Headlines

ಹೈದರಾಬಾದ್‌ನಿಂದ ಮುಂಬೈಗೆ ಶಿಫ್ಟ್ ಆಗ್ತಾರಾ ಅಲ್ಲು ಅರ್ಜುನ್? – Kannada News | Allu Arjun shifting to Mumbai from Hyderabad his father reacts to news

ಅಲ್ಲು ಅರ್ಜುನ್ (Allu Arjun), ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟ. ತೆಲುಗು ಚಿತ್ರರಂಗದ ನಟರಾಗಿದ್ದರೂ ಸಹ ಅಲ್ಲು ಅರ್ಜುನ್ ಅವರಿಗೆ ಭಾರತದಾದ್ಯಂತ ಅಭಿಮಾನಿಗಳಿದ್ದಾರೆ. ಅವರ ಸಿನಿಮಾಗಳು ಭಾರತದ ಹಲವು ಭಾಷೆಗಳಿಗೆ ಡಬ್ ಆಗುತ್ತದೆ. ಅಲ್ಲು ಅರ್ಜುನ್ ಅವರಿಗೆ ತೆಲುಗು ಮಾತ್ರವಲ್ಲದೆ ಭಾರತದ ಬಹುತೇಕ ಎಲ್ಲ ಚಿತ್ರರಂಗಗಳಲ್ಲಿಯೂ ಅವರಿಗೆ ಗೆಳೆಯರಿದ್ದಾರೆ. ಅಲ್ಲು ಅರ್ಜುನ್ ಅವರಿಗೆ ತೆಲುಗನಲ್ಲಿ ಮಾತ್ರವಲ್ಲ, ಬಾಲಿವುಡ್​ನಿಂದಲೂ ಅವಕಾಶಗಳು ಬರುತ್ತಿವೆ. ಇದೀಗ ನಟ ಅಲ್ಲು ಅರ್ಜುನ್, ಹೈದರಾಬಾದ್ ಬಿಟ್ಟು ಮುಂಬೈಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲು ಅರ್ಜುನ್…

Read More

‘ಭೂತ್ ಬಂಗ್ಲ’ ಕಲೆಕ್ಷನ್: 3 ದಿನಕ್ಕೆ 100 ಕೋಟಿ ರೂಪಾಯಿ ಗಳಿಸಿದ ಅಕ್ಷಯ್ ಕುಮಾರ್ ಸಿನಿಮಾ – Kannada News | Akshay Kumar Bhooth Bangla worldwide Box Office Collection day 3 crosses Rs 100 crores

ಬಾಲಿವುಡ್​ನ ಖ್ಯಾತ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ಹಿರಿಯ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಷನ್​ನಲ್ಲಿ ಬಂದ ‘ಭೂತ್ ಬಂಗ್ಲ’ (Bhooth Bangla) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಮಾಧಾನಕರ ಗಳಿಕೆ ಮಾಡಿದೆ. ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲೇ ಈ ಚಿತ್ರವು ವಿಶ್ವಾದ್ಯಂತ 100 ಕೋಟಿ ರೂಪಾಯಿಗಳ ಗಡಿಯನ್ನು ದಾಟುವ ಮೂಲಕ ಗಮನ ಸೆಳೆದಿದೆ. ಸುಮಾರು 14 ವರ್ಷಗಳ ಸುದೀರ್ಘ ಬಿಡುವಿನ ನಂತರ ಅಕ್ಷಯ್ ಕುಮಾರ್ ಮತ್ತು ಪ್ರಿಯದರ್ಶನ್ ಒಂದಾಗಿ ಮಾಡಿರುವ ಈ ಹಾರರ್-ಕಾಮಿಡಿ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ…

Read More

ಆಪರೇಷನ್ ಸಿಂಧೂರ್ ಅಬ್ಬರ, ಪಾಕ್ ಉಗ್ರರ ಕೋಟೆಗೆ ಲಗ್ಗೆ, ಒಂದು ವರ್ಷವಾದ್ರೂ ಹೊರಬರಲು ಹೆದರುತ್ತಿದ್ದಾರೆ ಸಯೀದ್-ಅಜರ್ – Kannada News | Operation Sindhoor: India’s Strike on Pakistan Terror, Hafiz Saeed and Azhar in Hiding

ಪಹಲ್ಗಾಮ್, ಏಪ್ರಿಲ್ 21: ಪಹಲ್ಗಾಮ್(Pahalgam) ದಾಳಿಯ ರಕ್ತಸಿಕ್ತ ನೆನಪುಗಳಿಗೆ ಭಾರತ ನೀಡಿದ ಪ್ರತ್ಯುತ್ತರ ಕೇವಲ ಒಂದು ಮಿಲಿಟರಿ ಕಾರ್ಯಾಚರಣೆಯಾಗಿರಲಿಲ್ಲ, ಅದು ಗಡಿಯ ಆಚೆಗಿದ್ದ ಭಯೋತ್ಪಾದಕ ಸಾಮ್ರಾಜ್ಯದ ಅಡಿಪಾಯವನ್ನೇ ನಡುಗಿಸಿದ ಚಂಡಮಾರುತ. ‘ಆಪರೇಷನ್ ಸಿಂಧೂರ್’ ಹೆಸರಿನ ಈ ಮಹಾಪ್ರಹಾರದ ರೋಚಕ ಕಥೆ ಇಲ್ಲಿದೆ. ಏಪ್ರಿಲ್ 22, 2025ರಂದು ಪಹಲ್ಗಾಮ್‌ನಲ್ಲಿ 26 ಅಮಾಯಕ ಜೀವಗಳನ್ನು ಬಲಿ ಪಡೆದ ಉಗ್ರರ ಕೃತ್ಯಕ್ಕೆ ಭಾರತ ಮೌನವಾಗಿರಲಿಲ್ಲ. ಕೇವಲ 15 ದಿನಗಳಲ್ಲಿ, ಅಂದರೆ ಮೇ 7ರಂದು ಭಾರತೀಯ ವಾಯುಪಡೆ ಮತ್ತು ವಿಶೇಷ ಪಡೆಗಳು ‘ಆಪರೇಷನ್…

Read More

CSK ತಂಡಕ್ಕೆ ಬಿಗ್ ಶಾಕ್: ಯುವ ದಾಂಡಿಗ ಐಪಿಎಲ್​ನಿಂದ ಔಟ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಸೋಲು-ಗೆಲುವಿನ ಜಂಜಾಟದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಆಘಾತ ಎದುರಾಗಿದೆ. ತಂಡದಲ್ಲಿದ್ದ ಯುವ ಸ್ಫೋಟಕ ದಾಂಡಿಗ ಆಯುಷ್ ಮ್ಹಾತ್ರೆ (Ayush Mhatre) ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರನ್ ಓಡುವಾಗ ಆಯುಷ್ ಮ್ಹಾತ್ರೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇದಾದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದ ಆಯುಷ್​ ಅವರ ಗಾಯವು ಗಂಭೀರ ಎಂದು ತಿಳಿದು ಬಂದಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಅವರು ಐಪಿಎಲ್​ನ ಉಳಿದ…

Read More

ಪಶ್ಚಿಮ ಬಂಗಾಳದಲ್ಲಿ ನಿರ್ದಿಷ್ಟ ಸಮುದಾಯದಲ್ಲಿ 4 ಮದುವೆ ನಿಷೇಧಿಸುತ್ತೇವೆ; ಅಮಿತ್ ಶಾ ಪ್ರತಿಜ್ಞೆ – Kannada News | Amit Shah vows to ban 4 marriages in certain community during West Bengal Rally

ಕೊಲ್ಕತ್ತಾ, ಏಪ್ರಿಲ್ 21: ಪಶ್ಚಿಮ ಬಂಗಾಳದಲ್ಲಿ (West Bengal Assembly Elections) ಈ ಬಾರಿ ಬಿಜೆಪಿ ಸರ್ಕಾರವನ್ನು ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ (Amit Shah), ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ರಾಜ್ಯದ ಜನರು ವಿದಾಯ ಹೇಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯದಲ್ಲಿ ಬಹುಪತ್ನಿತ್ವ ಪದ್ಧತಿಯನ್ನು ನಿಷೇಧಿಸಲು ಬಿಜೆಪಿ ಯುಸಿಸಿಯನ್ನು ಜಾರಿಗೆ ತರಲಿದೆ. ನಾವು…

Read More

ಹಿಂದಿ ಗೊಂದಲ: SSLC ಫಲಿತಾಂಶ ವಿಳಂಬ, ಸಚಿವ ಮಧು ಬಂಗಾರಪ್ಪ ಹೇಳಿದ್ದೇನು? – Kannada News | SSLC Hindi Language Row: Madhu Bangarappa Reacts Over Karnataka High Court Halting Midway Grading Shift

ಬೆಂಗಳೂರು, (ಏಪ್ರಿಲ್ 21): ಎಸ್‌ಎಸ್‌ಎಲ್‌ಸಿ ಹಿಂದಿ (SSLC Hindi) ವಿಷಯಕ್ಕೆ ಗ್ರೇಡ್ ಬದಲಿಗೆ ಅಂಕ ನೀಡುವಂತೆ ಆದೇಶ ಸಂಬಂಧ ರಾಜ್ಯ ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್​​ (Karnataka High Court) ಇತ್ಯರ್ಥಪಡಿಸಿದೆ. 2025-26ರಿಂದ ಹಿಂದಿ ವಿಷಯಕ್ಕೆ ಅಂಕ ನೀಡಬೇಕೆಂದು ಪೀಠ ಸ್ಪಷ್ಟಪಡಿಸಿದ್ದು, ನೀವು ಎಲ್ಲರನ್ನೂ ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ. ನಿಯಮ ರೂಪಿಸುವ ಮುನ್ನ ಪರೀಕ್ಷಾ ಪದ್ಧತಿ ಬದಲಾವಣೆ ಸೂಕ್ತವಲ್ಲ ಎಂದು ತಿಳಿಸಿದೆ. ಇನ್ನು ಈ ಹೈಕೋರ್ಟ್ ಆದೇಶದ ಬಗ್ಗೆ ಸಿಎಂ ಜತೆ ಮಾತನಾಡುವುದಾಗಿ ಸಚಿವ…

Read More

‘ರಾಜ ಶಿವಾಜಿ ಪಾತ್ರಕ್ಕೆ ರಿತೇಶ್ ದೇಶ್‌ಮುಖ್ ಸೂಕ್ತವಲ್ಲ’: ನೆಟ್ಟಿಗರಿಂದ ಟ್ರೋಲ್ ಆದ ನಟ – Kannada News | Riteish Deshmukh Raja Shivaji Trailer backlash netizens call him misfit

ಬಾಲಿವುಡ್ ನಟ ರಿತೇಶ್ ದೇಶ್‌ಮುಖ್ (Riteish Deshmukh) ಅಭಿನಯದ ಬಹುನಿರೀಕ್ಷಿತ ಐತಿಹಾಸಿಕ ಸಿನಿಮಾ ‘ರಾಜ ಶಿವಾಜಿ’ (Raja Shivaji) ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಟ್ರೇಲರ್ ರಿಲೀಸ್ ಆದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಏಪ್ರಿಲ್ 20ರಂದು ಅದ್ದೂರಿಯಾಗಿ ಟ್ರೇಲರ್ ಲಾಂಚ್ ಆಗಿದ್ದರೂ, ಛತ್ರಪತಿ ಶಿವಾಜಿ ಮಹಾರಾಜರ ಪಾತ್ರಕ್ಕೆ ರಿತೇಶ್ ಆಯ್ಕೆಯಾಗಿರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರೇಕ್ಷಕರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ರೆಡ್ಡಿಟ್ ಮತ್ತು ಇತರ ಸೋಷಿಯಲ್…

Read More

ರಾಜ್‌ಕೋಟ್ ಸೈಬರ್ ವಂಚನೆ: 2,500 ಕೋಟಿ ರೂ ಹಗರಣ ಬಯಲು, ಪ್ರಮುಖ ಬ್ಯಾಂಕ್ ಅಧಿಕಾರಿಗಳ ಬಂಧನ – Kannada News | Rajkot Cyber Fraud: Bank Officials Arrested in Rs 2500 Cr Scam | Gujarat Police Uncovers Mega Mule Account Racket

ಅಹ್ಮದಾಬಾದ್, ಏಪ್ರಿಲ್ 21: ಗುಜರಾತ್‌ನ ರಾಜ್‌ಕೋಟ್ ಗ್ರಾಮಾಂತರ ಪೊಲೀಸರು ದೇಶವನ್ನೇ ಬೆಚ್ಚಿಬೀಳಿಸುವಂತಹ ಬೃಹತ್ ಸೈಬರ್ ವಂಚನೆಯ (cyber crime) ಜಾಲವನ್ನು ಪತ್ತೆಹಚ್ಚಿದ್ದಾರೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 20 ಜನರನ್ನು ಬಂಧಿಸಲಾಗಿದ್ದು, ಇದರಲ್ಲಿ ಹೆಸರಾಂತ ಖಾಸಗಿ ಬ್ಯಾಂಕ್‌ಗಳ ಅಧಿಕಾರಿಗಳೂ ಸೇರಿರುವುದು ಆತಂಕಕ್ಕೆ ಕಾರಣವಾಗಿದೆ. 2,500 ಕೋಟಿ ರೂಗಳ ಈ ಮೆಗಾ ಸೈಬರ್ ವಂಚನೆಯಲ್ಲಿ ಇದುವರೆಗಿನ ಅತ್ಯಂತ ಆಘಾತಕಾರಿ ಕ್ರಮವಾಗಿದೆ. ಪೊಲೀಸರು ಮೂರು ಪ್ರಮುಖ ಖಾಸಗಿ ಬ್ಯಾಂಕ್‌ಗಳಾದ ಯೆಸ್ ಬ್ಯಾಂಕ್, ಆಕ್ಸಿಸ್ ಬ್ಯಾಂಕ್ ಮತ್ತು HDFC ಬ್ಯಾಂಕ್ ಅಧಿಕಾರಿಗಳನ್ನು…

Read More

IPL 2026 Points Table: ಗುಜರಾತ್​ ವಿರುದ್ಧ ಗೆದ್ದು ಕೊನೆಯ ಸ್ಥಾನದಿಂದ ಹೊರಬಂದ ಮುಂಬೈ – Kannada News | IPL 2026 Points Table: Mumbai Indians Stun GT, Tilak Varma Powers MI’s 10th to 7th Jump

ಐಪಿಎಲ್ 2026 (IPL 2026) ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೊನೆಗೂ ಸೋಲಿನ ಸರಪಳಿಯನ್ನು ಮುರಿದಿದೆ. ನಿನ್ನೆ ನಡೆದ ಟೂರ್ನಿಯ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ (MI vs GT) ವಿರುದ್ಧ 99 ರನ್‌ಗಳ ಅದ್ಭುತ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡ 199 ರನ್ ಗಳಿಸಿತು. ತಂಡದ ಪರ ತಿಲಕ್ ವರ್ಮಾ (Tilak Varma) ಒಬ್ಬರೇ 101 ರನ್‌ಗಳ ಇನ್ನಿಂಗ್ಸ್ ಆಡಿದರು. ಈ ಗುರಿ…

Read More

‘ಕೆಜಿಎಫ್ 3’ ಸಿನಿಮಾ ಬಗ್ಗೆ ಮಾತನಾಡಿದ ಯಶ್: ಹೇಳಿದ್ದೇನು? – Kannada News | Yash talks about KGF 3, says he is talking with Prashanth Neel

ಯಶ್ (Yash) ನಟನೆಯ ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಎರಡೂ ಸಿನಿಮಾಗಳು ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳು ಎನಿಸಿಕೊಂಡಿವೆ. ಅದರಲ್ಲೂ ಯಶ್ ಅವರ ‘ಟಾಕ್ಸಿಕ್’ ಬಿಡುಗಡೆ ಹತ್ತಿರದಲ್ಲೇ ಇದ್ದು, ಈ ಸಿನಿಮಾದ ಬಗ್ಗೆಯಂತೂ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ನಿರೀಕ್ಷೆ ಇದೆ. ‘ರಾಮಾಯಣ’ ಸಿನಿಮಾ ಸಹ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ಬಿಡುಗಡೆ ಆಗಲು ಸಜ್ಜಾಗುತ್ತಿದೆ. ಇವುಗಳ ಜೊತೆಗೆ ಯಶ್ ಅವರ ಅಭಿಮಾನಿಗಳಿಗೆ, ಸದಾ ಒಂದು ಪ್ರಶ್ನೆ ಇದ್ದಿದ್ದೇ, ಅದುವೇ ‘ಕೆಜಿಎಫ್ 3’ನದ್ದು. ಹೊಂಬಾಳೆ ಫಿಲಮ್ಸ್ ಹಾಗೂ ಪ್ರಶಾಂತ್ ನೀಲ್…

Read More