಮತ್ತೊಂದು ಮನ್ನಣೆ ಸಿಕ್ಕಿದೆ. ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಅವರು ಭಾರತವು ಪ್ರಸ್ತುತ ಸಾಧಿಸುತ್ತಿರುವ ಜಾಗತಿಕ ಆರ್ಥಿಕ ಪ್ರಗತಿಯನ್ನು ಶ್ಲಾಘಿಸಿದ್ದು, ಪ್ರಧಾನಿ ಮೋದಿಯವರ ಐತಿಹಾಸಿಕ ಅಧಿಕಾರಾವಧಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 1993ರಲ್ಲಿ ಸ್ಲೋವಾಕಿಯಾ ಸ್ವತಂತ್ರ ರಾಷ್ಟ್ರವಾದ ನಂತರ ಭಾರತದ ಪ್ರಧಾನಮಂತ್ರಿಯೊಬ್ಬರು ಆ ದೇಶಕ್ಕೆ ನೀಡುತ್ತಿರುವ ಮೊದಲ ಐತಿಹಾಸಿಕ ಭೇಟಿ ಇದಾಗಿದ್ದು, ಉಭಯ ದೇಶಗಳ ದ್ವಿಪಕ್ಷೀಯ ಬಾಂಧವ್ಯದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಯಾಗಿದೆ….

Read More

Video: ಕನಸನ್ನು ಬೆನ್ನಟ್ಟಿ ಹೋದ ವ್ಯಕ್ತಿ; ಇಂದು ಏರ್ ಇಂಡಿಯಾದಲ್ಲಿ ಸ್ವಚ್ಛತಾ ಸಿಬ್ಬಂದಿ – Kannada News | The story of Air India’s cleaning staff’s dream come true

ಪ್ರತಿಯೊಬ್ಬರಿಗೂ ಚಿಕ್ಕಂದಿನಿಂದಲೂ ಕನಸುಗಳಿರುತ್ತವೆ. ಸಣ್ಣ ಮಕ್ಕಳನ್ನು ಕೇಳಿದರೆ ದಕ್ಷ ಅಧಿಕಾರಿಯಾಗಬೇಕು, ವೈದ್ಯನಾಗಬೇಕು ಹೀಗೆ ತಮ್ಮ ಕನಸುಗಳನ್ನು ಹೇಳುತ್ತಾರೆ. ಆದರೆ ಅಂದುಕೊಂಡಿದ್ದನ್ನು ಸಾಧಿಸುವುದು, ಕೆಲಸ ಗಿಟ್ಟಿಸಿಕೊಳ್ಳೋದು ಹೇಳಿದ್ದಷ್ಟು ಸುಲಭವಲ್ಲ. ಇದೀಗ ಏರ್ ಇಂಡಿಯಾದಲ್ಲಿ (Air India) ಕ್ಲೀನರ್ ಆಗಿ ಕೆಲಸ ಮಾಡುವ ವ್ಯಕ್ತಿ ತಮ್ಮ ಕನಸಿನ ಉದ್ಯೋಗ ಗಿಟ್ಟಿಸಿಕೊಂಡು ಖುಷಿಯಿಂದ ಕೆಲಸ ಮಾಡುತ್ತಿದ್ದಾರೆ. ಏರ್ ಇಂಡಿಯಾದ ಸ್ವಚ್ಛತಾ ಸಿಬ್ಬಂದಿಯೊಬ್ಬರ ಹೃದಯಸ್ಪರ್ಶಿ ವಿಡಿಯೋ  ನೆಟ್ಟಿಗರ ಹೃದಯ ಗೆದ್ದಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಕೆಲಸದ ಮೇಲೆ ಅವರಿಗಿರುವ ಪ್ರೀತಿಯನ್ನು ಮೆಚ್ಚಿಕೊಂಡಿದ್ದಾರೆ….

Read More

ಇಂದಿರಾ ಗಾಂಧಿ ಬದುಕಿದ್ದರೆ ಬಿಜೆಪಿಗೆ ನಿಷೇಧ ಹೇರುತ್ತಿದ್ದರು; ವಿವಾದಕ್ಕೀಡಾದ ಅಶೋಕ್ ಗೆಹ್ಲೋಟ್ – Kannada News | Indira Gandhi would have banned BJP Congress Leader Ashok Gehlot sparks Controversy

ಜೈಪುರ, ಜೂನ್ 15: “ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಇಂದು ಬದುಕಿದ್ದರೆ ಬಿಜೆಪಿಯಂತಹ ಕೋಮು ರಾಜಕಾರಣ ಮಾಡುವ ಪಕ್ಷವನ್ನು ನಿಷೇಧಿಸುತ್ತಿದ್ದರು” ಎಂದು ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ (Ashok Gehlot) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಸ್ತುತ ಆಡಳಿತಾರೂಢ ಬಿಜೆಪಿ ಸೃಷ್ಟಿಸಿರುವ ವಾತಾವರಣ ಅತ್ಯಂತ ಅಪಾಯಕಾರಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಜೈಪುರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್,…

Read More

ಸರ್ಕಾರಿ ಶಾಲೆಯಲ್ಲಿ ಓದಿದ 30 ಸಾವಿರ ಮಕ್ಕಳು ಅತಂತ್ರ! ಸರ್ಕಾರದ ಎಡವಟ್ಟಿಗೆ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು? – Kannada News | Karnataka English Medium School: 30,000 Students Struggle for Class 8 Admissions

ಪ್ರಾತಿನಿಧಿಕ ಚಿತ್ರImage Credit source: deccanherald ಬೆಂಗಳೂರು, ಜೂನ್​​ 15: ಸರ್ಕಾರಿ ಶಾಲೆಯ (government school) ಮಕ್ಕಳಿಗೂ ಇಂಗ್ಲಿಷ್ ಮೀಡಿಯಂ ಶಿಕ್ಷಣ ಸಿಗಲಿ ಎಂಬ ಉದ್ದೇಶದಿಂದ ಆರಂಭವಾದ ಯೋಜನೆಯೊಂದು, ಈಗ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ದೂಡಿದೆ. ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮೀಡಿಯಂ (English Medium) ಓದಿದ ರಾಜ್ಯದ ಸುಮಾರು 30 ಸಾವಿರ ವಿದ್ಯಾರ್ಥಿಗಳು ಈಗ ಮುಂದೇನು ಮಾಡಬೇಕು ತೋಚದೆ ಅತಂತ್ರರಾಗಿದ್ದಾರೆ. ಜೂನ್ ತಿಂಗಳು ಅರ್ಧ ಕಳೆದರೂ ಶಿಕ್ಷಣ ಇಲಾಖೆ ಮಾತ್ರ ಈ ಗೊಂದಲಕ್ಕೆ ಇನ್ನೂ ಮುಕ್ತಿ…

Read More